ರಾಜ್ಯ

ಗ್ರಾಹಕರಿಗೆ ಅಗ್ಗದ ದರದಲ್ಲಿ ಮರಳು ಒದಗಿಸಲು ಕ್ರಮ| ನೂತನ ಮರಳು ನೀತಿಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅಸ್ತು|

ಬೆಂಗಳೂರು: ಗ್ರಾಹಕರಿಗೆ ಅತ್ಯಂತ ಅಗ್ಗದ ದರದಲ್ಲಿ ಹಾಗೂ ಸುಲಭವಾಗಿ ಮರಳು ಒದಗಿಸಲು ರಾಜ್ಯ ಸರಕಾರ ‘ನೂತನ ಮರಳು ನೀತಿ’ಯನ್ನು ಜಾರಿಗೊಳಿಸಲು ಸಚಿವ ಸಂಪುಟ ಮಹತ್ವದ ತೀರ್ಮಾನ ಮಾಡಿದೆ. ಸೋಮವಾರ ವಿಧಾನಸೌಧದ ಮೂರನೇ ಮಹಡಿಯಲ್ಲಿನ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಮೇಲ್ಕಂಡ ತೀರ್ಮಾನ ಮಾಡಿದ್ದು, ಕನಿಷ್ಠಪಕ್ಷ ಒಂದು ಲಾರಿ ಲೋಡ್ ಮರಳು 10ಸಾವಿರ ರೂ.ಗಳಿಂದ 12ಸಾವಿರ ರೂ.ಗಳಿಗೆ ದೊರಕಿಸಿಕೊಡಲು ಉದ್ದೇಶಿಸಿದ್ದು, ಮರಳು ಗಣಿಗಾರಿಕೆಯಲ್ಲಿ ಪಾರದರ್ಶಕತೆಯನ್ನು ತರಲು ಮುಂದಾಗಿದೆ ಎಂದು ಕಾನೂನು […]

ಗ್ರಾಹಕರಿಗೆ ಅಗ್ಗದ ದರದಲ್ಲಿ ಮರಳು ಒದಗಿಸಲು ಕ್ರಮ| ನೂತನ ಮರಳು ನೀತಿಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅಸ್ತು| Read More »

‘ಅಪ್ಪು’ ವಿನ ಆತ್ಮ‌ಮಾತಾಡಿತೇ..? ಅಭಿಮಾನಿಗಳನ್ನು ಪ್ರೀತಿಸುತ್ತೇನೆಂದರಾ ಪುನೀತ್!? ಏನಿದು “ಆತ್ಮಸಂದರ್ಶನ?”

ಬೆಂಗಳೂರು: ನಟ ಪುನೀತ್‌ ರಾಜ್‌ಕುಮಾರ್‌ ಅವರು ಎಲ್ಲರನ್ನೂ ಅಗಲಿ ಇಂದಿಗೆ 11 ದಿನಗಳಾಗಿವೆ. ಅವರ 11ನೇ ದಿನದ ವಿಧಿವಿಧಾನ ನಡೆಯುತ್ತಿರುವ ನಡುವೆಯೇ ಅಪ್ಪುವಿನ ಆತ್ಮದ ಜತೆ ಸ್ಟೀವ್‌ ಹಫ್‌ ಅವರು ಮಾತನಾಡಿರುವ ವಿಡಿಯೋ ಇದೀಗ ವೈರಲ್‌ ಆಗಿದೆ. ಇದಾಗಲೇ ಸುಶಾಂತ್‌ ಸಿಂಗ್‌ ಸೇರಿದಂತೆ ಹಲವಾರು ಮಂದಿಯ ಆತ್ಮಗಳ ಜತೆ ಮಾತನಾಡಿರುವುದಾಗಿ ಹೇಳಿ ಅದರ ವಿಡಿಯೋ ಮಾಡುತ್ತಿರುವ ಸ್ವೀವ್‌ ಹಫ್‌ ಇದೀಗ ಪುನೀತ್‌ ರಾಜ್‌ಕುಮಾರ್‌ ಅವರ ಆತ್ಮದ ಜತೆಗೂ ಮಾತನಾಡಿರುವುದಾಗಿ ಹೇಳಿದ್ದು ಅದರ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಅದನ್ನು

