ರಾಜ್ಯ

ಸುದ್ದಿ ನಿರೂಪಕ ಅಜಿತ್ ಹನುಮಕ್ಕನವರ್ ಗೆ ಹೃದಯಾಘಾತ!!

ಬೆಂಗಳೂರು: ಕನ್ನಡದ ಸುವರ್ಣ ಸುದ್ದಿ ವಾಹಿನಿಯ ಸುದ್ದಿ ನಿರೂಪಕ ಅಜಿತ್ ಹನುಮಕ್ಕನವರ್ ಗೆ ಹೃದಯಾಘಾತವಾಗಿರುವ ಬಗ್ಗೆ ವರದಿಯಾಗಿದೆ. ತಮ್ಮ ಮನೆಯಿಂದ ಕಾರಿನಲ್ಲಿ ಪ್ರಯಾಣಿಸುವಾಗ ಹನುಮಕ್ಕನವರ್ ಗೆ ಹೃದಯಾಘಾತವಾಗಿದೆ.ಈ ಸಂದರ್ಭದಲ್ಲಿ ಅವರೇ ಕಾರು ಡ್ರೈವ್ ಮಾಡಿಕೊಂಡು ಸದಾಶಿವನಗರದ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ಧಾವಿಸಿ ಚಿಕಿತ್ಸೆ ಪಡೆದಿದ್ದಾರೆ ಎನ್ನಲಾಗಿದೆ. ಸಮಯಪ್ರಜ್ಞೆಯಿಂದ ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ಬಂದಿದ್ದರಿಂದ ಭಾರೀ ಅನಾಹುತ ತಪ್ಪಿತು ಎಂದು ವೈದ್ಯರು ಹೇಳಿದ್ದು ಅಜಿತ್ ಗೆ ಮೂರು ಸ್ಟಂಟ್ ಗಳನ್ನು ಅಳವಡಿಸಿದ್ದಾರೆ ಎನ್ನಲಾಗಿದೆ. ಸ್ವಲ್ಪ ಹೊತ್ತು ಐಸಿಯುನಲ್ಲಿದ್ದ ಅವರನ್ನು […]

ಸುದ್ದಿ ನಿರೂಪಕ ಅಜಿತ್ ಹನುಮಕ್ಕನವರ್ ಗೆ ಹೃದಯಾಘಾತ!! Read More »

ಹೊಸ ಮಾರ್ಗ ಸೂಚಿ|ಏನಿರುತ್ತೆ? ಏನಿರಲ್ಲ? ಇಲ್ಲಿದೆ ಕಂಪ್ಲೀಟ್ ಮಾಹಿತಿ

ಏನಿರುತ್ತೆ? ಏನಿರಲ್ಲ? ಇಲ್ಲಿ ಕಂಪ್ಲೀಟ್ ಮಾಹಿತಿ ಹಾಕಿ ಬೆಂಗಳೂರು : ಕೊರೊನ ಹಾಗೂ ಒಮಿಕ್ರಿನ್ ರಾಜ್ಯದಲ್ಲಿ ಹೆಚ್ಚು ತ್ತಿರುವ ಹಿನ್ನಲೆ ರಾಜ್ಯದ ಜನತೆಗೆ ಹೊಸ ನಿಯಮ ಜಾರಿಗೆ ತರಲಾಗಿದೆ. ಹೊಸ ಮಾರ್ಗ ಸೂಚಿಗಳು : ವೀಕೆಂಡ್ ಕರ್ಪ್ಯೂ ಜಾರಿ, ಶುಕ್ರವಾರ ರಾತ್ರಿ 10ರಿಂದ ಸೋಮವಾರ ಮುಂಜಾನೆ 5 ತನಕ ಜಾರಿಯಲ್ಲಿ ಇರುತ್ತೆ. ನೈಟ್ ಕರ್ಪ್ಯೂ ಜಾರಿ, ರಾತ್ರಿ 10 ರಿಂದ ಮುಂಜಾನೆ 5 ತನಕ. ಜನವರಿ 6 ರಿಂದ ಶಾಲಾ ಕಾಲೇಜು ಗಳು ಬಂದ್, ಆದರೆ 10,

