ರಾಜ್ಯ

ಪುತ್ತೂರು: ಅಪಘಾತದಲ್ಲಿ ಉದ್ಯಮಿ ಸಾವು

ಸಮಗ್ರ ನ್ಯೂಸ್: ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸವಾರರೋರ್ವರು ಮೃತಪಟ್ಟ ಘಟನೆ ಪುತ್ತೂರು ಹೊರವಲಯದ ನೆಹರುನಗರದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ದೇವಸ್ಯ ನಿವಾಸಿ, ಪುತ್ತೂರು ನಗರದ ಎಂ.ಟಿ. ರಸ್ತೆಯ ಮಹಮ್ಮಾಯಿ ದೇವಸ್ಥಾನದ ಬಳಿ ಶ್ರೀ ದುರ್ಗಾ ಕೀ ಮತ್ತು ಸ್ಟವ್ ರಿಪೇರಿ ಅಂಗಡಿ ಮಾಲಕ ರವೀಂದ್ರ (60) ಎಂದು ಗುರುತಿಸಲಾಗಿದೆ. ರವೀಂದ್ರ ಅವರು ಮಂಗಳವಾರ ರಾತ್ರಿ ನೆಹರು ನಗರ ಕಡೆಯಿಂದ ಪುತ್ತೂರು ಪೇಟೆ ಕಡೆಗೆ ದ್ವಿಚಕ್ರ […]

ಪುತ್ತೂರು: ಅಪಘಾತದಲ್ಲಿ ಉದ್ಯಮಿ ಸಾವು Read More »

ಪುತ್ತೂರು: ಸಾಂಬಾರು ಪಾತ್ರೆಗೆ ಜಾರಿಬಿದ್ದು ಮಹಿಳೆ ಸಾವು

ಸಮಗ್ರ ನ್ಯೂಸ್: ಶಾಲೆಯ ಬಿಸಿಯೂಟ ಮಾಡುತ್ತಿದ್ದ ಸಂದರ್ಭ ಸಾಂಬಾರ್‌ ಪಾತ್ರೆಗೆ ಕಾಲು ಜಾರಿ ಬಿದ್ದ ಮಹಿಳೆಯೋರ್ವರು ಗಂಭೀರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸೈಂಟ್ ವಿಕ್ಟರ್ ಶಾಲೆಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಅಗ್ನೆಸ್ ಪ್ರಮೀಳಾ ಡಿಸೋಜಾ (37) ಎಂದು ಗುರುತಿಸಲಾಗಿದೆ. ಪ್ರಮೀಳಾ ಡಿಸೋಜಾ ಅವರು ಪುತ್ತೂರು ಕಸ್ಬಾ ಗ್ರಾಮದ ಸೈಂಟ್ ವಿಕ್ಟರ್ ಶಾಲೆಯಲ್ಲಿ ಅಡುಗೆ ಕೆಲಸ ಮಾಡುತ್ತಿದ್ದು, ಮೇ.30 ರಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಶಾಲೆಯ ಅಡುಗೆ

ಪುತ್ತೂರು: ಸಾಂಬಾರು ಪಾತ್ರೆಗೆ ಜಾರಿಬಿದ್ದು ಮಹಿಳೆ ಸಾವು Read More »

