ರಾಜ್ಯ

ಮೇ.12ರಂದು ಎಸ್ಎಸ್ ಎಲ್ ಸಿ ಫಲಿತಾಂಶ!?

ಸಮಗ್ರ ನ್ಯೂಸ್: ಪ್ರಸಕ್ತ ಸಾಲಿನ ಎಸ್ ಎಸ್ ಎಲ್‍ಸಿ ಪರೀಕ್ಷಾ ಫಲಿತಾಂಶ ಮೇ 12ರಂದು ಪ್ರಕಟವಾಗುವ ಸಾಧ್ಯತೆ ಇದೆ. ಮೌಲ್ಯಮಾಪನ ಪ್ರಕ್ರಿಯೆಯು ಏಪ್ರಿಲ್ 23 ರಿಂದ ಪ್ರಾರಂಭವಾಗಿದ್ದು, ಮೇ 1-2ರೊಳಗೆ ಪೂರ್ಣ ಗೊಳ್ಳಲಿದೆ ಎಂದು ಮಂಡಳಿ ತಿಳಿಸಿತ್ತು. ನಂತರ ಫಲಿತಾಂಶವನ್ನು ಅಂತಿಮಗೊಳಿಸಲು 10-15 ದಿನ ಕಾಲ ತೆಗೆದುಕೊಳ್ಳಲಿದ್ದು, ಮೇ 12ರಂದು ಫಲಿತಾಂಶ ಪ್ರಕಟವಾಗಬಹುದು ಎಂದು ಹೇಳಲಾಗಿದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮಾರ್ಚ್ 28ರಿಂದ ಏಪ್ರಿಲ್ 11 ರವರೆಗೆ ಹತ್ತನೇ ತರಗತಿಯ ಪರೀಕ್ಷೆ ನಡೆಸಿತ್ತು. ಕಳೆದೆರಡು […]

ಮೇ.12ರಂದು ಎಸ್ಎಸ್ ಎಲ್ ಸಿ ಫಲಿತಾಂಶ!? Read More »

ಮಕ್ಕಳಿಗೂ ಆಗಿದೆ ಲಸಿಕೆ – ಶಾಲೆ ಪ್ರಾರಂಭಕ್ಕೆ ಬೇಕಿಲ್ಲ ಶಂಕೆ

ಸಮಗ್ರ ನ್ಯೂಸ್: ಪ್ರಧಾನಿಗಳ ಆಶಯದಂತೆ ವ್ಯಾಕ್ಸಿನ್ ನೀಡಿ ಶಾಲೆ ಆರಂಭಿಸುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ. ತುಮಕೂರು ಜಿಲ್ಲೆ ಶಿರಾ ನಗರದಲ್ಲಿ ಮಾತನಾಡಿದ ಅವರು, ವ್ಯಾಕ್ಸಿನ್ ಹಾಕಿರುವುದರಿಂದ ನಾಲ್ಕನೇ ಎದುರಿಸಲು ಅನುಕೂಲವಾಗಿದೆ. ಅದೇ ಧೈರ್ಯದ ಮೇಲೆ ಶಾಲೆಗಳನ್ನು ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ. ಕೊರೊನಾ ನಾಲ್ಕನೇ ಅಲೆ ಇದ್ದರೂ ಶಾಲೆ ಆರಂಭದ ಬಗ್ಗೆ ಪೋಷಕರಲ್ಲಿ ಅನುಮಾನ ಪ್ರಾರಂಭವಾಗಿತ್ತು. ಸಚಿವರ‌ ಈ‍ ಹೇಳಿಕೆ ಮೇ ಎರಡನೆಯ ವಾರದ ಬಳಿಕ ಕರ್ನಾಟಕದಲ್ಲಿ ಶಾಲೆಗಳ ಪ್ರಾರಂಭ ಪಕ್ಕಾ

ಮಕ್ಕಳಿಗೂ ಆಗಿದೆ ಲಸಿಕೆ – ಶಾಲೆ ಪ್ರಾರಂಭಕ್ಕೆ ಬೇಕಿಲ್ಲ ಶಂಕೆ Read More »

