ರಾಜ್ಯ

ವೀಕೆಂಡ್ ಕರ್ಪ್ಯೂ ಕುರಿತು ಇಂದು ಸಿಎಂ ಸಭೆ| ‌ ಮಧ್ಯಾಹ್ನ ಹೊಸ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಯಲಿದೆ. ಸಚಿವರು, ಅಧಿಕಾರಿಗಳು, ತಜ್ಞರೊಂದಿಗೆ ಮುಖ್ಯಮಂತ್ರಿಗಳು ಸಮಾಲೋಚನೆ ನಡೆಸಲಿದ್ದಾರೆ. ಕೊರೋನಾ ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ ಕ್ರಮಗಳ ಕುರಿತಾಗಿ ಸಭೆಯಲ್ಲಿ ಚರ್ಚೆ ನಡೆಯಲಿದ್ದು, ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ. ಮಧ್ಯಾಹ್ನದ ವೇಳೆಗೆ ಹೊಸ ಮಾರ್ಗಸೂಚಿ ಜಾರಿಯಾಗುವ ಸಾಧ್ಯತೆಯಿದೆ. ವೀಕೆಂಡ್ ಕರ್ಫ್ಯೂ ಕೈಬಿಡಬೇಕೆಂಬ ಒತ್ತಾಯ ತೀವ್ರವಾಗಿರುವ ಹಿನ್ನೆಲೆಯಲ್ಲಿ ಇಂದಿನ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಜನಸಾಮಾನ್ಯರು […]

ವೀಕೆಂಡ್ ಕರ್ಪ್ಯೂ ಕುರಿತು ಇಂದು ಸಿಎಂ ಸಭೆ| ‌ ಮಧ್ಯಾಹ್ನ ಹೊಸ ಮಾರ್ಗಸೂಚಿ ಪ್ರಕಟ Read More »

ಸುಳ್ಯ: ನ್ಯಾಯಾಂಗ ಇತಿಹಾಸದಲ್ಲೇ ಮೊದಲಬಾರಿಗೆ 4 ಪ್ರಕರಣಗಳು ಇತ್ಯರ್ಥ| ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿದ ನ್ಯಾ| ಸೋಮಶೇಖರ್

ಸುಳ್ಯ: ಇತಿಹಾಸದಲ್ಲಿ ಪ್ರಥಮ ಬಾರಿಗೆ ನ್ಯಾಯಾಲಯದಲ್ಲಿ ಒಂದೇ ದಿನ ನಾಲ್ಕು ಪ್ರಕರಣಗಳಲ್ಲಿ ಆರೊಪಿಗಳಿಗೆ ಶಿಕ್ಷೆ ವಿಧಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ನ್ಯಾಯಾಲಯ ತೀರ್ಪು ನೀಡಿ ಐತಿಹಾಸಿಕ ಹೆಜ್ಜೆ ಇರಿಸಿದೆ. ಪ್ರಕರಣ 1:ಸುಳ್ಯ ತಾ| ಕೊಡಿಯಾಲ ಗ್ರಾಮದ ಕಲ್ಪಡಬೈಲು ಪಟ್ಟೆ ಎಂಬಲ್ಲಿಯ ರಾಧಾಕಷ್ಣ ರೈ ಎಂಬವರು ತನ್ನ ಮನೆಯಲ್ಲಿ ಅಕ್ರಮವಾಗಿ ಮದ್ಯದ ಬಾಟಲಿ ಗಳನ್ನು ಇರಿಸಿಕೊಂಡು ಗಿರಾಕಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಶೇಖರಿಸಿ ಇಟ್ಟುಕೊಂಡಿದ್ದಾರೆ ಎಂಬುದಾಗಿ ಆಗಿನ

ಸುಳ್ಯ: ನ್ಯಾಯಾಂಗ ಇತಿಹಾಸದಲ್ಲೇ ಮೊದಲಬಾರಿಗೆ 4 ಪ್ರಕರಣಗಳು ಇತ್ಯರ್ಥ| ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿದ ನ್ಯಾ| ಸೋಮಶೇಖರ್ Read More »

