ರಾಜ್ಯ

ಬಾನಂಗಳದ ಕೌತುಕಕ್ಕೆ ನಿಬ್ಬೆರಗಾದ ಜನ| ಊಹಾಪೋಹಗಳಿಗೆ ತೆರೆ ಎಳೆದ ವಿಜ್ಞಾನಿಗಳು| ಏನದು ಚದುರಂಗದಾಟ?

ಬೆಂಗಳೂರು: ಸೋಮವಾರ ಬಾನಂಗಳದಲ್ಲಿ ವಿಸ್ಮಯವೊಂದು ನಡೆದಿದೆ. ಕಿಲೋಮೀಟರ್‌ಗಟ್ಟಲೆ ಉದ್ದವಿದ್ದ ನಕ್ಷತ್ರಗಳ ಸಾಲಿನಂತೆ ಗೋಚರಿಸಿದ ಬೆಳಕು ಸಂಚರಿಸಿದ್ದನ್ನು ನೋಡಿ ಜನರು ಹೌಹಾರಿ ಹೋಗಿದ್ದಾರೆ. ರಾಜ್ಯದ ವಿವಿಧ ಭಾಗಗಳಲ್ಲಿ ಇದು ಕಾಣಿಸಿಕೊಂಡಿದೆ. ಬೆಂಗಳೂರು, ಶಿವಮೊಗ್ಗ, ಚಿತ್ರದುರ್ಗ ಸೇರಿದಂತೆ ಹಲವು ಜಿಲ್ಲೆಗಳ ಜನರು ರಾತ್ರಿ ಸುಮಾರು 7 ಗಂಟೆಯಿಂದ 9 ಗಂಟೆಯ ಅವಧಿಯಲ್ಲಿ ಒಂದೊಂದು ಕಡೆ ಒಂದೊಂದು ಅವಧಿಯಲ್ಲಿ ಕೆಲಕಾಲ‌ ಕಂಡು ಈ ಬೆಳಕಿನ ಸಾಲು ಮಾಯವಾಗಿದೆ. ಈ ವಿಸ್ಮಯವನ್ನು ಕಂಡಿದ್ದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ. ನಕ್ಷತ್ರಗಳ ಸಾಲನ್ನು ತಾವು […]

ಬಾನಂಗಳದ ಕೌತುಕಕ್ಕೆ ನಿಬ್ಬೆರಗಾದ ಜನ| ಊಹಾಪೋಹಗಳಿಗೆ ತೆರೆ ಎಳೆದ ವಿಜ್ಞಾನಿಗಳು| ಏನದು ಚದುರಂಗದಾಟ? Read More »

ಬೆಳಗಾವಿಯಲ್ಲಿ ಪುಂಡಾಟ ನಡಸಿದವರ ವಿರುದ್ದ ಗೂಂಡಾ ಕಾಯ್ದೆ – ಸಿಎಂ

ಬೆಳಗಾವಿ: ಬೆಳಗಾವಿಯಲ್ಲಿ ಪುಂಡಾಟ ನಡೆಸಿದ್ದ ಪುಂಡರ ವಿರುದ್ದ ಗೂಂಡಾ ಕಾಯ್ದೆ ದಾಖಲು ಮಾಡಲಾಗಿದೆ ಅಂಥ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಇಂದು ವಿಧಾನಸಭೆಯಲ್ಲಿ ಖಂಡನಾ ನಿರ್ಣಯ ಮಂಡಿಸಿ ಮಾತನಾಡುತ್ತ, ಈ ಬಗ್ಗೆ ತಿಳಿಸಿದ್ದರು, ಇದೇ ವೇಳೆ ಅವರು ಮಾತನಡಿ, ಶಾಂತಿ ಕದಡುವ ಯತ್ನಿಸಿದವರ ವಿರುದ್ದ ಗುಂಡ ಕಾಯ್ದೆ, ದೇಶ ದ್ರೋಹ ಕಾಯ್ದೆಯನ್ನು ದಾಖಲು ಮಾಡಲಾಗಿದೆ ಅಂತ ಅವರು ಇದು ಹೇಳಿದರು. ಇನ್ನೂ ಸುವರ್ಣಸೌಧದ ಪ್ರಮುಖ ಸ್ಥಾನಗಳಲ್ಲಿ ಕಿತ್ತೂರು ರಾಣಿ ಚನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಪ್ರತಿಮೆ

ಬೆಳಗಾವಿಯಲ್ಲಿ ಪುಂಡಾಟ ನಡಸಿದವರ ವಿರುದ್ದ ಗೂಂಡಾ ಕಾಯ್ದೆ – ಸಿಎಂ Read More »

