ರಾಜ್ಯ

ಹೊಸ ರೂಪಾಂತರಿ ವೈರಸ್ ಹಾವಳಿ ಹಿನ್ನಲೆ| ಇಂದು ಸಿಎಂ ಮಹತ್ವದ ಸಭೆ| ಮತ್ತೆ ”ಲಾಕ್” ಆಗುತ್ತಾ ಕರ್ನಾಟಕ?

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಇಂದು 4 ಗಂಟೆಗೆ ಆರೋಗ್ಯ ಅಧಿಕಾರಿಗಳ ಜೊತೆ ಸಭೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ನಡೆಸಲಿದ್ದಾರೆ. ವಿದೇಶದಲ್ಲಿ ಹೊಸ ರೂಪಾಂತರ ತಳಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅಲರ್ಟ್ ಆಗಿದ್ದು, ಆರೋಗ್ಯ ಇಲಾಖೆ ಮತ್ತು ಬಿಬಿಎಂಪಿ ಅಧಿಕಾರಿಗಳ ಜೊತೆ ಸಿಎಂ ಬೊಮ್ಮಾಯಿ ಮಹತ್ವದ ಸಭೆ ನಡೆಸಲಿದ್ದಾರೆ. ಇಂದು ಬೆಂಗಳೂರಿನಲ್ಲಿ ಮಾತನಾಡಿರುವ ಸಿಎಂ ಬೊಮ್ಮಾಯಿ, ಶಾಲೆಗಳು, ಹಾಸ್ಟಲ್​ಗಳಲ್ಲಿ ಕೊವಿಡ್ ಹೆಚ್ಚಾಗುತ್ತಿರುವ ಸಂಬಂಧ ಆತಂಕ ವ್ಯಕ್ತಪಡಿಸಿದ್ದಾರೆ. ”ಶಾಲೆಗಳು, […]

ಹೊಸ ರೂಪಾಂತರಿ ವೈರಸ್ ಹಾವಳಿ ಹಿನ್ನಲೆ| ಇಂದು ಸಿಎಂ ಮಹತ್ವದ ಸಭೆ| ಮತ್ತೆ ”ಲಾಕ್” ಆಗುತ್ತಾ ಕರ್ನಾಟಕ? Read More »

ಮಂಗಳೂರು-ಚೆನ್ನೈ ರೈಲು ಗುದ್ದಿ ಹೆಣ್ಣಾನೆ ಹಾಗೂ‌ ಎರಡು ಮರಿಗಳು ಸಾವು|

ಚೆನ್ನೈ: 25 ವರ್ಷದ ಹೆಣ್ಣಾನೆ ಹಾಗೂ ಅದರ ಎರಡು ಮರಿಗಳು ರೈಲು ಹಳಿ ದಾಟುತ್ತಿದ್ದಾಗ ಮಂಗಳೂರು-ಚೆನ್ನೈ ಎಕ್ಸಪ್ರೆಸ್‌ ರೈಲು ಡಿಕ್ಕಿಯಾಗಿ ಮೃತಪಟ್ಟಿರುವ ಘಟನೆ ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ. ಮಡುಕ್ಕುರೈ ಬಳಿ ರಾತ್ರಿ 9 ರ ಸಮಯದಲ್ಲಿ ಈ ದುರ್ಘಟನೆ ನಡೆದಿದೆ. ಘಟನೆ ಸಂಭವಿಸಿದಾಗ ರೈಲು ಅತಿ ವೇಗವಾಗಿ ಚಲಿಸುತ್ತಿತ್ತು, ಡಿಕ್ಕಿ ರಭಸಕ್ಕೆ ಆನೆಗಳು ಸ್ಥಳದಲ್ಲೇ ಮೃತಪಟ್ಟಿವೆ. ಸ್ಥಳಕ್ಕೆ ಕಾರ್ಯಾಚರಣೆ ತಂಡ ತೆರಳಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮಂಗಳೂರು-ಚೆನ್ನೈ ಎಕ್ಸಪ್ರೆಸ್‌ ರೈಲು ಕೇರಳದ

