ರಾಜ್ಯ

ಕಂದಾಯ ಸಚಿವ ಆರ್.ಅಶೋಕ್ ಗೆ ಕೋವಿಡ್ ಪಾಸಿಟಿವ್

ಬೆಂಗಳೂರು: ಮೂರನೆ ಅಲೇ ನಿಧಾನವಾಗಿ ವಿಧಾನಸೌದಕ್ಕೂ ಆವರಿಸಿದ್ದು, ಕಂದಾಯ ಸಚಿವ ಆರ್.ಅಶೋಕ್ ಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಸದ್ಯ ಲಘು ರೋಗ ಲಕ್ಷಣಗಳಿರುವ ಕಾರಣ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರ್ ಅಶೋಕ್ ಇತ್ತೀಚೆಗಷ್ಟೆ ಬಸವರಾಜ್ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಿದ್ದರು. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಕೆಲದಿನಗಳ ನಂತರ ಹೋಮ್ ಐಸೋಲೇಶನ್ ಗೆ ಒಳಗಾಗಲಿದ್ದಾರೆ. ಈ ಕುರಿತು ಆರ್ ಆಶೋಕ್ ಟ್ವೀಟ್ ಮಾಡಿದ್ದು ನನಗೆ ಕೋವಿಡ್ ದೃಢಪಟ್ಟಿದ್ದು ಆರೋಗ್ಯವಾಗಿ ಇದ್ದೇನೆ, […]

ಕಂದಾಯ ಸಚಿವ ಆರ್.ಅಶೋಕ್ ಗೆ ಕೋವಿಡ್ ಪಾಸಿಟಿವ್ Read More »

ವೀಕೆಂಡ್ ಕರ್ಪ್ಯೂನಿಂದ ನಷ್ಟಕ್ಕೊಳಗಾಗುವ 5 ಸಿನಿಮಾಗಳಿಗೆ ಪರಿಹಾರ ನೀಡುವಂತೆ ಸಿಎಂ ಗೆ ಫಿಲ್ಮ್ ಛೇಂಬರ್ ಮನವಿ

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ದುಪ್ಪಟ್ಟಾಗುತ್ತಿದೆ. ಇದರಿಂದ ಮತ್ತೆ ಕರ್ನಾಟಕದಲ್ಲಿ ಕೊರೊನಾ ಆತಂಕ ಹೆಚ್ಚಾಗುತ್ತಿದೆ. ಹೀಗಾಗಿ ಸರ್ಕಾರ ಕೆಲವು ದಿನಗಳ ಹಿಂದೆ ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ. ಇದರಲ್ಲಿ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಸೇರಿದಂತೆ ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಸೀಟು ಭರ್ತಿ ಯಂತಹ ಕಠಿಣ ಮಾರ್ಗಸೂಚಿಯನ್ನೂ ಹೊರಡಿಸಿದೆ. ಈ ನಿಯಮಗಳು ಕನ್ನಡ ಚಿತ್ರರಂಗಕ್ಕೆ ಮಾರಕ ಎಂದು ಫಿಲ್ಮ್ ಚೇಂಬರ್ ಆತಂಕ ವ್ಯಕ್ತಪಡಿಸಿದೆ. ಸರ್ಕಾರ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡುತ್ತಿದ್ದಂತೆ ಕರ್ನಾಟಕ ಚಲನ ಚಿತ್ರ ವಾಣಿಜ್ಯ ಮಂಡಳಿ ತುರ್ತು

ವೀಕೆಂಡ್ ಕರ್ಪ್ಯೂನಿಂದ ನಷ್ಟಕ್ಕೊಳಗಾಗುವ 5 ಸಿನಿಮಾಗಳಿಗೆ ಪರಿಹಾರ ನೀಡುವಂತೆ ಸಿಎಂ ಗೆ ಫಿಲ್ಮ್ ಛೇಂಬರ್ ಮನವಿ Read More »

ರಾಜ್ಯದಲ್ಲಿ ಕೊರೊನಾ ಹೆಚ್ಚಾಗ್ತಾನೇ ಇರುತ್ತೆ| ಆದ್ರೆ ಲಾಕ್ ಡೌನ್ ಬಗ್ಗೆ ಸ್ಪಷ್ಟತೆಯೇ ಇಲ್ಲ : ಸಚಿವ ಡಾ. ಸುಧಾಕರ್

