ರಾಜ್ಯ

ಸಾರ್ವಜನಿಕ ಶಿಕ್ಷಣ ಇಲಾಖೆ ಇನ್ಮುಂದೆ ಸಾಕ್ಷರತಾ ಇಲಾಖೆ| ಬ್ರಿಟೀಷರ ಕಾಲದ ಹೆಸರು ಬದಲಾವಣೆಗೆ ನಿರ್ಧರಿಸಿದ ರಾಜ್ಯ ಸರ್ಕಾರ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರವು ಸಾರ್ವಜನಿಕ ಶಿಕ್ಷಣ ಇಲಾಖೆಯ ಹೆಸರು ಬದಲಾವಣೆ ಮಾಡಿ ಸಾಕ್ಷರತಾ ಇಲಾಖೆ ಎಂದು ಮರು ನಾಮಕರಣ ಮಾಡಲು ತೀರ್ಮಾನಿಸಿದೆ. ಬ್ರಿಟಿಷರ ಕಾಲದಲ್ಲಿ ಅಂದಿನ ಅಧಿಕಾರಿಗಳು ಸಾರ್ವಜನಿಕ ಶಿಕ್ಷಣ ಇಲಾಖೆ ಎಂದು ನಾಮಕರಣ ಮಾಡಿದ್ದರು. ಅಂದಿನಿಂದ ಇಂದಿನವರೆಗೂ ಸಾರ್ವನಿಕ ಶಿಕ್ಷಣ ಇಲಾಖೆ ಎಂದೇ ಕರೆಯಲಾಗುತ್ತಿದೆ. ಇದೀಗ ಸಾರ್ವಜನಿಕ ಶಿಕ್ಷಣ ಇಲಾಖೆಯನ್ನು ಸಾಕ್ಷರತಾ ಇಲಾಖೆ ಎಂದು ಬದಲಾವಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯು ವೆಬ್ ಸೈಟ್ ಸ್ಕೂಲ್ ಎಜುಕೇಶನ್ (www. Schooleduction.kar.in) […]

ಸಾರ್ವಜನಿಕ ಶಿಕ್ಷಣ ಇಲಾಖೆ ಇನ್ಮುಂದೆ ಸಾಕ್ಷರತಾ ಇಲಾಖೆ| ಬ್ರಿಟೀಷರ ಕಾಲದ ಹೆಸರು ಬದಲಾವಣೆಗೆ ನಿರ್ಧರಿಸಿದ ರಾಜ್ಯ ಸರ್ಕಾರ Read More »

ಜೂ.27 ರಿಂದ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ| ಹೀಗಿದೆ ವೇಳಾಪಟ್ಟಿ

ಸಮಗ್ರ ನ್ಯೂಸ್: 2021-22 ನೇ ಸಾಲಿನ ಎಸ್‌ಎಸ್ ಎಲ್ ಸಿ ಪೂರಕ ಪರೀಕ್ಷೆಯ ವೇಳಾ ಪಟ್ಟಿಯನ್ನು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದ್ದು, ಜೂನ್ 27 ರಿಂದ ಜು. 4 ರವರೆಗೆ ಪರೀಕ್ಷೆ ನಡೆಯಲಿದೆ. ಎಸ್‌ಎಸ್ ಎಲ್ ಸಿ ಪೂರಕ ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ವಿದ್ಯಾರ್ಥಿಗಳಿಗೆ ಶಾಲೆಗಳು ಪ್ರವೇಶ ಪತ್ರವನ್ನು ಮಂಡಳಿಯ ವೆಬ್ ಸೈಟ್ ನಲ್ಲಿ ಡೌನ್ ಲೋಡ್ ಮಾಡಿಕೊಂಡು ವಿದ್ಯಾರ್ಥಿಗಳಿಗೆ ವಿತರಿಸಬಹುದು ಎಂದು ತಿಳಿಸಿದೆ. ಎಸ್‌ಎಸ್‌ಎಲ್ ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಹೀಗಿದೆ. ಜೂನ್ 27-ವಿಜ್ಞಾನ, ರಾಜ್ಯಶಾಸ್ತ್ರ

ಜೂ.27 ರಿಂದ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ| ಹೀಗಿದೆ ವೇಳಾಪಟ್ಟಿ Read More »

ನಿರಂತರ ಯೋಗದಿಂದ ದೇಹದ ರೋಗಕ್ಕೆ ವಿಯೋಗ| ಜೂ.21 ಯಾಕೆ ಪ್ರಾಮುಖ್ಯ ಗೊತ್ತಾ?

