ರಾಜ್ಯದ ಕಾಲೇಜು ಕ್ಯಾಂಪಸ್ ಗಳಲ್ಲಿ ಕಲರ್ ವಾರ್| ಹಿಜಾಬ್, ಕೇಸರಿ ಬಳಿಕ ನೀಲಿ ಶಾಲು ಎಂಟ್ರಿ| ಸರ್ಕಾರದ ಆದೇಶಕ್ಕಿಲ್ಲ ಕಿಮ್ಮತ್ತು|
ಸಮಗ್ರ ನ್ಯೂಸ್ ಡೆಸ್ಕ್: ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ಸಮವಸ್ತ್ರ ಸಂಹಿತೆ ಪಾಲಿಸುವಂತೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದರೂ ಇಂದು ರಾಜ್ಯದ ಬಹುತೇಕ ಕಾಲೇಜುಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದರೆ, ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದಾರೆ. ಇದರಿಂದ ಕಾಲೇಜು ಆಡಳಿತ ಮಂಡಳಿಗೆ ತಲೆ ನೋವಾಗಿದ್ದು ಮುಂದೆ ಏನು ಎಂಬ ಭಯದಲ್ಲಿ ಕುಳಿತಿದ್ದಾರೆ. ಸದ್ಯ ಕೆಲ ಕಾಲೇಜುಗಳಲ್ಲಿ ರಜೆ ಘೋಷಿಸಲಾಗಿದೆ. ಕೆಲವು ಕಡೆ ವಿದ್ಯಾರ್ಥಿಗಳಿಗೆ ಕ್ಲಾಸ್ ರೂಂ ಪ್ರವೇಶಕ್ಕೆ ತಡೆ ಹಿಡಿಯಲಾಗಿದೆ. ಇದರ ಜೊತೆಗೆ ಹಿಜಾಬ್, […]








