ರಾಜ್ಯ

ಹಿಜಾಬ್ ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ| ಸುದೀರ್ಘ ವಾದ-ಪ್ರತಿವಾದದ ನಿರೀಕ್ಷೆ

ಸಮಗ್ರ ನ್ಯೂಸ್ ಡೆಸ್ಕ್: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ತ್ರಿಸದಸ್ಯಪೀಠ ಮತ್ತೆ ಮುಂದೂಡಿದೆ. ಅರ್ಜಿದಾರರ ಪರ ವಕೀಲ ದೇವದತ್ ಕಾಮತ್ ಅವರ ಸುದೀರ್ಘ ವಾದ ಮಂಡನೆ ಆಲಿಸಿದ ಸಿಜೆ ರಿತುರಾಜ್ ಅವಸ್ತಿ, ನ್ಯಾ.ಕೃಷ್ಣ ದೀಕ್ಷಿತ್ ಹಾಗೂ ನ್ಯಾ.ಖಾಜಿ ಜೈಬುನ್ನೀಸಾ ಮೊಹಿದ್ದೀನ್ ನೇತೃತ್ವದ ತ್ರಿಸದಸ್ಯ ಪೀಠ, ವಿಚಾರಣೆಯನ್ನು ನಾಳೆ ಮಧ್ಯಾಹ್ನ 2:30ಕ್ಕೆ ಮುಂದೂಡಿದೆ. ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹಲವು ವಕೀಲರು ವಾದ ಮಂಡನೆಗೆ ಹಕ್ಕು ಮಂಡಿಸಿದ್ದಾರೆ. ಯುವತಿಯ ಎರಡನೇ ಅರ್ಜಿ ಸಂಬಂಧ ಹಿರಿಯ ವಕೀಲ ರವಿವರ್ಮಕುಮಾರ್ […]

ಹಿಜಾಬ್ ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ| ಸುದೀರ್ಘ ವಾದ-ಪ್ರತಿವಾದದ ನಿರೀಕ್ಷೆ Read More »

ದೇವಸ್ಥಾನಗಳಲ್ಲಿ ಗಂಟೆ ಹೊಡೆಯುವಂತಿಲ್ಲ| ಸರ್ಕಾರದಿಂದ ಘಂಟಾನಾದಕ್ಕೆ ಬ್ರೇಕ್|

ಸಮಗ್ರ ನ್ಯೂಸ್ ಡೆಸ್ಕ್: ಮಸೀದಿಗಳ ಧ್ವನಿ ವರ್ಧಕ ಬಳಕೆಗೆ ಸುಪ್ರೀಂ ಕೋರ್ಟ್ ಸೂಚನೆ ಹಿನ್ನಲೆಯಲ್ಲಿ ಅನೇಕ ಕಡೆಗಳಲ್ಲಿ ಬ್ರೇಕ್ ಹಾಕಲಾಗಿದ್ದು, ಅದರ ಮುಂದುವರಿದ ಭಾಗವಾಗಿ ರಾಜ್ಯ ಸರ್ಕಾರ ವಿವಿಧ ದೇವಸ್ಥಾನಗಳಲ್ಲಿನ ಗಂಟೆ, ಜಾಗಟೆ, ಧ್ವನಿ ವರ್ಧಕ ಬಳಸದಂತೆ ನಿರ್ಬಂಧ ವಿಧಿಸಿದೆ. ಈ ಕುರಿತಂತೆ ಧಾರ್ಮಿಕ ದತ್ತಿ ಇಲಾಖೆ ಬೆಂಗಳೂರಿನ ಹಲವು ದೇವಸ್ಥಾನಗಳಿಗೆ ನೋಟಿಸ್ ಜಾರಿ ಮಾಡಿದ್ದು, ದೇವಸ್ಥಾನಗಳಲ್ಲಿ ನಿಗಧಿತ ಡೆಸಿಬಲ್ ಶಬ್ದಕ್ಕಿಂತ, ಹೆಚ್ಚಿನ ಶಬ್ದ ಹೊರಸೂಸುವಂತ ಗಂಟೆ, ಜಾಗಟೆ, ಧ್ವನಿವರ್ಧಕ ಬಳಸದಂತೆ ಸೂಚಿಸಿದೆ. ದೇವಸ್ಥಾನಗಳಲ್ಲಿನ ಮಂಗಳಾರತಿ ಸಂದರ್ಭದಲ್ಲಿ