ಸಮಗ್ರ ವಿಶೇಷ: ಪ್ರಾಚೀನ ಭಾರತದ ಪರಂಪರೆಯ ಅತಿ ಮಹತ್ವದ ಕೊಡುಗೆ ಎಂದರೆ ಅದು ಯೋಗ. ಇದು ದೇಹ ಮತ್ತು ಮನಸನ್ನು ಒಳಗೊಂಡಿದೆ. ಯೋಚನೆ ಮತ್ತು ಕ್ರಮ, ನಿಯಂತ್ರಣ ಮತ್ತು ಈಡೇರುವಿಕೆ, ಮನುಷ್ಯ ಮತ್ತು ಪ್ರಕೃತಿಯ ನಡುವಿನ ಬಾಂಧವ್ಯವೇ ಯೋಗ. ಆರೋಗ್ಯ ಮತ್ತು ಸರ್ವತೋಮುಖ ಬೆಳವಣಿಗೆಗೆ ಯೋಗ ಉತ್ತಮ ಸಾಧನ. ಯೋಗ ಕೇವಲ ವ್ಯಾಯಾಮವಲ್ಲ, ಇದು ವಿಶ್ವ ಮತ್ತು ಪ್ರಕೃತಿಯೊಂದಿಗೆ ನಮ್ಮತನವನ್ನು ಒಂದಾಗಿಸುವ ವಿದ್ಯೆಯಾಗಿದೆ. ಯೋಗವು ಬದುಕನ್ನು ಬದಲಿಸುವ ಮತ್ತು ಆತ್ಮಸಾಕ್ಷಿಯ ಸೃಷ್ಟಿ. ಯೋಗದ ಗುರಿಯು ಕೇವಲ ದೇಹವನ್ನು

ನಿರಂತರ ಯೋಗದಿಂದ ದೇಹದ ರೋಗಕ್ಕೆ ವಿಯೋಗ| ಜೂ.21 ಯಾಕೆ ಪ್ರಾಮುಖ್ಯ ಗೊತ್ತಾ? Read More »

ಪದವಿ ಪ್ರವೇಶ ಪ್ರಕ್ರಿಯೆ ಶುರು| ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕಾಲೇಜು ಶಿಕ್ಷಣ ಇಲಾಖೆ ಸೂಚನೆ

ಸಮಗ್ರ ನ್ಯೂಸ್: 2022-23 ನೇ ಸಾಲಿನ ಪದವಿ ಪ್ರವೇಶ ಪ್ರಕ್ರಿಯೆ ಇಂದಿನಿಂದ ಆರಂಭವಾಗಲಿದ್ದು, ಪ್ರಸಕ್ತ ವರ್ಷದಿಂದಲೇ ರಾಜ್ಯದ ಪದವಿ ಕಾಲೇಜುಗಳ ಪ್ರವೇಶವನ್ನು ಆನ್ ಲೈನ್ ಮುಖಾಂತರ ನಡೆಸಬೇಕು ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪದವಿ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳು 2022-23ನೇ ಸಾಲಿನಿಂದ ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ ವೆಬ್ ಸೈಟ್ ಮುಖಾಂತರ ಆನ್ ಲೈನ್ ಮೂಲಕ ಮಾತ್ರವೇ ಪ್ರವೇಶ ಪ್ರಕ್ರಿಯೆ ನಡೆಸಬೇಕೆಂದು ಕಾಲೇಜು ಶಿಕ್ಷಣ

ಪದವಿ ಪ್ರವೇಶ ಪ್ರಕ್ರಿಯೆ ಶುರು| ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕಾಲೇಜು ಶಿಕ್ಷಣ ಇಲಾಖೆ ಸೂಚನೆ Read More »