ಹೊಸ ಮಾರ್ಗ ಸೂಚಿ|ಏನಿರುತ್ತೆ? ಏನಿರಲ್ಲ? ಇಲ್ಲಿದೆ ಕಂಪ್ಲೀಟ್ ಮಾಹಿತಿ Read More »

ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ ಜಾರಿ – ಆರ್ ಅಶೋಕ್

ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ . ಆ ಔಷಧಿ ಜನರ ಆರೋಗ್ಯ ಕಾಪಾಡುವಂತ ಕಾಳಜಿಯ ಸರ್ಕಾರದ ನಿರ್ಧಾರ ತೆಗೆದುಕೊಳ್ಳೋದು ತುರ್ತು ಅಗತ್ಯ. ಈ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಶುಕ್ರವಾರದಿಂದಲೇ ವೀಕೆಂಡ್ ಕರ್ಪ್ಯೂ ಜಾರಿಯಾಗಲಿದೆ ಎಂದು ಅಶೋಕ್ ಆಯ್ಕೆ. WhatsApp ಗುಂಪು ಲಿಂಕ್ https://chat.whatsapp.com/LE71j14gXH35f2sNmx4epj

ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ ಜಾರಿ – ಆರ್ ಅಶೋಕ್ Read More »

ಶಾಲೆಗಳು ಮತ್ತೆ ಬಂದ್ ಆಗುತ್ತಾ? ಇಂದು ನಿರ್ಧಾರವಾಗಲಿದೆ ಶೈಕ್ಷಣಿಕ ಭವಿಷ್ಯ|

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಶಾಲೆ ಬಂದ್ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ತಜ್ಞರ ಜೊತೆಗೆ ಸಭೆ ನಡೆಸಿದ್ದು, ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾದರೆ ಒಂದೆರಡು ವಾರದಲ್ಲಿ ಶಾಲೆಗಳನ್ನು ಬಂದ್ ಮಾಡುವ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎನ್ನಲಾಗಿದೆ. ರಾಜ್ಯದಲ್ಲಿ ಶಾಲೆಗಳನ್ನು ಮತ್ತೆ ಬಂದ್ ಮಾಡುವ ಕುರಿತಂತೆ ಶಿಕ್ಷಣ ಇಲಾಖೆಯಿಂದ

ಶಾಲೆಗಳು ಮತ್ತೆ ಬಂದ್ ಆಗುತ್ತಾ? ಇಂದು ನಿರ್ಧಾರವಾಗಲಿದೆ ಶೈಕ್ಷಣಿಕ ಭವಿಷ್ಯ| Read More »

ಪೊಲೀಸ್ ಪೇದೆಗೆ ದಂಡ ಹಾಕಿದ ಎಎಸ್ಐ| ಕಾರಣವೇನು ಗೊತ್ತಾ?

ತುಮಕೂರು: ಕಾನೂನು ನಿಯಮ ಉಲ್ಲಂಘನೆ ಆಗದಂತೆ ನೋಡಿಕೊಳ್ಳಬೇಕಾದ ಪೊಲೀಸರೇ ನಿಯಮಗಳನ್ನು ಗಾಳಿಗೆ ತೂರುವುದು ಸಾರ್ವಜನಿಕವಾಗಿ ಚರ್ಚೆಯ ವಿಷಯ. ಆದರೆ ತಪ್ಪು ಮಾಡಿದ ಪೊಲೀಸರ ಮೇಲೆ ಹಿರಿಯ ಅಧಿಕಾರಿಗಳು ದಂಡ ವಿಧಿಸಿದ ಘಟನೆಯೊಂದು ನಡೆದಿದೆ. ಇಂತಹದ್ದೊಂದು ಘಟನೆ ತುಮಕೂರಿನಲ್ಲಿ ನಡೆದಿದ್ದು, ಹೆಲ್ಮೆಟ್ ಧರಿಸದೇ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಪೊಲೀಸ್ ಸಿಬ್ಬಂದಿ ಮೇಲೆ ಎಎಸ್ ಐ ರಸ್ತೆಯಲ್ಲೇ ಅಡ್ಡ ಹಾಕಿ ದಂಡ ವಿಧಿಸಿದ್ದು, ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ತುಮಕೂರು ಪೊಲೀಸ್ ಕಾನ್ಸ್‌ಟೇಬಲ್ ಗೆ ಟ್ರಾಫಿಕ್ ಎಎಸ್

