ರಾಜ್ಯದಲ್ಲಿ ಲಾಕ್ ಡೌನ್ಮಾಡುವ ಪ್ರಶ್ನೆಯೇ ಇಲ್ಲ, ವೀಕೆಂಡ್ ಕರ್ಪ್ಯೂ ಬಗ್ಗೆ ಶುಕ್ರವಾರ ತೀರ್ಮಾನ – ಸಚಿವ ಆರ್.ಅಶೋಕ್
ಬೆಂಗಳೂರು: ಜನವರಿ 25ರ ನಂತರ ರಾಜ್ಯದಲ್ಲಿ ಕೊರೋನಾ ತೀವ್ರ ಮಟ್ಟಕ್ಕೆ ತಲುಪಲಿದೆ ಎಂದು ತಜ್ಞರು ತಿಳಿಸಿದ್ದಾರೆ. ವೀಕೆಂಡ್ ಕರ್ಪ್ಯೂ ಅಂತ್ಯ, ಮುಂದುವರಿಕೆ ಬಗ್ಗೆ ಶುಕ್ರವಾರ ಮತ್ತೆ ಸಭೆ ಕರೆಯಲಾಗಿದ್ದು ಆ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಅಲ್ಲಿಯವರೆಗೆ ರಾಜ್ಯದಲ್ಲಿ ವೀಕೆಂಡ್ ಹಾಗೂ ನೈಟ್ ಕರ್ಪ್ಯೂ ಮುಂದುವರೆಯಲಿದೆ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ಕಂದಾಯ ಸಚಿವ ಆರ್ ಅಶೋಕ್ ಸ್ಪಷ್ಟ ಪಡಿಸಿದ್ದಾರೆ. ಸಿಎಂ ನೇತೃತ್ವದ ಸಭೆಯ ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, […]