ದೇವಸ್ಥಾನಗಳಲ್ಲಿ ಗಂಟೆ ಹೊಡೆಯುವಂತಿಲ್ಲ| ಸರ್ಕಾರದಿಂದ ಘಂಟಾನಾದಕ್ಕೆ ಬ್ರೇಕ್| Read More »

ಶಿಕ್ಷಣಕ್ಕಿಂತ ಧರ್ಮವೇ ಮುಖ್ಯ -ಇಂದು ಕೂಡ ಪರೀಕ್ಷೆ ಬಹಿಷ್ಕರಿಸಿದ ವಿದ್ಯಾರ್ಥಿನಿಯರು

ಶಿವಮೊಗ್ಗ: ನಿನ್ನೆ ಕೆಲ ವಿದ್ಯಾರ್ಥಿನಿಯರು ನಮಗೆ ಪರೀಕ್ಷೆ ಮುಖ್ಯವಲ್ಲ, ಹಿಜಬ್ ಮುಖ್ಯ ಎಂದು ಹೇಳಿ ತರಗತಿಯಿಂದ ಹೋರಟಿದ್ದ ಹಿಜಬ್ ವಿವಾದ ಇಂದು ಸಹ ಮುಂದುವರಿದಿದ್ದು, ಇಬ್ಬರು ವಿದ್ಯಾರ್ಥಿನಿಯರು ತರಗತಿಯನ್ನು ಬಹಿಷ್ಕರಿಸಿದ್ದಾರೆ. ಶಿವಮೊಗ್ಗದ ಬಿ.ಎಚ್.ರಸ್ತೆಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಇಂದು ಸಹ 10 ನೇ ತರಗತಿಗೆ ತಾಲೂಕು ಮಟ್ಟದ ಪೂರ್ವಭಾವಿ ಸಿದ್ಧತಾ ಪರೀಕ್ಷೆ ಇತ್ತು. ವಿಜ್ಞಾನ ಪರೀಕ್ಷೆ ನಡೆಯುತ್ತಿದೆ. ಹಿಜಬ್, ಬುರ್ಖಾ ಧರಿಸಿ 9 ಹಾಗೂ 10ನೇ ತರಗತಿ ವಿದ್ಯಾರ್ಥಿನಿ ಬಂದಿದ್ದರು. ಆದರೆ ಹಿಜಬ್, ಬುರ್ಖಾ ಧರಿಸಿ ತರಗತಿಯಲ್ಲಿ

ಶಿಕ್ಷಣಕ್ಕಿಂತ ಧರ್ಮವೇ ಮುಖ್ಯ -ಇಂದು ಕೂಡ ಪರೀಕ್ಷೆ ಬಹಿಷ್ಕರಿಸಿದ ವಿದ್ಯಾರ್ಥಿನಿಯರು Read More »

SSLC ಪಾಸಾದವರಿಗೆ ಈಸ್ಟ್​ ಕೋಸ್ಟ್​ ರೈಲ್ವೆಯಲ್ಲಿ ಬಂಪರ್ ಉದ್ಯೋಗಾವಕಾಶ

ಸಮಗ್ರ ನ್ಯೂಸ್ ಡೆಸ್ಕ್: ಈಸ್ಟ್​ ಕೋಸ್ಟ್​ ರೈಲ್ವೆ ತನ್ನ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 756 ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು, 10ನೇ ತರಗತಿ ಪಾಸಾಗಿರುವವರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 8ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್​ 7 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಹುದ್ದೆ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತು

SSLC ಪಾಸಾದವರಿಗೆ ಈಸ್ಟ್​ ಕೋಸ್ಟ್​ ರೈಲ್ವೆಯಲ್ಲಿ ಬಂಪರ್ ಉದ್ಯೋಗಾವಕಾಶ Read More »