ಪೊಲೀಸ್ ಪೇದೆಗೆ ದಂಡ ಹಾಕಿದ ಎಎಸ್ಐ| ಕಾರಣವೇನು ಗೊತ್ತಾ? Read More »

ಕರ್ನಾಟಕದಲ್ಲಿ ವೇಗ ಪಡೆದ ಕೊರೊನಾ ಅಲೆ| ಸೋಂಕು ‌ ಮತ್ತು ಸಾವಿನ ಪ್ರಮಾಣದಲ್ಲಿ ಏರಿಕೆ|

ಬೆಂಗಳೂರು: ದೇಶದ ಎಲ್ಲಾ ರಾಜ್ಯಗಳಿಗಿಂತಲೂ ಕರ್ನಾಟಕದಲ್ಲಿ ಸೋಂಕು ವೇಗವಾಗಿ ಹರಡಲಾರಂಭಿಸಿದೆ. ಭಾನುವಾರ 1,187 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 10,292ರಷ್ಟಾಗಿವೆ. ಬೆಂಗಳೂರು ನಗರವೊಂದರಲ್ಲೇ 8671 ದಾಖಲಾಗಿವೆ. ಹೊಸದಾಗಿ ಆರು ಸಾವುಗಳಾಗಿದ್ದು, ಅದರಲ್ಲಿ ಬೆಂಗಳೂರು ನಗರದಲ್ಲಿ ಮೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ತುಮಕೂರಿನಲ್ಲಿ ತಲಾ ಒಂದು ಪ್ರಕರಣಗಳು ದಾಖಲಾಗಿವೆ. ಹೊಸ ಸೋಂಕಿನ ಪ್ರಕರಣಗಳ ಪೈಕಿ ಬೆಂಗಳೂರು ನಗರದಲ್ಲಿ 923, ದಕ್ಷಿಣ ಕನ್ನಡ ದಲ್ಲಿ 63, ಉಡುಪಿಯಲ್ಲಿ 54, ಮೈಸೂರಿ

ಕರ್ನಾಟಕದಲ್ಲಿ ವೇಗ ಪಡೆದ ಕೊರೊನಾ ಅಲೆ| ಸೋಂಕು ‌ ಮತ್ತು ಸಾವಿನ ಪ್ರಮಾಣದಲ್ಲಿ ಏರಿಕೆ| Read More »

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್!?| ಸಿಎಂ, ಸಚಿವರ ಬಾಯಲ್ಲೂ ಅದೇ‌ ಮಾತು? ಸಹಜ ಸ್ಥಿತಿಗೆ ಮತ್ತೆ ಬೀಳುತ್ತಾ ಬೀಗ?

