ರಾಜ್ಯ

ಕೇರಳ ಕರಾವಳಿಯಲ್ಲಿ ಉಗ್ರರ ಕರಿನೆರಳು| ತಳ್ಳುಗಾಡಿ, ಗೂಡಂಗಡಿ ವ್ಯಾಪಾರಿಗಳ ಜೊತೆ ಸಂಪರ್ಕ| ಮಂಗಳೂರಿನಲ್ಲಿ ಗುಪ್ತಚರ ಇಲಾಖೆ ಹದ್ದಿನಕಣ್ಣು|

ಸಮಗ್ರ ನ್ಯೂಸ್: ಕೇರಳ ಕರಾವಳಿಯಲ್ಲಿ ತಳ್ಳುಗಾಡಿ, ಗೂಡಂಗಡಿಗಳಿಗೆ ಉಗ್ರ ಸಂಪರ್ಕದ ಅನುಮಾನ ವ್ಯಕ್ತವಾಗಿದ್ದು, ಈ ಬಗ್ಗೆ ಕೇಂದ್ರ ಗುಪ್ತಚರ ಇಲಾಖೆಯಿಂದ ಕೇರಳ ಪೊಲೀಸರಿಗೆ ಎಚ್ಚರಿಕೆ ಸಂದೇಶ ರವಾನಿಸಲಾಗಿದೆ ಎಂದು ವರದಿಯಾಗಿದೆ. ಈ ವರದಿಯಲ್ಲಿ ಮಂಗಳೂರು ಗಡಿಯತ್ತಲೂ ಹದ್ದಿನ ಕಣ್ಣಿಡಲು ಗುಪ್ತಚರ ಒಲಾಖೆ ಸೂಚನೆ ನೀಡಿದೆ ಎನ್ನಲಾಗಿದೆ. ಮಂಗಳೂರು ಗಡಿ ಉಲ್ಲೇಖಿಸಿ ಕೇರಳ ಪೊಲೀಸರಿಗೆ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದ್ದು, ಕೇರಳದ ಕೋವಲಂ ಮತ್ತು ಮಂಗಳೂರು ನಡುವೆ ಐಷಾರಾಮಿ ವಾಹನಗಳ ಅನುಮಾಸ್ಪದ ಓಡಾಟದ ಬಗ್ಗೆ ತಿಳಿಸಲಾಗಿದೆ. ಕೇರಳದ ವಿವಿಧ […]

ಕೇರಳ ಕರಾವಳಿಯಲ್ಲಿ ಉಗ್ರರ ಕರಿನೆರಳು| ತಳ್ಳುಗಾಡಿ, ಗೂಡಂಗಡಿ ವ್ಯಾಪಾರಿಗಳ ಜೊತೆ ಸಂಪರ್ಕ| ಮಂಗಳೂರಿನಲ್ಲಿ ಗುಪ್ತಚರ ಇಲಾಖೆ ಹದ್ದಿನಕಣ್ಣು| Read More »

ಪಿಯುಸಿ ಇತಿಹಾಸ ಪಠ್ಯ ಪರಿಷ್ಕರಣೆ ಇಲ್ಲ, ಹಿಂದಿನ ಪಠ್ಯವೇ ಯಥಾವತ್ ಬೋಧನೆ – ಬಿ.ಸಿ ನಾಗೇಶ್

ಬೆಂಗಳೂರು: ಶಾಲಾ ಪಠ್ಯಪುಸ್ತಕರ ಪರಿಷ್ಕರಣೆ ವಿವಾದದ ಬಳಿಕ, ಇದೀಗ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆ ಇಲ್ಲ, ಈ ಹಿಂದಿನ ಪಠ್ಯಪುಸ್ತಕವೇ ಯಥಾವತ್ತಾಗಿ ಇರಲಿದೆ ಎಂಬುದಾಗಿ ಸಚಿವ ಬಿ.ಸಿ ನಾಗೇಶ್ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಪಿಯು ಪಠ್ಯಪುಸ್ತಕ ಯಥಾವತ್ತಾಗಿ ಇರಲಿದೆ. ಪರಿಷ್ಕರಣೆ ಮಾಡಲ್ಲ. ಈಗ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ವಿಸರ್ಜನೆ ಮಾಡಲಾಗಿದೆ. ಅದ್ದರಿಂದ ಈ ಸಮಿತಿಯಿಂದ ಪರಿಷ್ಕರಣೆ ಮಾಡಿಸುವುದಿಲ್ಲ ಎಂದರು. ದ್ವಿತೀಯ ಪಿಯುಸಿ ಅಧ್ಯಾಯ 4.2 ಹೊಸ ಧರ್ಮಗಳ ಉದಯದಲ್ಲಿ ಕೆಲ ಅಂಶಗಳ ಬಗ್ಗೆ

