ರಾಜ್ಯ

ಪಬ್ಲಿಕ್ ನಲ್ಲಿ ಡಿ.ಕೆ ಶಿವಕುಮಾರ್ ಮಾನ ಹರಾಜು| ಉಗ್ರಪ್ಪ, ಸಲಿಂ ವಿರುದ್ದ ಡಿಕೆಶಿ ಕೆಂಡಾಮಂಡಲ| ಕಾಂಗ್ರೇಸ್ ನಲ್ಲಿ ಮೊದಲ ವಿಕೆಟ್ ಪತನ

ಬೆಂಗಳೂರು: ಸಂಸದ ಉಗ್ರಪ್ಪ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್‌ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ್ದಾರೆ, ಆದರೀಗ ಈ ಹೇಳಿಕೆ ಕೊಟ್ಟ ನಾಯಕರಿಗೆ ಡಿ. ಕೆ. ಶಿವಕುಮಾರ್ ಫುಲ್ ಕ್ಲಾಸ್‌ ತೆಗೆದುಕೊಂಡಿದ್ದಾರೆ. ಅಲ್ಲದೇ ಸಲೀಂರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನದಿಂದ ಅಮಾನತುಗೊಳಿಸಲು ಸೂಚಿಸಿದ್ದಾರೆ. ಡಿಕೆಶಿ ವಿರುದ್ಧ ಹೇಳಿಕೆ ಕೊಟ್ಟಿದ್ದ ಸಲೀಂ, ‘ಅವರು ದೊಡ್ಡ ಸ್ಕ್ರ್ಯಾಮ್ ಇದೆ, ಕೆದುಕುತ್ತಾ ಹೋದರೆ ಇವರದ್ದು ಹೊರಬರುತ್ತೆ. ಅವರ ಹುಡುಗನ ಹತ್ತಿರವೆ 50 ರಿಂದ 100 ಕೋಟಿ ಇದೆ ಎಂದರೆ, […]

ಪಬ್ಲಿಕ್ ನಲ್ಲಿ ಡಿ.ಕೆ ಶಿವಕುಮಾರ್ ಮಾನ ಹರಾಜು| ಉಗ್ರಪ್ಪ, ಸಲಿಂ ವಿರುದ್ದ ಡಿಕೆಶಿ ಕೆಂಡಾಮಂಡಲ| ಕಾಂಗ್ರೇಸ್ ನಲ್ಲಿ ಮೊದಲ ವಿಕೆಟ್ ಪತನ Read More »

ದಸರಾ ಬಳಿಕ ಗಡಿಜಿಲ್ಲೆಗಳಲ್ಲಿ ನಿರ್ಬಂಧ ಸಡಿಲಕ್ಕೆ ಕ್ರಮ – ಸಿಎಂ ಬೊಮ್ಮಾಯಿ

ಮಂಗಳೂರು: ರಾಜ್ಯದ ಗಡಿ ಭಾಗಗಳಲ್ಲಿ ಕೋವಿಡ್ ನಿರ್ಬಂಧಗಳನ್ನು ಸಡಿಲಗೊಳಿಸಲು ದಸರಾ ಮುಗಿದ ಕೂಡಲೇ ಕೋವಿಡ್ ತಜ್ಞರ ಸಮಿತಿಯ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು. ಕರ್ನಾಟಕಕ್ಕೆ ಹೊಂದಿಕೊಂಡಿರುವ ಕೇರಳ ಮತ್ತು ಮಹಾರಾಷ್ಟ್ರ ದಲ್ಲಿ ಇರುವ ಕೋವಿಡ್ ಪರಿಸ್ಥಿತಿ ಬಗ್ಗೆ ತಜ್ಞರು ಮೌಲ್ಯಮಾಪನ ಮಾಡುತ್ತಿದ್ದಾರೆ. ದಸರಾ ಹಬ್ಬದ ಬಳಿಕ ಕೋವಿಡ್ ತಜ್ಞರ ಸಭೆ ಕರೆಯಲಾಗುವುದು. ಗಡಿ ಜಿಲ್ಲೆಗಳಲ್ಲಿ

