ಕನ್ನಡ ರಾಜ್ಯೋತ್ಸವ ಹಿನ್ನೆಲೆ| ಇಂದು ಲಕ್ಷ ಕಂಠಗಳ ಗೀತಗಾಯನ| ಕಂಡು ಕೇಳರಿಯದ ಗಳಿಗೆಗೆ ಸಾಕ್ಷಿಯಾಗಲಿದೆ ಕರ್ನಾಟಕ|
ಬೆಂಗಳೂರು: ರಾಜ್ಯದಲ್ಲಿ ನವೆಂಬರ್ 1 ಕನ್ನಡ ರಾಜ್ಯೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈ ನಡುವಲ್ಲೇ ಹಿಂದೆಂದೂ ನಡೆದಿರದ ಅಭೂತಪೂರ್ವ ಕನ್ನಡ ಉತ್ಸವ ನಡೆಸಲು ಸಕಲ ಸಿದ್ಧತೆಗಳೂ ನಡೆದಿವೆ. ಕನ್ನಡಕ್ಕಾಗಿ ನಾವು ಅಭಿಯಾನದ ಅಂಗವಾಗಿ ಅಕ್ಟೋಬರ್ 28 ರಂದು ಆಯೋಜಿಸಿರುವ ಲಕ್ಷ ಕಂಠಗಳ ಕನ್ನಡ ಗೀತಗಾಯನ ಕಾರ್ಯಕ್ರಮ ಅಸಾಧಾರಣ ರೀತಿಯಲ್ಲಿ ಆಯೋಜಿಸಿ ಯಶಸ್ವಿಗೊಳಿಸಲು ರಾಜ್ಯದ ಎಲ್ಲ 31 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳ ಜೊತೆ ಚರ್ಚಿಸಿ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ರಾಜ್ಯದ ಸಾವಿರಕ್ಕೂ ಹೆಚ್ಚು ಸ್ಥಳಗಳಲ್ಲಿ ಐದು […]