ಬೆಂಗಳೂರು : ಕೊರೊನಾ ಪ್ರಕರಣಗಳು ಹೆಚ್ಚು ಆಗುತ್ತಿದ್ದರೂ ಮತ್ತೆ ಯಾವುದೇ ಲಾಕ್ ಡೌನ್ ಮಾಡುವ ಮಾತೇ ಇಲ್ಲ ಎಂದು ಡಾ. ಸುಧಾಕರ್ ಸ್ಪಷ್ಟಪಡಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಮಾತಾಡಿದ ಡಾ. ಸುಧಾಕರ್ ಕೊರೊನ ಪ್ರಕರಣಗಳು ಹೆಚ್ಚು ಆಗಿಯೇ ಆಗುತ್ತೆ. ಪಾಸಿಟಿವಿಟಿ ರೇಟ್ ಬಗ್ಗೆ ಆತಂಕ ಬೇಡ, ನಾವು ಲಸಿಕಾಕರಣ ತೀವ್ರತೆಯನ್ನು ಬಹಳ ಅದ್ಬುತವಾಗಿ ಮಾಡಿರುವುದರಿಂದ ಜನರು ಆತಂಕ ಪಡುವ ಅಗತ್ಯ ಇಲ್ಲ, ಇದರಿಂದ ನಿಯಂತ್ರಣಕ್ಕೆ ಬರುತ್ತದೆ. ಆದರೆ ಯಾವುದೇ ಕಾರಣಕ್ಕೂ ಸಂಪೂರ್ಣ ಲಾಕ್ ಡೌನ್ ಮಾಡುವುದಿಲ್ಲ. ಲಾಕ್ ಡೌನ್

ರಾಜ್ಯದಲ್ಲಿ ಕೊರೊನಾ ಹೆಚ್ಚಾಗ್ತಾನೇ ಇರುತ್ತೆ| ಆದ್ರೆ ಲಾಕ್ ಡೌನ್ ಬಗ್ಗೆ ಸ್ಪಷ್ಟತೆಯೇ ಇಲ್ಲ : ಸಚಿವ ಡಾ. ಸುಧಾಕರ್ Read More »

ಎಸ್ಎಸ್ಎಲ್ ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಈ ಬಾರಿ ನಡೆಯಲಿರುವ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ. ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿರುವ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು, ಮಾರ್ಚ್, ಏಪ್ರಿಲ್ 2022ರ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ದಿನಾಂಕ ಮಾ. 28 ರಿಂದ ಎ 04 ರವರೆಗೆ ನಡೆಸಲು ತೀರ್ಮಾನಿಸಲಾಗಿದೆ. ವೇಳಾಪಟ್ಟಿಗೆ ಅಭ್ಯರ್ಥಿಗಳು, ಪೋಷಕರು ಆಕ್ಷೇಪಣೆಯನ್ನು ದಿನಾಂಕ 06-01-2022ರಿಂದ 14-01-2022ರೊಳಗಾಗಿ ಸಲ್ಲಿಸುವಂತೆ ತಿಳಿಸಿದೆ. ಎಸ್

ಎಸ್ಎಸ್ಎಲ್ ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ Read More »

