ಕರಾವಳಿಯಲ್ಲಿ ಮಳೆರಾಯನ ಸಿಂಚನ
ಸಮಗ್ರ ನ್ಯೂಸ್: ವಿಪರೀತ ಸೆಕೆಯಿಂದ ಕಂಗೆಟ್ಟಿದ್ದ ಕರಾವಳಿಗೆ ಮತ್ತೊಂದು ಮಳೆಯ ಸಿಂಚನವಾಗಿದೆ. ಕರಾವಳಿಯ ಬಹುತೇಕ ಕಡೆ ಗುಡುಗು ಸಹಿತ ಮಳೆ ಸುರಿಯುತ್ತಿದೆ. ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತ ಈ ಮಳೆಗೆ ಕಾರಣ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜಿಲ್ಲೆಯ, ಸುಳ್ಯ, ಕಡಬ, ಪುತ್ತೂರು ಬೆಳ್ತಂಗಡಿ ತಾಲೂಕಿನ ಬಹುತೇಕ ಕಡೆ ಮಳೆ ಸುರಿದಿದ್ದು, ಇಳೆ ತಂಪಾಗಿದೆ. ಕೃಷಿ ಭೂಮಿ ತಂಪಾಗಿದ್ದು, ಕೃಷಿಕರು ನಿಟ್ಟುಸಿರು ಬಿಟ್ಟಿದ್ದಾರೆ. ರಾಜ್ಯಾಧ್ಯಂತ ಮಳೆ ಸಂಭವ: ಇಂದು ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗುವ […]
ಕರಾವಳಿಯಲ್ಲಿ ಮಳೆರಾಯನ ಸಿಂಚನ Read More »








