ರಾಜ್ಯ

10ನೇ ಕ್ಲಾಸ್ ವಿದ್ಯಾರ್ಥಿಯ ಮದ್ವೆಯಾದ ಪೋಲಿ ಟೀಚರ್| ಇವರಿಬ್ಬರ ಪ್ರೇಮ ಪ್ರಕರಣ ಕಂಡು ದಿಗಿಲುಗೊಂಡ ಪೊಲೀಸರು|

ಚೆನ್ನೈ: ಪ್ರೇಮ ಕುರುಡು ಎನ್ನುವಂತೆ 10ನೇ ವಿದ್ಯಾರ್ಥಿಯೊಂದಿಗೆ ಅದೇ ಕ್ಲಾಸ್‌ನ ಟೀಚರ್‌ಗೆ ಲವ್‌ ಆಗಿರುವ ಅಚ್ಚರಿಯ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಇಬ್ಬರಿಗೂ ಪರಸ್ಪರ ಪ್ರೀತಿಯುಂಟಾಗಿ ಮದುವೆಯೂ ಆಗಿ ಪೇಚಿಗೆ ಸಿಲುಕಿದ್ದಾರೆ. ಇಲ್ಲಿಯ ವಿಕ್ರಮಂಗಲಂ ಪ್ರೌಢಶಾಲೆಯಲ್ಲಿ ಶಿಕ್ಷಕಿ ಎರಡು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. 10ನೇ ಕ್ಲಾಸ್‌ನಲ್ಲಿ ಓದುತ್ತಿರುವ ಹುಡುಗನೊಬ್ಬನ ಮೇಲೆ ಈ ಶಿಕ್ಷಕಿಗೆ ಪ್ರೀತಿಯುಂಟಾಗಿದೆ. ಅದನ್ನು ಆಕೆ ಬಾಲಕನಲ್ಲಿ ನಿವೇದನೆ ಮಾಡಿಕೊಂಡಾಗ, ಆತನಿಗೂ ಶಿಕ್ಷಕಿ ಮೇಲೆ ಪ್ರೀತಿಯಾಗಿರುವುದಾಗಿ ಹೇಳಿದ್ದಾನೆ. ಹೀಗೆ ಇಬ್ಬರೂ ಕದ್ದುಮುಚ್ಚಿ ಭೇಟಿಯಾಗುತ್ತ ತಮ್ಮ ಕೆಲಸ ಮುಂದುವರೆಸಿದ್ದರು. […]

10ನೇ ಕ್ಲಾಸ್ ವಿದ್ಯಾರ್ಥಿಯ ಮದ್ವೆಯಾದ ಪೋಲಿ ಟೀಚರ್| ಇವರಿಬ್ಬರ ಪ್ರೇಮ ಪ್ರಕರಣ ಕಂಡು ದಿಗಿಲುಗೊಂಡ ಪೊಲೀಸರು| Read More »

ರಾಜ್ಯ ಸಶಸ್ತ್ರ ಮೀಸಲು ಪಡೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯ ಸಶಸ್ತ್ರ ಮೀಸಲು ಪಡೆಯಲ್ಲಿ ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ಕರ್ನಾಟಕ ರಾಜ್ಯ ಪೊಲೀಸ್ (Karnataka State Police ) ಇಲಾಖೆಯು ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು 71 ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳು ಖಾಲಿಯಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೋರಲಾಗಿದೆ. ಪದವಿ ಅಥವಾ ತತ್ಸಮಾನ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಆಸಕ್ತರು ಆನ್‌ಲೈನ್ ಮೂಲಕ ಜನವರಿ