ಮಂಗಳೂರು-ಚೆನ್ನೈ ರೈಲು ಗುದ್ದಿ ಹೆಣ್ಣಾನೆ ಹಾಗೂ‌ ಎರಡು ಮರಿಗಳು ಸಾವು| Read More »

ವಿಶಿಷ್ಟ ಥೀಮ್ ನಲ್ಲಿ ಮದುವೆ ಕಾರ್ಡ್ ರೆಡಿ ಮಾಡಿದ ವಕೀಲ| ಸೊಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್|

ಬೆಂಗಳೂರು: ವಕೀಲರೋರ್ವರು ತಮ್ಮ ಮದುವೆ ಕರೆಯೋಲೆಯನ್ನು ಸಂವಿಧಾನದ ಥೀಮ್​ನೊಂದಿಗೆ ಸಿದ್ಧಪಡಿಸಿದ್ದಾರೆ. ಈ ಚಿತ್ರವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದೆ. ಮನೆಯಲ್ಲಿ ಮದುವೆಯ ದಿನ ನಿಗದಿಯಾದ ಮೇಲೆ ಮೊದಲು ರೆಡಿಯಾಗೋದೇ ಲಗ್ನ ಪತ್ರಿಕೆ. ಇತ್ತೀಚೆಗೆ ಜನರು ಹೊಸ ಶೈಲಿಯಲ್ಲಿ ಲಗ್ನ ಪತ್ರಿಕೆ ತಯಾರಿಕೆಯನ್ನು ಯೋಚಿಸುತ್ತಾರೆ. ಜನರ ಮನಸೆಳೆಯುವ ಲಗ್ನ ಪತ್ರಿಕೆಗಳನ್ನು ಹುಡುಕುತ್ತಾರೆ. ಈಗೆಲ್ಲಾ ಹೊಸ ಹೊಸ ಥೀಮ್​ನೊಂದಿಗೆ ವೆಡ್ಡಿಂಗ್ ಕಾರ್ಡ್​ಗಳು ಸಿದ್ಧವಾಗುತ್ತಿವೆ. ಈ ಹಿಂದೆ ಆಧಾರ್ ಕಾರ್ಡ್​ ಥೀಮ್​ನೊಂದಿಗೆ ವಿಶಿಷ್ಟವಾಗಿ ಸಿದ್ಧಪಡಿಸಿದ ವೆಡ್ಡಿಂಗ್ ಕಾರ್ಡ್ ಚಿತ್ರ ಫುಲ್ ವೈರಲ್ ಆಗಿತ್ತು, ಇದೀಗ

ವಿಶಿಷ್ಟ ಥೀಮ್ ನಲ್ಲಿ ಮದುವೆ ಕಾರ್ಡ್ ರೆಡಿ ಮಾಡಿದ ವಕೀಲ| ಸೊಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್| Read More »

ಮತ್ತೆ ಆತಂಕದಲ್ಲಿ ಜಗತ್ತು| ಹೈ ಸ್ಪೀಡಾಗಿ ಹರಡುವ ಮತ್ತೊಂದು ಕೊರೊನಾ ತಳಿ ಪತ್ತೆ!, ಎಚ್ಚರಿಕೆಯಿಂದಿರಲು ವೈದ್ಯಲೋಕ ಸೂಚನೆ

