ಯಾರದೋ ಬಂಗಾರ ಮತ್ಯಾರಿಗೋ!| ಇದು ಮಣಪ್ಪುರಂ ಗೋಲ್ಡ್ ಲೋನ್ ಸಿಬ್ಬಂದಿಯ ಎಡವಟ್ಟು
ಸಮಗ್ರ ನ್ಯೂಸ್: ಮಣಪ್ಪುರಂ ಗೋಲ್ಡ್ ಲೋನ್ ಸಿಬ್ಬಂದಿಯ ಎಡವಟ್ಟಿನಿಂದ ಯಾರದೋ ಬಂಗಾರ ಮತ್ಯಾರಿಗೋ ಹಸ್ತಾಂತರವಾದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಜಗದೇವಿ ಮಾಳಿ ಕುಟುಂಬಸ್ಥರು ಇವರು ಕಳೆದ ವರ್ಷ ಮಣಪ್ಪುರಂ ಗೋಲ್ಡ್ ಲೋನ್ನಲ್ಲಿ, 37ಗ್ರಾಂ ಬಂಗಾರವನ್ನು ಇಟ್ಟು ಸಾಲ ಪಡೆದಿದ್ದರು. ಪಡೆದ ಸಾಲಕ್ಕೆ ಪ್ರತಿ ತಿಂಗಳು ಸಾಲದ ಕಂತನ್ನು ಸಹ ಪಾವತಿ ಮಾಡುತ್ತಿದ್ದರು. ಆದರೆ ಕಳೆದ ಮೂರು ತಿಂಗಳಿನಿಂದ ಕೆಲಸದ ನಿಮಿತ್ತ ಸೊಲ್ಲಾಪುರ ಹೋಗಿದ್ದ ಈ ಕುಟುಂಬ ಬಡ್ಡಿ ಹಾಗೂ ಸಾಲದ ಪಾವತಿ ಮಾಡಿರಲಿಲ್ಲ. ಈಗ ಹಳೆಯ […]
ಯಾರದೋ ಬಂಗಾರ ಮತ್ಯಾರಿಗೋ!| ಇದು ಮಣಪ್ಪುರಂ ಗೋಲ್ಡ್ ಲೋನ್ ಸಿಬ್ಬಂದಿಯ ಎಡವಟ್ಟು Read More »









