ಕಂದಾಯ ಸಚಿವ ಆರ್.ಅಶೋಕ್ ಗೆ ಕೋವಿಡ್ ಪಾಸಿಟಿವ್
ಬೆಂಗಳೂರು: ಮೂರನೆ ಅಲೇ ನಿಧಾನವಾಗಿ ವಿಧಾನಸೌದಕ್ಕೂ ಆವರಿಸಿದ್ದು, ಕಂದಾಯ ಸಚಿವ ಆರ್.ಅಶೋಕ್ ಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಸದ್ಯ ಲಘು ರೋಗ ಲಕ್ಷಣಗಳಿರುವ ಕಾರಣ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರ್ ಅಶೋಕ್ ಇತ್ತೀಚೆಗಷ್ಟೆ ಬಸವರಾಜ್ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಿದ್ದರು. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಕೆಲದಿನಗಳ ನಂತರ ಹೋಮ್ ಐಸೋಲೇಶನ್ ಗೆ ಒಳಗಾಗಲಿದ್ದಾರೆ. ಈ ಕುರಿತು ಆರ್ ಆಶೋಕ್ ಟ್ವೀಟ್ ಮಾಡಿದ್ದು ನನಗೆ ಕೋವಿಡ್ ದೃಢಪಟ್ಟಿದ್ದು ಆರೋಗ್ಯವಾಗಿ ಇದ್ದೇನೆ, […]
ಕಂದಾಯ ಸಚಿವ ಆರ್.ಅಶೋಕ್ ಗೆ ಕೋವಿಡ್ ಪಾಸಿಟಿವ್ Read More »










