ಪಬ್ಲಿಕ್ ನಲ್ಲಿ ಡಿ.ಕೆ ಶಿವಕುಮಾರ್ ಮಾನ ಹರಾಜು| ಉಗ್ರಪ್ಪ, ಸಲಿಂ ವಿರುದ್ದ ಡಿಕೆಶಿ ಕೆಂಡಾಮಂಡಲ| ಕಾಂಗ್ರೇಸ್ ನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರು: ಸಂಸದ ಉಗ್ರಪ್ಪ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ್ದಾರೆ, ಆದರೀಗ ಈ ಹೇಳಿಕೆ ಕೊಟ್ಟ ನಾಯಕರಿಗೆ ಡಿ. ಕೆ. ಶಿವಕುಮಾರ್ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಅಲ್ಲದೇ ಸಲೀಂರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನದಿಂದ ಅಮಾನತುಗೊಳಿಸಲು ಸೂಚಿಸಿದ್ದಾರೆ. ಡಿಕೆಶಿ ವಿರುದ್ಧ ಹೇಳಿಕೆ ಕೊಟ್ಟಿದ್ದ ಸಲೀಂ, ‘ಅವರು ದೊಡ್ಡ ಸ್ಕ್ರ್ಯಾಮ್ ಇದೆ, ಕೆದುಕುತ್ತಾ ಹೋದರೆ ಇವರದ್ದು ಹೊರಬರುತ್ತೆ. ಅವರ ಹುಡುಗನ ಹತ್ತಿರವೆ 50 ರಿಂದ 100 ಕೋಟಿ ಇದೆ ಎಂದರೆ, […]









