ರಾಜ್ಯ ಬಜೆಟ್; ಯಾವ ಕ್ಷೇತ್ರಕ್ಕೆ ಸಿಕ್ಕಿದ್ದೆಷ್ಟು? ಇಲ್ಲಿದೆ ಬಜೆಟ್ ಕಂಪ್ಲೀಟ್ ಹೈಲೈಟ್ಸ್…
ಸಮಗ್ರ ನ್ಯೂಸ್: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಇಂದು ಚೊಚ್ಚಲ ಬಜೆಟ್ ಮಂಡನೆ ಮಾಡಿದರು. ಬಜೆಟ್ ಮಂಡನೆ ಪ್ರಾರಂಭಿಸುವ ಮುನ್ನ ಸಿಎಂ ಬೊಮ್ಮಾಯಿ ಸರ್ಕಾರದ ಹಾಗೂ ಸರ್ಕಾರದ ಆಡಳಿತದ ಕುರಿತು ಮಾತನಾಡಿ, ಸ್ಥಿರ, ದಕ್ಷ ಆಡಳಿತದಿಂದ ಸರ್ಕಾರ ಯಶಸ್ವಿಯಾಗಿ ನಡೆಯುತ್ತಿದೆ.ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಾಯಕತ್ವದಿಂದ ಕೋವಿಡ್-19 ನಿರ್ವಹಣೆಗೊಂಡಿದ್ದು, ರಾಜ್ಯದಲ್ಲಿ ಮಾಡಿದ ಎಲ್ಲಾ ಪ್ರಯೋಗಗಳು ಯಶಸ್ಸು ಕಂಡಿದೆ ಎಂದಿದ್ದಾರೆ. 2022-23ರಲ್ಲಿ ರಾಜ್ಯದ ಆರ್ಥಿಕತೆಯಲ್ಲಿ ಎಲ್ಲಾ ಸ್ಥರದ ಜನರು ಭಾಗಿ ಹಾಗೂ ದುರ್ಬಲ ವರ್ಗದ ಅಭಿವೃದ್ಧಿಗೆ, ಶಿಕ್ಷಣ, ಉದ್ಯೋಗ, […]
ರಾಜ್ಯ ಬಜೆಟ್; ಯಾವ ಕ್ಷೇತ್ರಕ್ಕೆ ಸಿಕ್ಕಿದ್ದೆಷ್ಟು? ಇಲ್ಲಿದೆ ಬಜೆಟ್ ಕಂಪ್ಲೀಟ್ ಹೈಲೈಟ್ಸ್… Read More »










