ಕುಕ್ಕೆ ಸುಬ್ರಹ್ಮಣ್ಯ – ಗುಂಡ್ಯ ಅರಣ್ಯ ಪ್ರದೇಶದ ಚಿತ್ರ ಹಂಚಿಕೊಂಡ ಆನಂದ್ ಮಹೀಂದ್ರ
ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ-ಗುಂಡ್ಯ ನಡುವೆ ಸಾಗುವ ಅರಣ್ಯ ಪ್ರದೇಶದ ಚಿತ್ರವೊಂದನ್ನು ಮಹೀಂದ್ರ ಗ್ರೂಪ್ನ ಚೇರ್ರ್ಮೆನ್ ಆಗಿರುವ ಆನಂದ್ ಮಹೀಂದ್ರ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಈ ಸುದ್ದಿ ವೈರಲ್ ಆಗಿದೆ. ಕೆಲವು ದಿನಗಳ ಹಿಂದೆ ವಿಸಿಟ್ ಉಡುಪಿ ಎಂಬ ಟ್ವಿಟರ್ ಖಾತೆಯವರು ಈ ಚಿತ್ರವನ್ನು ಟ್ವೀಟ್ ಮಾಡಿದ್ದು, ಕುಕ್ಕೆ ಸುಬ್ರಹ್ಮಣ್ಯಕ್ಕೆ ಅರಣ್ಯ ಪ್ರದೇಶ ಮಧ್ಯೆ ಸಾಗುವ ಗುಂಡ್ಯ ಬಳಿಯ ಹೆದ್ದಾರಿಯ ಚಿತ್ರವನ್ನು ಜಗತ್ತಿನ ಅತ್ಯಂತ ಸುಂದರ ಕಾಡಿನ ಪ್ರಯಾಣ ಎಂಬ ಶೀರ್ಷಿಕೆಯಡಿ ಅಪ್ಲೋಡ್ ಮಾಡಿದ್ದರು. ಇದೀಗ […]
ಕುಕ್ಕೆ ಸುಬ್ರಹ್ಮಣ್ಯ – ಗುಂಡ್ಯ ಅರಣ್ಯ ಪ್ರದೇಶದ ಚಿತ್ರ ಹಂಚಿಕೊಂಡ ಆನಂದ್ ಮಹೀಂದ್ರ Read More »









