ಹೊಸ ರೂಪಾಂತರಿ ವೈರಸ್ ಹಾವಳಿ ಹಿನ್ನಲೆ| ಇಂದು ಸಿಎಂ ಮಹತ್ವದ ಸಭೆ| ಮತ್ತೆ ”ಲಾಕ್” ಆಗುತ್ತಾ ಕರ್ನಾಟಕ?
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಇಂದು 4 ಗಂಟೆಗೆ ಆರೋಗ್ಯ ಅಧಿಕಾರಿಗಳ ಜೊತೆ ಸಭೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ನಡೆಸಲಿದ್ದಾರೆ. ವಿದೇಶದಲ್ಲಿ ಹೊಸ ರೂಪಾಂತರ ತಳಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅಲರ್ಟ್ ಆಗಿದ್ದು, ಆರೋಗ್ಯ ಇಲಾಖೆ ಮತ್ತು ಬಿಬಿಎಂಪಿ ಅಧಿಕಾರಿಗಳ ಜೊತೆ ಸಿಎಂ ಬೊಮ್ಮಾಯಿ ಮಹತ್ವದ ಸಭೆ ನಡೆಸಲಿದ್ದಾರೆ. ಇಂದು ಬೆಂಗಳೂರಿನಲ್ಲಿ ಮಾತನಾಡಿರುವ ಸಿಎಂ ಬೊಮ್ಮಾಯಿ, ಶಾಲೆಗಳು, ಹಾಸ್ಟಲ್ಗಳಲ್ಲಿ ಕೊವಿಡ್ ಹೆಚ್ಚಾಗುತ್ತಿರುವ ಸಂಬಂಧ ಆತಂಕ ವ್ಯಕ್ತಪಡಿಸಿದ್ದಾರೆ. ”ಶಾಲೆಗಳು, […]
ಹೊಸ ರೂಪಾಂತರಿ ವೈರಸ್ ಹಾವಳಿ ಹಿನ್ನಲೆ| ಇಂದು ಸಿಎಂ ಮಹತ್ವದ ಸಭೆ| ಮತ್ತೆ ”ಲಾಕ್” ಆಗುತ್ತಾ ಕರ್ನಾಟಕ? Read More »