‘ಅಪ್ಪು’ ವಿನ ಆತ್ಮ‌ಮಾತಾಡಿತೇ..? ಅಭಿಮಾನಿಗಳನ್ನು ಪ್ರೀತಿಸುತ್ತೇನೆಂದರಾ ಪುನೀತ್!? ಏನಿದು “ಆತ್ಮಸಂದರ್ಶನ?” Read More »

ಪುನೀತ್ ರೀತಿಯಲ್ಲೇ ಸಾವನ್ನಪ್ಪಿದ ಒಲಿಂಪಿಯಾ ದಂತಕಥೆ ಶಾನ್ ರೋಡೆನ್| 46ರ‌ ವಯಸ್ಸಲ್ಲಿ ಕಣ್ಮುಚ್ಚಿದ ಬಾಡಿ ಬಿಲ್ಡರ್|

ಡಿಜಿಟಲ್ ಡೆಸ್ಕ್: ಮಾಜಿ ಮಿಸ್ಟರ್ ಒಲಂಪಿಯಾ ಚಾಂಪಿಯನ್ ಶಾನ್ ರೋಡೆನ್ ಅವರು 46 ನೇ ವಯಸ್ಸಿನಲ್ಲಿ ಶನಿವಾರ ನಿಧನರಾದರು. ರೋಡೆನ್ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಇದೆ ಅವರ ನಿಧನಕ್ಕೆ ಕಾರಣವಾಗಿದೆ.ಅವರ ತರಬೇತುದಾರರು ಹೃದಯಾಘಾತದಿಂದ ಸಾವನ್ನಪಿರುವುದಾಗಿ ದೃಢಪಡಿಸಿದರು. 43 ನೇ ವಯಸ್ಸಿನಲ್ಲಿ ಒಲಿಂಪಿಯಾವನ್ನು ಗೆದ್ದ ರೋಡೆನ್ ಕ್ರೀಡಾ ದಂತಕಥೆ ಎಂದರೆ ತಪ್ಪಾಗಲಾರದು. ಶಾನ್ ರೋಡೆನ್ ಅವರ ಮರಣವು ಈಗ ಹಲವಾರು ಕ್ರೀಡಾಪಟುಗಳು ಮತ್ತು ದೇಹದಾರ್ಢ್ಯ ಪಟುಗಳನ್ನು ಚಿಂತೆಗೆ ದೂಡಿದ್ದು ದಿವಂಗತ ಬಾಡಿಬಿಲ್ಡರ್‌ಗೆ ಸಂತಾಪ ಸೂಚಿಸಲು ಎಲ್ಲರೂ ಮುಂದಾಗಿದ್ದರೂ ಸಹ ಇದೀಗ

ಪುನೀತ್ ರೀತಿಯಲ್ಲೇ ಸಾವನ್ನಪ್ಪಿದ ಒಲಿಂಪಿಯಾ ದಂತಕಥೆ ಶಾನ್ ರೋಡೆನ್| 46ರ‌ ವಯಸ್ಸಲ್ಲಿ ಕಣ್ಮುಚ್ಚಿದ ಬಾಡಿ ಬಿಲ್ಡರ್| Read More »

ಇಂದಿನಿಂದ ರಾಜ್ಯದಲ್ಲಿ ಕೆಜಿ ತರಗತಿ, ಅಂಗನವಾಡಿ, ಪ್ಲೇ ಹೋಂ ಆರಂಭ| ಸೂಕ್ತ ನಿಯಮಗಳನ್ನು ಪಾಲಿಸಲು ಸೂಚನೆ|

ಬೆಂಗಳೂರು : ಕೊರೋನಾ ಭೀತಿಯ ನಡುವೆಯೂ ರಾಜ್ಯಾದ್ಯಂತ 1 ರಿಂದ 12 ನೇ ತರಗತಿಗಳನ್ನು ಆರಂಭಿಸಲಾಗಿದೆ. ರಾಜ್ಯಾದ್ಯಂತ ಇಂದಿನಿಂದ ಅಂಗನವಾಡಿ ಕೇಂದ್ರಗಳು ಹಾಗೂ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ಎಲ್ ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಆರ್ಧ ದಿನ ಭೌತಿಕ ತರಗತಿಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಅಂಗನವಾಡಿ ಕೇಂದ್ರ ಆರಂಭದ ಕುರಿತಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಕೋವಿಡ್-19 ಹಿನ್ನಲೆಯಲ್ಲಿ ಅಂಗನವಾಡಿ ಕೇಂದ್ರಗಳಿಗೆ

