ರಾಜ್ಯ

ದಾಂಪತ್ಯ ಜೀವನಕ್ಕೆ ಪ್ರವೇಶಿಸಿದ ಎಸ್ ನಾರಾಯಣ್ ಪುತ್ರ..!

ಬೆಂಗಳೂರು: ನಿರ್ದೇಶಕ ಹಾಗೂ ನಟ ಎಸ್ ನಾರಾಯಣ್ ಪುತ್ರ ಪಂಕಜ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆ ಸಮಾರಂಭವು ಮೈಸೂರಿನಲ್ಲಿ ಸರಳವಾಗಿ ನೆರವೇರಿದೆ. ಕೊರೊನಾ ಕಾರಣಕ್ಕೆ ಕೇವಲ ಕುಟುಂಬಸ್ಥರು ಮತ್ತು ಆಪ್ತರನ್ನು ಮಾತ್ರ ಆಹ್ವಾನ ನೀಡಲಾಗಿತ್ತು.ಎಸ್ ನಾರಾಯಣ್ ಅವರ ಮಗ ಪಂಕಜ್ ರಕ್ಷಿತಾ ಎನ್ನುವವರ ಜೊತೆಗೆ ಸಪ್ತಪದಿ ತುಳಿದಿದ್ದಾರೆ. ನಟ ದರ್ಶನ್, ಹಿರಿಯ ನಟಿ ಶ್ರುತಿ, ವಿನೋದ್ ಪ್ರಭಾಕರ್, ಚಿಕ್ಕಣ್ಣ, ನಟಿ ಸುಧಾರಾಣಿ, ಸೃಜನ್ ಲೋಕೇಶ್, ಗಿರಿಜಾ ಲೋಕೇಶ್, ಯೋಗರಾಜ್ ಭಟ್, ದರ್ಶನ್, ವಿನೋದ್ ಪ್ರಭಾಕರ್,ಚಿಕ್ಕಣ್ಣ, ವಿಷ್ಣುವರ್ಧನ್ ಕುಟುಂಬ, […]

ದಾಂಪತ್ಯ ಜೀವನಕ್ಕೆ ಪ್ರವೇಶಿಸಿದ ಎಸ್ ನಾರಾಯಣ್ ಪುತ್ರ..! Read More »

ವಿಶ್ವಪ್ರಸಿದ್ದ ಮುರುಡೇಶ್ವರದ ಶಿವನ ಮೂರ್ತಿಗೆ ಬಂತೇ ಸಂಚಕಾರ..?, ಐಸಿಸ್ ಪತ್ರಿಕೆಯಲ್ಲಿ ವಿರೂಪಗೊಂಡ ಪ್ರತಿಮೆ| ಏನಿದು ಮಹಾದೇವಾ..?

ಕಾರವಾರ: ಇತಿಹಾಸ ಪ್ರಸಿದ್ಧ ಧಾರ್ಮಿಕ ಸ್ಥಳಗಳಲ್ಲಿ ಒಂದಾದ ಉತ್ತರ ಕನ್ನಡದ ಮುರುಡೇಶ್ವರದ ಬೃಹತ್ ಈಶ್ವರ ಪ್ರತಿಮೆ ಚಿತ್ರ ಜಗತ್ತಿನ ಕುಖ್ಯಾತ ಉಗ್ರ ಸಂಘಟನೆಯ ಪತ್ರಿಕೆಯಲ್ಲಿ ಪ್ರಕಟವಾಗಿದ್ದು, ಇನ್ನು ಇದು ಉಗ್ರ ಸಂಘಟನೆ ದಾಳಿಯ ಪಿತೂರಿ ಎಂಬ ಅನುಮಾನ ಮೂಡಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಶಿವನ ವಿಗ್ರಹದ ಶಿರವನ್ನು ಕತ್ತರಿಸಿದಂತೆ ಎಡಿಟ್ ಮಾಡಲಾದ ಫೋಟೊವನ್ನು ಉಗ್ರ ಸಂಘಟನೆ ಐಸಿಸ್ ಪತ್ರಿಕೆಯಲ್ಲಿ ಪ್ರಕಟಿಸಲಾಗಿದ್ದು, ಸಧ್ಯ ಈ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ. ಮಾದ್ಯಮ