ಪಿಯುಸಿ ಇತಿಹಾಸ ಪಠ್ಯ ಪರಿಷ್ಕರಣೆ ಇಲ್ಲ, ಹಿಂದಿನ ಪಠ್ಯವೇ ಯಥಾವತ್ ಬೋಧನೆ – ಬಿ.ಸಿ ನಾಗೇಶ್ Read More »

ದ್ವಿತೀಯ ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯಿಂದ ರೋಹಿತ್ ಚಕ್ರತೀರ್ಥ ಹೊರಕ್ಕೆ

ಸಮಗ್ರ ನ್ಯೂಸ್: ದ್ವಿತೀಯ ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯಿಂದ ರೋಹಿತ್​ ಚಕ್ರತೀರ್ಥ ಅವರನ್ನು ಶಿಕ್ಷಣ ಇಲಾಖೆ ಕೈಬಿಟ್ಟಿದೆ. ಪಠ್ಯ ಪರಿಷ್ಕರಣೆಗೆ ರೋಹಿತ್ ಚಕ್ರತೀರ್ಥ ಅವರನ್ನು ಈ ಮೊದಲು ಸರ್ಕಾರವು ನೇಮಿಸಿತ್ತು. ಆದರೆ ಸಾಲು ಸಾಲು ವಿವಾದಗಳು ಎದುರಾಗಿತ್ತು. ಇದೀಗ ರೋಹಿತ್ ಚಕ್ರತೀರ್ಥ ಅವರನ್ನು ಕೈಬಿಡಲು ಸರ್ಕಾರ ನಿರ್ಧರಿಸಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ದ್ವಿತೀಯ ಪಿಯುಸಿಯಲ್ಲಿ ಅಧ್ಯಾಯ 4.2ರ ಹೊಸ ಧರ್ಮಗಳ ಉದಯ ಪಠ್ಯಭಾಗದ ಪರಿಷ್ಕರಣೆ ಈ ಮೊದಲು ಸರ್ಕಾರ ಮುಂದಾಗಿತ್ತು. ಪಠ್ಯ ಪರಿಷ್ಕರಣೆ ಜವಾಬ್ದಾರಿಯನ್ನು

ದ್ವಿತೀಯ ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯಿಂದ ರೋಹಿತ್ ಚಕ್ರತೀರ್ಥ ಹೊರಕ್ಕೆ Read More »

ಚಡ್ಡಿ ಸುಡೋರಿಗೆ ಆರ್ ಎಸ್ಎಸ್ ಹಳೆ ಚಡ್ಡಿ ಪಾರ್ಸೆಲ್| ಸಿದ್ದರಾಮಯ್ಯ ವಿರುದ್ಧ ಕಾರ್ಯಕರ್ತರು ಕೆಂಡಾಮಂಡಲ!

ಸಮಗ್ರ ನ್ಯೂಸ್: ರಾಜ್ಯ ರಾಜಕೀಯದಲ್ಲಿ RSS ಚಡ್ಡಿ ವಿಷಯ ಜೋರಾಗಿ ಸದ್ದು ಮಾಡ್ತಿದೆ. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ RSS ಚಡ್ಡಿ ಬಗ್ಗೆ ಮಾತಾಡಿದ್ದಕ್ಕೆ ಬಿಜೆಪಿ ನಾಯಕರು ರೊಚ್ಚಿಗೆದ್ದಿದ್ದಾರೆ. ದಿನಾ ಒಬ್ಬೊಬ್ಬ ನಾಯಕರೇ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದೀಗ RSS ಕಾರ್ಯಕರ್ತರು ಸಹ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ಅಷ್ಟೆ ಅಲ್ಲದೇ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಅವರಿಗೆ ಮಂಡ್ಯದ ಆರ್​ಎಸ್​ಎಸ್​ ಕಾರ್ಯಕರ್ತರು (RSS Activist) ಚಡ್ಡಿ ಪಾರ್ಸಲ್ (Parcel) ಕಳುಹಿಸಿದ್ದಾರೆ. K.R ಪೇಟೆ RSS ಕಾರ್ಯಕರ್ತರಿಂದ ಚಡ್ಡಿ