ಇಂದಿನಿಂದ ರಾಜ್ಯದಲ್ಲಿ ಕೆಜಿ ತರಗತಿ, ಅಂಗನವಾಡಿ, ಪ್ಲೇ ಹೋಂ ಆರಂಭ| ಸೂಕ್ತ ನಿಯಮಗಳನ್ನು ಪಾಲಿಸಲು ಸೂಚನೆ| Read More »

ಹಾಸನಾಂಬೆ ದೇವಿ ದರ್ಶನಕ್ಕೆ ತೆರೆ| ಲಕ್ಷಾಂತರ ಜನರಿಂದ ನಡೆಯಿತು ದೇವಿ ದರ್ಶನ|

ಹಾಸನ: ಇಲ್ಲಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಹಾಸನಾಂಬೆ ದೇವಿಯ ದರ್ಶನಕ್ಕೆ ಇಂದು (ನವೆಂಬರ್ 6) 1 ಗಂಟೆ 4 ನಿಮಿಷಕ್ಕೆ ತೆರೆಬಿದ್ದಿದೆ. ಮಧ್ಯಾಹ್ನ ಗರ್ಭಗುಡಿಯ ಬಾಗಿಲು ಮುಚ್ಚಲಾಗಿದೆ. ಹಾಸನಾಂಬೆ ದೇಗುಲದ ಒಳಗೆ ಪೂಜಾ ಕೈಂಕರ್ಯ ನಡೆಸಲಾಗಿದೆ. ಹಾಸನ ಜಿಲ್ಲಾ ಉಸ್ತುವಾರಿ ಸಚಿವರು, ಹಾಸನದ ಜಿಲ್ಲಾಧಿಕಾರಿ, ಎಸ್​ಪಿ, ಆಡಳಿತಾಧಿಕಾರಿ ಸಮ್ಮುಖದಲ್ಲಿ ದೇಗುಲ ಮುಚ್ಚಲಾಗಿದೆ. ಮುಂದಿನ 1 ವರ್ಷದವರೆಗೆ ಹಾಸನಾಂಬೆ ದೇಗುಲದ ಬಾಗಿಲು ಮುಚ್ಚಿರಲಿದೆ. ಕಳೆದ 10 ದಿನಗಳಿಂದ ಲಕ್ಷಾಂತರ ಭಕ್ತರಿಂದ ಹಾಸನಾಂಬೆ ದರ್ಶನ ಪಡೆಯಲಾಗಿತ್ತು. 10ನೇ ದಿನವಾದ ಇಂದು

ಹಾಸನಾಂಬೆ ದೇವಿ ದರ್ಶನಕ್ಕೆ ತೆರೆ| ಲಕ್ಷಾಂತರ ಜನರಿಂದ ನಡೆಯಿತು ದೇವಿ ದರ್ಶನ| Read More »

ಕೆರೆಗೆ ಉರುಳಿದ ರಾಜ್ಯ ಸಾರಿಗೆ ಬಸ್| ತಪ್ಪಿದ ಮಹಾದುರಂತ

ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ 25 ಜನ ಪ್ರಯಾನಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಕೆರೆಗೆ ಉರುಳಿಬಿದ್ದಿರೋ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಬಳಿ ನಡೆದಿದೆ. ಬಾಗೇಪಲ್ಲಿಯಿಂದ ಚಿಂತಾಮಣಿಗೆ ತೆರಳುತ್ತಿದ್ದ ಕೆಎ 40 ಎಫ್ 701 ನಂಬರಿನ ಕೆಎಸ್‌ಆರ್‌ಟಿಸಿ ಬಸ್ ಎದುರುಗಡೆಯಿಂದ ಬಂದ ಬೈಕ್ ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡು ಕೆರೆಗೆ ಜಾರಿಬಿದ್ದಿದೆ. ಆದರೆ ಅದೃಷ್ಟವಶಾತ್ ಯಾರಿಗೂ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ. ಬಸ್ಸಿನಲ್ಲಿ 25 ಜನರು ಪ್ರಯಾಣಿಕರಿದ್ದು, ಸಣ್ಣ ಪುಟ್ಟ ಗಾಯಗಳಾಗಿದೆ. ಪ್ರಯಾಣಿಕರನ್ನ ಸ್ಥಳೀಯ ಗ್ರಾಮಸ್ಥರು ಹಾಗೂ