ವಿಶ್ವಪ್ರಸಿದ್ದ ಮುರುಡೇಶ್ವರದ ಶಿವನ ಮೂರ್ತಿಗೆ ಬಂತೇ ಸಂಚಕಾರ..?, ಐಸಿಸ್ ಪತ್ರಿಕೆಯಲ್ಲಿ ವಿರೂಪಗೊಂಡ ಪ್ರತಿಮೆ| ಏನಿದು ಮಹಾದೇವಾ..? Read More »

ನ.26 ರಿಂದ ರಾಜ್ಯದಲ್ಲಿ ಮತ್ತೆ ಭಾರೀ ಮಳೆ ಸಾಧ್ಯತೆ

ಬೆಂಗಳೂರು- ಕಳೆದ ಎರಡು ವಾರಗಳಿಂದಲೂ ಸತತವಾಗಿ ಬೀಳುತ್ತಿರುವ ಅಕಾಲಿಕ ಮಳೆ ಇಂದೂ ಕೂಡ ಮುಂದುವರೆಯಲಿದೆ.ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮದಿಂದ ಸತತವಾಗಿ ರಾಜ್ಯದ ಒಳನಾಡಿನಲ್ಲಿ ಮಳೆಯಾಗುತ್ತಿದೆ. ನಿನ್ನೆ ಸಂಜೆ ಹಾಗೂ ರಾತ್ರಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು, ರಾಮನಗರ ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಹಾಗೂ ಭಾರೀ ಪ್ರಮಾಣದ ಮಳೆಯಾಗಿದೆ. ನವೆಂಬರ್ ನಲ್ಲಿ ಇಷ್ಟೊಂದು ಮಳೆಯಾಗಿರುವುದು ಹೊಸ ದಾಖಲೆಯನ್ನೇ ನಿರ್ಮಿಸಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ ರೆಡ್ಡಿ ತಿಳಿಸಿದರು. ಹವಾಮಾನ ಮುನ್ಸೂಚನೆ

ನ.26 ರಿಂದ ರಾಜ್ಯದಲ್ಲಿ ಮತ್ತೆ ಭಾರೀ ಮಳೆ ಸಾಧ್ಯತೆ Read More »

80ರ ಮುದುಕನಿಂದ ಮೊಮ್ಮಗಳ ಅತ್ಯಾಚಾರ..!

ಡಿಜಿಟಲ್ ಡೆಸ್ಕ್: ಲೈಂಗಿಕ ಕಿರುಕುಳ ಆರೋಪದ ಮೇಲೆ 80 ವರ್ಷದ ವ್ಯಕ್ತಿಯನ್ನ ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಲೈಂಗಿಕ ಸಂಬಂಧ ಹೊಂದಿದ್ದ ಮಹಿಳೆಯ ಮೊಮ್ಮಗಳ ಮೇಲೆ ಅತ್ಯಾಚಾರ ಎಸಗಿದ ವೃದ್ದನೊಬ್ಬನ ಕಾಮತೃಷೆ ನಗರದಲ್ಲಿ ಸಂಚಲನ ಮೂಡಿಸಿದೆ. ಪೊಲೀಸರ ಪ್ರಕಾರ, ಹಬೀಬುದ್ದೀನ್ ಅಲಿಯಾಸ್ ಬಶೀರ್ (80) ಓಲ್ಡ್ ಸಿಟಿಯ ಪಂಜೇಶ ಪ್ರದೇಶದ ನಿವಾಸಿಯಾಗಿದ್ದು, ವಿವಿಧ ಕಾರಣಗಳಿಗಾಗಿ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದನು. ಯಾರಿಗಾದರೂ ಹೇಳಿದರೆ ಸಹಜೀವನ ಮಾಡುವುದಾಗಿ ಬೆದರಿಸಿದ್ದ. ಇನ್ನು ಹಿರಿಯ ಮಹಿಳೆಯೊಂದಿಗೆ ಸಂಪರ್ಕ ಬೆಳೆಸಿ ಮೊಮ್ಮಗಳ ಮೇಲೆ ನೀಚ

80ರ ಮುದುಕನಿಂದ ಮೊಮ್ಮಗಳ ಅತ್ಯಾಚಾರ..! Read More »

ಕೊನೆ ಕ್ಷಣದಲ್ಲಿ ಕಾಂಗ್ರೆಸ್ ನಿಂದ ಪರಿಷತ್ ಚುನಾವಣಾ ಅಭ್ಯರ್ಥಿಗಳ ಪಟ್ಟಿ ಪ್ರಕಟ| ದ.ಕನ್ನಡದಲ್ಲಿ ಮಂಜುನಾಥ ಭಂಡಾರಿಗೆ ಟಿಕೆಟ್|