ಡಿಜಿಟಲ್ ಡೆಸ್ಕ್: ಕೊರೋನಾ ವೈರಸ್‌ ದೇಶದಲ್ಲಿ ಸದ್ಯ ಕಡಿಮೆ ಪ್ರಕರಣಗಳು ವರದಿಯಾಗುತ್ತಿದೆ. ಆದರೂ, ಪ್ರತಿನಿತ್ಯ ಸಾವುಗಳು ಸಂಭವಿಸುತ್ತಿದ್ದು, ಸಾವಿರಾರು ಹೊಸ ಪ್ರಕರಣಗಳು ವರದಿಯಾಗುತ್ತಿದೆ. ಈ ನಡುವೆ, ದಕ್ಷಿಣ ಆಫ್ರಿಕಾದಲ್ಲಿ ಹೊಸ ಕೋವಿಡ್ ರೂಪಾಂತರದ ಬಗ್ಗೆ ವಿಶ್ವದೆಲ್ಲೆಡೆ ಆತಂಕ ಹೆಚ್ಚಾಗಿದೆ. ಇತ್ತೀಚಿನ ಇದುವರೆಗೆ ಕಂಡುಹಿಡಿದ ಅತ್ಯಂತ ಹೆಚ್ಚು ರೂಪಾಂತರಗೊಂಡ ಆವೃತ್ತಿಯಾಗಿದೆ. ಮತ್ತು ಇದು ರೂಪಾಂತರಗಳ ದೀರ್ಘ ಪಟ್ಟಿಯನ್ನು ಹೊಂದಿದೆ, ಇದನ್ನು ಒಬ್ಬ ವಿಜ್ಞಾನಿ “ಭಯಾನಕ” ಎಂದು ವಿವರಿಸಿದ್ದಾರೆ, ಆದರೆ ಇನ್ನೊಬ್ಬರು ಇದು ಅವರು ನೋಡಿದ ಅತ್ಯಂತ ಕೆಟ್ಟ ರೂಪಾಂತರವಾಗಿದೆ

ಮತ್ತೆ ಆತಂಕದಲ್ಲಿ ಜಗತ್ತು| ಹೈ ಸ್ಪೀಡಾಗಿ ಹರಡುವ ಮತ್ತೊಂದು ಕೊರೊನಾ ತಳಿ ಪತ್ತೆ!, ಎಚ್ಚರಿಕೆಯಿಂದಿರಲು ವೈದ್ಯಲೋಕ ಸೂಚನೆ Read More »

ಎರಡು ಜೀವಗಳನ್ನು ಬಲಿ ಪಡೆದ ದುಬಾರಿ ಟೊಮ್ಯಾಟೊ| ತೋಟದಿಂದ ಕದಿಯಲು ಹೋಗಿ ಅವಾಂತರ|

ಚಿಕ್ಕಬಳ್ಳಾಪುರ: ಟೊಮ್ಯಾಟೊ ಬೆಲೆ ದುಬಾರಿಯಾಗಿರುವ ಹಿನ್ನೆಲೆಯಲ್ಲಿ ತೋಟದಲ್ಲಿ ಬೆಳೆದಿದ್ದ ಟೋಮ್ಯಾಟೊ ಕದಿಯಲು ಹೋಗಿದ್ದ ಇಬ್ಬರು ಯುವಕರು ಬೇಲಿಗೆ ಹಾಕಿದ್ದ ವಿದ್ಯುತ್ ಪ್ರವಹಿಸಿ ಮೃತಪಟ್ಟ ದಾರುಣ ಘಟನೆ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಚರಕಮಟ್ಟೇನಹಳ್ಳಿ ಬಳಿ ಸಂಭವಿಸಿದೆ. ಟೊಮ್ಯಾಟೊ ಬೆಳೆಗೆ ತೋಟದ ಮಾಲಿಕ ಅಶ್ವಥರಾವ್ ವಿದ್ಯುತ್ ಬೇಲಿ ಹಾಕಿದ್ದರು. ವಿದ್ಯುತ್ ಬೇಲಿ ತಗುಲಿ ವಸಂತರಾವ್ (28) ಸ್ಥಳದಲ್ಲೇ ಮೃತಪಟ್ಟರೆ, ಸಾವಿನ ಸುದ್ದಿ ತಿಳಿದು ಸ್ಥಳಕ್ಕೆ ಬಂದ ಸ್ಥಳೀಯರು ತೋಟದ ಮಾಲಿಕನನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದಿದ್ದಾರೆ. ತೋಟದ ಮಾಲಿಕ ಅಶ್ವಥರಾವ್

ಎರಡು ಜೀವಗಳನ್ನು ಬಲಿ ಪಡೆದ ದುಬಾರಿ ಟೊಮ್ಯಾಟೊ| ತೋಟದಿಂದ ಕದಿಯಲು ಹೋಗಿ ಅವಾಂತರ| Read More »