ಕೆರೆಗೆ ಉರುಳಿದ ರಾಜ್ಯ ಸಾರಿಗೆ ಬಸ್| ತಪ್ಪಿದ ಮಹಾದುರಂತ Read More »

ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ಗೋಶಾಲೆ ಆರಂಭಕ್ಕೆ ಚಿಂತನೆ – ಸಚಿವೆ ಜೊಲ್ಲೆ

ಬೆಳಗಾವಿ : ಮುಜರಾಯಿ ಇಲಾಖೆಯ ‘ಎ’ ಮತ್ತು ‘ಬಿ’ ಗ್ರೇಡ್ ದೇವಸ್ಥಾನದಲ್ಲಿ ಮುಜರಾಯಿ ಇಲಾಖೆಯ ವತಿಯಿಂದ ಗೋಶಾಲೆಗಳನ್ನು ಆರಂಭಿಸುವ ಚಿಂತನೆ ನಡೆಸಲಾಗಿದೆ ಎಂದು ಮುಜರಾಯಿ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವ, ರಾಜ್ಯದ 35 ಸಾವಿರಕ್ಕೂ ಅಧಿಕ ಅಧಿಸೂಚಿತ ದೇವಸ್ಥಾನಗಳಲ್ಲಿ ಗೋಪೂಜೆ ನಡೆಸಲಾಗುತ್ತಿದೆ. ಭಾರತ ಕೃಷಿ ಪ್ರಧಾನ ದೇಶವಾಗಿರುವುದರಿಂದ ಗೋರಕ್ಷಣೆ ಮಹತ್ವದ್ದಾಗಿದೆ. ಮುಜರಾಯಿ ಇಲಾಖೆಯ ‘ಎ’ ಮತ್ತು ‘ಬಿ’ ಗ್ರೇಡ್ ದೇವಸ್ಥಾನದಲ್ಲಿ ಮುಜರಾಯಿ ಇಲಾಖೆಯ ವತಿಯಿಂದ ಗೋಶಾಲೆಗಳನ್ನು ಆರಂಭಿಸುವ ಚಿಂತನೆ ನಡೆಸಲಾಗಿದೆ

ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ಗೋಶಾಲೆ ಆರಂಭಕ್ಕೆ ಚಿಂತನೆ – ಸಚಿವೆ ಜೊಲ್ಲೆ Read More »

ಆತ್ಮಹತ್ಯೆ ಮಾಡಿಕೊಂಡು ಪುನೀತ್ ಆತ್ಮಕ್ಕೆ ಅಗೌರವ ತೋರಬೇಡಿ – ಅಭಿಮಾನಿಗಳಿಗೆ ರಾಜ್ ಕುಟುಂಬಸ್ಥರ ಮನವಿ

ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅಗಲಿಕೆಯಿಂದ ಅವರ ಅಭಿಮಾನಿಗಳು ತೀವ್ರ ನೋವಿನಲ್ಲಿ ಮುಳುಗಿದ್ದು, ಅಭಿಮಾನಿಗಳು ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣಗಳು ಮುಂದುವರೆದಿವೆ. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡು ಪುನೀತ್ ಗೆ ಅಗೌರವ ತೋರಿಸದಂತೆ ಕುಟುಂಬಸ್ಥರು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ನಿನ್ನೆ ವೆಂಕಟೇಶ್ ಎಂಬ 25 ವರ್ಷದ ಪುನೀತ್ ಅವರ ಅಭಿಮಾನಿ ತಮ್ಮ ಮನೆಯಲ್ಲಿ ನೇಣಿ ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಟಿವಿಯಲ್ಲಿ ಪ್ರಸಾರವಾಗುತ್ತಿದ್ದ ಪುನೀತ್ ಅವರ ಅಂತಿಮ ಸಂಸ್ಕಾರದ ವಿಡಿಯೋಗಳು, ಸಿನಿಮಾಗಳು ಹಾಗೂ ಹಾಡುಗಳನ್ನು ಸುದೀರ್ಘವಾಗಿ ನೋಡುತ್ತಿದ್ದ ಅತ