ಮಂಗಳೂರು: ಭಾರೀ ಕುತೂಹಲ ಕೆರಳಿಸಿದ್ದ ವಿಧಾನ ಪರಿಷತ್ ಚುನಾವಣೆಯ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಸಹ್ಯಾದ್ರಿ ಇಂಜಿನಿಯನಿರಿಂಗ್ ಕಾಲೇಜಿನ ಮುಖ್ಯಸ್ಥ ಮಂಜುನಾಥ ಭಂಡಾರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಕಾಂಗ್ರೆಸ್ ಹೈಕಮಾಂಡ್ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು ಸೋಮವಾರ ಸಂಜೆ ಪಟ್ಟಿ ಬಿಡುಗಡೆಗೊಳಿಸಿದೆ. ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದ್ದಾಗಿ ಕೆಲ ಮಾಧ್ಯಮಗಳು ಮತ್ತು ಪ್ರತಿಷ್ಠಿತ ಪತ್ರಿಕೆಯೊಂದರ ವೆಬ್ ಸೈಟ್ ನಲ್ಲಿ ಬರೆಯಲಾಗಿತ್ತು. ಇಂದು ಮಧ್ಯಾಹ್ನ ಸಂಭಾವ್ಯರ ಲಿಸ್ಟ್

ಕೊನೆ ಕ್ಷಣದಲ್ಲಿ ಕಾಂಗ್ರೆಸ್ ನಿಂದ ಪರಿಷತ್ ಚುನಾವಣಾ ಅಭ್ಯರ್ಥಿಗಳ ಪಟ್ಟಿ ಪ್ರಕಟ| ದ.ಕನ್ನಡದಲ್ಲಿ ಮಂಜುನಾಥ ಭಂಡಾರಿಗೆ ಟಿಕೆಟ್| Read More »

ಸಂಸದ ಪ್ರತಾಪ್ ಸಿಂಹ ತೆರಳುತ್ತಿದ್ದಂಥ ಕಾರು ಪಲ್ಟಿ?

ರಾಮನಗರ: ಮೈಸೂರಿನಿಂದ ಬೆಂಗಳೂರಿಗೆ ಕಾರ್ಯ ನಿಮಿತ್ತ ತೆರಳುತ್ತಿದ್ದಂತ ಸಂಸದ ಪ್ರತಾಪ್ ಸಿಂಹ ಕಾರು, ಪಲ್ಟಿಯಾಗಿದೆ ಎಂಬ ಸುದ್ದಿಯೊಂದು ಹರಿದಾಡುತ್ತಿದೆ.. ಸಂಸದ ಪ್ರತಾಪ್ ಸಿಂಹ ಅವರು, ಅವರ ಪತ್ನಿ, ಮಗಳು, ಕಾರು ಚಾಲಕ ಸೇರಿದಂತೆ ಆರು ಜನರೊಂದಿಗೆ ತಮ್ಮ ಕಾರಿನಲ್ಲಿ ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದರು. ರಾಮನಗರ ಜಿಲ್ಲೆಯ ಚೆನ್ನಪಟ್ಟಣ ತಾಲೂಕಿನ ಮುದುಗೆರೆ ಬಳಿಯಲ್ಲಿ ಕಾರು ನಿಲ್ಲಿಸಿ ಊಟ ಮಾಡುತ್ತಿದ್ದ ವೇಳೆ ಪ್ರಯಾಣಿಕರಿದ್ದ ಕಾರೊಂದು ಪಲ್ಟಿಯಾಗಿದೆ. ಈ ವೇಳೆ ಅಲ್ಲಿದೆ ಧಾವಿಸಿದ ಸಂಸದರು ಕಾರಿನಲ್ಲಿದ್ದವರನ್ನು ರಕ್ಷಿಸಿದ್ದಾರೆ. ಘಟನೆ ಹೇಗೆ ನಡೆಯಿತು

ಸಂಸದ ಪ್ರತಾಪ್ ಸಿಂಹ ತೆರಳುತ್ತಿದ್ದಂಥ ಕಾರು ಪಲ್ಟಿ? Read More »