ಚಡ್ಡಿ ಸುಡೋರಿಗೆ ಆರ್ ಎಸ್ಎಸ್ ಹಳೆ ಚಡ್ಡಿ ಪಾರ್ಸೆಲ್| ಸಿದ್ದರಾಮಯ್ಯ ವಿರುದ್ಧ ಕಾರ್ಯಕರ್ತರು ಕೆಂಡಾಮಂಡಲ! Read More »

ಬೆಂಗಳೂರು: ಹೆಚ್ಚುತ್ತಿರುವ ಕೋವಿಡ್ ಸೋಂಕು; ಕಡ್ಡಾಯ ಮಾಸ್ಕ್ ಜಾರಿಗೆ ಸೂಚಿಸಿದ ಸಲಹಾ ಸಮಿತಿ

ಸಮಗ್ರ ನ್ಯೂಸ್ : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ ನಿಯಮಗಳನ್ನು ಪರಿಣಾಮಕಾರಿ ಜಾರಿಗೊಳಿಸಲು ಕೊರೊನಾ ತಾಂತ್ರಿಕ ಸಲಹಾ ಸಮಿತಿ ಸೂಚನೆ ನೀಡಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು ಕೊರೊನಾ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿದ್ದು, ಸಭೆಯಲ್ಲಿ ತಜ್ಞರು, ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿದ್ದು, ರಾಜ್ಯದಲ್ಲಿ ಸಾರ್ವಜನಿಕರು ಮಾಸ್ಕ್ ಕಡ್ಡಾಯ ನಿಯಮಗಳನ್ನು ಸಮರ್ಪಕವಾಗಿ ಪಾಲಿಸುವಂತೆ ಸೂಚನೆ ನೀಡಿದೆ. ಕೇಂದ್ರ ಸರ್ಕಾರ ಸೂಚಿಸಿರುವಂತೆ

ಬೆಂಗಳೂರು: ಹೆಚ್ಚುತ್ತಿರುವ ಕೋವಿಡ್ ಸೋಂಕು; ಕಡ್ಡಾಯ ಮಾಸ್ಕ್ ಜಾರಿಗೆ ಸೂಚಿಸಿದ ಸಲಹಾ ಸಮಿತಿ Read More »

ಕರ್ನಾಟಕದಲ್ಲಿ ಕೋವಿಡ್ ನಾಲ್ಕನೇ ಅಲೆ ಭೀತಿ|ರಾಜ್ಯದಲ್ಲಿ ‌ಮತ್ತೆ ನಿಯಮಾವಳಿ ಜಾರಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಮತ್ತೆ ಏರಿಕೆಯಾಗುತ್ತಿದ್ದು, ನಾಲ್ಕನೇ ಅಲೆ ಭೀತಿ ಎದುರಾಗಿದೆ.ಹೀಗಾಗಿ ಮುಂದಿನ 2-3 ವಾರಗಳು ನಿರ್ಣಾಯಕವಾಗಿದ್ದು, ಕೋವಿಡ್ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಜ್ಞರು ಎಚ್ಚರಿಸಿದ್ದಾರೆ. ಈ ಹಿನ್ನಲೆ ರಾಜ್ಯ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ಆರೋಗ್ಯ ಇಲಾಖೆ, ತಾಂತ್ರಿಕ ಸಲಹಾ ಸಮಿತಿ ಮೊರೆ ಹೋಗಿದ್ದು ಇಂದು ಸಂಜೆ 7 ಗಂಟೆಗೆ ಟಾಸ್ಕ್ ಫೋರ್ಸ್ ಜತೆ ಇಲಾಖೆಯ ಮಹತ್ವದ ಸಭೆ ನಡೆಸಿತು. ಕೊರೊನಾ ಪ್ರಕರಣ ಹೆಚ್ಚಳ ಸಂಬಂಧ ಚರ್ಚೆ ನಡೆಯಲಿದೆ.ಮುನ್ನೆಚ್ಚರಿಕಾ ಕ್ರಮಗಳ

ಕರ್ನಾಟಕದಲ್ಲಿ ಕೋವಿಡ್ ನಾಲ್ಕನೇ ಅಲೆ ಭೀತಿ|ರಾಜ್ಯದಲ್ಲಿ ‌ಮತ್ತೆ ನಿಯಮಾವಳಿ ಜಾರಿ Read More »