ನೇಣಿಗೆ ಕೊರಳೊಡ್ಡಿದ ಪುನೀತ್ ಅಭಿಮಾನಿ| ನಿಲ್ಲದ ಅಭಿಮಾನಿಗಳ ಸಾವಿನ‌ ಓಟ|

ಹಾಸನ: ಪುನೀತ್ ರಾಜ್‌ಕುಮಾರ್ ಅಗಲಿ ತಿಂಗಳಾಗುತ್ತಾ ಬಂದರೂ ಅವರ ಅಗಲಿಕೆಯ ನೋವು ಅಭಿಮಾನಿಗಳ ಮನದಲ್ಲಿ ಮಡುಗಟ್ಟಿದೆ. ಪುನೀತ್ ಇನ್ನಿಲ್ಲ ಎಂಬ ಕಠುಸತ್ಯವನ್ನು ಅಭಿಮಾನಿಗಳಿಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ದೊಡ್ಮನೆ ಕುಟುಂಬದವರು ಅಭಿಮಾನಿಗಳ ಬಳಿ ಕೈಮುಗಿದು ಕೇಳಿ ಕೊಂಡರೂ ಪ್ರಯೋಜನವಾಗಿಲ್ಲ. ಅಪ್ಪು ಅಭಿಮಾನಿಗಳ ಆತ್ಮಹತ್ಯೆ ಸರಣಿ ಇನ್ನೂ ನಿಂತಿಲ್ಲ. ಇಂದು ಹಾಸನದಲ್ಲಿ ಅಪ್ಪು ಅಭಿಮಾನಿ ಮಯೂರ ಎಂಬುವರು ನೇಣಿಗೆ ಶರಣಾಗಿದ್ದಾರೆ. ಮಯೂರ ಡಾ.ರಾಜ್‌ಕುಮಾರ್ ಅವರ ಅಭಿಮಾನಿಯಾಗಿದ್ದರು. ಅಂತೆಯೇ ಪುನೀತ್ ಅವರ ಅಭಿಮಾನಿಯೂ ಆಗಿದ್ದರು. ಹಲವು ಭಾರಿ ಪುನೀತ್ ರಾಜ್‌ಕುಮಾರ್ ಅವರನ್ನು

ನೇಣಿಗೆ ಕೊರಳೊಡ್ಡಿದ ಪುನೀತ್ ಅಭಿಮಾನಿ| ನಿಲ್ಲದ ಅಭಿಮಾನಿಗಳ ಸಾವಿನ‌ ಓಟ| Read More »

ಕಡಬ: ವಾಟ್ಸಪ್ ನಲ್ಲಿ ಸ್ಟೇಟಸ್ ಹಾಕಿದ ಹಿಂದೂ ಯುವಕರಿಗೆ ಬೆದರಿಕೆ|

ಕಡಬ: ವಾಟ್ಸಾಪ್ ನಲ್ಲಿ ಸ್ಟೇಟಸ್ ಹಾಕಿದ್ದಕ್ಕೆ ಹಿಂದೂ ಯುವಕರಿಬ್ಬರಿಗೆ ಮುಸ್ಲಿಂ ಯುವಕರು ಜೀವ ಬೆದರಿಕೆ ಬೆದರಿಕೆ ಹಾಕಿರುವ ಘಟನೆ ಕಡಬದ ಮರ್ಧಾಳದಲ್ಲಿ ನಡೆದಿದೆ. ಮರ್ದಾಳದ ಹಿಂದೂ ಯುವಕರಿಬ್ಬರು ತಮ್ಮ ವಾಟ್ಸಾಪ್ ಸ್ಟೇಟಸ್’ನಲ್ಲಿ “ಮರ್ಧಾಳದ ಮುಸ್ಲಿಮರು ನಮ್ಮ ಸಮುದಾಯದ ಹುಡುಗಿಯರಿಗೆ ಕಣ್ಣು ಹಾಕಿದ್ರೆ ನಮಗೆ ಹೇಳಿ ನಾವು ನೋಡಿಕೊಳ್ಳುತ್ತೇವೆ, ನಮ್ಮ ಹುಡುಗಿಯರು ಮುಸ್ಲಿಂ ಯುವಕರ ಜೊತೆ ಕಾಂಟ್ಯಾಕ್ಟ್ ಇಟ್ಟುಕೊಂಡಿದ್ದರೆ ಹೇಳಿ ಅವರನ್ನು ನಾವು ನೋಡಿಕೊಳ್ಳುತ್ತೇವೆ” ಎಂದು ಹಾಕಿಕೊಂಡಿದ್ದರೆಂದು ಹೇಳಲಾಗಿದೆ. ಸದ್ಯ ಇದೇ ವಿಚಾರಕ್ಕೆ ಸಂಬಂಧಿಸಿ ಮುಸ್ಲಿಂ ಯುವಕರು ಕೊಲೆ