ವೋಟರ್ ಐಡಿ ಗೆ ಆಧಾರ್ ಜೋಡಣೆ ಮಸೂದೆಗೆ ಲೋಕಸಭೆಯಲ್ಲಿ ಅಂಗೀಕಾರ

ನವದೆಹಲಿ : ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಚುನಾವಣಾ ಸುಧಾರಣೆಗಳ ಚುನಾವಣಾ ಕಾಯ್ದೆ (ತಿದ್ದುಪಡಿ) ಮಸೂದೆ 2021 ಮಸೂದೆಯನ್ನು ಮಂಡಿಸಿದೆ. ವಿರೋಧ ಪಕ್ಷಗಳ ಗದ್ದಲದ ನಡುವೆ, ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರು ಚುನಾವಣಾ ಕಾಯ್ದೆ (ತಿದ್ದುಪಡಿ) ಮಸೂದೆ 2021 ಅನ್ನು ಕೆಳಮನೆಯಲ್ಲಿ ಮಂಡಿಸಿದರು. ಮಸೂದೆಯ ಅಡಿಯಲ್ಲಿ, ಮತದಾರರ ಪಟ್ಟಿಯಲ್ಲಿ ನಕಲು ಮತ್ತು ನಕಲಿ ಮತದಾನವನ್ನು ತಡೆಯಲು ಮತದಾರರ ವೋಟರ್ ಐಡಿ ಕಾರ್ಡ್ ಮತ್ತು ಆಧಾರ್ ಕಾರ್ಡ್ ಗಳಿಗೆ ಲಿಂಕ್ ಮಾಡಲಾಗುತ್ತದೆ. ಲೋಕಸಭೆಯಲ್ಲಿ

ವೋಟರ್ ಐಡಿ ಗೆ ಆಧಾರ್ ಜೋಡಣೆ ಮಸೂದೆಗೆ ಲೋಕಸಭೆಯಲ್ಲಿ ಅಂಗೀಕಾರ Read More »

ಪುತ್ತೂರು: ದ್ವಿಚಕ್ರ ವಾಹನಗಳ ನಡುವೆ ಆ್ಯಕ್ಸಿಡೆಂಟ್| ಒಬ್ಬ ಸಾವು, ಮತ್ತೋರ್ವ ಗಂಭೀರ|

ಪುತ್ತೂರು: ದ್ವಿಚಕ್ರ ವಾಹನಗಳ ಮಧ್ಯೆ ಡಿಕ್ಕಿ ಸಂಭವಿಸಿ ಇಬ್ಬರು ಗಾಯಗೊಂಡ ಘಟನೆ ಇಂದು ಕುಂಬ್ರ ಸಮೀಪದ ಕೊಲ್ಲಾಜೆ ಎಂಬಲ್ಲಿ ನಡೆದಿದ್ದು, ಅಪಘಾತದಿಂದ ಗಂಭೀರ ಗಾಯಗೊಂಡ ಸ್ಕೂಟರ್ ಸವಾರ ಸೆಲ್ವಂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಕೊಲ್ಲಾಜೆ ಒಳರಸ್ತೆಯಿಂದ ಸೆಲ್ವಂ ಎಂಬಾತ ಚಲಾಯಿಸಿಕೊಂಡು ಬರುತ್ತಿದ್ದ ಟಿವಿಎಸ್ ಜುಪಿಟರ್ ದ್ವಿಚಕ್ರ ವಾಹನ ಮುಖ್ಯ ರಸ್ತೆಗೆ ಹಾದು ಬರುತ್ತಿದ್ದ ವೇಳೆ ಕೆಯ್ಯೂರು ಕಡೆಯಿಂದ ಕುಂಬ್ರ ಕಡೆಗೆ ಹೋಗುತ್ತಿದ್ದ ಕೆ.ಟಿ.ಎಂ ಬೈಕ್ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಎರಡೂ ದ್ವಿಚಕ್ರ

ಪುತ್ತೂರು: ದ್ವಿಚಕ್ರ ವಾಹನಗಳ ನಡುವೆ ಆ್ಯಕ್ಸಿಡೆಂಟ್| ಒಬ್ಬ ಸಾವು, ಮತ್ತೋರ್ವ ಗಂಭೀರ| Read More »