ಉದ್ಯಮಿಗಳು ಸೇರಿದಂತೆ ರಾಜ್ಯಾದ್ಯಂತ ವ್ಯಾಪಕ ಜನಾಕ್ರೋಶ| ತೂಗುಯ್ಯಾಲೆಯಲ್ಲಿ ವೀಕೆಂಡ್ ಕರ್ಪ್ಯೂ| ಮೀನಾಮೇಷ ಎಣಿಸ್ತಿದಾರಾ ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ನಿಯಂತ್ರಣಕ್ಕಾಗಿ ಶನಿವಾರ ಮತ್ತು ಭಾನವಾರ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದ್ದು ಸಾರ್ವಜನಿಕರು ಸೇರಿದಂತೆ ಉದ್ಯಮ ವಲಯದಲ್ಲಿ ವೀಕೆಂಡ್ ಕರ್ಫ್ಯೂಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿಸಿರುವ ವಾರಾಂತ್ಯದ ಲಾಕ್‍ಡೌನ್ ಮತ್ತು ರಾತ್ರಿ ಕರ್ಫ್ಯೂ ಹಿಂಪಡೆಯುವುದು ಬಹುತೇಕ ಖಚಿತ ಎನ್ನಲಾಗಿದೆ. ಇದೇ 21ರಂದು ಶುಕ್ರವಾರ ನಡೆಯುವ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ತಮ್ಮ ಸಂಪುಟದ ಸಹೋದ್ಯೋಗಿಗಳು ಮತ್ತು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಜೊತೆ ಚರ್ಚಿಸಿ ಸರ್ಕಾರದ

ಉದ್ಯಮಿಗಳು ಸೇರಿದಂತೆ ರಾಜ್ಯಾದ್ಯಂತ ವ್ಯಾಪಕ ಜನಾಕ್ರೋಶ| ತೂಗುಯ್ಯಾಲೆಯಲ್ಲಿ ವೀಕೆಂಡ್ ಕರ್ಪ್ಯೂ| ಮೀನಾಮೇಷ ಎಣಿಸ್ತಿದಾರಾ ಸಿಎಂ ಬೊಮ್ಮಾಯಿ Read More »

ಕೋವಿಡ್ ಉಲ್ಬಣ ಹಿನ್ನೆಲೆ| ಮಂಗಳೂರಿನಲ್ಲಿ ಕೆಲ ಶಾಲಾ ಕಾಲೇಜಿಗೆ ಬೀಗ| ಶಿಕ್ಷಣ ಸಂಸ್ಥೆಗಳಿಗೆ ಡಿಸಿ ಹೊರಡಿಸಿದ ಮಾರ್ಗಸೂಚಿಗಳೇನು ಗೊತ್ತಾ?

ಮಂಗಳೂರು : ಕೊರೊನಾ ಸೋಂಕು ಪ್ರಕರಣ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡದಲ್ಲಿ 5 ಶಾಲೆಗಳು ಮತ್ತು 1 ಕಾಲೇಜು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ. ದ.ಕ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸರಕಾರಿ ಪ್ರೌಢ ಶಾಲೆ ಬೆಂಗ್ರೆ ಕಸಬ, ಕೆನರಾ ಸಿಬಿಎಸ್‌ಇ ಡೊಂಗ್ರಕೇರಿ, ಅನ್ಸಾರ್ ಇಂಗ್ಲೀಷ್ ಮೀಡಿಯಮ್ ಹೈ ಸ್ಕೂಲ್ ಬಜ್ಪೆ, ವ್ಯಾಸ ಮಹರ್ಷಿ ಇಂಗ್ಲೀಷ್ ಮೀಡಿಯಮ್ ಹೈ ಸ್ಕೂಲ್ ಮೂಲ್ಕಿ, ವಿವೇಕಾನಂದ ಪಿಯು ಕಾಲೇಜು ಎಡಪದವು, ಸರಕಾರಿ ಪ್ರೌಢ ಶಾಲೆ ಮುಂಚೂರನ್ನು ಒಂದು ವಾರಗಳ ಕಾಲ ಬಂದ್