ರಂಜಾನ್: ಮೆ. 02 ಕ್ಕೆ ಸಾರ್ವತ್ರಿಕ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮೇ.2ರಂದು ರಂಜಾನ್ ಆಚರಣೆಗೆ ಮೂನ್ ಕಮಿಟಿ ನಿರ್ಧರಿಸಿರುವುದರಿಂದ ಸರ್ಕಾರದ ರಂಜಾನ್ ರಜೆಯನ್ನು ಮೇ.02ರಂದು ಬದಲಾವಣೆ ಮಾಡಿ ಮರು ನಿಗದಿಪಡಿಸಿ, ಸಾರ್ವತ್ರಿಕ ರಜೆಯಾಗಿ ಘೋಷಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಶಿಷ್ಟಾಚಾರದ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, 2022ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯಲ್ಲಿ ಮೇ. 03ರಂದು ಖುತುಬ್ ಎ ರಂಜಾನ್ ಹಬ್ಬದ ಪ್ರಯುಕ್ತ ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿತ್ತು. ಆದರೆ ಖುತುಬ್ ಎ ರಂಜಾನ್ ಹಬ್ಬವನ್ನು ದಿನಾಂಕ 02-05-2022ರಂದು ಆಚರಿಸಲು

ರಂಜಾನ್: ಮೆ. 02 ಕ್ಕೆ ಸಾರ್ವತ್ರಿಕ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ Read More »

ಬೆಂಗಳೂರು: ಕೊಳದಮಠ ಸ್ವಾಮೀಜಿ ಲಿಂಗೈಕ್ಯ

ಸಮಗ್ರ ನ್ಯೂಸ್: ನಗರದ ಶಾಂತಿನಗರದಲ್ಲಿರುವ ಕೊಳದಮಠದಲ್ಲಿದ ಶಾಂತವೀರ ಸ್ವಾಮೀಜಿಯವರು (80), ಇಂದು ಲಿಂಗೈಕ್ಯರಾಗಿದ್ದಾರೆ. ಸ್ವಾಮೀಜಿಗೆ ಹೃದಯಾಘಾತ ಸಂಭವಿಸಿದ್ದು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಶಾಂತಿನಗರದಲ್ಲಿರುವ ಕೊಳದ ಮಠದಲ್ಲಿಶ್ರೀ ಶಾಂತವೀರ ಸ್ವಾಮೀಜಿಗಳು ಇಂದು ಎಂದಿನಂತೆ ತಮ್ಮ ನಿತ್ಯಕಾರ್ಯದಲ್ಲಿ ತೊಡಗಿದ್ದರು. ಈ ವೇಳೆ ಅವರಿಗೆ ಹೃದಯಾಘಾತ ಸಂಭವಿಸಿದೆ. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದು, ಚಿಕಿತ್ಸೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ ಎಂಬುದು ತಿಳಿದುಬಂದಿದೆ.

ಬೆಂಗಳೂರು: ಕೊಳದಮಠ ಸ್ವಾಮೀಜಿ ಲಿಂಗೈಕ್ಯ Read More »