ಕೆಎಸ್ಆರ್ ಟಿಸಿ‌ ಪ್ರಯಾಣಿಕರೇ ಗಮನಿಸಿ| ಹೊಸ ಮಾರ್ಗಸೂಚಿ ಪ್ರಕಟಿಸಿದ ನಿಗಮ|

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ರಾಜ್ಯ ಸರ್ಕಾರ ಕೊರೋನಾ ಹಾಗೂ ಓಮೈಕ್ರಾನ್ ಸೋಂಕು ಹರಡುವುದನ್ನು ತಪ್ಪಿಸಲು ಕಠಿಣ ನಿಯಮ ರೂಪಿಸಿದೆ. ಈ ಹಿನ್ನೆಲೆಯಲ್ಲಿ ಕೆ.ಎಸ್.ಆರ್.ಟಿಸಿ (KSRTC New Rules) ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಕೊರೋನಾ ಕೇಸ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೈಟ್ ಕರ್ಪ್ಯೂ ಹಾಗೂ ವೀಕೇಂಡ್ ಕರ್ಪ್ಯೂ ಜಾರಿಗೆ ತಂದಿದ್ದು, ಜನರ ಓಡಾಟವನ್ನು ನಿಯಂತ್ರಿಸಲು ನಿಯಮ ಸಿದ್ಧವಾಗಿದೆ. ಈ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ಹೊಸ ಕೊರೋನಾ ಮಾರ್ಗಸೂಚಿ ಪ್ರಕಟಿಸಿದೆ. ವಾರಾಂತ್ಯ ದಿನದಂದು ಜನದಟ್ಟಣೆ ನೋಡಿಕೊಂಡು ಸಾರಿಗೆ

ಕೆಎಸ್ಆರ್ ಟಿಸಿ‌ ಪ್ರಯಾಣಿಕರೇ ಗಮನಿಸಿ| ಹೊಸ ಮಾರ್ಗಸೂಚಿ ಪ್ರಕಟಿಸಿದ ನಿಗಮ| Read More »

ವೀಕೆಂಡ್ ಕರ್ಪ್ಯೂ ಹಿನ್ನಲೆ| ಮದ್ಯ ಮಾರಾಟಕ್ಕೆ ಬ್ರೇಕ್

ಬೆಂಗಳೂರು : ರಾಜ್ಯ ಸರ್ಕಾರವು ಎಣ್ಣೆ ಪ್ರಿಯರಿಗೆ ಬಿಗ್ ಶಾಕ್ ನೀಡಿದ್ದು, ವೀಕೆಂಡ್ ಕರ್ಪ್ಯೂ ಹಿನ್ನೆಲೆಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಇಲ್ಲ ಎಂದು ಅಬಕಾರಿ ಇಲಾಖೆಯ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ರಾಜ್ಯದಲ್ಲಿ ಕೊರೊನಾ ವೈರಸ್ ಹಾಗೂ ಒಮಿಕ್ರಾನ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಸರ್ಕಾರವು ರಾಜ್ಯಾದ್ಯಂತ ವೀಕೆಂಡ್ ಕರ್ಪ್ಯೂ ಜಾರಿಗೊಳಿಸಿದೆ. ಹೀಗಾಗಿ ಮದ್ಯ ಮಾರಾಟಕ್ಕೆ ಅವಕಾಶ ನೀಡಿಲ್ಲ.ಹೀಗಾಗಿ ವೀಕೆಂಡ್ ನಲ್ಲಿ ಮದ್ಯ ಸಿಗಲ್ಲ. ಮದ್ಯ ಬೇಕು ಅಂದರೆ ಸೋಮವಾರದವರೆಗೆ ಕಾಯಲೇಬೇಕು.

ವೀಕೆಂಡ್ ಕರ್ಪ್ಯೂ ಹಿನ್ನಲೆ| ಮದ್ಯ ಮಾರಾಟಕ್ಕೆ ಬ್ರೇಕ್ Read More »

ಟಾಯ್ಲೆಟ್ ಪಿಟ್ ಒಳಗೆ ಅಡಗಿ ಕುಳಿತ ‘ನಾಗಪ್ಪ’ | ಮುಂದೇನಾಯ್ತು?

ಶಿವಮೊಗ್ಗ: ಮನೆಯೊಂದರ ಶೌಚಾಲಯ ಕೊಠಡಿಯಲ್ಲಿ ಹಾವು ಕಾಣಿಸಿಕೊಂಡಿರುವ ಘಟನೆ ನಗರದ ಶಿವಪ್ಪನಾಯಕ ಬಡಾವಣೆಯಲ್ಲಿ ನಡೆದಿದೆ. ಬೆಳಗ್ಗೆ ಟಾಯ್ಲೆಟ್ ಪಿಟ್​ನಲ್ಲಿ ನಾಗರಹಾವೊಂದು ಸೇರಿಕೊಂಡಿತ್ತು. ತಕ್ಷಣ ಸ್ನೇಕ್ ಕಿರಣ್​ಗೆ ಫೋನ್ ಮಾಡಿದ್ದಾರೆ. ಸ್ನೇಕ್ ಕಿರಣ್ ಬಂದು ನಾಗರ ಹಾವನ್ನು ಸುರಕ್ಷಿತವಾಗಿ ಪಿಟ್​ನಿಂದ ತೆಗೆದು‌ ಹೊರಗೆ ತಂದಿದ್ದಾರೆ. ಹಾವನ್ನು ಮನೆ ಹೊರಗೆ ತಂದ ಬಳಿಕ ಮನೆಯ ಒಡತಿ ನಾಗರ ಹಾವಿಗೆ ಮಂಗಳರಾತಿ ಬೆಳಗಿ, ಪೂಜೆ ಮಾಡಿದ್ದಾರೆ. ನಂತರ ಸ್ನೇಕ್ ಕಿರಣ್ ಹಾವನ್ನು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟಿದ್ದಾರೆ.