ಕೋವಿಡ್ ಉಲ್ಬಣ ಹಿನ್ನೆಲೆ| ಮಂಗಳೂರಿನಲ್ಲಿ ಕೆಲ ಶಾಲಾ ಕಾಲೇಜಿಗೆ ಬೀಗ| ಶಿಕ್ಷಣ ಸಂಸ್ಥೆಗಳಿಗೆ ಡಿಸಿ ಹೊರಡಿಸಿದ ಮಾರ್ಗಸೂಚಿಗಳೇನು ಗೊತ್ತಾ? Read More »

ಅಂತರಾಷ್ಟ್ರೀಯ ವಿಮಾನಯಾನಕ್ಕೆ ಫೆ.28ರವರೆಗೂ ನಿರ್ಬಂಧ ವಿಸ್ತರಣೆ

ನವದೆಹಲಿ: ಕೊರೋನಾ ಸೋಂಕಿನ ಮುಂಜಾಗ್ರತಾ ಕ್ರಮವಾಗಿ ಭಾರತಕ್ಕೆ ಅಂತರಾಷ್ಟ್ರೀಯ ವಿಮಾನಗಳ ಸಂಚಾರದ ಆಗಮನವನ್ನು ನಿರ್ಬಂಧಿಸಲಾಗಿತ್ತು. ಈ ಆದೇಶವನ್ನು ಮತ್ತೆ ಫೆಬ್ರವರಿ 28ರವರೆಗೆ ವಿಸ್ತರಿಸಲಾಗಿದೆ. ಈ ಕುರಿತು ಆದೇಶ ಹೊರಡಿಸಿರುವ ಕೇಂದ್ರ ವಿಮಾನ ಸಚಿವಾಲಯ ಕೊರೋನಾ ಸೋಂಕಿನ ಮುಂಜಾಗ್ರತಾ ಕ್ರಮವಾಗಿ ಭಾರತಕ್ಕೆ ಅಂತರಾಷ್ಟ್ರೀಯ ವಿಮಾನಗಳ ಸಂಚಾರದ ನಿರ್ಬಂಧವನ್ನು ಫೆ. 28ರವರೆಗೆ ವಿಸ್ತರಣೆ ಮಾಡಿರೋದಾಗಿ ತಿಳಿಸಿದೆ.

ಅಂತರಾಷ್ಟ್ರೀಯ ವಿಮಾನಯಾನಕ್ಕೆ ಫೆ.28ರವರೆಗೂ ನಿರ್ಬಂಧ ವಿಸ್ತರಣೆ Read More »

ಬೆಂಗಳೂರು: ಕೂದಲಳತೆಯ ಅಂತರದಲ್ಲಿ ತಪ್ಪಿದ ವಿಮಾನ ಅಪಘಾತ| ಅದೃಷ್ಟವಶಾತ್ ನೂರಾರು ಪ್ರಯಾಣಿಕರು ಪಾರು

ಬೆಂಗಳೂರು: ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೂದಲಳತೆಯ ಅಂತರದಲ್ಲಿ ಭಾರಿ‌ ಅನಾಹುತ ತಪ್ಪಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಟೇಕ್ ಆಫ್​ ಆಗುವ ವೇಳೆ ಒಂದೇ ದಿಕ್ಕಿನಲ್ಲಿ ಎರಡು ವಿಮಾನಗಳು ಮುಖಾಮುಖಿ ಬಂದಿದ್ದು, ಸ್ವಲ್ಪದರಲ್ಲೆ ಈ ಅನಾಹುತ ತಪ್ಪಿದೆ. ಜನವರಿ 7 ರಂದು‌ ಈ ಘಟನೆ ನಡೆದಿದ್ದು, ಒಂದೇ ಸಮಯದಲ್ಲಿ ಟೇಕ್ ಆಫ್​ ಗೆ ಬಂದ ಎರಡೂ ವಿಮಾನಗಳು ಇಂಡಿಗೋ ವಿಮಾನ ಸಂಸ್ಥೆಯದ್ದಾಗಿವೆ. ಕೊಲ್ಕತ್ತಾ ಮತ್ತು ಭುವನೇಶ್ವರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನಗಳು ಇವಾಗಿದ್ದವು. 6E455

