ಇತಿಹಾಸದಲ್ಲಿ ಕಂಡುಕೇಳರಿಯದ ಬೆಲೆ ಇಳಿಕೆ – ಸ್ವತಃ ಬೆನ್ನು ತಟ್ಟಿಕೊಂಡ ಸಿಎಂ
ಬೆಂಗಳೂರು: ರಾಜ್ಯಾದ್ಯಂತ ಇಂದು ಸಂಜೆಯಿಂದಲೇ ಅನ್ವಯವಾಗುವಂತೆ ಪ್ರತಿ ಲೀಟರ್ ಡೀಸೆಲ್ ಮತ್ತು ಪೆಟ್ರೋಲ್ ದರದಲ್ಲಿ 7 ರೂ. ಕಡಿತವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನಿನ್ನೆಯಷ್ಟೇ ಕೇಂದ್ರ ಸರ್ಕಾರ ಪ್ರತಿ ಲೀಟರ್ ಡೀಸೆಲ್ ದರವನ್ನು 10 ರೂ. ಹಾಗೂ ಪೆಟ್ರೋಲ್ ದರವನ್ನು 5 ರೂ. ಇಳಿಸಿತ್ತು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಪ್ರತಿ ಲೀಟರ್ ಮೇಲೆ 7 ರೂ. ಕಡಿತ ಮಾಡಿರುವ ಪರಿಣಾಮ ರಾಜ್ಯದಲ್ಲಿ ಇನ್ನು ಮುಂದೆ ಡೀಸೆಲ್ ದರ ಪ್ರತಿ ಲೀಟರ್ಗೆ 92.50 ಹಾಗೂ […]
ಇತಿಹಾಸದಲ್ಲಿ ಕಂಡುಕೇಳರಿಯದ ಬೆಲೆ ಇಳಿಕೆ – ಸ್ವತಃ ಬೆನ್ನು ತಟ್ಟಿಕೊಂಡ ಸಿಎಂ Read More »