ಗುಂಡ್ಯ: ಸೇತುವೆಗೆ ಯಾತ್ರಾರ್ಥಿಗಳ ಕಾರು ಢಿಕ್ಕಿ- ಓರ್ವ ಸಾವು

ಸಮಗ್ರ ನ್ಯೂಸ್: ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಚೇರು ಎಂಬಲ್ಲಿ ಕಾರೊಂದು ಕಿರು ಸೇತುವೆಯ ತಡೆಗೋಡೆಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಸೋಮವಾರದಂದು ನಡೆದಿದೆ. ರಾಮನಗರದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಯಾತ್ರಾರ್ಥಿಗಳಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಿರು ಸೇತುವೆಯ ತಡೆಗೋಡೆಗೆ ಢಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಕಾರಿನಲ್ಲಿದ್ದ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನುಳಿದಂತೆ ಇಬ್ಬರು ಗಂಭೀರ ಗಾಯಗೊಂಡಿದ್ದು, ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮೃತದೇಹವನ್ನು ಕಡಬ ಸಮುದಾಯ

ಗುಂಡ್ಯ: ಸೇತುವೆಗೆ ಯಾತ್ರಾರ್ಥಿಗಳ ಕಾರು ಢಿಕ್ಕಿ- ಓರ್ವ ಸಾವು Read More »

ಪ್ರವಾದಿ ಬಗ್ಗೆ ಅವಹೇಳನಕಾರಿ ಟ್ವೀಟ್| ಬಿಜೆಪಿ ವಿರುದ್ದ ತಿರುಗಿ ಬಿದ್ದ ಕತಾರ್|

ಸಮಗ್ರ ನ್ಯೂಸ್: ಬಿಜೆಪಿಯ ಕೆಲ ನಾಯಕರು ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿರುವ ಘಟನೆಗಳನ್ನು ಕತಾರ್ ದೇಶ ತುಸು ಗಂಭೀರವಾಗಿ ಪರಿಗಣಿಸಿದೆ. ಈ ಬಗ್ಗೆ ನಿಲುವಿನ ಸ್ಪಷ್ಟನೆ ಕೋರಿ ಕತಾರ್ ಸರಕಾರ ಭಾನುವಾರ ಭಾರತೀಯ ರಾಯಭಾರಿಗೆ ಕರೆ ಮಾಡಿದೆ. ಇದೇ ವೇಳೆ, ಕತಾರ್‌ನ ಭಾರತೀಯ ರಾಯಭಾರಿ ಕಚೇರಿ ಸ್ಪಷ್ಟನೆ ನೀಡಿದ್ದು, ನಾಯಕರ ಟ್ವೀಟ್‌ಗಳು ಭಾರತದ ಸರಕಾರದ ಅಧಿಕೃತ ಹೇಳಿಕೆಗಳೆನಿಸುವುದಿಲ್ಲ ಎಂದು ತಿಳಿಸಿದ್ಧಾರೆ. ಕತಾರ್‌ನ ವಿದೇಶಾಂಗ ಸಚಿವಾಲಯ ಬಿಜೆಪಿ ನಾಯಕರು ಮಾಡಿದ ನಿಂದನಾತ್ಮಕ ಟ್ವೀಟ್ ಕುರಿತು ಆಕ್ಷೇಪ

ಪ್ರವಾದಿ ಬಗ್ಗೆ ಅವಹೇಳನಕಾರಿ ಟ್ವೀಟ್| ಬಿಜೆಪಿ ವಿರುದ್ದ ತಿರುಗಿ ಬಿದ್ದ ಕತಾರ್| Read More »