ಕಡಬ: ವಾಟ್ಸಪ್ ನಲ್ಲಿ ಸ್ಟೇಟಸ್ ಹಾಕಿದ ಹಿಂದೂ ಯುವಕರಿಗೆ ಬೆದರಿಕೆ| Read More »

ಡಿಸೆಂಬರ್ ನಿಂದ ಶಾಲಾ ಮಕ್ಕಳಿಗೆ ಬಾಳೆಹಣ್ಣು, ಮೊಟ್ಟೆ ವಿತರಣೆಗೆ ನಿರ್ಧಾರ

ಬೆಂಗಳೂರು : ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರ ಡಿಸೆಂಬರ್ ತಿಂಗಳಿನಿಂದ ಬಾಳೆಹಣ್ಣು, ಮೊಟ್ಟೆ ವಿತರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ರಾಜ್ಯದ ಕೆಲ ಶಾಲೆಗಳ‌ ಮಕ್ಕಳಲ್ಲಿ ಅಪೌಷ್ಟಿಕತೆ ಕಂಡು ಬಂದ ಹಿನ್ನೆಲೆ ಸರ್ಕಾರ ಡಿಸೆಂಬರ್ ತಿಂಗಳಿನಿಂದ ಬಾಳೆಹಣ್ಣು, ಮೊಟ್ಟೆ ವಿತರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಸರ್ಕಾರದ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ 7 ಜಿಲ್ಲೆಗಳಲ್ಲಿ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಯಾದಗಿರಿ, ಕೊಪ್ಪಳ, ರಾಯಚೂರು, ಬೀದರ್ , ಕಲಬುರಗಿ, ವಿಜಯಪುರ, ಬಳ್ಳಾರಿ ಜಿಲ್ಲೆಯಲ್ಲಿ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಏಳು ಜಿಲ್ಲೆಗಳ

ಡಿಸೆಂಬರ್ ನಿಂದ ಶಾಲಾ ಮಕ್ಕಳಿಗೆ ಬಾಳೆಹಣ್ಣು, ಮೊಟ್ಟೆ ವಿತರಣೆಗೆ ನಿರ್ಧಾರ Read More »

