ವಿವಾದಾತ್ಮಕ ಹೇಳಿಕೆ ಪ್ರಕರಣ| ಕ್ಷಮೆಯಾಚಿಸಿದ ನಾದಬ್ರಹ್ಮ ಹಂಸಲೇಖ
ಬೆಂಗಳೂರು: ಖ್ಯಾತ ಸಂಗೀತ ನಿರ್ದೇಶಕ, ಸಿನಿಮಾ ಸಾಹಿತಿ ನಾದ ಬ್ರಹ್ಮ ಹಂಸಲೇಖ ಅವರು ಪೇಜಾವರ ಶ್ರೀಗಳ ಕುರಿತು ಆಡಿದ ಮಾತುಗಳಿಗೆ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಅವರು ಕ್ಷಮೆಯಾಚಿಸಿದ್ದಾರೆ. ನಾನು ಒಬ್ಬ ಸಂಗೀತಗಾರ.ನನಗೆ ಯಾರಿಗೂ ನೋವು ಕೊಡಲು ಇಷ್ಟವಿಲ್ಲ. ನನ್ನ ಸಂಗೀತದಂತೆ ನನ್ನ ಮಾತು, ಬದುಕು ಕೂಡ ಎಲ್ಲರಿಗೂ ಸುಖ ಕೊಡಬೇಕು. ಆದರೆ, ಎಲ್ಲಾ ಅನಿಷ್ಠಗಳನ್ನು ತೊಡೆದು ಹಾಕುವ ದಿಸೆಯಲ್ಲಿ ನನ್ನ ಪಾತ್ರವೂ ಯಾವುದೇ ಮೂಲಕ ಇದ್ದರೆ ಅದನ್ನು ನಾನು ಮಾಡಿಯೇ ಮಾಡುತ್ತೇನೆ ಎಂದು ಹೇಳಿದ್ದಾರೆ. […]
ವಿವಾದಾತ್ಮಕ ಹೇಳಿಕೆ ಪ್ರಕರಣ| ಕ್ಷಮೆಯಾಚಿಸಿದ ನಾದಬ್ರಹ್ಮ ಹಂಸಲೇಖ Read More »