ಟಾಯ್ಲೆಟ್ ಪಿಟ್ ಒಳಗೆ ಅಡಗಿ ಕುಳಿತ ‘ನಾಗಪ್ಪ’ | ಮುಂದೇನಾಯ್ತು? Read More »

ಶಾಲೆಗಳು ಬಂದ್ ಗೊಂದಲ| ಸ್ಪಷ್ಟನೆ ನೀಡಿದ ಶಿಕ್ಷಣ ಇಲಾಖೆ| ಹಾಗಿದ್ರೆ ಎಲ್ಲೆಲ್ಲಿ ಶಾಲೆ ಬಂದ್ ಗೊತ್ತಾ? ಇಲ್ಲಿದೆ ಮಾಹಿತಿ

ಬೆಂಗಳೂರು: ಕೊರೋನಾ ಹಾಗೂ ಓಮಿಕ್ರಾನ್ ನಿಯಂತ್ರಣಕ್ಕಾಗಿ ಬೆಂಗಳೂರು ನಗರದಲ್ಲಿ 10, 11 ಮತ್ತು 12ನೇ ತರಗತಿ ಹೊತುಪಡಿಸಿ, 1 ರಿಂದ 9ನೇ ತರಗತಿವರೆಗೆ ಎಲ್ಲಾ ಮಾದರಿಯ ಶಾಲೆಗಳನ್ನು ಬಂದ್ ಮಾಡಲಾಗಿದೆ. ಬೆಂಗಳೂರು ಹೊರತುಪಡಿಸಿ ಇತರೆ ಜಿಲ್ಲೆಗಳಲ್ಲಿ ಯಥಾಸ್ಥಿತಿಯಲ್ಲಿ ಶಾಲೆಗಳು ನಡೆಯಲಿವೆ ಎಂಬುದಾಗಿ ಶಿಕ್ಷಣ ಇಲಾಖೆ ತಿಳಿಸಿದೆ. ಈ ಕುರಿತಂತೆ ಆದೇಶ ಹೊರಡಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು, ರಾಜ್ಯದಲ್ಲಿ ಕೋವಿಡ್-19 ರೂಪಾಂತರಿ ವೈರಸ್ ಓಮಿಕ್ರಾನ್ ವೈರಾಣು ಸೋಂಕು ನಿಯಂತ್ರಿಸುವ ಕಾರಣದಿಂದ ಬೆಂಗಳೂರು ನಗರ ಜಿಲ್ಲೆಯಲ್ಲಿ ಶಾಲೆಗಳಲ್ಲಿನ ಭೌತಿಕ

ಶಾಲೆಗಳು ಬಂದ್ ಗೊಂದಲ| ಸ್ಪಷ್ಟನೆ ನೀಡಿದ ಶಿಕ್ಷಣ ಇಲಾಖೆ| ಹಾಗಿದ್ರೆ ಎಲ್ಲೆಲ್ಲಿ ಶಾಲೆ ಬಂದ್ ಗೊತ್ತಾ? ಇಲ್ಲಿದೆ ಮಾಹಿತಿ Read More »