ಆಕೆಯ ಆ “ಭಾಗ”ದ ಪ್ರದರ್ಶನ ಕಂಡು ಕೆಂಗಣ್ಣಿಗೆ ಗುರಿಯಾದ ನಾರಿಮಣಿ

ಸಮಗ್ರ ಡಿಜಿಟಲ್ ಡೆಸ್ಕ್: ಕ್ಯಾಲಿಫೋರ್ನಿಯಾದ ಡಾಡ್ಜರ್ಸ್ ಸ್ಟೇಡಿಯಂನಲ್ಲಿ ಲಾಸ್ ಏಂಜಲೀಸ್ ಡಾಡ್ಜರ್ಸ್ ಮತ್ತು ಚಿಕಾಗೋ ವೈಟ್ ಸಾಕ್ಸ್ ನಡುವಿನ ಬೇಸ್ ಬಾಲ್ ಪಂದ್ಯದ ಸಂದರ್ಭದಲ್ಲಿ, ಚಿಯರ್ ಗರ್ಲ್ ತನ್ನ ಸ್ತನವನ್ನು ಕ್ರೀಡಾಭಿಮಾನಿಗಳ ಸಮ್ಮುಖದಲ್ಲಿ ಬಹಿರಂಗಪಡಿಸಲು ಹೋದ ಪ್ರಸಂಗ ನಡೆದಿದೆ. ಆಕೆಯು ಸ್ತನಗಳನ್ನು ತೋರಿಸುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಆಕೆ ಕುಡಿದ ಅಮಲಿನಲ್ಲಿದ್ದ ಕಾರಣ ಗಾರ್ಡ್‌ಗಳು ಬಲವಂತವಾಗಿ ಸ್ಟೇಡಿಯಂ‌ನಿಂದ ಹೊರಕ್ಕೆ ಹಾಕಿದ್ದಾರೆ. ಬ್ಯಾಕ್‌ಲೆಸ್ ನೀಲಿ ಜಂಪ್‌ಸೂಟ್ ಧರಿಸಿದ್ದವಳು ಮುಂದಿನ ಸಾಲಿನಲ್ಲಿ ನಿಂತು ಸಾರ್ವಜನಿಕವಾಗಿ ಪದೇ ಪದೇ

ಆಕೆಯ ಆ “ಭಾಗ”ದ ಪ್ರದರ್ಶನ ಕಂಡು ಕೆಂಗಣ್ಣಿಗೆ ಗುರಿಯಾದ ನಾರಿಮಣಿ Read More »

ಮೈಸೂರು ಅರಮನೆ ಮತ್ತೆ ಖಾಸಗಿ ತೆಕ್ಕೆಗೆ!?

ಸಮಗ್ರ ನ್ಯೂಸ್: ಶತಮಾನೋತ್ಸವ ಆಚರಣೆಯ ಹೊಸ್ತಿಲಲ್ಲಿರುವ ಮೈಸೂರಿನ 2ನೇ ಅತಿ ದೊಡ್ಡ ಅರಮನೆ ಎಂದೇ ಹೇಳಲಾಗುವ ಲಲಿತ್‌ ಮಹಲ್‌ ಪ್ಯಾಲೇಸನ್ನು ಮತ್ತೆ ಖಾಸಗೀಕರಣಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಸಾಂಸ್ಕೃತಿಕ ನಗರಿ ಮೈಸೂರಿನ ಹೆಗ್ಗುರುತಾದ ಈ ಅರಮನೆ ರಾಜಾತಿಥ್ಯಕ್ಕೆ ಹೆಸರುವಾಸಿ. ಲಲಿತ್‌ ಮಹಲ್‌ ಹೋಟೆಲ್‌ ದೇಶ-ವಿದೇಶದ ಪ್ರವಾಸಿಗರಲ್ಲದೇ ರಾಜಕಾರಣಿಗಳು, ಸಿನಿಮಾ ಕಲಾವಿದರು ಸೇರಿ ರಾಜ್ಯದ ವಿವಿಧ ಭಾಗಗಳ ಗಣ್ಯರು ವಾಸ್ತವ್ಯಕ್ಕಾಗಿ ಇಲ್ಲಿಗೆ ಆಗಮಿಸುವುದು ವಾಡಿಕೆ. ಸದ್ಯಕ್ಕೆ ಅರಮನೆಯನ್ನು ಅರಣ್ಯ ವಸತಿ ಮತ್ತು ವಿಹಾರ ಧಾಮದಿಂದ ಅಚ್ಚುಕಟ್ಟಾಗಿ ನಿರ್ವಹಣೆ ಮಾಡಲಾಗುತ್ತಿದೆ.