ರಾಜ್ಯ ಸರಕಾರದಿಂದ ‘ಮಳೆಹಾನಿ’ ಪರಿಹಾರ ಘೋಷಣೆ |ತಕ್ಷಣ ಹಣ ಬಿಡುಗಡೆ ಮಾಡಲು ಡಿಸಿಗಳಿಗೆ ಸೂಚನೆ|

ಬೆಂಗಳೂರು : ವರುಣನ ಆರ್ಭಟಕ್ಕೆ ರಾಜ್ಯದ ಹಲವು ಭಾಗಗಳು ತತ್ತರಿಸಿದ್ದು, ಸದ್ಯ ಮಳೆಯಿಂದ ಭಾರಿ ಹಾನಿಯಾಗಿದೆ. ಈ ಹಿನ್ನಲೆಯಲ್ಲಿ ಸಂತ್ರಸ್ತರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರಿಹಾರ ಘೋಷಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಸಿಎಂ, ‘ನೀರು ನುಗ್ಗಿ ಹಾನಿಯಾದ ಮನೆಗಳಿಗೆ 10,000 ರೂ., ಸಂಪೂರ್ಣ ಹಾನಿಯಾದ ಮನೆಗಳಿಗೆ 95,000 ರೂ. ಕೂಡಲೇ ಹಣ ಬಿಡುಗಡೆ ಮಾಡುವಂತೆ ಆಯಾ ಜಿಲ್ಲಾ ಡಿಸಿಗೆ ಸೂಚಿಸಿದ್ದೇನೆ’ ಎಂದರು. ಅದ್ರಂತೆ, ನೆಲಸಮವಾದ ಮನೆಗಳಿಗೆ 5 ಲಕ್ಷ ರೂಪಾಯಿ, ಅಲ್ಪ ಪ್ರಮಾಣದಲ್ಲಿ ಹಾನಿಯಾದ ಮನೆಗಳಿಗೆ 50 ಸಾವಿರ

ರಾಜ್ಯ ಸರಕಾರದಿಂದ ‘ಮಳೆಹಾನಿ’ ಪರಿಹಾರ ಘೋಷಣೆ |ತಕ್ಷಣ ಹಣ ಬಿಡುಗಡೆ ಮಾಡಲು ಡಿಸಿಗಳಿಗೆ ಸೂಚನೆ| Read More »

ಪ್ರೀತಿ ನಿರಾಕರಿಸಿ ಇನ್ನೊಬ್ಬಳ ವರಿಸಲು ಮುಂದಾದ ಪ್ರಿಯಕರ| ನೊಂದ ಪ್ರಿಯತಮೆ ಆತನಿಗೆ ಮಾಡಿದ್ದೇನು ಗೊತ್ತಾ?

ತಿರುವನಂತಪುರಂ: 35 ವರ್ಷದ ಮಹಿಳೆ ತನ್ನ ಮದುವೆಯ ಪ್ರಸ್ತಾಪವನ್ನು ತಿರಸ್ಕರಿಸಿದ ನಂತರ ತನ್ನ ಪ್ರಿಯಕರನ ಮೇಲೆ ಆಸಿಡ್ ಎಸೆದ ಆರೋಪದ ಮೇಲೆ ಬಂಧಿಸಲಾಗಿದೆ. ಕೇರಳದ ಇಡುಕ್ಕಿ ಜಿಲ್ಲೆಯ ಆದಿಮಾಲಿ ಎಂಬಲ್ಲಿ ಈ ಘಟನೆ ನಡೆದಿದೆ ಗಾಯಗೊಂಡ ಅರುಣ್ ಕುಮಾರ್ (27) ತಿರುವನಂತಪುರಂ ಜಿಲ್ಲೆಯ ಪೂಜಾಪ್ಪುರ ಮೂಲದವರು. ಆರೋಪಿ ಶೀಬಾಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಭೇಟಿಯಾಗಿದ್ದ ಆತ ಇಬ್ಬರ ನಡುವೆ ಪ್ರೇಮಾಂಕುರವಾಗಿತ್ತು. ಆದರೆ, ಅರುಣ್ ಬೇರೆ ಹುಡುಗಿಯನ್ನು ಮದುವೆಯಾಗಲು ನಿರ್ಧರಿಸಿದ್ದು ಶೀಬಾಳ ಮನಸ್ತಾಪಕ್ಕೆ ಕಾರಣವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರೀತಿ ನಿರಾಕರಿಸಿ ಇನ್ನೊಬ್ಬಳ ವರಿಸಲು ಮುಂದಾದ ಪ್ರಿಯಕರ| ನೊಂದ ಪ್ರಿಯತಮೆ ಆತನಿಗೆ ಮಾಡಿದ್ದೇನು ಗೊತ್ತಾ? Read More »