ಕೇಂದ್ರ ಲೋಕ ಸೇವಾ ಆಯೋಗದಲ್ಲಿ ಪದವೀಧರರಿಗೆ ಉದ್ಯೋಗ ಅವಕಾಶ | ಮಾರ್ಚ್​ 3 ಅರ್ಜಿ ಸಲ್ಲಿಸಲು ಕೊನೆಯ ದಿನ

ಸಮಗ್ರ ನ್ಯೂಸ್ ಡೆಸ್ಕ್: ಕೇಂದ್ರ ಲೋಕ ಸೇವಾ ಆಯೋಗವು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಒಟ್ಟು 33 ಅಸಿಸ್ಟೆಂಟ್ ಪ್ರೊಫೆಸರ್, ಸ್ಟೋರ್ ಆಫೀಸರ್, ಅಸಿಸ್ಟೆಂಟ್ ಮಿನರಲ್ ಎಕನಾಮಿಸ್ಟ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಫೆಬ್ರವರಿ 12ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಮಾರ್ಚ್​ 3 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್​​ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮುನ್ನ ಹುದ್ದೆ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ

ಕೇಂದ್ರ ಲೋಕ ಸೇವಾ ಆಯೋಗದಲ್ಲಿ ಪದವೀಧರರಿಗೆ ಉದ್ಯೋಗ ಅವಕಾಶ | ಮಾರ್ಚ್​ 3 ಅರ್ಜಿ ಸಲ್ಲಿಸಲು ಕೊನೆಯ ದಿನ Read More »

ಬುಧವಾರ(ಫೆ.16)ದಿಂದ ಕಾಲೇಜುಗಳು ಮತ್ತೆ ಆರಂಭ – ಸಚಿವ ಆರಗ ಜ್ಞಾನೇಂದ್ರ

ಸಮಗ್ರ ನ್ಯೂಸ್ ಡೆಸ್ಕ್: ರಾಜ್ಯದಲ್ಲಿ ಹಿಜಾಬ್ ವಿವಾದದಿಂದ ಮುಚ್ಚಲ್ಪಟ್ಟಿದ್ದ ಕಾಲೇಜುಗಳನ್ನು ಬುಧವಾರದಿಂದ ಮತ್ತೆ ಆರಂಭಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಮುಖ್ಯಮಂತ್ರಿಗಳ ಸಭೆ ಬಳಿಕ ಮಾತನಾಡಿದ ಅವರು ಹೈಕೋರ್ಟ್ ಆದೇಶದಂತೆ ಈಗಿರುವ ವಸ್ತ್ರ ಸಂಹಿತೆ ಆದೇಶ ಕಡ್ಡಾಯಗೊಳಿಸಿ ತರಗತಿಗಳನ್ನು ಪುನರಾರಂಭಗೊಳಿಸಲಾಗುವುದು. ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಉಂಟಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದ್ದು, ಶಾಲಾ ಕಾಲೇಜುಗಳ ಆವರಣದಲ್ಲಿ ಬಿಗಿ ಭದ್ರತೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ರಾಜ್ಯದಲ್ಲಿ ಈಗಾಗಲೇ ಹೈಸ್ಕೂಲ್ ವರೆಗಿನ ತರಗತಿಗಳು ಆರಂಭವಾಗಿದ್ದು, ಸುಸೂತ್ರವಾಗಿ ನಡೆಯುತ್ತಿವೆ.

ಬುಧವಾರ(ಫೆ.16)ದಿಂದ ಕಾಲೇಜುಗಳು ಮತ್ತೆ ಆರಂಭ – ಸಚಿವ ಆರಗ ಜ್ಞಾನೇಂದ್ರ Read More »

ಒಬ್ಬನಿಗೆ ನಾಲ್ಕು ಪತ್ನಿಯರು, 28 ಮಕ್ಕಳು, ಡಿವೈಎಸ್ಪಿಯಿಂದ ಮುಸ್ಲಿಮರ ಬಗ್ಗೆ ಅವಹೇಳನಾಕಾರಿಯಾಗಿ ಪೋಸ್ಟ್