ಯುವತಿಯರನ್ನು ಬಳಸಿ ಹನಿಟ್ರ್ಯಾಪ್| ಆರೋಪಿ ಕೈಗೆ ಕೋಳ ಬಿಗಿದ ಪೊಲೀಸರು|

ಉಡುಪಿ : ಹಣಕ್ಕಾಗಿ ಯುವತಿಯರನ್ನು ಬಳಸಿಕೊಂಡು ಹನಿಟ್ರ್ಯಾಪ್ ನಡೆಸಿ ಬೆದರಿಕೆ ಹಾಕುತ್ತಿದ್ದ ಆರೋಪದಲ್ಲಿ ಯುವಕನೋರ್ವನನ್ನು ಶಂಕರ ನಾರಾಯಣ ಪೊಲೀಸರು ಬಂಧಿಸಿದ್ದಾರೆ. ರಂಜಿತ್ ಎಸ್. ಹೆಂಗವಳ್ಳಿ (26) ಬಂಧಿತ ಆರೋಪಿ. ರಂಜಿತ್ ಹಣಕ್ಕಾಗಿ ಹನಿಟ್ರ್ಯಾಪ್ ನಡೆಸಿ ಬೆದರಿಕೆ ಹಾಕುತ್ತಿದ್ದನು ಎಂದು ವ್ಯಕ್ತಿಯೊಬ್ಬರು ಶಂಕರನಾರಾಯಣ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅದರಂತೆ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಡಿ.17ರಂದು ಸಂಜೆ ವೇಳೆ ಬಂಧಿಸಿದ್ದಾರೆ. ಆರೋಪಿಯನ್ನು ಡಿ.18ರಂದು ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು, ಹೆಚ್ಚಿನ ತನಿಖೆಗಾಗಿ ಆರೋಪಿಯನ್ನು ಆರು ದಿನಗಳ ಕಾಲ

ಯುವತಿಯರನ್ನು ಬಳಸಿ ಹನಿಟ್ರ್ಯಾಪ್| ಆರೋಪಿ ಕೈಗೆ ಕೋಳ ಬಿಗಿದ ಪೊಲೀಸರು| Read More »

ಆಟೋ ಮೇಲೆ ಮಗುಚಿ ಬಿದ್ದ ಕಂಟೈನರ್| ನಾಲ್ಕು ಮಂದಿ ದುರ್ಮರಣ|

ನವದೆಹಲಿ: ಬೃಹತ್ ಕಂಟೈನರ್ ವೊಂದು ಚಲಿಸುತ್ತಿದ್ದ ಆಟೋವೊಂದರ ಮೇಲೆ ಮಗುಚಿ ಬಿದ್ದ ಪರಿಣಾಮ ಆಟೋದಲ್ಲಿದ್ದ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ದೆಹಲಿಯ ಇಂದಿರಾ ಗಾಂಧಿ ಸ್ಟೇಡಿಯಂ ಬಳಿಯಲ್ಲಿ ಸಂಭವಿಸಿದೆ. ಶುಕ್ರವಾರ ತಡರಾತ್ರಿ ಈ ಘಟನೆ ನಡೆದಿದ್ದು, ಚಲಿಸುತ್ತಿದ್ದ ಕಂಟೈನರ್ ಆಟೋ ಮೇಲೆ ಮಗುಚಿ ಬಿದ್ದಿದ್ದು, ಈ ವೇಳೆ ಆಟೋದಲ್ಲಿದ್ದ ಮೂವರು ಪ್ರಯಾಣಿಕರು ಹಾಗೂ ಆಟೋ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಪಘಾತ ನಡೆದ ತಕ್ಷಣವೇ ಕಂಟೈನರ್ ನ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು

ಆಟೋ ಮೇಲೆ ಮಗುಚಿ ಬಿದ್ದ ಕಂಟೈನರ್| ನಾಲ್ಕು ಮಂದಿ ದುರ್ಮರಣ| Read More »

SSLC ವಿದ್ಯಾರ್ಥಿಗಳಿಗೆ ಪ್ರಮುಖ ಮಾಹಿತಿ| ವಾರ್ಷಿಕ ಪರೀಕ್ಷಾ ಕ್ರಮದಲ್ಲಿ ಮಹತ್ವದ ಬದಲಾವಣೆ| ಬಹು ಆಯ್ಕೆ ಪ್ರಶ್ನೆಗಳನ್ನು ಕೈಬಿಟ್ಟ ಪರೀಕ್ಷಾ ಮಂಡಳಿ