ಬೆಂಗಳೂರು: ಕೂದಲಳತೆಯ ಅಂತರದಲ್ಲಿ ತಪ್ಪಿದ ವಿಮಾನ ಅಪಘಾತ| ಅದೃಷ್ಟವಶಾತ್ ನೂರಾರು ಪ್ರಯಾಣಿಕರು ಪಾರು Read More »

ಮಂಗಳೂರು: ಮರುವಾಯಿ ತಿಂದು ಅಸ್ವಸ್ಥ

ಮಂಗಳೂರು: ಮರುವಾಯಿ(ಚಿಪ್ಪು ಮೀನು) ತಿಂದು ಹಲವರು ಅಸ್ವಸ್ಥಗೊಂಡು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ನಗರದ ಹೊರವಲಯದ ಗುರುಪುರ ಕುಪ್ಪೆಪದವುವಿನಲ್ಲಿ ನಡೆದಿದೆ. ತುಳುವಿನಲ್ಲಿ ಮರುವಾಯಿ ಎಂದು ಕರೆಯಲ್ಪಡುವ ಚಿಪ್ಪು ಮೀನು ಖರೀದಿಸಿ ಪದಾರ್ಥ ಮಾಡಿ ತಿಂದ ಮೇಲೆ ಕೆಲವರು ಅಸ್ವಸ್ಥಗೊಂಡಿದ್ದು, ಕೋವಿಡ್ ಭೀತಿಯಿಂದ ಸರ್ಕಾರಿ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳದೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಇನ್ನು ಆರೊಗ್ಯ ಕೇಂದ್ರಕ್ಕೆ ಯಾರೊಬ್ಬರೂ ಚಿಕಿತ್ಸೆಗೆ ಬಂದಿಲ್ಲ. ಫುಡ್ ಪಾಯಿಸನ್ ಆಗಿರುವ ಬಗ್ಗೆ ಕೆಲವರು ಮಾಹಿತಿ ನೀಡಿದ್ದಾರೆ. ಅನಾರೋಗ್ಯ

ಮಂಗಳೂರು: ಮರುವಾಯಿ ತಿಂದು ಅಸ್ವಸ್ಥ Read More »

ಬೆಂಗಳೂರು: ಪಿಯುಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2021-22ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ, ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಹಾಗೂ ಪೂರ್ವ ಸಿದ್ಧತಾ ಪರೀಕ್ಷೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು, 2021-22ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ಮತ್ತು ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ, ಸಿದ್ಧತಾ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗೆ ಸಂಬಂಧಿಸಿದಂತೆ ವೇಳಾಪಟ್ಟಿಗಳನ್ನು

ಬೆಂಗಳೂರು: ಪಿಯುಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ Read More »

ಸಿಎಂ ನಿವಾಸದ ಬಳಿಯೇ ಡ್ರಗ್​ ಡೀಲ್ ಮಾಡ್ತಿದ್ದ ಪೊಲೀಸರ ಬಂಧನ| ಹಣ ಕೇಳಿದಕ್ಕೆ ಡ್ರಗ್ಸ್ ಪೆಡ್ಲರ್ ಗಳಿಗೆ ಹಲ್ಲೆ

ಬೆಂಗಳೂರು: ಸಿಎಂ ನಿವಾಸದ ಬಳಿಯೇ ಡ್ರಗ್​ ಡೀಲ್ ಮಾಡ್ತಿದ್ದ ಪೊಲೀಸರಿಬ್ಬರು ಬಂಧನವಾದ ಘಟನೆ ಬೆಳಕಿಗೆ ಬಂದಿದೆ. ನಗರದ ಕೋರಮಂಗಲ ಠಾಣೆಯ ಸಿಬ್ಬಂದಿ ಸಂತೋಷ್ ಮತ್ತು ಶಿವಕುಮಾರ್ ಗಾಂಜಾ ಮಾರಾಟಕ್ಕೆ ಮುಂದಾಗಿದ್ದರು. ಈ ಇಬ್ಬರು ಪೇದೆಗಳು ಡ್ರಗ್ಸ್ ಪೆಡ್ಲರ್ ಗಳ ಮೂಲಕ ಗಾಂಜಾ ಖರೀದಿಸುತ್ತಿದ್ದರು. ಈ ಇಬ್ಬರನ್ನು ಸಿಎಂ ಬಸವರಾಜ್ ಬೊಮ್ಮಾಯಿ ಅವರ ಆರ್.ಟಿ.ನಗರದ ನಿವಾಸದ ಭದ್ರತೆಗೆ ನಿಯೋಜನೆ ಮಾಡಲಾಗಿತ್ತು. ಇಬ್ಬರು ಸಿಎಂ ನಿವಾಸದ ಬಳಿಯೇ ಗಾಂಜಾ ದಂಧೆಗೆ ಮುಂದಾಗಿದ್ದರು. ಮೋಸ್ಟ್ ವಾಂಟೆಂಡ್ ಡ್ರಗ್​ ಪೆಡ್ಲರ್ ಗಳಾದ ಅಖಿಲ್