ನಾಳೆ ರಾಜ್ಯಕ್ಕೆ ಪ್ರಧಾನಿ ಮೋದಿ| ಚಾಮುಂಡಿಬೆಟ್ಟಕ್ಕೆ ಪ್ರವಾಸಿಗರಿಗೆ ನಿಷೇಧ| ಶಾಲಾ ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: ನಾಳೆ(ಜೂ.20) ಪ್ರಧಾನಿ ಮೋದಿ ಅವರು ಮೈಸೂರಿಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಚಾಮುಂಡಿಬೆಟ್ಟಕ್ಕೆ ತೆರಳಲಿದ್ದು, ಅಲ್ಲಿ ನಾಡದೇವತೆ ಚಾಮುಂಡೇಶ್ವರಿಯ ದರ್ಶನ ಪಡೆಯಲಿದ್ದಾರೆ. ಈ ಹಿನ್ನೆಯಲ್ಲಿ ನಾಳೆ ಮಧ್ಯಾಹ್ನ 12ರಿಂದ ಚಾಮುಂಡಿಬೆಟ್ಟಕ್ಕೆ ಭಕ್ತರಿಗೆ ನಿರ್ಬಂಧ ವಿಧಿಸಲಾಗಿದೆ. ಇನ್ನೂ ಜೂನ್‌ 21ರಂದು, ಅಂದ್ರೆ, ಮಂಗಳವಾರದಿಂದ ಎಂದಿನಂತೆ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ನಾಳೆ ಬೆಂಗಳೂರಿಗೂ ಮೋದಿ ಭೇಟಿ ನೀಡಲಿದ್ದು, ಹಲವಾರು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಮೋದಿಯವರ ಭದ್ರತಾ ದೃಷ್ಟಿಯಿಂದ ಅವರು ಹಾದು ಹೋಗಲಿರುವ ಮಾರ್ಗಗಳ ಸುತ್ತಮುತ್ತ ಬರುವ

ನಾಳೆ ರಾಜ್ಯಕ್ಕೆ ಪ್ರಧಾನಿ ಮೋದಿ| ಚಾಮುಂಡಿಬೆಟ್ಟಕ್ಕೆ ಪ್ರವಾಸಿಗರಿಗೆ ನಿಷೇಧ| ಶಾಲಾ ಕಾಲೇಜುಗಳಿಗೆ ರಜೆ Read More »

‘ಅಗ್ನಿಪಥ್’ ಯೋಜನೆ; ಸಾಧಕ ಬಾಧಕಗಳೇನು?

ಸಮಗ್ರ ವಿಶೇಷ: ಸುದೀರ್ಘವಾದ ಇತಿಹಾಸ ಮತ್ತು ಭವ್ಯವಾದ ಪರಂಪರೆಯಿರುವ ಯಾವುದೇ ಸಂಸ್ಥೆ ಕೂಡ ಬದಲಾವಣೆಯ ಗಾಳಿಗೆ ಪ್ರತಿರೋಧ ಒಡ್ಡುವುದು ಸಹಜ. ಬದಲಾವಣೆಯೆ ಜಗದ ನಿಯಮವಾದ ಕಾರಣದಿಂದಾಗಿ ಬದಲಾವಣೆಗೆ ತೆರೆದುಕೊಳ್ಳದಿರುವ ಸಂಸ್ಥೆ ಎಷ್ಟೇ ಸದೃಢವಾಗಿದ್ದರೂ ಅದು ಕಾಲಕ್ರಮೇಣ ಒಳಗಿನಿಂದ ಕೃಶವಾಗುತ್ತಾ ಹೋಗುತ್ತದೆ. ಭಾರತೀಯ ಸಶಸ್ತ್ರ ಪಡೆಯ ಸೈನಿಕರ ನೇಮಕಾತಿಯ ಹೊಸಾ ಯೋಜನೆಯಾದ ಅಗ್ನಿಪಥದಡಿಯಲ್ಲಿ ಪ್ರತಿವರ್ಷ ಹದಿನೇಳುವರೆ ವರ್ಷ ಮತ್ತು ಇಪ್ಪತ್ತೊಂದು ವರ್ಷಗಳ ನಡುವಿರುವ ನಲವತ್ತಾರು ಸಾವಿರ ಸೈನಿಕರನ್ನು ನಾಲ್ಕು ವರ್ಷಗಳ ಗುತ್ತಿಗೆಯ ಆಧಾರದಲ್ಲಿ ಅಗ್ನಿವೀರರನ್ನಾಗಿ ನೇಮಕಾತಿ ಮಾಡುವ ಯೋಜನೆಯನ್ನು