ಠಾಣೆಯಲ್ಲೇ ದೂರುದಾರ ಮಹಿಳೆಯರಿಂದ ಮಸಾಜ್ ಮಾಡಿಸಿಕೊಂಡ ಪೊಲೀಸಪ್ಪ

ಸಮಗ್ರ ನ್ಯೂಸ್: ಠಾಣೆಯೊಳಗೆ ಮಹಿಳಾ ದೂರುದಾರರಿಂದ ಮಸಾಜ್ ಮಾಡಿಸಿಕೊಂಡಿದ್ದ ಬಿಹಾರದ ಹಿರಿಯ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ಈ ಘಟನೆ ರಾಜ್ಯದ ಸಹರ್ಸಾ ಜಿಲ್ಲೆಯಲ್ಲಿ ವರದಿಯಾಗಿದ್ದು, ಮಹಿಳಾ ದೂರುದಾರರಿಂದ ಪೊಲೀಸ್ ಮಸಾಜ್ ಮಾಡಿಸಿಕೊಂಡ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.  ನೌಹಟ್ಟಾ ಪೊಲೀಸ್ ಠಾಣೆಯ ದರ್ಹಾರ್ ಔಟ್‍ಪೋಸ್ಟ್‌ನ ಹಿರಿಯ ಅಧಿಕಾರಿ ಶಶಿಭೂಷಣ ಸಿನ್ಹಾ ಅವರು ಫೋನ್‍ನಲ್ಲಿ ಮಾತನಾಡುತ್ತಾ ಮಹಿಳೆಯರಿಂದ ಮಸಾಜ್ ಮಾಡಿಸಿಕೊಳ್ಳುತ್ತಿರುವ ದೃಶ್ಯವನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ. ಪೊಲೀಸ್ ಔಟ್‍ಪೋಸ್ಟ್‌ನಲ್ಲಿರುವ ವಸತಿ ಕ್ವಾರ್ಟರ್‌ನಿಂದ ಈ ವೀಡಿಯೋವನ್ನು ಸೆರೆಹಿಡಿಯಲಾಗಿದೆ.

ಠಾಣೆಯಲ್ಲೇ ದೂರುದಾರ ಮಹಿಳೆಯರಿಂದ ಮಸಾಜ್ ಮಾಡಿಸಿಕೊಂಡ ಪೊಲೀಸಪ್ಪ Read More »

ಪಿಎಸ್ಐ ನೇಮಕಾತಿ ರದ್ದು; ಮರು ಪರೀಕ್ಷೆಗೆ ಸರ್ಕಾರ ಆದೇಶ

ಸಮಗ್ರ ನ್ಯೂಸ್: ಪಿಎಸ್‌ಐ ನೇಮಕಾತಿ ಹಗರಣದ ಕಿಂಗ್‌ಪಿನ್ ದಿವ್ಯಾ ಹಾಗರಗಿ ಬಂಧನದ ಬೆನ್ನಲ್ಲೇ ಪಿಎಸ್‌ಐ ನೇಮಕಾತಿಯನ್ನು ರದ್ದುಗೊಳಿಸಿ ರಾಜ್ಯ ಸರಕಾರದಿಂದ ಮಹತ್ವದ ನಿರ್ಧಾರ ಮಾಡಲಾಗಿದೆ. ಆರೋಪಿಗಳನ್ನು ಹೊರತುಪಡಿಸಿ ಉಳಿದವರಿಗೆ ,ಮರು ಪರೀಕ್ಷೆ ನಡೆಸಲಾಗುವುದು ಎಂದು ಸಚಿವ ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ. ಅಧಿಕಾರಿಗಳು, ರಾಜಕಾರಣಿಗಳು ಯಾರೇ ಇರಲಿ ಎಷ್ಟೇ ಪ್ರಭಾವಿಗಳು ಇದ್ದರೂ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. 54289 ಮಂದಿ ಅರ್ಭಯರ್ಥಿಗಳು ಪರೀಕ್ಷೆ ಬರೆದಿದ್ದರು. ಇದರಲ್ಲಿ ಇದ್ದ ಆಪಾದಿತರನ್ನು ಬಿಟ್ಟು ,

ಪಿಎಸ್ಐ ನೇಮಕಾತಿ ರದ್ದು; ಮರು ಪರೀಕ್ಷೆಗೆ ಸರ್ಕಾರ ಆದೇಶ Read More »