ದಸರಾ ಬಳಿಕ ಗಡಿಜಿಲ್ಲೆಗಳಲ್ಲಿ ನಿರ್ಬಂಧ ಸಡಿಲಕ್ಕೆ ಕ್ರಮ – ಸಿಎಂ ಬೊಮ್ಮಾಯಿ Read More »

ನದಿಗೆ ಉರುಳಿದ ಬಸ್ಸ್| 32 ಮಂದಿ ದುರ್ಮರಣ| ಏರಿಕೆಯಾಗುತ್ತಿದೆ ಸಾವಿನ ಸಂಖ್ಯೆ

ನೇಪಾಳ: ಕಣಿವೆ ದೇಶದಲ್ಲಿ ಭಾರೀ ಅನಾಹುತ ಸಂಭವಿಸಿದ್ದು, ಮುಗು ಜಿಲ್ಲೆಯ ಗಮಗಧಿಗೆ ತೆರಳುತ್ತಿದ್ದ ಬಸ್‌ ಸ್ಕಿಡ್‌ ಆಗಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಸುಮಾರು 300 ಮೀಟರ್‌ ದೂರದಲ್ಲಿರುವ ನದಿಗೆ ಉರುಳಿಬಿದ್ದಿದೆ. ಘಟನೆಯಿಂದಾಗಿ 29ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇದುವರೆಗೆ ಸಾವನ್ನಪ್ಪಿರುವವರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ. ವಿಜಯದಶಮಿ ಹಬ್ಬವನ್ನು ಆಚರಿಸುವ ಸಲುವಾಗಿ ಜನರು ಬಸ್ಸಿನ ಮೂಲಕ ತಮ್ಮ ಊರುಗಳಿಗೆ ತೆರಳುತ್ತಿದ್ದರು ಎನ್ನಲಾಗುತ್ತಿದೆ. ಬಸ್ಸಿನಲ್ಲಿ ಒಟ್ಟು ಎಷ್ಟು

ನದಿಗೆ ಉರುಳಿದ ಬಸ್ಸ್| 32 ಮಂದಿ ದುರ್ಮರಣ| ಏರಿಕೆಯಾಗುತ್ತಿದೆ ಸಾವಿನ ಸಂಖ್ಯೆ Read More »

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಉದ್ಯೋಗ ಅವಕಾಶ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 190 ಹುದ್ದೆಗಳಿಗೆ ನೇರ ನೇಮಕಾತಿಗೆ ಆದೇಶ ಹೊರಡಿಸಲಾಗಿದೆ. ಗ್ರೂಪ್ ಡಿ ದರ್ಜೆಯ ಪೌರ ಕಾರ್ಮಿಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಮಂಗಳೂರಿನಲ್ಲಿ ಕೆಲಸ ನಿರ್ವಹಿಸಲು ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ನ.23ಕ್ಕೆ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ. ಹುದ್ದೆ ವಿವರ :ಪೌರ ಕಾರ್ಮಿಕರ ಹುದ್ದೆಗೆ 190.ವಯೋಮಿತಿ ಕನಿಷ್ಠ 18- ಗರಿಷ್ಠ 45 ವರ್ಷದೊಳಗಿನವರು ಮಾತ್ರ ಅರ್ಜಿ ಸಲ್ಲಿಸಬಹುದು.ವೇತನ: 17000-28950 ತನಕಅರ್ಹತೆ: ಈ ಹುದ್ದೆಗೆ ಯಾವುದೇ ವಿದ್ಯಾರ್ಹತೆ ಅನ್ವಯಿಸುವುದಿಲ್ಲ.