‘ಅಗ್ನಿಪಥ್’ ಯೋಜನೆ; ಸಾಧಕ ಬಾಧಕಗಳೇನು? Read More »

ಪಿಯುಸಿ ಫಲಿತಾಂಶ ಪ್ರಕಟ| ಶೇ.61.88 ಫಲಿತಾಂಶ ದಾಖಲು| ದ.ಕ, ಉಡುಪಿ ಟಾಪರ್

ಸಮಗ್ರ ನ್ಯೂಸ್: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ಶೇ. 61.88 ರಷ್ಟು ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದಾರೆ. ಎಂದಿನಂತೆ ಈ ಸಾಲಿನಲ್ಲೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಪ್ರಾಥಮಿಕ ಮತ್ತು ಫ್ರೌಡ ಶಾಲಾ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿ ವಿವರಣೆ ನೀಡಿದರು. ವಿದ್ಯಾರ್ಥಿಗಳು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ ಸೈಟ್‌ www.karresults.nic.in ಗೆ ಭೇಟಿ ನೀಡಬಹುದು. 4,02,697 ಹೊಸ ವಿದ್ಯಾರ್ಥಿಗಳು, 14,403 ಪುನರಾವರ್ತಿತ ವಿದ್ಯಾರ್ಥಿಗಳು, 5,866 ಖಾಸಗಿ ವಿದ್ಯಾರ್ಥಿಗಳು ಸೇರಿ

ಪಿಯುಸಿ ಫಲಿತಾಂಶ ಪ್ರಕಟ| ಶೇ.61.88 ಫಲಿತಾಂಶ ದಾಖಲು| ದ.ಕ, ಉಡುಪಿ ಟಾಪರ್ Read More »

ಕಾಸರಗೋಡು: ಎದೆಹಾಲು ಗಂಟಲಲ್ಲಿ ಸಿಲುಕಿ ಒಂದೂವರೆ ವರ್ಷದ ಮಗು ಸಾವು

ಸಮಗ್ರ ನ್ಯೂಸ್: ಬಾಡಿಗೆ ಕಟ್ಟಡದಲ್ಲಿ ವಾಸವಾಗಿದ್ದ ಉತ್ತರ ಪ್ರದೇಶ ನಿವಾಸಿ ಅಪ್ತಾಬ್‌ ಅವರ ಪುತ್ರಿ ಒಂದೂವರೆ ವರ್ಷದ ಇನಿಯ ಕಾರ್ತೋನ್‌ ಮಗು ಎದೆಹಾಲು ಗಂಟಲಲ್ಲಿ ಸಿಲುಕಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಕಾಸರಗೋಡು ಜಿಲ್ಲೆಯ ಮಧೂರಿನಲ್ಲಿ ನಡೆದಿದೆ. ತಾಯಿ ಎದೆಹಾಲನ್ನು ಮಗುವಿಗೆ ಉಣಿಸುತ್ತಿರುವಾಗ ಹಾಲು ಗಂಟಲಲ್ಲಿ ಸಿಲುಕಿ ಮಗು ಒದ್ದಾಡಿದೆ. ತಕ್ಷಣ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗಿಲ್ಲ. ವಿದ್ಯಾನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತಾಯಿ ಹಾಲುಣಿಸುತ್ತಿರುವಾಗ ಮಗುವಿನ ಗಂಟಲಲ್ಲಿ ಹಾಲು ಸಿಲುಕಿ ಉಸಿರಾಟ ತೊಂದರೆಯಿಂದ ಮೃತಪಟ್ಟಿರುವುದಾಗಿ ಶಂಕಿಸಲಾಗಿದೆ.