ಬೆಂಗಳೂರು: ಹಿರಿಯ ಪೊಲೀಸ್ ಅಧಿಕಾರಿಯೋರ್ವ ಮುಸ್ಲಿಮರ ಬಗ್ಗೆ ಅವಹೇಳನಾಕಾರಿಯಾಗಿ ಪೋಸ್ಟ್ ಹಾಕಿರುವುದು ಬಹಿರಂಗವಾಗಿದೆ. ಪೋಸ್ಟ್ ನೋಡಿ ಈತನ ಮನಸ್ಥಿತಿ ಈಗಿದ್ದರೆ ಇಲಾಖೆಯಲ್ಲಿ ಎಷ್ಟೆಲ್ಲಾ ಅನ್ಯಾಯ ಮಾಡಿರುವ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ‌. ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಡಿವೈಎಸ್ ಪಿ ರಂಗಸ್ವಾಮಿ ಸಿ.ಜೆ, ತನ್ನ ಪೋಸ್ಟ್ ನಲ್ಲಿ ಒಬ್ಬನಿಗೆ ನಾಲ್ಕು ಪತ್ನಿಯರು, 28 ಮಕ್ಕಳು, 5 ಕೆಜಿ X 33 ಒಂದೇ ಮನೆಗೆ 165 ಕೆಜಿ ಉಚಿತ ಪಡಿತರ ಅಕ್ಕಿ. ಹಿಂಗಾದರೆ ಬಹುಬೇಗ ಅವರ ಮುಲ್ಲಾ ಹೇಳಿದ ಹಾಗೆ 2050ರ

ಒಬ್ಬನಿಗೆ ನಾಲ್ಕು ಪತ್ನಿಯರು, 28 ಮಕ್ಕಳು, ಡಿವೈಎಸ್ಪಿಯಿಂದ ಮುಸ್ಲಿಮರ ಬಗ್ಗೆ ಅವಹೇಳನಾಕಾರಿಯಾಗಿ ಪೋಸ್ಟ್ Read More »

ಹಿಜಾಬ್ ವಿವಾದ ವಿಚಾರಣೆ, ಮಂಗಳವಾರಕ್ಕೆ ಮುಂದೂಡಿಕೆ

ಬೆಂಗಳೂರು: ರಾಜ್ಯದ ಶಾಲಾ ಕಾಲೇಜುಗಳ ಹಿಜಾಬ್- ಕೇಸರಿ ಶಾಲು ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ನ ತ್ರಿಸದಸ್ಯ ವಿಸ್ತ್ರತ ಪೀಠ ಸೋಮವಾರ ವಿಚಾರಣೆ ಮುಂದುವರೆಸಿದೆ. ಮುಖ್ಯ ನ್ಯಾ.ರಿತುರಾಜ್ ಅವಸ್ಥಿ ನ್ಯಾ.ಕೃಷ್ಣ ಎಸ್.ದೀಕ್ಷಿತ್ ಮತ್ತು ನ್ಯಾ.ಜೈಬುನ್ನಿಸಾ ಎಂ.ಖಾಜಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಇಂದು ಮಧ್ಯಾಹ್ನ 2.30ಕ್ಕೆ ಆರಂಭಿಸಿದ್ದರು. ಬಳಿಕ ವಕೀಲರಾದ ದೇವದತ್ ಕಾಮತ್ ಅವರು ವಾದ ಮಂಡಿಸಿದ್ದರು. ಹೀಗೆ ಹಲವು ವಾದ ವಿವಾದ ನಡೆದಿದ್ದವು. ಆದರೆ ಇನ್ನಷ್ಟು ವಿಚಾರಣೆ ಬಾಕಿ ಇರುವ ಕಾರಣ ಕಾಮತ್ ಅವರು ನಾಳೆಗೆ ಅವಕಾಶ ನೀಡಲು

ಹಿಜಾಬ್ ವಿವಾದ ವಿಚಾರಣೆ, ಮಂಗಳವಾರಕ್ಕೆ ಮುಂದೂಡಿಕೆ Read More »

ನಾನು ಕುರಾನ್ ಬಗ್ಗೆ ಉಲ್ಲೇಖ ಮಾಡಿದನ್ನು ಮಾಧ್ಯಮದಲ್ಲಿ ಪ್ರಸಾರ ಮಾಡದಂತೆ ತಡೆಯಿರಿ- ವಕೀಲ ಕಾಮತ್, ನೀವು ಇಲ್ಲಿ ಮೊದಲು ವಕೀಲ ಮತ್ತೆ ನಿಮ್ಮ ಧರ್ಮ -ನ್ಯಾಯಾಧೀಶರು

