ಶವ ಹೊತ್ತ ಅಂಬ್ಯುಲೆನ್ಸ್ ಚಲಾಯಿಸಿದ ರೇಣುಕಾಚಾರ್ಯ | ಕ್ಷೇತ್ರದ ಸೋಂಕಿತರ ಸೇವೆಗೆ ಸ್ವತಃ ಫೀಲ್ಡಿಗಿಳಿದ ಬಿಜೆಪಿ ಶಾಸಕ
ದಾವಣಗೆರೆ: ರಾಜ್ಯದ ಹೆಚ್ಚಿನ ಶಾಸಕರು ಮತ್ತು ಸಂಸದರುಗಳು ಇಂತಹ ಕಠಿಣ ತುರ್ತು ಪರಿಸ್ಥಿತಿಯಲ್ಲೂ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವಲ್ಲಿ ಬ್ಯುಸಿಯಾಗಿರುವ ಈ ಸಂದರ್ಭದಲ್ಲಿ , ತಮ್ಮ ಕ್ಷೇತ್ರದ ಜನರ ಸೇವೆಗೆ ನಿಂತಿರುವ ಕೆಲವೇ ಕೆಲವು ಶಾಸಕ, ಸಂಸದರಲ್ಲಿ ರೇಣುಕಾಚಾರ್ಯ ಒಬ್ಬರು. ಹೌದು, ಜಿಲ್ಲೆಯ ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರವ ಎಂ.ಪಿ. ರೇಣುಕಾಚಾರ್ಯ ಆಗಾಗ ಸುದ್ದಿಯಾಗುತ್ತಿರುತ್ತಾರೆ. ಪ್ರಸ್ತುತ ಸಿಎಂ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿಯಾಗಿದ್ದರೂ, ಅವರು ಬೆಂಗಳೂರಿನಲ್ಲಿ ಕಾಲ ಕಳೆಯದೆ ತನ್ನ ಸ್ವ ಕ್ಷೇತ್ರದ ಕೊರೋನಾ ಸೋಂಕಿತರ ಸೇವೆಯಲ್ಲಿ […]