ಮೈಸೂರು ಅರಮನೆ ಮತ್ತೆ ಖಾಸಗಿ ತೆಕ್ಕೆಗೆ!? Read More »

ಮೈಸೂರು: “ಮಿಸ್ಟರ್ ಕಬಿನಿ” ಖ್ಯಾತಿಯ ಆನೆ ಇನ್ನಿಲ್ಲ

ಸಮಗ್ರ ನ್ಯೂಸ್: ಕಬಿನಿ ಹಿನ್ನೀರಿಗೆ ಆಗಮಿಸುವಂತ ಪ್ರವಾಸಿಗರಿಗೆ, ಶಕ್ತಿ ಮಾನ್ ಭೋಗೇಶ್ವರ ಎಂಬುದಾಗಿಯೇ ಕರೆಸಿಕೊಂಡಿದ್ದ, ನೀಳ ದಂತದ ಆನೆ ನಿಧನವಾಗಿದೆ. ಈ ಮೂಲಕ ಕಬಿನಿಯ ಪ್ರವಾಸಿಗರ ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದ ಭೋಗೇಶ್ವರ ಆನೆ ಇನ್ನಿಲ್ಲವಾಗಿದೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದಂತ ಕಬಿನಿ ಹಿನ್ನೀರಿನ ಗುಂಡ್ರೆ ಅರಣ್ಯ ವ್ಯಾಪ್ತಿಯಲ್ಲಿ ಮಿಸ್ಟರ್ ಕಬಿನಿ ಎಂದೇ ಖ್ಯಾತಿ ನೀಳ ದಂತದ, ಸುಂದರ ನಡಿಗೆಯ ಭೋಗೇಶ್ವರ ಆನೆಯ ಕಳಬರಹ ಪತ್ತೆಯಾಗಿದೆ. ಸುಮಾರು 60 ವರ್ಷಕ್ಕೂ ಹೆಚ್ಚು ವಯಸ್ಸಾಗಿದ್ದಂತ ಭೋಗೇಶ್ವರ, ತನ್ನ 7-8 ಅಗೂ ಉದ್ದದ

ಮೈಸೂರು: “ಮಿಸ್ಟರ್ ಕಬಿನಿ” ಖ್ಯಾತಿಯ ಆನೆ ಇನ್ನಿಲ್ಲ Read More »

ಅರೆಭಾಷೆ ಅಕಾಡೆಮಿ ಮಡಿಕೇರಿ ವತಿಯಿಂದ ಲಲಿತಾ ಪ್ರಬಂಧ ಸ್ಪರ್ಧೆ

ಸಮಗ್ರ ನ್ಯೂಸ್: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಡಿಕೇರಿ ಇದರ ವತಿಯಿಂದ 2022 ರ ಸಾಲಿನಲ್ಲಿ ಅರೆಭಾಷೆ ಲಲಿತ ಪ್ರಬಂಧ, ಕತೆ ಮತ್ತು ಕವಿತೆ ಸ್ಪರ್ಧೆಯನ್ನು ಹಮ್ಮಿಕೊಂಡಿದೆ. ಕತೆ ಮತ್ತು ಲಲಿತ ಪ್ರಬಂಧ ಸ್ವಂತ ರಚನೆಯೊಂದಿಗೆ ಒಂದು ಸಾವಿರ ಪದಗಳು ಮೀರಬಾರದು ಹಾಗೂ ಕವಿತೆ 30 ಸಾಲುಗಳ ಮಿತಿಯಿರಬೇಕು. ಬರೆದ ಬರವಣಿಗೆ ಬೇರೆ ಎಲ್ಲೂ ಪ್ರಕಟಿತ ಮತ್ತು ಅನುವಾದಿತ ಬರಹಗಳಾಗಿರಬಾರದು. ಆಯ್ಕೆಯಾದ ಮೂರು ಸ್ಪರ್ಧಾಳುಗಳಿಗೆ ಬಹುಮಾನವಾಗಿಪ್ರಥಮ ರೂ 3,000ದ್ವಿತೀಯ ರೂ 2,000ತೃತೀಯ ರೂ 1,000