ಬೆಂಗಳೂರು : ಹಿಜಾಬ್ ಬಗ್ಗೆ ಹೈ ಕೋರ್ಟ್ ನಲ್ಲಿ ನಡೆಯುತ್ತಿದ್ದ ವಾದ – ವಿವಾದದ ಮಧ್ಯೆ ವಕೀಲ ದೇವದಾತ್ ಕಾಮತ್ ಅವರು ನಾನು ಕುರಾನ್ ಬಗ್ಗೆ ಉಲ್ಲೇಖ ಮಾಡಿದನ್ನು ಮಾದ್ಯಮದಲ್ಲಿ ಪ್ರಸಾರ ಮಾಡದಂತೆ ತಡೆಯಿರಿ ಎಂದು ಹೇಳಿದ್ದಾರೆ. ವಾದ ವಿವಾದ ನಡೆಯುತಿದ್ದ ಮಧ್ಯೆ ವಕೀಲ ದೇವದಾತ್ ಕಾಮತ್ ಅವರು ಕುರುನ್ ನಲ್ಲಿ ಮುಸ್ಲಿಂ ಹೆಣ್ಣು ಮಕ್ಕಳು ಯಾವ ರೀತಿ ಬಟ್ಟೆ ಹಾಕಬೇಕು ಎನ್ನುವ ಬಗ್ಗೆ ಇದೆ. ಹಾಗಾಗಿ ಇಲ್ಲಿಕೂಡ ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಲು ಅವಕಾಶ ಕೊಡಿ ಎಂದು

ನಾನು ಕುರಾನ್ ಬಗ್ಗೆ ಉಲ್ಲೇಖ ಮಾಡಿದನ್ನು ಮಾಧ್ಯಮದಲ್ಲಿ ಪ್ರಸಾರ ಮಾಡದಂತೆ ತಡೆಯಿರಿ- ವಕೀಲ ಕಾಮತ್, ನೀವು ಇಲ್ಲಿ ಮೊದಲು ವಕೀಲ ಮತ್ತೆ ನಿಮ್ಮ ಧರ್ಮ -ನ್ಯಾಯಾಧೀಶರು Read More »

ರಾಜ್ಯದಲ್ಲಿ ಅನ್ ಲೈನ್ ಗೇಮಿಂಗ್ ಗೆ ಹಸಿರು ನಿಶಾ‌ನೆ

ಬೆಂಗಳೂರು: ರಾಜ್ಯದಲ್ಲಿ ಅನ್ ಲೈನ್ ಗೇಮಿಂಗ್ ನಿಷೇಧಿಸಿ ಜಾರಿಗೆ ತರಲಾಗಿದ್ದ ಕರ್ನಾಟಕ ಪೊಲೀಸ್ ತಿದ್ದುಪಡಿ ಕಾಯ್ದೆ-2021 ತಿದ್ದುಪಡಿಗಳನ್ನು ಹೈಕೋರ್ಟ್ ರದ್ದುಪಡಿಸಿದೆ. ತಿದ್ದುಪಡಿ ರದ್ದಾದ ಕಾರಣದಿಂದ ರಾಜ್ಯದಲ್ಲಿ ಅನ್ ಲೈನ್ ಗೇಮಿಂಗ್ ಗೆ ಹಸಿರು ನಿಶಾ‌ನೆ ಸಿಕ್ಕಂತಾಗಿದೆ. ಸರ್ಕಾರದ ತಿದ್ದುಪಡಿ ಕಾಯ್ದೆ ಪ್ರಶ್ನಿಸಿ ಆನ್‌ಲೈನ್ ಗೇಮಿಂಗ್ ಸಂಸ್ಥೆಗಳು ಸಲ್ಲಿಸಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿದೆ.

ರಾಜ್ಯದಲ್ಲಿ ಅನ್ ಲೈನ್ ಗೇಮಿಂಗ್ ಗೆ ಹಸಿರು ನಿಶಾ‌ನೆ Read More »