ಗ್ರಾಮ ಪಂಚಾಯತ್ ಚುನಾವಣೆ-ಅಧಿಸೂಚನೆ ಪ್ರಕಟ

ಸಮಗ್ರ ನ್ಯೂಸ್: ಅವಧಿ ಮುಕ್ತಾಯವಾದ ಒಂದು ಗ್ರಾಮ ಪಂಚಾಯಿತಿ ಹಾಗೂ ಕಳೆದ ಸಾರ್ವತ್ರಿಕ ಚುನಾವಣೆ ವೇಳೆ ನಾಮಪತ್ರ ಸಲ್ಲಿಕೆಯಾಗದ ಕಾರಣಕ್ಕೆ ಚುನಾವಣೆ ನಡೆಯದ 2 ಗ್ರಾಮ ಪಂಚಾಯಿತಿಗಳು ಸೇರಿದಂತೆ ವಿವಿಧ ಕಾರಣಗಳಿಗೆ ತೆರವಾಗಿದ್ದ 201 ಗ್ರಾ.ಪಂ. ಸದಸ್ಯ ಸ್ಥಾನಗಳ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಮೇ 5- ಜಿಲ್ಲಾಧಿಕಾರಿಗಳಿಂದ ಅಧಿಸೂಚನೆ ಪ್ರಕಟ. ಮೇ 10- ನಾಮಪತ್ರ ಸಲ್ಲಿಕೆಗೆ ಕೊನೆ ದಿನ. ಮೇ 11-ನಾಮಪತ್ರಗಳ ಪರಿಶೀಲನೆ. ಮೇ 13-ನಾಮಪತ್ರ ವಾಪಸ್‌ ಪಡೆಯಲು ಕೊನೆ ದಿನ. ಮೇ

ಗ್ರಾಮ ಪಂಚಾಯತ್ ಚುನಾವಣೆ-ಅಧಿಸೂಚನೆ ಪ್ರಕಟ Read More »

ಕೊನೆಗೂ ಬಂಧಿಯಾದ ದಿವ್ಯಾ ಹಾಗರಗಿ| ಪಿಎಸ್ಐ ಹುದ್ದೆಗಳ ನೇಮಕಾತಿ ಅಕ್ರಮದಲ್ಲಿ ಭಾಗಿಯಾದ ಆರೋಪದಲ್ಲಿ ತಲೆಮರೆಸಿಕೊಂಡಿದ್ದ ಬಿಜೆಪಿ ನಾಯಕಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ನಡೆದಿದೆ ಎನ್ನಲಾದ 545 ಪಿಎಸ್​ಐ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 18 ದಿನಗಳಿಂದ ತಲೆಮರೆಸಿಕೊಂಡಿದ್ದ ಬಿಜೆಪಿ ನಾಯಕಿ ದಿವ್ಯಾ ಹಾಗರಗಿಯನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ದಿವ್ಯ ಹಾಗರಗಿ ಕಳೆದ 18 ದಿನಗಳಿಂದ ಮಹಾರಾಷ್ಟ್ರದಲ್ಲಿ ತಲೆಮರೆಸಿಕೊಂಡಿದ್ದರು. ಪುಣೆಯ ಬಳಿ ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ಆಕೆಯನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಪಿಎಸ್‌ಐ ನೇಮಕಾತಿ ಅಕ್ರಮ ಬಯಲಾಗುತ್ತಿದ್ದಂತೆ ಪರಾರಿಯಾಗಿದ್ದಳು. ದಿವ್ಯಾ ಅವರಿಗಾಗಿ ಸಿಐಡಿ ತಂಡ ಎಲ್ಲಾ ಕಡೆ ಹುಡುಕಾಟ ನಡೆಸುತ್ತಿತ್ತು. ಸಾಕಷ್ಟು ದಿನಗಳವರೆಗೆ

ಕೊನೆಗೂ ಬಂಧಿಯಾದ ದಿವ್ಯಾ ಹಾಗರಗಿ| ಪಿಎಸ್ಐ ಹುದ್ದೆಗಳ ನೇಮಕಾತಿ ಅಕ್ರಮದಲ್ಲಿ ಭಾಗಿಯಾದ ಆರೋಪದಲ್ಲಿ ತಲೆಮರೆಸಿಕೊಂಡಿದ್ದ ಬಿಜೆಪಿ ನಾಯಕಿ Read More »