ಅರೆಭಾಷೆ ಅಕಾಡೆಮಿ ಮಡಿಕೇರಿ ವತಿಯಿಂದ ಲಲಿತಾ ಪ್ರಬಂಧ ಸ್ಪರ್ಧೆ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಮೇಷ ರಾಶಿ:ಅಪೇಕ್ಷಿತ ಗುರಿ ತಲುಪಲು ನೇರ ಹಾಗೂ ದಿಟ್ಟ ನಡವಳಿಕೆಯು ಅತಿ ಅಗತ್ಯವಾಗಿರುತ್ತದೆ. ಆರ್ಥಿಕ ಸಂಕಷ್ಟಗಳು ಸ್ವಲ್ಪಮಟ್ಟಿಗೆ ದೂರವಾಗುತ್ತವೆ. ನಿಂತಿದ್ದ ಕೆಲವು ವ್ಯವಹಾರಗಳು ಪುನಃ ಆರಂಭಗೊಳ್ಳುತ್ತವೆ. ಒಟ್ಟುಗೂಡಿದ ವ್ಯವಹಾರಗಳಲ್ಲಿ ಆದಾಯ ಹೆಚ್ಚು ಬರುತ್ತದೆ. ಬಾಳಸಂಗಾತಿಯ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಿರಿ. ಸಾಮಾಜಿಕ ಕಾರ್ಯಗಳ ವಿಷಯದಲ್ಲಿ ನಿಮ್ಮ ಒರಟುತನದಿಂದ ಇತರರಿಗೆ ಹೆಚ್ಚು ಬೇಸರವಾಗುವ ಸಾಧ್ಯತೆಯಿದೆ. ಹಣದ ಒಳಹರಿವು ನಿಮ್ಮ ನಿರೀಕ್ಷೆಯ ಮಟ್ಟಕ್ಕೆ ಇರುತ್ತದೆ. ವಿದ್ಯಾರ್ಥಿಗಳಿಗೆ ಬೇಕಾದ ಆರ್ಥಿಕ ಸಹಾಯ ದೊರೆಯುತ್ತದೆ. ರೈತರಿಗೆ ಖುಷಿಕೊಡುವ ಸಂಗತಿಯೊಂದು ಕೇಳಿಬರುತ್ತದೆ. ನರಗಳ

ದ್ವಾದಶ ರಾಶಿಗಳ ವಾರಭವಿಷ್ಯ Read More »

ವಿಧಾನ ಪರಿಷತ್ ಚುನಾವಣೆ ಹಿನ್ನಲೆ| ಜೂ.13ರಂದು ಶಾಲಾ-ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: 2 ಪದವೀಧರ ಹಾಗೂ 2 ಶಿಕ್ಷಕರ ಕ್ಷೇತ್ರಗಳಿಗೆ ವಿಧಾನ ಪರಿಷತ್ ಚುನಾವಣೆ ದಿನಾಂಕ 13-06-2022ರಂದು ನಡೆಯಲಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದಿಂದ ವಿಶೇಷ ಸಾಂದರ್ಭಿಕ ರಜೆಯನ್ನು ಘೋಷಣೆ ಮಾಡಿ, ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತು ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ಜೂ.13ರಂದು ವಿಧಾನಪರಿಷತ್ತಿನ ವಾಯುವ್ಯ ಪದವೀಧರ ಕ್ಷೇತ್ರ, ದಕ್ಷಿಣ ಪದವೀಧರ ಕ್ಷೇತ್ರ ಹಾಗೂ ವಾಯುವ್ಯ ಶಿಕ್ಷಕರ, ಪಶ್ಚಿಮ ಶಿಕ್ಷಕರ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ ಎಂದು ತಿಳಿಸಿದ್ದಾರೆ. ಮತದಾನ ನಡೆಯಲಿರುವ ವಾಯುವ್ಯ ಪದವೀಧರ

ವಿಧಾನ ಪರಿಷತ್ ಚುನಾವಣೆ ಹಿನ್ನಲೆ| ಜೂ.13ರಂದು ಶಾಲಾ-ಕಾಲೇಜುಗಳಿಗೆ ರಜೆ Read More »

ಟ್ರಾಫಿಕ್ ನಿಯಮ ಉಲ್ಲಂಘಿಸಿ ” ನಾನು ಎಂಎಲ್ಎ ಮಗಳು” ಎಂದು ದರ್ಪ ಮೆರೆದ ಅರವಿಂದ ಲಿಂಬಾವಳಿ ಪುತ್ರಿ

