ಪತ್ರಕರ್ತ ಹೇಮಂತ್ ಸಂಪಾಜೆಗೆ ‘ಫೀಲ್ಡ್ ಮಾರ್ಷಲ್ ಕೆ.ಎಂ ಕಾರಿಯಪ್ಪ’ ರಾಜ್ಯ ಪ್ರಶಸ್ತಿ ಪ್ರಧಾನ
ಸಮಗ್ರ ನ್ಯೂಸ್: ಭಾರತೀಯ ಸೇನೆಯ ಮೊದಲ ಮಹಾದಂಡ ನಾಯಕ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರಿಯಪ್ಪ ಅವರ ಹೆಸರಿನಲ್ಲಿ ಕರ್ನಾಟಕದ ಇತಿಹಾಸದಲ್ಲಿ ಮೊದಲ ಸಲ ಕೊಡಮಾಡಲಾದ ‘ಫೀಲ್ಡ್ ಮಾರ್ಷಲ್ ಕೆ.ಎಂ.ಕಾರಿಯಪ್ಪ ರಾಜ್ಯ ಪ್ರಶಸ್ತಿಯನ್ನು ಪತ್ರಕರ್ತ ಹೇಮಂತ್ ಸಂಪಾಜೆಗೆ ಮೈಸೂರಿನಲ್ಲಿ ಶನಿವಾರ ಪ್ರದಾನ ಮಾಡಲಾಯಿತು. ಮಾಜಿ ಸೈನಿಕ ಹಾಲಿ ಶಾಸಕ ಸಿ.ಎನ್.ಮಂಜೇಗೌಡ ಅವರು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು. ಇದೇ ವೇಳೆ ಹೇಮಂತ್ ಸಂಪಾಜೆಯವರನ್ನು ಅಭಿನಂದಿಸಿ ಮಾತನಾಡಿದ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ರಾಜ್ಯಾಧ್ಯಕ್ಷ ಡಾ ಎನ್ .ಕೆ.ಶಿವಣ್ಣ, […]
ಪತ್ರಕರ್ತ ಹೇಮಂತ್ ಸಂಪಾಜೆಗೆ ‘ಫೀಲ್ಡ್ ಮಾರ್ಷಲ್ ಕೆ.ಎಂ ಕಾರಿಯಪ್ಪ’ ರಾಜ್ಯ ಪ್ರಶಸ್ತಿ ಪ್ರಧಾನ Read More »