ಹೊಸ ಇಲೆಕ್ಟಿಕ್ ಬೈಕ್ ಬಿಡುಗಡೆ ಮಾಡಬೇಡಿ| ಕಂಪೆನಿಗಳಿಗೆ ಕೇಂದ್ರ ಸರ್ಕಾರ ಸೂಚನೆ|

ಸಮಗ್ರ ನ್ಯೂಸ್: ಹೊಸ ಎಲೆಕ್ಟ್ರಿಕ್ ಬೈಕ್ ಬಿಡುಗಡೆ ಮಾಡಬೇಡಿ ಎಂದು ಸರ್ಕಾರ ಬೈಕ್ ತಯಾರಿಕಾ ಕಂಪನಿಗಳಿಗೆ ಸೂಚಿಸಿದೆ. ಬೈಕ್‌ಗಳಿಗೆ ಬೆಂಕಿ ತಗುಲುತ್ತಿರುವ, ಕೆಲವರು ಸಾವನ್ನಪ್ಪಿರುವ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಎಲೆಕ್ಟ್ರಿಕ್ ಬೈಕ್‌ಗಳಿಗೆ ಬೆಂಕಿ ತಗುಲಿದ ಪ್ರಕರಣಗಳ ಬಗ್ಗೆ ಪ್ರತ್ಯೇಕ ತನಿಖೆಯಾಗಬೇಕು. ಈ ತನಿಖೆ ಪೂರ್ಣಗೊಳ್ಳುವ ತನಕ ಹೊಸ ಎಲೆಕ್ಟ್ರಿಕ್ ಬೈಕ್ ಬಿಡುಗಡೆ ಮಾಡಬಾರದು ಎಂದು ಸೂಚನೆ ನೀಡಲಾಗಿದೆ. ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಎಲೆಕ್ಟ್ರಿಕ್ ಬೈಕ್ ತಯಾರಿಕಾ ಕಂಪನಿಗಳ ಜೊತೆ ಸಭೆ ನಡೆಸಿದೆ. ಈ

ಹೊಸ ಇಲೆಕ್ಟಿಕ್ ಬೈಕ್ ಬಿಡುಗಡೆ ಮಾಡಬೇಡಿ| ಕಂಪೆನಿಗಳಿಗೆ ಕೇಂದ್ರ ಸರ್ಕಾರ ಸೂಚನೆ| Read More »

ಪೆಟ್ರೋಲ್, ಡೀಸೆಲ್‌ ತೆರಿಗೆ ಇಳಿಕೆ ವಿಚಾರ; ಸಿಎಂ ಬೊಮ್ಮಾಯಿ ನೀಡಿದ್ದಾರೆ ಗುಡ್ ನ್ಯೂಸ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಕಡಿತ ಮಾಡುವ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ರಾಜ್ಯದ ಆರ್ಥಿಕತೆಯನ್ನು ಗಮನಿಸಿದ ನಂತರ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಮೇಲಿನ ತೆರಿಗೆಯನ್ನು ಕಡಿತ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ. ಬುಧವಾರ ಕೋವಿಡ್-19 ಪರಿಸ್ಥಿತಿಯ ಕುರಿತು ಮುಖ್ಯಮಂತ್ರಿಗಳೊಂದಿಗಿನ ಸಂವಾದದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಕಳೆದ ನವೆಂಬರ್‌ನಲ್ಲಿ ಕೇಂದ್ರ ಸರ್ಕಾರವು ಅಬಕಾರಿ ಸುಂಕವನ್ನು ಕಡಿತಗೊಳಿಸಿದ್ದರೂ ಕೆಲವು ರಾಜ್ಯಗಳು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್

ಪೆಟ್ರೋಲ್, ಡೀಸೆಲ್‌ ತೆರಿಗೆ ಇಳಿಕೆ ವಿಚಾರ; ಸಿಎಂ ಬೊಮ್ಮಾಯಿ ನೀಡಿದ್ದಾರೆ ಗುಡ್ ನ್ಯೂಸ್ Read More »