ರಾಜ್ಯ ಸಶಸ್ತ್ರ ಮೀಸಲು ಪಡೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ 647 ಸಹಾಯಕ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಗೃಹ ಸಚಿವಾಲಯದ ಅಧೀನದಲ್ಲಿರುವ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ (Central Industrial Security Force-CISF) ಖಾಲಿ ಇರುವ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 647 ಸಹಾಯಕ ಸಬ್ ಇನ್ಸ್‌ಪೆಕ್ಟರ್ (Assistant Sub Inspector) ಹುದ್ದೆ ಖಾಲಿ ಇದ್ದು, ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಆಸಕ್ತರು ಅರ್ಜಿ ಸಲ್ಲಿಸಬಹುದು. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ 647 ಸಹಾಯಕ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಡಿ.31ರ ಕರ್ನಾಟಕ ‌ಬಂದ್ ರದ್ದು| ಮತ್ತೊಂದು ದಿನ ನಿಗದಿಗೊಳಿಸಿದ ವಾಟಾಳ್ ನಾಗರಾಜ್| ಸಿಎಂ ಮನವೊಲಿಕೆ ಯಶಸ್ವಿ|

ಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಕರೆ ಕೊಟ್ಟಿದ್ದ ಕರ್ನಾಟಕ ಬಂದ್ ವಾಪಸ್ ಪಡೆದಿದ್ದಾರೆ. ಬದಲಿಗೆ ಮತ್ತೊಂದು ದಿನಾಂಕವನ್ನು ಫಿಕ್ಸ್ ಮಾಡಿದ್ದಾರೆ. ರಾಜ್ಯದಲ್ಲಿ ಎಂಇಎಸ್ ಬ್ಯಾನ್ ಮಾಡುವಂತೆ ಒತ್ತಾಯಿಸಿ ನಾಳೆ ಅಂದ್ರೆ ಡಿಸೆಂಬರ್ 31ರಂದು ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿದ್ದರು. ಆದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮನವಿ ಮೇರೆಗೆ ವಾಟಾಳ್ ನಾಗರಾಜ್ ಬಂದ್ ವಾಪಸ್ ಪಡೆದುಕೊಂಡಿದ್ದು, ಜನವರಿ 22ರಂದು ಕರ್ನಾಟಕ ಬಂದ್ ಮಾಡುತ್ತೇವೆ ಎಂದು ವಾಟಾಳ್ ಸಿಎಂ ಭೇಟಿ ಬಳಿಕೆ ಮಾಧ್ಯಮಗಳಿಗೆ ಸ್ಪಷ್ಟಪಡಿಸಿದರು. ಕರ್ನಾಟಕ

ಡಿ.31ರ ಕರ್ನಾಟಕ ‌ಬಂದ್ ರದ್ದು| ಮತ್ತೊಂದು ದಿನ ನಿಗದಿಗೊಳಿಸಿದ ವಾಟಾಳ್ ನಾಗರಾಜ್| ಸಿಎಂ ಮನವೊಲಿಕೆ ಯಶಸ್ವಿ| Read More »

ದ.ಕ ಜಿಲ್ಲೆಯಲ್ಲಿ ಜ.3ರಿಂದ ಮಕ್ಕಳಿಗೆ ಕೋವಿಡ್ ಲಸಿಕೆ – ಡಿ.ಸಿ ಡಾ| ರಾಜೇಂದ್ರ ಕೆ.ವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 15ರಿಂದ 18 ವರ್ಷದೊಳಗಿನ 1,01,549 ಮಕ್ಕಳಿದ್ದು ಅವರಿಗೆ ಜ. 3ರಿಂದ ಕೋವಿಡ್‌ ಲಸಿಕೆ ನೀಡಲು ಪಟ್ಟಿ ಸಿದ್ಧಪಡಿಸಿ ಶಿಬಿರ ಆಯೋಜಿಸುವಂತೆ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅವರು ಜಿಲ್ಲಾ ಆರೋಗ್ಯ ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಕ್ಕಳಿಗೆ ಕೋವ್ಯಾಕ್ಸಿನ್‌ ಮಾತ್ರ ನೀಡಲಾಗುವುದು. ಆಯಾ ಶಾಲೆ-ಕಾಲೇಜುಗಳಲ್ಲಿ ಸ್ಥಳೀಯ ಪ್ರಾ.ಆ.ಕೇಂದ್ರದ ಲಸಿಕಾ ತಂಡದ ಮೂಲಕ ಲಸಿಕೆ ನೀಡಲು ಸಿದ್ಧತೆ

