ಒಟಿಪಿ ಕೊಟ್ಟು ಹಣ ಕಳೆದುಕೊಂಡ ನಿವೃತ್ತ ಡಿಜಿ ಐಜಿಪಿ ಶಂಕರ್ ಬಿದರಿ
ಬೆಂಗಳೂರು: ‘ಬ್ಯಾಂಕ್ ಖಾತೆಯ ಪ್ಯಾನ್ ನಂಬರ್ ನವೀಕರಣ ಮಾಡಬೇಕು’ ಎಂದ ಸೈಬರ್ ವಂಚಕರ ಮಾತು ನಂಬಿ ಒಟಿಪಿ ನೀಡಿದ್ದ ರಾಜ್ಯದ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಶಂಕರ್ ಬಿದರಿ ಅವರು ₹89 ಸಾವಿರ ಕಳೆದುಕೊಂಡಿದ್ದಾರೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಹಾಯವಾಣಿ ಪ್ರತಿನಿಧಿ ಸೋಗಿನಲ್ಲಿ ಕರೆ ಮಾಡಿದ್ದ ವಂಚಕರು ಈ ಕೃತ್ಯ ಎಸಗಿದ್ದಾರೆ. ವಂಚನೆ ಸಂಬಂಧ ಶಂಕರ್ ಬಿದರಿ ದೂರು ನೀಡಿದ್ದು, ಅಪರಿಚಿತ ವ್ಯಕ್ತಿ ವಿರುದ್ಧ ಆಗ್ನೇಯ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಶಂಕರ್ ಬಿದರಿ […]
ಒಟಿಪಿ ಕೊಟ್ಟು ಹಣ ಕಳೆದುಕೊಂಡ ನಿವೃತ್ತ ಡಿಜಿ ಐಜಿಪಿ ಶಂಕರ್ ಬಿದರಿ Read More »









