ಮೋದಿ ಸಂಪುಟ ಸೇರ್ತಾರಾ ಡಾ. ದೇವಿಪ್ರಸಾದ್ ಶೆಟ್ಟಿ: ಕೊರೊನ ಟಾಸ್ಕ್ ಫೋರ್ಸ್ ಕಮಿಟಿ ಅಧ್ಯಕ್ಷರಿಗೆ ಮಂತ್ರಿಗಿರಿ!?
ಬೆಂಗಳೂರು -ಮೇ.25: ಕೇಂದ್ರ ಸಚಿವ ಸಂಪುಟ ಸದ್ಯದಲ್ಲೇ ಪುನರ್ ರಚನೆಯಾಗಲಿದ್ದು, ಬೆಂಗಳೂರಿನ ನಾರಾಯಣ ಹೆಲ್ತ್ ಕೇರ್ ಅಧ್ಯಕ್ಷ ಡಾ.ದೇವಿ ಪ್ರಸಾದ್ ಶೆಟ್ಟಿ ಅವರಿಗೆ ಸಂಪುಟದಲ್ಲಿ ಸ್ಥಾನ ಸಿಗುವ ಸಾಧ್ಯತೆ ಇದೆ. ಸದ್ಯ ಕೋವಿಡ್ ಮೂರನೇ ಅಲೆಯ ಟಾಸ್ಕ್ಫೋರ್ಸ್ ಕಮಿಟಿ ಅಧ್ಯಕ್ಷರಾಗಿರುವ ಅವರನ್ನು ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಯ ಸಂಪುಟ ದರ್ಜೆಯ ಸಚಿವರಾಗಿ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಕೇಂದ್ರದ ಹಾಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವರಾಗಿರುವ ಡಾ.ಹರ್ಷವರ್ಧನ್ ಕೋವಿಡ್ ಎರಡನೇ ಆಲೆಯ ಸಂದರ್ಭದಲ್ಲಿ […]