ದ.ಕ ಜಿಲ್ಲೆಯಲ್ಲಿ ಜ.3ರಿಂದ ಮಕ್ಕಳಿಗೆ ಕೋವಿಡ್ ಲಸಿಕೆ – ಡಿ.ಸಿ ಡಾ| ರಾಜೇಂದ್ರ ಕೆ.ವಿ Read More »

ದೇಗುಲಗಳಿನ್ನು ಸರ್ಕಾರಿ ಕಾನೂನುಗಳಿಂದ ಮುಕ್ತ| ಹೊಸ ಧಾರ್ಮಿಕ ‌ಕಾನೂನು ಜಾರಿಗೆ ಚಿಂತನೆ|

ಹುಬ್ಬಳ್ಳಿ : ವಿವಾದಾಸ್ಪದ ಮತಾಂತರ ವಿರೋಧಿ ಮಸೂದೆಯ ನಂತರ ರಾಜ್ಯ ಸರ್ಕಾರ ಈಗ ಧಾರ್ಮಿಕ ಸ್ಪರ್ಶ ಹೊಂದಿರುವ ಮತ್ತೊಂದು ಕಾನೂನನ್ನ ತರಲು ಯೋಜಿಸುತ್ತಿದೆ. ಈ ಬಾರಿ ಹಿಂದೂ ದೇವಾಲಯಗಳನ್ನು ಸರ್ಕಾರಿ ಕಾನೂನುಗಳಿಂದ ಮುಕ್ತಗೊಳಿಸುವ ಉದ್ದೇಶ ಹೊಂದಿದೆ ಎನ್ನಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ತಮ್ಮ ಸರ್ಕಾರವು ಹಿಂದೂ ದೇವಾಲಯಗಳನ್ನು ಕಾನೂನುಗಳು ಮತ್ತು ನಿಯಮಗಳಿಂದ ಮುಕ್ತಗೊಳಿಸಲಿದ್ದು, ದೇವಾಲಯದ ಆಡಳಿತ ಮಂಡಳಿಗಳು ತಮ್ಮ ಆದಾಯವನ್ನ ಅಭಿವೃದ್ಧಿಗೆ ಬಳಸಿಕೊಳ್ಳಲು ಅನುಮತಿ ಪಡೆಯುವಂತೆ ಮಾಡುತ್ತದೆ ಎಂದು ಹೇಳಿದ್ದಾರೆ. ಬಿಜೆಪಿ ಕಾರ್ಯಕಾರಿಣಿಯಲ್ಲಿ ಸಿಎಂ ಬೊಮಾಯಿ

ದೇಗುಲಗಳಿನ್ನು ಸರ್ಕಾರಿ ಕಾನೂನುಗಳಿಂದ ಮುಕ್ತ| ಹೊಸ ಧಾರ್ಮಿಕ ‌ಕಾನೂನು ಜಾರಿಗೆ ಚಿಂತನೆ| Read More »

ಕರ್ನಾಟಕ ಬಂದ್‌ನ ದಿನಾಂಕವನ್ನು ಮುಂದೂಡಲು ಕನ್ನಡ ಪರ ಸಂಘಟನೆಗಳ ಅಧ್ಯಕ್ಷ ವಾಟಳ್ ನಾಗರಾಜ್‌ಗೆ ಮನವಿ