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಉದ್ಯೋಗ ಅವಕಾಶ Read More »

ಭಾರೀ ಮಳೆಗೆ ಬೆಂಗಳೂರಿನ ಹಲವೆಡೆ ಟ್ರಾಫಿಕ್ ಜ್ಯಾಂ| ಮುಳುಗಿದ ವಾಹನಗಳು

ಬೆಂಗಳೂರು: ನಗರದಲ್ಲಿ ರಾತ್ರಿ ಸುರಿದ ಭಾರಿ ಮಳೆಯಿಂದ ಟ್ಯಾಕ್ಸಿ ಮತ್ತು ಕಾರುಗಳಿಗೆ ಹಾನಿಯಾಗಿದ್ದು, ನಗರದ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ವಿಮಾನ ನಿಲ್ದಾಣದ ಸುತ್ತಾಮುತ್ತ ಮಳೆ ನೀರು ನಿಂತು ಅವಾಂತರ ಸೃಷ್ಟಿಯಾಗಿತ್ತು. ಇಂಜಿನ್ ಗಳಿಗೆ ನೀರು ನುಗ್ಗಿ ಸುಮಾರು 20ಕ್ಕೂ ಹೆಚ್ಚು ಕಾರುಗಳು ಕೆಟ್ಟು ನಿಂತಿವೆ. ಅದಲ್ಲದೆ ಭಾರಿ ಮಳೆಯಿಂದ ಟರ್ಮಿನಲ್ ಮುಂಭಾಗ ನೀರು ನಿಂತಿತ್ತು. ಟರ್ಮಿನಲ್ ಬಳಿ 2 ಅಡಿಗೂ ಹೆಚ್ಚು ನೀರು ಸಂಗ್ರಹವಾಗಿತ್ತು. ಸದ್ಯ ಸಹಜ ಸ್ಥಿತಿಗೆ ಮರಳಿದ ವಿಮಾನ ನಿಲ್ದಾಣ ರಸ್ತೆಯಲ್ಲಿ ನಿಂತಿದ್ದ ಭಾರಿ

ಭಾರೀ ಮಳೆಗೆ ಬೆಂಗಳೂರಿನ ಹಲವೆಡೆ ಟ್ರಾಫಿಕ್ ಜ್ಯಾಂ| ಮುಳುಗಿದ ವಾಹನಗಳು Read More »

ಬೆಂಗಳೂರಿನಲ್ಲಿ ಕಾಣೆಯಾದ ಮಕ್ಕಳು ಮಂಗಳೂರಿನಲ್ಲಿ ಪತ್ತೆ| ಸುಖಾಂತ್ಯ ಪಡೆದ ನಾಪತ್ತೆ ಪ್ರಕರಣ

ಮಂಗಳೂರು: ಬೆಂಗಳೂರಿನ ಸೋಲದೇವನಹಳ್ಳಿಯಿಂದ ನಾಪತ್ತೆಯಾಗಿದ್ದ ನಾಲ್ವರು ಮಕ್ಕಳು ಮಂಗಳೂರಿನಲ್ಲಿ ಪತ್ತೆಯಾಗಿದ್ದಾರೆ. 2 ದಿನದ ಹಿಂದೆ ನಾಪತ್ತೆಯಾಗಿದ್ದ ಅಮೃತವರ್ಷಿಣಿ(21), ಭೂಮಿ(12), ಚಿಂತನ್(12), ರಾಯನ್(12) ಪತ್ತೆಯಾಗಿದ್ದಾರೆ. ಸೋಲದೇವನಹಳ್ಳಿಯ ಕ್ರಿಟನ್ ಕುಶಾಲ್ ಅಪಾರ್ಟ್‌ಮೆಂಟ್‌ನ ನಾಲ್ವರು ಮಕ್ಕಳು ಪತ್ತೆಯಾಗಿದ್ದು, ಸದ್ಯ ಈಗ ಪಾಂಡೇಶ್ವರ ಪೊಲೀಸರು ಮಕ್ಕಳನ್ನು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಎಜಿಬಿ ಲೇಔಟ್‌ನ ನಾಲ್ವರು ಮಕ್ಕಳು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಅಮೃತವರ್ಷಿಣಿ ಮನೆಯಿಂದ ಹೋಗಬೇಕಾದ್ರೆ 70 ಗ್ರಾಂ ಚಿನ್ನದ ನೆಕ್ಲೆಸ್, 3000 ನಗದು ತೆಗೆದುಕೊಂಡು ಹೋಗಿರುವ ಬಗ್ಗೆ ಮಾಹಿತಿ ಸಿಕ್ಕಿತ್ತು. ಹೀಗಾಗಿ ಮಕ್ಕಳ