ಬೆಂಗಳೂರು: ಕರ್ನಾಟಕದಲ್ಲಿ ಮತ್ತೆ ಲಾಕ್​ಡೌನ್ ಗುಮ್ಮ ಸುದ್ದಿ ಮಾಡುತ್ತಿದೆ. ಸಿಎಂ ಬಸವರಾಜ ಬೊಮ್ಮಾಯಿ, ಸಚಿವ ಆರ್.ಅಶೋಕ್​, ಗೃಹ ಸಚಿವ ಅರಗ‌ ಜ್ಞಾನೇಂದ್ರ ಬಾಯಿಂದಲೇ ಲಾಕ್​ಡೌನ್​ ಬಗ್ಗೆ ಮಾತು ಹೊರಬಿದ್ದಿದೆ. ಕೊರೊನಾ ಜೊತೆ ಒಮಿಕ್ರಾನ್ ಏರಿಕೆ ಬೆನ್ನಲ್ಲೇ ರಾಜ್ಯದಲ್ಲೂ ಲಾಕ್​ಡೌನ್ ಜಾರಿ ಬಗ್ಗೆ ಚರ್ಚೆಯಾಗತೊಡಗಿದೆ. ಆರ್ಥಿಕ ಸ್ಥಿತಿಯನ್ನ ಬುಡಮೇಲು ಮಾಡಿರೋ ಇದೇ ಲಾಕ್​ಡೌನ್​ ಮತ್ತೆ ಯುಟರ್ನ್​ ತೆಗೆದುಕೊಳ್ಳಲು ತುದಿಗಾಲಲ್ಲಿ ನಿಂತಿದೆ. ಒಮಿಕ್ರಾನ್ ರೂಪದಲ್ಲಿ ವಕ್ಕರಿಸಿರೋ ಕೊರೊನಾ, ಭಾರತದಲ್ಲಿ 3ನೇ ಅಲೆ ಅಪ್ಪಳಿಸೋ ಆತಂಕ ಸೃಷ್ಟಿಸಿದೆ. ಹೀಗಿರುವಾಗ ಸಿಎಂ ಮತ್ತು

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್!?| ಸಿಎಂ, ಸಚಿವರ ಬಾಯಲ್ಲೂ ಅದೇ‌ ಮಾತು? ಸಹಜ ಸ್ಥಿತಿಗೆ ಮತ್ತೆ ಬೀಳುತ್ತಾ ಬೀಗ? Read More »

ಜನ ಸಹಕರಿಸದಿದ್ದರೆ ಲಾಕ್ ಡೌನ್ ಅನಿವಾರ್ಯ- ಗೃಹ ಸಚಿವ ಅರಗ ಜ್ಞಾನೇಂದ್ರ

ಚಿಕ್ಕಮಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾದರೆ ಲಾಕ್ ಡೌನ್ ಅನಿವಾರ್ಯವಾಗಲಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಗೃಹ ಸಚಿವರು, ಜನರು ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲನೆ ಮಾಡಬೇಕು.ಜನರ ಜೀವ ಉಳಿಸುವುದು ಸರ್ಕಾರದ ಬದ್ಧತೆಯಾಗಿದೆ. ಜನ ಸಹಕಾರ ನೀಡದಿದ್ದರೆ, ಕೋವಿಡ್ ಪ್ರಕರಣಗಳು ಹೆಚ್ಚಿದರೆ ಲಾಕ್ ಡೌನ್ ಕ್ರಮ ಅನಿವಾರ್ಯವಾಗುತ್ತದೆ ಎಂದರು.

ಜನ ಸಹಕರಿಸದಿದ್ದರೆ ಲಾಕ್ ಡೌನ್ ಅನಿವಾರ್ಯ- ಗೃಹ ಸಚಿವ ಅರಗ ಜ್ಞಾನೇಂದ್ರ Read More »

ಇಂದಿನಿಂದ ರಾಜ್ಯದ 15-18 ವರ್ಷದ ಮಕ್ಕಳಿಗೆ ಕೋವಾಕ್ಸಿನ್ ಲಸಿಕೆ ವಿತರಣೆ| ಶಿಕ್ಷಣ ಇಲಾಖೆಯಿಂದ ಅಗತ್ಯ ಕ್ರಮ|

ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ 15 ರಿಂದ 18 ವರ್ಷದ ಮಕ್ಕಳಿಗೆ ಕೊರೋನಾ ಲಸಿಕೆ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಲಸಿಕೆ ಹಾಕಿಸಿಕೊಂಡ ಮಕ್ಕಳಿಗೆ ಮರುದಿನ ರಜೆ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಶಾಲೆಗಳಲ್ಲಿ ಮೊದಲ ದಿನ 50 ವಿದ್ಯಾರ್ಥಿಗಳಿಗೆ ಮಾತ್ರ ಕೋವಿಡ್ ಲಸಿಕೆ ನೀಡಲಾಗುತ್ತದೆ. ಮಕ್ಕಳಿಗೆ ಲಸಿಕೆ ನೀಡುವ ಸಂದರ್ಭದಲ್ಲಿ ಶಾಲೆಯ ಬಳಿ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ಮಕ್ಕಳಿಗೆ ಲಸಿಕೆ ಹಾಕಿಸಲು ವಾಕ್ -ಇನ್ ನೋಂದಣಿ ಪಡೆಯಬಹುದು ಇಲ್ಲವೇ ಈಗಾಗಲೇ ಪ್ರಾರಂಭಿಸಲಾಗಿರುವ ಕೋ-ವಿನ್ ಆಪ್ ನಲ್ಲಿ ತಮ್ಮ ಹೆಸರನ್ನು

ಇಂದಿನಿಂದ ರಾಜ್ಯದ 15-18 ವರ್ಷದ ಮಕ್ಕಳಿಗೆ ಕೋವಾಕ್ಸಿನ್ ಲಸಿಕೆ ವಿತರಣೆ| ಶಿಕ್ಷಣ ಇಲಾಖೆಯಿಂದ ಅಗತ್ಯ ಕ್ರಮ| Read More »

ಜೆಸಿಬಿ ಚಾಲನಾ ತರಬೇತಿಗೆ ಅರ್ಜಿ‌ ಆಹ್ವಾನ| ಉಚಿತವಾಗಿ ಕಲಿಯಬಹುದು ಆಪರೇಟಿಂಗ್|

ಬೆಂಗಳೂರು: ಕೆನರಾ ಬ್ಯಾಂಕ್, ದೇಶಪಾಂಡೆ ಆರ್‌ಸೆಟಿ ದಾಂಡೇಲಿ ಹಾಗೂ ಜೆಸಿಬಿ ಇವರ ಜಂಟಿ ಸಹಯೋಗದಲ್ಲಿ ನಡೆಯುವ 30 ದಿನಗಳ ಉಚಿತ ಜೆಸಿಬಿ ಚಾಲನಾ (ಆಪರೇಟರ್) ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲಿಚ್ಛಿಸುವ 18 ರಿಂದ 45 ವಯೋಮಿತಿಯ ಆಸಕ್ತರು ತಮ್ಮ ಹೆಸರು, ಜನ್ಮ ದಿನಾಂಕ, ಪೂರ್ಣ ಪೋಸ್ಟಲ್ ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ತರಬೇತಿಯ ಅವಶ್ಯಕತೆ, ಈಗ ಮಾಡುತ್ತಿರುವ ಕೆಲಸ ಇತ್ಯಾದಿ ವಿವರಗಳನ್ನು ಒಳಗೊಂಡ ಮಾಹಿತಿಯ 2022ರ ಜನವರಿ 10 ರೊಳಗೆ ಸಲ್ಲಿಸಬೇಕು. ಅರ್ಜಿಯನ್ನು ಕೆನರಾ ಬ್ಯಾಂಕ್

ಜೆಸಿಬಿ ಚಾಲನಾ ತರಬೇತಿಗೆ ಅರ್ಜಿ‌ ಆಹ್ವಾನ| ಉಚಿತವಾಗಿ ಕಲಿಯಬಹುದು ಆಪರೇಟಿಂಗ್| Read More »