ಬೆಂಗಳೂರು: ಕನ್ನಡ ಧ್ವಜಕ್ಕೆ, ನಾಡು-ನುಡಿಯನ್ನು ಅವಮಾನಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ವಿವಿಧ ಕನ್ನಡಪರ ಸಂಘಟನೆಗಳು ಡಿ.31 ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದವು. ಆದರೆ ಬಂದ್‌ನ ದಿನಾಂಕವನ್ನು ಮುಂದೂಡಲು ಕನ್ನಡ ಪರ ಸಂಘಟನೆಗಳ ಅಧ್ಯಕ್ಷ ವಾಟಳ್ ನಾಗರಾಜ್‌ಗೆ ಕರ್ನಾಟಕ ರಕ್ಷಣ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಮನವಿ ಪತ್ರ ಸಲ್ಲಿಸಿದ್ದಾರೆ. ಪತ್ರದಲ್ಲಿ ಏನಿದೆ?: ಕನ್ನಡದ, ಕನ್ನಡಿಗರ, ಕನ್ನಡಪರ ಹೋರಾಟಗಾರರ ಪ್ರಶ್ನಾತೀತ ನಾಯಕರೇ, ತಮ್ಮಲ್ಲಿ ವಿನಮ್ರತೆಯಿಂದ ನಿವೇದಿಸಿಕೊಳ್ಳುವುದೇನೆಂದರೆ ಡಿ.22 ರಂದು ನಾವೆಲ್ಲರೂ

ಕರ್ನಾಟಕ ಬಂದ್‌ನ ದಿನಾಂಕವನ್ನು ಮುಂದೂಡಲು ಕನ್ನಡ ಪರ ಸಂಘಟನೆಗಳ ಅಧ್ಯಕ್ಷ ವಾಟಳ್ ನಾಗರಾಜ್‌ಗೆ ಮನವಿ Read More »

ಸೋಮವಾರಪೇಟೆಯಲ್ಲಿ ರೈತರ ಪ್ರತಿಭಟನೆ

ಸೋಮವಾರಪೇಟೆ:- ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಪಟ್ಟಣದಲ್ಲಿ ಜಿಲ್ಲಾ ರೈತಸಂಘ ಪ್ರತಿಭಟನೆ ನಡೆಸಿದರು.ಕಳೆದ 17 ದಿನಗಳಿಂದ ಇಲ್ಲಿನ ಜೆ.ಸಿ.ವೇದಿಕೆಯಲ್ಲಿ ನಿರಂತರ ಧರಣಿ ನಡೆಸುತ್ತಿದ್ಫು ವಿವಿಧ ಸಂಘ ಸಂಸ್ಥೆಗಳು ಬೆಂಬಲ ಸೂಚಿಸಿವೆ. ಆದರೆ ರೈತರ ಬೇಡಿಕೆಗಳಬಗ್ಗೆ ಜಿಲ್ಲೆಯ ಜನಪ್ರತಿನಿಧಿಗಳು ಸರ್ಕಾರದ ಗಮನಸೆಳೆಯುವಲ್ಲಿ ವಿಫಲರಾಗಿದ್ದಾರೆ,ರಾಜ್ಯ ಸರ್ಕಾರ ಕೊಡಗುರೈತರ ಬೇಡಿಕೆಗೆ ಸ್ಪಂದಿಸಿಲವೆಂದು ಜಿಲ್ಲಾ ರೈತಸಂಘದ ಅಧ್ಯಕ್ಷ ಮನುಸೋಮಯ್ಯ ಅಸಮಾಧಾನ ವ್ಯಕ್ತಪಡಿಸಿದರು. 17 ದಿನಗಳ ಧರಣಿ ಅಂತಿಮಗೊಳಿಸಿ ಮುಂದಿನ ಹೋರಾಟದ ರೂಪುರೇಷೆ ಸಿದ್ಧಪಡಿಸಲು ಪಟ್ಟಣದ ಬಸವೇಶ್ವರ ಪ್ರತಿಮೆ ಬಳಿಯಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ

ಸೋಮವಾರಪೇಟೆಯಲ್ಲಿ ರೈತರ ಪ್ರತಿಭಟನೆ Read More »

ಕೇಂದ್ರ ಸರ್ಕಾರದಿಂದ ಸರ್ಕಾರಿ ಇ ಕಾಮರ್ಸ್ ಶೀಘ್ರ ಲೋಕಾರ್ಪಣೆ| ಅಮೆಜಾನ್, ಪ್ಲಿಪ್ ಕಾರ್ಟ್ ಗೆ ಪೈಪೋಟಿ|