ಬೆಂಗಳೂರಿನಲ್ಲಿ ಕಾಣೆಯಾದ ಮಕ್ಕಳು ಮಂಗಳೂರಿನಲ್ಲಿ ಪತ್ತೆ| ಸುಖಾಂತ್ಯ ಪಡೆದ ನಾಪತ್ತೆ ಪ್ರಕರಣ Read More »

ರಾಜ್ಯದಲ್ಲಿ ಡೀಸೆಲ್‌, ಪೆಟ್ರೋಲ್ ಶತಕದ ಜೊತೆಯಾಟ| ಹೈರಾಣಾದ ‘ಪ್ಯಾರೇ ದೇಶವಾಸಿ’

ಬೆಂಗಳೂರು: ದಿನೇ ದಿನೇ ಪೈಸೆಗಳ ಲೆಕ್ಕದಲ್ಲಿ ಏರಿಕೆಯಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸಾರ್ವಕಾಲಿಕ ದಾಖಲೆಯ ಗರಿಷ್ಟಮಟ್ಟಕ್ಕೆ ಏರಿಕೆಯಾಗಿವೆ. ರಾಜ್ಯದಲ್ಲಿಯೂ ಡೀಸೆಲ್ ದರ 100 ರೂ. ಗಡಿ ದಾಟಿದೆ. ಶಿವಮೊಗ್ಗದಲ್ಲಿ ಡೀಸೆಲ್ ಒಂದು ಲೀಟರ್ ಗೆ 100.29 ರೂಗೆ ತಲುಪಿದೆ. ದಾವಣಗೆರೆಯಲ್ಲಿ 100.44 ರೂ., ಚಿತ್ರದುರ್ಗ 100.44 ರೂ.ತಲುಪಿದೆ. ಶಿವಮೊಗ್ಗದಲ್ಲಿ ಪೆಟ್ರೋಲ್ 109.69 ರೂ., ಡೀಸೆಲ್ 100.29 ರೂ. ಬೀದರ್ ಪೆಟ್ರೋಲ್ 108.97 ರೂ., ಡೀಸೆಲ್ 99.73 ರೂ.ತುಮಕೂರು ಪೆಟ್ರೋಲ್ 108.14 ರೂ., ಡೀಸೆಲ್ 98.74 ರೂ.

ರಾಜ್ಯದಲ್ಲಿ ಡೀಸೆಲ್‌, ಪೆಟ್ರೋಲ್ ಶತಕದ ಜೊತೆಯಾಟ| ಹೈರಾಣಾದ ‘ಪ್ಯಾರೇ ದೇಶವಾಸಿ’ Read More »

‘ಸಂಚಿ ಹೊನ್ನಮ್ಮ’ ವಿದ್ಯಾರ್ಥಿವೇತನಕ್ಕೆ ಪದವಿ‌ ವಿದ್ಯಾರ್ಥಿಗಳಿಂದ ಅರ್ಜಿ‌ ಅಹ್ವಾನ

ಬೆಂಗಳೂರು : 2021-22 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಬಿ.ಎ ಹಾಗೂ ಬಿ.ಕಾಂ ವಿದ್ಯಾರ್ಥಿನಿಯರಿಗೆ ಸಂಚಿ ಹೊನ್ನಮ್ಮ ವಿದ್ಯಾರ್ಥಿ ವೇತನಕ್ಕಾಗಿ ಕಾಲೇಜು ಶಿಕ್ಷಣ ಇಲಾಖೆ ಅರ್ಜಿ ಆಹ್ವಾನಿಸಿದೆ. 2021 ರಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ 2021-22 ನೇ ಸಾಲಿನಲ್ಲಿ ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಕಾಲೇಜಿನಲ್ಲಿ ಪ್ರಥಮ ಬಿಎ/ಬಿಕಾಂ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಲು ದ್ವಿತೀಯ ಪಿಯುಸಿಯಲ್ಲಿ ಕನಿಷ್ಟ 75%ಅಂಕಗಳನ್ನು ಪಡೆದಿರಬೇಕು. ಈ ವಿದ್ಯಾರ್ಥಿ