ಬೆಂಗಳೂರು : ಈ ಬಾರಿ ಎಸ್‌ಎಸ್ ಎಲ್ ಸಿ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದ್ದು, ಈ ಶೈಕ್ಷಣಿಕ ವರ್ಷದಲ್ಲಿ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಬಹು ಆಯ್ಕೆ ಪ್ರಶ್ನೆಗಳನ್ನು ಕೈಬಿಡಲು ತೀರ್ಮಾನಿಸಿದೆ. ರಾಜ್ಯದಲ್ಲಿ 10 ನೇ ತರಗತಿ ಬೋರ್ಡ್ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಈ ಬಾರಿ ಬಹು ಆಯ್ಕೆ ಪ್ರಶ್ನೆಗಳನ್ನು ಕೈಬಿಡಲಾಗಿದೆ. ಹೀಗಾಗಿ ವಿದ್ಯಾರ್ಥಿಗಳು ವಿವರಣಾತ್ಮಕ ಉತ್ತರಗಳನ್ನು ಬರೆಯಲು ತಯಾರಿ ಮಾಡಬೇಕಾಗುತ್ತದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು 2021 ಬೋರ್ಡ್ ಪರೀಕ್ಷೆಗಳಲ್ಲಿ ಅಳವಡಿಸಲಾದ ಬಹು ಆಯ್ಕೆಯ

SSLC ವಿದ್ಯಾರ್ಥಿಗಳಿಗೆ ಪ್ರಮುಖ ಮಾಹಿತಿ| ವಾರ್ಷಿಕ ಪರೀಕ್ಷಾ ಕ್ರಮದಲ್ಲಿ ಮಹತ್ವದ ಬದಲಾವಣೆ| ಬಹು ಆಯ್ಕೆ ಪ್ರಶ್ನೆಗಳನ್ನು ಕೈಬಿಟ್ಟ ಪರೀಕ್ಷಾ ಮಂಡಳಿ Read More »

ಸುಳ್ಯ: ಗೋಡೆ ಕುಸಿದು ಇಬ್ಬರು ಮಹಿಳೆಯರು ಸಾವು

ಸುಳ್ಯ: ಇಲ್ಲಿನ ಎಣ್ಮೂರು ಸಮೀಪದ ಕರಿಂಬಿಲ ನರ್ಲಡ್ಕ ಎಂಬಲ್ಲಿ ಮನೆ ಗೋಡೆ ಕುಸಿದು ಇಬ್ಬರು ಮಹಿಳೆಯರು ಮೃತ ಪಟ್ಟ ಘಟನೆ ಇಂದು ನಡೆದಿದೆ. ಮೃತಪಟ್ಟವರನ್ನು ನೆಬಿಸಾ ಮತ್ತು ಬಿಪಾತುಮ್ಮ ಎಂದು ಗುರುತಿಸಲಾಗಿದೆ. ಈ ಮಹಿಳೆಯರಿಬ್ಬರು ತಮ್ಮ ನೆರೆಮನೆಯಲ್ಲಿ ನಡೆಯುತ್ತಿದ್ದ ಹೊಸ ಶೌಚಾಲಯ ನಿರ್ಮಾಣದ ಕಾಮಗಾರಿ ವೇಳೆ ಕೆಲಸ ಮಾಡುತ್ತಿದ್ದರು. ಈ ವೇಳೆ ಈ ಹಿಂದೆ ಇದ್ದ ಹಳೆ ಕಟ್ಟಡದ ಗೋಡೆ ಕುಸಿದು ಬಿದ್ದಿದ್ದು ಇಬ್ಬರೂ ಇಟ್ಟಿಗೆ ಗೋಡೆಯ ಕೆಳಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಅಲ್ಲಿದ್ದವರು ಇವರನ್ನು

ಸುಳ್ಯ: ಗೋಡೆ ಕುಸಿದು ಇಬ್ಬರು ಮಹಿಳೆಯರು ಸಾವು Read More »

ರಾಜ್ಯ ಪೊಲೀಸ್ ‌ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ| ಇಲ್ಲಿದೆ ಸಂಪೂರ್ಣ ಮಾಹಿತಿ|

ಕರ್ನಾಟಕ ಪೊಲೀಸ್​ ಇಲಾಖೆಯಲ್ಲಿ ಹಲವು ಹುದ್ದೆಗಳು ಖಾಲಿ ಇದ್ದು, ಉದ್ಯೋಗಾಂಕ್ಷಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ನ್ಯಾಯ ವಿಜ್ಞಾನ ಪ್ರಯೋಗಾಲಯ ಮತ್ತು ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯ ಹಲವು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 206 ಸೀನ್​ ಆಫ್​ ಕ್ರೈಂ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಡಿಸೆಂಬರ್ 17ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 15,

ರಾಜ್ಯ ಪೊಲೀಸ್ ‌ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ| ಇಲ್ಲಿದೆ ಸಂಪೂರ್ಣ ಮಾಹಿತಿ| Read More »