ಕಾಸರಗೋಡು: ಎದೆಹಾಲು ಗಂಟಲಲ್ಲಿ ಸಿಲುಕಿ ಒಂದೂವರೆ ವರ್ಷದ ಮಗು ಸಾವು Read More »

ವರ್ಗಾವಣೆ ಎಡವಟ್ಟು; ಆರೋಗ್ಯ ಇಲಾಖೆಯ ಚಾಲಕನಿಗೆ ಒಲಿದ ಸಹಾಯಕ ನಿರ್ದೇಶಕ ಹುದ್ದೆ!

ಸಮಗ್ರ ನ್ಯೂಸ್: ರಾಜ್ಯ ಸರ್ಕಾರಿ ನೌಕರರನ್ನು ವರ್ಗಾವಣೆ ಮಾಡಲು ಸಿಎಂ ಬೊಮ್ಮಾಯಿಯವರು ಸಚಿವರಿಗೆ ಹೊಣೆಗಾರಿಕೆ ನೀಡಿದ್ದಾರೆ. ಈ ಹೊಣೆಗಾರಿಕೆಯ ಯಡವಟ್ಟಿನಿಂದ ಆರೋಗ್ಯ ಇಲಾಖೆಯ ಚಾಲಕರೊಬ್ಬರು ಸಹ ನಿರ್ದೇಶಕರ ಹುದ್ದೆಗೆ ವರ್ಗಾವಣೆಗೊಂಡಿರುವುದು ಬೆಳಕಿಗೆ ಬಂದಿದೆ. ರಾಜ್ಯ ಆರೋಗ್ಯ ಇಲಾಖೆ ಇತ್ತೀಚಿಕೆ ಬಿಡುಗಡೆ ಮಾಡಿರುವ ವರ್ಗಾವಣೆ ಪಟ್ಟಿಯಲ್ಲಿ, ಚಾಲಕರೊಬ್ಬರನ್ನು, ಸಹ ನಿರ್ದೇಶಕರ ಹುದ್ದೆಗೆ ವರ್ಗಾವಣೆ ಮಾಡಿ ಆದೇಶಿಸಿದೆ. ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಕೊಲ್ಲೂರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಾಲಕರಾಗಿದ್ದ ಶಾಂತವೀರಪ್ಪ ಅವರನ್ನು ವರ್ಗಾವಣೆಗೊಳಿಸಿದೆ. ಚಾಲಕರಾಗಿದ್ದ ಅವರನ್ನು, ಕಲಬುರ್ಗಿಯ ಆರೋಗ್ಯ

ವರ್ಗಾವಣೆ ಎಡವಟ್ಟು; ಆರೋಗ್ಯ ಇಲಾಖೆಯ ಚಾಲಕನಿಗೆ ಒಲಿದ ಸಹಾಯಕ ನಿರ್ದೇಶಕ ಹುದ್ದೆ! Read More »

ಚುರುಕುಗೊಂಡ ಮುಂಗಾರು| ಐದು ದಿನ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಸಂಭವ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಮಾರುತಗಳು ಚುರುಕುಗೊಂಡಿದ್ದು, ಮುಂದಿನ ಐದು ದಿನಗಳ ಕಾಲ ಉತ್ತಮ ಮಳೆಯಾಗಲಿದೆ. ಮುಂಗಾರಿನ ಪರಿಣಾಮ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆ ಆಗುವ ಲಕ್ಷಣಗಳು ಇವೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಅಲ್ಲಲ್ಲಿ ಗುಡುಗು ಸಹಿತ ಧಾರಾಕಾರ ಮಳೆ ನಿರೀಕ್ಷೆಯಿದೆ. ಜೂ.22ರವರೆಗೆ ಕರಾವಳಿ ಜಿಲ್ಲೆಗಳಿಗೆ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ. ಹೀಗಾಗಿ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ

ಚುರುಕುಗೊಂಡ ಮುಂಗಾರು| ಐದು ದಿನ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಸಂಭವ Read More »