‘ಸಂಚಿ ಹೊನ್ನಮ್ಮ’ ವಿದ್ಯಾರ್ಥಿವೇತನಕ್ಕೆ ಪದವಿ‌ ವಿದ್ಯಾರ್ಥಿಗಳಿಂದ ಅರ್ಜಿ‌ ಅಹ್ವಾನ Read More »

ರಾಜ್ಯದಲ್ಲಿ ಮರೆಯಾದ DREAM11 | ಆನ್ಲೈನ್ ಜೂಜಿಗೆ ಕಡಿವಾಣ ಹಾಕಿದ ರಾಜ್ಯ‌ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಆನ್‌ಲೈನ್‌ ಜೂಜಾಟ, ಸ್ಕಿಲ್‌ ಗೇಮ್‌, ಬೆಟ್ಟಿಂಗ್‌ಗೆ ನಿಷೇಧ ಹೇರಿ ಅಧಿಸೂಚನೆ ಹೊರಬಿದ್ದ ಬೆನ್ನಲ್ಲೇ ರಾಜ್ಯ ಸರಕಾರ ಕಾರ್ಯಾಚರಣೆ ಆರಂಭಿಸಿದ್ದು, ಜನಪ್ರಿಯ ಗೇಮಿಂಗ್‌ ಆ್ಯಪ್‌ ಡ್ರೀಮ್‌ 11 ತನ್ನ ಸೇವೆ ಸ್ಥಗಿತಗೊಳಿಸಿದೆ. ಈ ಮೂಲಕ ಆನ್‌ಲೈನ್‌ ಜೂಜು ವಿರುದ್ಧ ಸರಕಾರದ ಹೋರಾಟಕ್ಕೆ ದೊಡ್ಡ ಮಟ್ಟದ ಜಯ ಲಭಿಸಿದಂತಾಗಿದೆ. ನಿಷೇಧ ಜಾರಿಯಾಗಿದ್ದರೂ ಕಾನೂನು ಉಲ್ಲಂಘಿಸಿ ಕಾರ್ಯಾಚರಿಸುತ್ತಿದ್ದ ಡ್ರೀಮ್‌ 11 ವಿರುದ್ಧ ಬೆಂಗಳೂರು ಪೊಲೀಸರು ಶನಿವಾರ ಎಫ್‌ಐಆರ್‌ ದಾಖಲಿಸಿದ್ದರು. ಮರುದಿನವೇ ಕರ್ನಾಟಕದಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸಿ ರುವುದಾಗಿ ಡ್ರೀಮ್‌ 11

ರಾಜ್ಯದಲ್ಲಿ ಮರೆಯಾದ DREAM11 | ಆನ್ಲೈನ್ ಜೂಜಿಗೆ ಕಡಿವಾಣ ಹಾಕಿದ ರಾಜ್ಯ‌ಸರ್ಕಾರ Read More »

ಇಂದು ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶ

ಬೆಂಗಳೂರು: ಎಸ್‌ಎಸ್‌ಎಲ್ ಸಿ ಪೂರಕ ಪರೀಕ್ಷೆ ಬರೆದ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಇಂದು ಫಲಿತಾಂಶ ಬಿಡುಗಡೆ ಮಾಡಲಿದ್ದಾರೆ. ಸೆಪ್ಟೆಂಬರ್ 27, 29ರಂದು ಪೂರಕ ಪರೀಕ್ಷೆ ನಡೆದಿದ್ದು, 53 ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಎಸೆಸೆಲ್ಸಿ ಎಸ್‌ಎಸ್‌ಎಲ್ಸಿ ಪೂರಕ ಪರೀಕ್ಷೆ ಫಲಿತಾಂಶವನ್ನು https://sslc.karnataka.gov.in ವೆಬ್ಸೈಟ್ ನಲ್ಲಿ ವೀಕ್ಷಿಸಬಹುದಾಗಿದೆ.

ಇಂದು ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶ Read More »