ಕಸಾಪ‌ ಅಧ್ಯಕ್ಷರಾಗಿ ನಾಡೋಜ ಮಹೇಶ್ ಜೋಷಿ ಆಯ್ಕೆ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ರಾಜ್ಯಾಧ್ಯಕ್ಷರಾಗಿ ಮಹೇಶ ಜೋಷಿ ಅವರನ್ನು ಬುಧವಾರ ಚುನಾವಣಾ ಅಧಿಕಾರಿಗಳು ಘೋಷಿಸಿದ್ದಾರೆ. ಕಳೆದ ವಾರ ನಡೆದ ಅಧ್ಯಕ್ಷ ಸ್ಥಾನದ ಚುನಾವಣೆಯ ಒಟ್ಟು 3,10,153 ಮತಗಳಲ್ಲಿ ಜೋಷಿ ಅವರು 69,431 ಮತಗಳನ್ನು ಪಡೆದುಕೊಂಡಿದ್ದಾರೆ. ಗಡಿನಾಡು – ಹೊರನಾಡು ಅಧ್ಯಕ್ಷರು ಇದೇ ಸಂದರ್ಭದಲ್ಲಿ ಗಡಿನಾಡು ಹಾಗೂ ಹೊರನಾಡು ಘಟಕಗಳ ಅಧ್ಯಕ್ಷರನ್ನೂ ಘೋಷಿಸಲಾಯಿತು. ಮಹಾರಾಷ್ಟ್ರ ಗಡಿನಾಡು ಘಟಕದ ಅಧ್ಯಕ್ಷರಾಗಿ ಸೋಮಶೇಖರ ಜಮಶೆಟ್ಟಿ ( 298 ಮತಗಳು), ಆಂಧ್ರಪ್ರದೇಶ ಘಟಕದ ಅಧ್ಯಕ್ಷರಾಗಿ ಅಂಜನ್‌ ಕುಮಾರ್‌ (768), ಕೇರಳ

ಕಸಾಪ‌ ಅಧ್ಯಕ್ಷರಾಗಿ ನಾಡೋಜ ಮಹೇಶ್ ಜೋಷಿ ಆಯ್ಕೆ Read More »

503 ಎಸಿಬಿ ಅಧಿಕಾರಿಗಳಿಂದ ರಾಜ್ಯದ ವಿವಿಧ ಕಡೆ ದಾಳಿ| ಮಹಾತಿಮಿಂಗಿಲಗಳು‌ ಬಲೆಗೆ| ಅಪಾರ ಆಸ್ತಿ ಮುಟ್ಟುಗೋಲು|ಶೋಧ ಕಾರ್ಯದಲ್ಲಿ ಹೊರಬಿದ್ದ ಆಸ್ತಿ‌ ಎಷ್ಟು ಗೊತ್ತಾ?

ಬೆಂಗಳೂರು: ನ.24 ರಂದು ನಡೆದ ಎಸಿಬಿ, ಪೊಲೀಸ್ ಠಾಣೆಗಳ ವಿವಿಧ ತಂಡಗಳಿಂದ 15 ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 68 ಸ್ಥಳಗಳಲ್ಲಿ ಒಟ್ಟು 503 ಅಧಿಕಾರಿ ಹಾಗೂ ಸಿಬ್ಬಂದಿ ಒಟ್ಟು 68 ತಂಡದೊಂದಿಗೆ ಶೋಧನಾ ಕಾರ್ಯ ಕೈಗೊಳ್ಳಲಾಗಿತ್ತು. ಅದರಂತೆ ACB ಹೊರಡಿಸಿರುವ ಹೇಳಿಕೆಯ ವಿವರ ಹೀಗಿದೆ. ಎಸ್. ಎಂ. ಬಿರಾದರ್, ಕಿರಿಯ ಇಂಜಿನಿಯರ್, ಲೋಕೋಪಯೋಗಿ ಇಲಾಖೆ, ಜೇವರ್ಗಿ.ಎಸಿಬಿ ದಾಳಿ ನಡೆಸಿದಾಗ ಕಲಬುರಗಿಯಲ್ಲಿ 2 ವಾಸದ ಮನೆಗಳು, ಬೆಂಗಳೂರು ನಗರದಲ್ಲಿ 1 ನಿವೇಶನ, 3 ವಿವಿಧ ಕಂಪನಿಯ ಕಾರುಗಳು,

503 ಎಸಿಬಿ ಅಧಿಕಾರಿಗಳಿಂದ ರಾಜ್ಯದ ವಿವಿಧ ಕಡೆ ದಾಳಿ| ಮಹಾತಿಮಿಂಗಿಲಗಳು‌ ಬಲೆಗೆ| ಅಪಾರ ಆಸ್ತಿ ಮುಟ್ಟುಗೋಲು|ಶೋಧ ಕಾರ್ಯದಲ್ಲಿ ಹೊರಬಿದ್ದ ಆಸ್ತಿ‌ ಎಷ್ಟು ಗೊತ್ತಾ? Read More »