ಸಮಗ್ರ ನ್ಯೂಸ್: ಕಾರು ತಡೆದ ಒಂದೇ ಒಂದು ಕಾರಣಕ್ಕೆ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಅವರ ಪುತ್ರಿ ಪೊಲೀಸರೊಂದಿಗೆ ವಾಗ್ವಾದಕ್ಕಿಳದ ಘಟನೆ ನಡೆದಿದೆ. ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದಾಗ ಶಾಸಕರ ಪುತ್ರಿ ಸೀಟ್ ಬೆಲ್ಟ್ ಹಾಕಿರಲಿಲ್ಲ ಎನ್ನಲಾಗುತ್ತಿದೆ. ಅಲ್ಲದೆ ಸಿಗ್ನಲ್ ಜಂಪ್ ಮಾಡಿದ ಹಿನ್ನೆಲೆ ಟ್ರಾಫಿಕ್ ಪೊಲೀಸರು ಲಿಂಬಾವಳಿ ಪುತ್ರಿ ಕಾರನ್ನು ತಡೆದಿದ್ದಾರೆ. ಈ ವೇಳೆ ಪೊಲೀಸರೊಂದಿಗೆ ಕಿರಿಕ್ ಮಾಡಿದ್ದು, ಮಾಧ್ಯಮದವರ ಮೇಲೂ ಚೀರಾಡಿದ್ದಾಳೆ. ಇದು ಎಂಎಲ್​ಎ ಗಾಡಿ, ಲಿಂಬಾವಳಿ ಕಾರು ಇದು ಗೊತ್ತಾ? ನಾನು ಶಾಸಕ ಅರವಿಂದ

ಟ್ರಾಫಿಕ್ ನಿಯಮ ಉಲ್ಲಂಘಿಸಿ ” ನಾನು ಎಂಎಲ್ಎ ಮಗಳು” ಎಂದು ದರ್ಪ ಮೆರೆದ ಅರವಿಂದ ಲಿಂಬಾವಳಿ ಪುತ್ರಿ Read More »

ಇಂದು ರಾಜ್ಯಾದ್ಯಂತ ಪಿಯು‌ ತರಗತಿಗಳು ಆರಂಭ| ಹಿಜಾಬ್ ಗೆ ನೋ ಎಂಟ್ರಿ; ಸಮವಸ್ತ್ರವೇ ಕಡ್ಡಾಯ

ಸಮಗ್ರ ನ್ಯೂಸ್: ಕೊರೊನಾ ಕಾರಣದಿಂದ 2 ವರ್ಷಗಳಿಂದ ಸರಿಯಾಗಿ ನಡೆಯದಿದ್ದ ಪ್ರಥಮ ಹಾಗೂ ದ್ವಿತೀಯ ಪಿಯುಸಿ ಭೌತಿಕ ತರಗತಿಗಳು ಜೂನ್ 9 ರ ಇಂದಿನಿಂಧ ಪೂರ್ಣ ಪ್ರಮಾಣದಲ್ಲಿ ಅರಂಭವಾಗಲಿದೆ. ಪ್ರಥಮ ಮತ್ತು ದ್ವಿತೀಯ ಪಿಯುಸಿ 2022-23 ನೇ ಸಾಲಿನ ತರಗತಿಗಳು ಆರಂಭವಾಗಲಿದ್ದು, ತರಗತಿ ಆರಂಭಕ್ಕೆ ಪದವಿಪೂರ್ವ ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದೆ. ಕೊರೊನಾ ವೈರಸ್ ಕಾರಣದಿಂದ ಕಳೆದ 2 ವರ್ಷಗಳಿಂದ ಸರಿಯಾಗಿ ತರಗತಿಗಳು ನಡೆದಿಲ್ಲ. ಈ ಬಾರಿ 2022-23 ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ಪಿಯುಸಿ

ಇಂದು ರಾಜ್ಯಾದ್ಯಂತ ಪಿಯು‌ ತರಗತಿಗಳು ಆರಂಭ| ಹಿಜಾಬ್ ಗೆ ನೋ ಎಂಟ್ರಿ; ಸಮವಸ್ತ್ರವೇ ಕಡ್ಡಾಯ Read More »