ಆತ್ಮಹತ್ಯೆ ಮಾಡಿಕೊಂಡು ಪುನೀತ್ ಆತ್ಮಕ್ಕೆ ಅಗೌರವ ತೋರಬೇಡಿ – ಅಭಿಮಾನಿಗಳಿಗೆ ರಾಜ್ ಕುಟುಂಬಸ್ಥರ ಮನವಿ Read More »

ಕೊರೊನಾ ಇಳಿಕೆ ಹಿನ್ನೆಲೆ| ರಾಜ್ಯದಲ್ಲಿ ನೈಟ್ ಕರ್ಪ್ಯೂ ತೆರವು|

ಬೆಂಗಳೂರು: ರಾಜ್ಯದಲ್ಲಿ ಜಾರಿಗೊಳಿಸಲಾಗಿದ್ದ ನೈಟ್ ಕರ್ಫ್ಯೂ ಹಿಂಪಡೆಯಲಾಗಿದೆ. ಕೊರೋನಾ ಕಡಿಮೆಯಾದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ವಾಪಸ್ ಪಡೆದುಕೊಂಡಿದೆ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿತ್ತು. ಕೊರೋನಾ ಕಾರಣದಿಂದ ರಾಜ್ಯದಲ್ಲಿ ನೈಟ್ ಕರ್ಫ್ಯೂ ಅವಧಿಯನ್ನು ಆಗಾಗ ಬದಲಾವಣೆ ಮಾಡಲಾಗಿತ್ತು. ಈಗ 18 ತಿಂಗಳ ನಂತರ ನೈಟ್ ಕರ್ಫ್ಯೂ ಹಿಂಪಡೆಯಲಾಗಿದೆ. ಕೊರೋನಾ ಸೋಂಕು ಇಳಿಮುಖವಾದ ಹಿನ್ನೆಲೆಯಲ್ಲಿ ನೈಟ್ ಕರ್ಫ್ಯೂವನ್ನು ರಾಜ್ಯ ಸರ್ಕಾರ ವಾಪಸ್ ಪಡೆದುಕೊಂಡಿದೆ. ಕೋವಿಡ್ ನಿಯಮಗಳನ್ನು ಪಾಲಿಸಿ ಕುದುರೆ ರೇಸ್

ಕೊರೊನಾ ಇಳಿಕೆ ಹಿನ್ನೆಲೆ| ರಾಜ್ಯದಲ್ಲಿ ನೈಟ್ ಕರ್ಪ್ಯೂ ತೆರವು| Read More »

ದಿ.ಪುನೀತ್ ರಾಜ್ ಕುಮಾರ್ ಗೆ ಪ್ರತಿಷ್ಟಿತ ‘ಬಸವಶ್ರೀ’ ಘೋಷಣೆ

ಚಿತ್ರದುರ್ಗ: ಇತ್ತೀಚೆಗೆ ಹೃದಯಾಘಾತದಿಂದ ನಿಧನರಾದ ಕನ್ನಡದ ಪವರ್​​ ಸ್ಟಾರ್​​​ ಪುನೀತ್​​ ರಾಜಕುಮಾರ್​​ ಅವರಿಗೆ ಬಸವಶ್ರೀ ಪ್ರಶಸ್ತಿ ಘೋಷಿಸಲಾಗಿದೆ. 2022ನೇ‌ ಸಾಲಿನ ಬಸವಶ್ರೀ ಪ್ರಶಸ್ತಿಯನ್ನ ಮುರುಘಾ ಮಠದ ಪೀಠಾಧಿಪತಿ ಡಾ. ಶಿವಮೂರ್ತಿಯವರು ಪುನೀತ್​​​ ಅವರಿಗೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಮುಂದಿನ ಬಸವ ಜಯಂತಿ ದಿನ ಬಸವಶ್ರೀ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಚಿತ್ರದುರ್ಗದ ಮುರುಘಾಮಠ ಪ್ರತಿಷ್ಠಿತ ಪ್ರಶಸ್ತಿ ಇದಾಗಿದೆ. ಮುರುಘಾಮಠದ ಅನುಭವ ಮಂಟಪದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಪುನೀತ್ ಪತ್ನಿ ಅಶ್ವಿನಿ ಅವರಿಗೆ ಬಸವಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ದಿ.ಪುನೀತ್ ರಾಜ್ ಕುಮಾರ್ ಗೆ ಪ್ರತಿಷ್ಟಿತ ‘ಬಸವಶ್ರೀ’ ಘೋಷಣೆ Read More »