ಪುತ್ತೂರು: ಕ್ರಿಸ್ಮಸ್ ಗೋದಲಿ ಸ್ಫರ್ದೆಯ ಫಲಿತಾಂಶ ಪ್ರಕಟ

ಪುತ್ತೂರು : ಬಂಟ್ವಾಳ ತಾಲೂಕಿನ ಪೆರುವಾಯಿ ಫಾತಿಮ ಚರ್ಚ್ ಮುಚ್ಚಿರಪದವು ಅಧೀನದಲ್ಲಿ ಕ್ರಿಸ್ಮಸ್ ಹಬ್ಬದ ದಿನದಂದು ಗೋದಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು ಇದರ ಫಲಿತಾಂಶ ಪ್ರಕಟಗೊಂಡಿದೆ. ರಾಜೇಶ್ ಪ್ರಕಾಶ್ ಡಿಸೋಜ ಮುಳಿಯ ಪೆರುವಾಯಿ ಪ್ರಥಮ ಬಹುಮಾನ, ದ್ವಿತೀಯ ಬಹುಮಾನವನ್ನು ರೋಶನ್ ಡಿಸೋಜ ಅಂಗರಕುಮೇರ್ ಶಾಲೋಮ್ ನಿವಾಸ್ ಪಡೆದುಕೊಂಡರು. ಇವರಿಗೆ ಡಿಸೆಂಬರ್ 31 ರಂದು ರೆl ಫಾದರ್ ವಿಶಾಲ್ ಮೋನಿಸ್ ಅವರ ಉಪಸ್ಥಿಯಲ್ಲಿ ಪೆರುವಾಯಿ ಚರ್ಚ್ ನಲ್ಲಿ ಬಹುಮಾನವನ್ನ ವಿತರಿಸಲಾಯಿತು.

ಪುತ್ತೂರು: ಕ್ರಿಸ್ಮಸ್ ಗೋದಲಿ ಸ್ಫರ್ದೆಯ ಫಲಿತಾಂಶ ಪ್ರಕಟ Read More »

ವೈವಾಹಿಕ ಜೀವನಕ್ಕೆ ಕಾಲಿಟ್ಟ ಬಿಗ್ ಬಾಸ್ ಖ್ಯಾತಿ ಶುಭಾ ಪೂಂಜಾ

ಬೆಂಗಳೂರು: ಸ್ಯಾಂಡಲ್‌ವುಡ್‌ ನಟಿ, ಬಿಗ್‍ಬಾಸ್ ಖ್ಯಾತಿಯ ಶುಭಾ ಪೂಂಜಾ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. “ಇಂದು ನಾನು ಮತ್ತು ಸುಮಂತ್ ಮಹಾಬಲ ಗುರು-ಹಿರಿಯರು ಮತ್ತು ಆತ್ಮೀಯ ಸ್ನೇಹಿತರ ಸಮ್ಮುಖದಲ್ಲಿ ನಮ್ಮ ಊರು ಮಜಲಬೆಟ್ಟುಬೀಡುವಿನಲ್ಲಿ ಸರಳ ವಿವಾಹವಾದೆವು. ನಿಮ್ಮೆಲ್ಲರ ಪ್ರೀತಿ ಮತ್ತು ಹಾರೈಕೆಗಳು ನಮ್ಮ ಮೇಲಿರಲಿ. ಪ್ರೀತಿಯ ಎಲ್ಲರಿಗೂ ನಮಸ್ಕಾರಗಳು” ಎಂದು ಇನ್‍ಸ್ಟಾಗ್ರಾಮ್‍ನಲ್ಲಿ ಬರೆದುಕೊಂಡು ಮದುವೆಯ ಫೋಟೋವನ್ನು ಶೇರ್ ಮಾಡಿಕೊಂಡಿದ್ದಾರೆ. ಮಂಗಳೂರಿನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಮದುವೆ ನಡೆದಿದೆ. ಆಪ್ತರು, ಸ್ನೇಹಿತರು ಮದುವೆಯಲ್ಲಿ ಭಾಗಿಯಾಗಿದ್ದಾರೆ. ಬಿಗ್‌ಬಾಸ್‌ ವಿನ್ನರ್‌ ಮಂಜು ಪಾವಗಡ, ಮಜಾಭಾರತ

ವೈವಾಹಿಕ ಜೀವನಕ್ಕೆ ಕಾಲಿಟ್ಟ ಬಿಗ್ ಬಾಸ್ ಖ್ಯಾತಿ ಶುಭಾ ಪೂಂಜಾ Read More »