ಸಿಎಂ ನಿವಾಸದ ಬಳಿಯೇ ಡ್ರಗ್​ ಡೀಲ್ ಮಾಡ್ತಿದ್ದ ಪೊಲೀಸರ ಬಂಧನ| ಹಣ ಕೇಳಿದಕ್ಕೆ ಡ್ರಗ್ಸ್ ಪೆಡ್ಲರ್ ಗಳಿಗೆ ಹಲ್ಲೆ Read More »

ವೈವಾಹಿಕ ಜೀವನಕ್ಕೆ ಗುಡ್ ಬೈ ಹೇಳಿದ ನಟ ಧನುಷ್| 18 ವರ್ಷ ಜೊತೆಗಿದ್ದ ರಜನಿ ಪುತ್ರಿಗೆ ಡಿವೊರ್ಸ್|

ಚೆನ್ನೈ: ಕಾಲಿವುಡ್​ ಸೂಪರ್​ಸ್ಟಾರ್​ ಧನುಷ್​ ಅವರು 18 ವರ್ಷದ ವೈವಾಹಿಕ ಜೀವನಕ್ಕೆ ದಿಢೀರ್​ ಗುಡ್​ ಬೈ ಹೇಳಿದ್ದಾರೆ. ಸೂಪರ್​ಸ್ಟಾರ್​ ರಜಿನಿಕಾಂತ್ ಅವರ ಹಿರಿಯ​ ಪುತ್ರಿ ಐಶ್ವರ್ಯಾರನ್ನು ವರಿಸಿದ್ದ ಧನುಷ್​, ಇದೀಗ ಟ್ವಿಟರ್​ ಮೂಲಕ ವಿಚ್ಛೇದನಾ ಸುದ್ದಿಯನ್ನು ಖಚಿತಪಡಿಸಿದ್ದಾರೆ. ಸ್ನೇಹಿತರಾಗಿ, ದಂಪತಿಯಾಗಿ, ಪೋಷಕರಂತೆ ಮತ್ತು ಪರಸ್ಪರ ಹಿತೈಷಿಗಳಾಗಿ ಈ 18 ವರ್ಷಗಳು ಒಟ್ಟಿಗೆ ಕಳೆದೆವು. ಈ ಸುದೀರ್ಘ ಪ್ರಯಾಣವು ಬೆಳವಣಿಗೆ, ತಿಳುವಳಿಕೆ ಮತ್ತು ಹೊಂದಿಕೊಳ್ಳುವಿಕೆಯಿಂದ ಕೂಡಿತ್ತು. ಆದರೆ, ಇಂದು ನಾವು ನಮ್ಮ ದಾರಿಯಲ್ಲಿ ಪ್ರತ್ಯೇಕಗೊಳ್ಳುವ ಸ್ಥಳದಲ್ಲಿ ನಿಂತಿದ್ದೇವೆ ಎಂದು

ವೈವಾಹಿಕ ಜೀವನಕ್ಕೆ ಗುಡ್ ಬೈ ಹೇಳಿದ ನಟ ಧನುಷ್| 18 ವರ್ಷ ಜೊತೆಗಿದ್ದ ರಜನಿ ಪುತ್ರಿಗೆ ಡಿವೊರ್ಸ್| Read More »