ಪಠ್ಯಪುಸ್ತಕ ಪರಿಷ್ಕರಣೆ ಎಡವಟ್ಟು| ಮೂರು ಮತ್ತು ನಾಲ್ಕನೇ ತರಗತಿಯಲ್ಲಿ ಒಂದೇ ಪದ್ಯ

ಸಮಗ್ರ‌ ನ್ಯೂಸ್: ರಾಜ್ಯದಲ್ಲಿ ಪಠ್ಯಪುಸಕ್ತ ಪರಿಷ್ಕರಣಾ ವಿವಾದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸಮಿತಿ ಅಧ್ಯಕ್ಷರಾಗಿರುವ ರೋಹಿತ್ ಚಕ್ರತೀರ್ಥ ಅವರ ವಿರುದ್ಧ ಕ್ರಮತೆಗೆದುಕೊಳ್ಳಬೇಕೆಂದು ಆಗ್ರಹಿಸುತ್ತಿದ್ದಾರೆ. ಈ ನಡುವೆ ಪಠ್ಯಪುಸ್ತಕ ಪರಿಶೀಲನಾ ಸಮಿತಿಯಿಂದ ಮತ್ತೊಂದು ಎಡವಟ್ಟು ನಡೆದಿದೆ. 3 ಮತ್ತು 4ನೇ ತರಗತಿ ಪುಸ್ತಕಗಳಲ್ಲಿ ಒಂದೇ ಪದ್ಯವನ್ನು ಸೇರ್ಪಡೆಗೊಳಿಸಿದ್ದು, ದಿನಕ್ಕೊಂದು ಯಡವಟ್ಟು ಬಹಿರಂಗವಾಗುತ್ತಿವೆ. ಬಿ.ಎಂ ಶರ್ಮಾರವರು ‘ಬಾವಿಯಲ್ಲಿ ಚಂದ್ರ’ ಎಂಬ ಪದ್ಯವನ್ನು ಎರಡು ತರಗತಿಗಳಲ್ಲಿ ಸೇರಿಸಿ ಸಮಿತಿ ಎಡವಟ್ಟು ಮಾಡಿದೆ. ಬಾವಿಯಲ್ಲಿ ಚಂದ್ರ ಶೀರ್ಷಿಕೆಯ ಪದ್ಯವನ್ನು ಹಿಂದಿನ ಸಮಿತಿಯು 3ನೇ

ಪಠ್ಯಪುಸ್ತಕ ಪರಿಷ್ಕರಣೆ ಎಡವಟ್ಟು| ಮೂರು ಮತ್ತು ನಾಲ್ಕನೇ ತರಗತಿಯಲ್ಲಿ ಒಂದೇ ಪದ್ಯ Read More »

ಪ್ರಾಥಮಿಕ ಶಿಕ್ಷಕರ ನೇಮಕಾತಿ ಪರೀಕ್ಷೆ-ಮಾದರಿ ಉತ್ತರಗಳು ಪ್ರಕಟ

ಸಮಗ್ರ ನ್ಯೂಸ್: ಕಳೆದ ಮೇ ತಿಂಗಳ 21ಮತ್ತು 22 ದಿನಾಂಕಗಳಂದು ನಡೆದ ರಾಜ್ಯ ಪ್ರಾಥಮಿಕ ಶಿಕ್ಷಕರ ನೇಮಕಾತಿ ಪರೀಕ್ಷೆಯ ಮಾದರಿ ಉತ್ತರಗಳು ಇಲಾಖಾ ಜಾಲತಾಣದಲ್ಲಿ ಪ್ರಕಟಗೊಂಡಿವೆ. ಈ ಕುರಿತಂತೆ ಯಾವುದೇ ಆಕ್ಷೇಪಣೆಗಳಿದ್ದರೆ ಅದನ್ನು ಸಲ್ಲಿಸಲು ದಿನಾಂಕ 03-06-2022 ರಿಂದ 10-06-2022ರ ವರೆಗೆ ಇಲಾಖೆ ಕಾಲಾವಕಾಶ ಕಲ್ಪಿಸಿದೆ. ಅಭ್ಯರ್ಥಿಗಳು ಜಾಲತಾಣದಲ್ಲಿ ತಮ್ಮ ಅರ್ಜಿ ಸಂಖ್ಯೆ ಮತ್ತು ಜನನ ದಿನಾಂಕ ನಮೂದಿಸಿ ಲಾಗಿನ್‌ ಆಗಿ ಆಕ್ಷೇಪಣೆಗಳನ್ನು ಸಲ್ಲಿಸಬಹುದು. ಇದಕ್ಕಾಗಿ ಸಂಸ್ಕರಣಾ ಶುಲ್ಕ ರೂ. 50/- ಪಾವತಿಸಬೇಕಿದೆ.

ಪ್ರಾಥಮಿಕ ಶಿಕ್ಷಕರ ನೇಮಕಾತಿ ಪರೀಕ್ಷೆ-ಮಾದರಿ ಉತ್ತರಗಳು ಪ್ರಕಟ Read More »