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಓಪನ್ ನೆಟ್​ವರ್ಕ್ ಫಾರ್ ಡಿಜಿಟಲ್ ಕಾಮರ್ಸ್ (ಒಎನ್​ಡಿಸಿ) ಶೀಘ್ರವೇ ಲೋಕಾರ್ಪಣೆಗೊಳ್ಳಲಿದೆ. ಇದು ಯುಪಿಐಗೆ ಸರಿಸಮವಾದ ವಾಣಿಜ್ಯ ವಹಿವಾಟಿನ ವೇದಿಕೆಯಾಗಿ ರೂಪುಗೊಳ್ಳಲಿದೆ. ಈ ವೇದಿಕೆ ಅಮೆಜಾನ್, ಫ್ಲಿಪ್​ಕಾರ್ಟ್​ಗೆ ಪೈಪೋಟಿ ನೀಡಲಿದೆ. ಸದ್ಯ ಈ ವ್ಯವಸ್ಥೆ ಪ್ರಾಯೋಗಿಕವಾಗಿ ಚಾಲ್ತಿಯಲ್ಲಿದ್ದು, 12 ಕಂಪನಿಗಳು ಇದರಲ್ಲಿ ಖಚಿತ ಪಾಲುದಾರರಾಗಿ ಸೇರಿಕೊಂಡಿವೆ. ಇವುಗಳು ಒಟ್ಟಾಗಿ 185 ಕೋಟಿ ರೂಪಾಯಿ ಹೂಡಿಕೆ ಮಾಡಲಿವೆ. ಈ ಪ್ಲಾಟ್​ಫಾರಂ ಅನ್ನು ಕಂಪನಿ ಕಾಯ್ದೆಯ ಪ್ರಕಾರ ಲಾಭದ ಉದ್ದೇಶವಿಲ್ಲದ ಕಂಪನಿ ಎಂದು ನೋಂದಣಿ ಮಾಡಿಸಲಾಗುವುದು

ಕೇಂದ್ರ ಸರ್ಕಾರದಿಂದ ಸರ್ಕಾರಿ ಇ ಕಾಮರ್ಸ್ ಶೀಘ್ರ ಲೋಕಾರ್ಪಣೆ| ಅಮೆಜಾನ್, ಪ್ಲಿಪ್ ಕಾರ್ಟ್ ಗೆ ಪೈಪೋಟಿ| Read More »

ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ವೇಳೆ ಕಳಚಿ‌ ಬಿದ್ದ ಧ್ವಜ|

ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ನಡೆದ ಧ್ವಜಾರೋಹಣದ ವೇಳೆ ಕಾಂಗ್ರೆಸ್ ಬಾವುಟ ಕೆಳಗೆ ಬಿದ್ದಿದ್ದು, ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಿಡಿದಿದ್ದಾರೆ. ಮಂಗಳವಾರ ದೆಹಲಿಯ ಕಾಂಗ್ರೆಸ್ ಕಚೇರಿ ಮುಂದೆ 137ನೇ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಈ ಎಡವಟ್ಟು ಸಂಭವಿಸಿದ್ದು, ನೆಲಕ್ಕೆ ಬೀಳದಂತೆ ಸೋನಿಯಾ ಗಾಂಧಿ ಬಾವುಟವನ್ನು ಹಿಡಿದಿದ್ದಾರೆ. ಘಟನೆ ಬೆನ್ನಲ್ಲೇ ಎಚ್ಚೆತ್ತ ಕಾರ್ಯಕರ್ತರು ಬಾವುಟವನ್ನು ಸರಿಪಡಿಸಿ ಮತ್ತೊಮ್ಮೆ ಧ್ವಜಾರೋಹಣಕ್ಕೆ ವ್ಯವಸ್ಥೆ ಮಾಡಿದರು. ಭಾರತದ ತ್ರಿವರ್ಣ ಧ್ವಜವನ್ನು ಹೋಲುವ ರೀತಿ ಇರುವ ಕಾಂಗ್ರೆಸ್

ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ವೇಳೆ ಕಳಚಿ‌ ಬಿದ್ದ ಧ್ವಜ| Read More »