ಪಠ್ಯಕ್ರಮ ಪೂರ್ಣಗೊಳಿಸಲು ಕಾಲಾವಕಾಶ ಕೊರತೆ| ಈ ಬಾರಿಯೂ ಎಸ್ಸೆಸ್ಸೆಲ್ಸಿ ಪರೀಕ್ಷೆ ವಿಳಂಬ ಸಾಧ್ಯತೆ|

ಬೆಂಗಳೂರು : 2021-22 ನೇ ಸಾಲಿನ ಶೈಕ್ಷಣಿಕ ಅವಧಿ ವಿಳಂಬ ಹಾಗೂ ಪಠ್ಯಕ್ರಮ ಪರಿಪೂರ್ಣಗೊಳಿಸಲು ಕಾಲಾವಕಾಶದ ಕೊರತೆ ಇರುವುದರಿಂದ ಈ ಬಾರಿಯೂ ಎಸ್‌ಎಸ್‌ಎಲ್ ಸಿ ಪರೀಕ್ಷೆ ವಿಳಂಬವಾಗುವ ಸಾಧ್ಯತೆ ಇದೆ. ಶೈಕ್ಷಣಿಕ ಅವಧಿ ವಿಳಂಬ ಮತ್ತು ಪಠ್ಯ ಕ್ರಮ ಪೂರ್ಣಗೊಳಿಸಲು ಕಾಲಾವಕಾಶದ ಹಿನ್ನೆಲೆಯಲ್ಲಿ 2022 ರ ಎಸ್‌ಎಸ್‌ಎಲ್ ಸಿ ಪರೀಕ್ಷೆಯನ್ನು ಮೇ ಕೊನೆಯ ವಾರದಿಂದ ಜೂನ್ ಮೊದಲ ವಾರದ ವೇಳೆಗೆ ನಡೆಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ ಎನ್ನಲಾಗಿದೆ. ಪ್ರತಿ ವರ್ಷ ಮಾರ್ಚ್ ಕೊನೆಯ ವಾರದಿಂದ ಏಪ್ರಿಲ್

ಪಠ್ಯಕ್ರಮ ಪೂರ್ಣಗೊಳಿಸಲು ಕಾಲಾವಕಾಶ ಕೊರತೆ| ಈ ಬಾರಿಯೂ ಎಸ್ಸೆಸ್ಸೆಲ್ಸಿ ಪರೀಕ್ಷೆ ವಿಳಂಬ ಸಾಧ್ಯತೆ| Read More »

ಪೆಟ್ರೋಲ್ ಬಳಿಕ ಶತಕ ಬಾರಿಸಿದ ಟೊಮ್ಯಾಟೊ| ಗ್ರಾಹಕರ ಕೈ ಸುಡುತ್ತಿದ್ದಾಳೆ ಕೆಂಪು ಸುಂದರಿ|

ಬೆಂಗಳೂರು :ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಇದೀಗ ಮತ್ತೊಂದು ಶಾಕ್ ಎದುರಾಗಿದ್ದು ಪೆಟ್ರೋಲ್ ಬಳಿಕ ಟೊಮೊಟೊ ಬೆಲೆ ಶತಕ ದಾಟಿದೆ. ಬೆಂಗಳೂರಿನಲ್ಲಿ 1 ಕೆಜಿ ಟೊಮೊಟೊ ಬೆಲೆ 100 ರೂ. ಗಡಿ ದಾಟಿದೆ. ರಾಜ್ಯಾದ್ಯಂತ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯ ಪರಿಣಾಮ ಟೊಮೊಟೊ ಬೆಲೆ 100 ರೂ.ಗಡಿ ದಾಟಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ 1 ಕೆ.ಜಿ ಬೆಲೆ 98-100 ರೂ. ಮತ್ತು ಹಾಪ್‌ಕಾಮ್ಸ್ ಮಳಿಗೆಗಳಲ್ಲಿ 93 ರೂ. ಗೆ ಏರಿಕೆಯಾಗಿದೆ. ಭಾರೀ ಮಳೆಯಿಂದಾಗಿ ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ

ಪೆಟ್ರೋಲ್ ಬಳಿಕ ಶತಕ ಬಾರಿಸಿದ ಟೊಮ್ಯಾಟೊ| ಗ್ರಾಹಕರ ಕೈ ಸುಡುತ್ತಿದ್ದಾಳೆ ಕೆಂಪು ಸುಂದರಿ| Read More »