ರಾಜ್ಯ

ಶಬರಿಮಲೆ ಯಾತ್ರೆ ಹೊರಡುವ ಭಕ್ತರಿಗೆ ಮಿತಿನಿಗದಿ| ಕಟ್ಟುನಿಟ್ಟಿನ ಮಾರ್ಗಸೂಚಿ ಹೊರಡಿಸಿದ ಕೇರಳ ಸರ್ಕಾರ|

ತಿರುವನಂತಪುರಂ: ತೀರ್ಥಕ್ಷೇತ್ರ ಶಬರಿಮಲೆಯಲ್ಲಿ ನವೆಂಬರ್‌ 16 ರಿಂದ ಮಂಡಲ-ಮಕರವಿಳಕ್ಕು ಕಾರ್ಯಕ್ರಮ ನಡೆಯಲಿರುವುದರಿಂದ ಕೇರಳ ಸರಕಾರವು ಯಾತ್ರಿಗಳಿಗೆ ಸಲಹೆ ನೀಡಿದ್ದು, ಭಕ್ತಾದಿಗಳ ದರ್ಶನಕ್ಕೆ ದೈನಂದಿನ ಮಿತಿ ನಿಗದಿಪಡಿಸಿದೆ. ಪ್ರಾರಂಭದ ದಿನಗಳಲ್ಲಿ ದೈನಂದಿನ 25 ಸಾವಿರ ಮಂದಿ ಭಕ್ತಾದಿಗಳಿಗೆ ಪ್ರವೇಶಕ್ಕೆ ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಹೇಳಿಕೆ ನೀಡಿದ್ದಾರೆ. “ಒಂದು ವೇಳೆ ಭಕ್ತಾದಿಗಳ ಸಂಖ್ಯೆಯಲ್ಲಿ ಏನಾದರೂ ಏರಿಳಿತಗಳನ್ನು ಮಾಡಬೇಕಾದ ಅವಶ್ಯಕತೆ ಉಂಟಾದಲ್ಲಿ ಆ ಕುರಿತು ಚರ್ಚೆ ನಡೆಸಿದ ಬಳಿಕ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು” ಎಂದು ಅವರು ಹೇಳಿಕೆ […]

ಶಬರಿಮಲೆ ಯಾತ್ರೆ ಹೊರಡುವ ಭಕ್ತರಿಗೆ ಮಿತಿನಿಗದಿ| ಕಟ್ಟುನಿಟ್ಟಿನ ಮಾರ್ಗಸೂಚಿ ಹೊರಡಿಸಿದ ಕೇರಳ ಸರ್ಕಾರ| Read More »

ಸಿಲಿಕಾನ್ ಸಿಟಿಯಲ್ಲಿ 11 ಕಂದಮ್ಮಗಳು ಸೇಲ್| 60- 80 ಸಾವಿರಕ್ಕೆ ಪಡೆದು 6 ಲಕ್ಷಕ್ಕೆ ಮಾರಾಟ|

ಬೆಂಗಳೂರು: ಮಕ್ಕಳು ಬೇಕು ಎಂದು ಹಪಹಪಿಸುವ ಅಮಾಯಕ ದಂಪತಿಯನ್ನು ಬಂಡವಾಳವಾಗಿಸಿಕೊಂಡು ಮಕ್ಕಳನ್ನು ಮಾರಾಟ ಮಾಡುತ್ತಿದ್ದ ಖದೀಮರನ್ನು ಇದೀಗ ಬಸವನಗುಡಿ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ದೇವಿ ಷಣ್ಮುಗಮ್ಮ, ಮಹೇಶ್, ರಜನಿ, ಜನಾರ್ಧನ್ ಮತ್ತು ಧನಲಕ್ಷ್ಮೀ ಎಂದು ಗುರುತಿಸಲಾಗಿದೆ. ಬಾಡಿಗೆ ತಾಯ್ತನದ ಮೂಲಕ ಮಕ್ಕಳನ್ನು ನೀಡುತ್ತೇವೆ ಎಂದು ಆರೋಪಿಗಳು ಮಕ್ಕಳಿಲ್ಲದ ಕೆಲ ಜನರನ್ನು ಪತ್ತೆ ಹಚ್ಚುತ್ತಿದ್ದರು. ಬಳಿಕ ಅವರ ಆರ್ಥಿಕ ಪರಿಸ್ಥಿತಿ ಕಂಡು ಇಂತಿಷ್ಟು ಹಣ ಆಗುತ್ತೆ ಎಂದು ಪಿಕ್ಸ್ ಮಾಡುತ್ತಿದ್ದರು. ಪೋಷಕರಿಂದ ಜೈವಿಕ ಅಂಶಗಳನ್ನು

ಸಿಲಿಕಾನ್ ಸಿಟಿಯಲ್ಲಿ 11 ಕಂದಮ್ಮಗಳು ಸೇಲ್| 60- 80 ಸಾವಿರಕ್ಕೆ ಪಡೆದು 6 ಲಕ್ಷಕ್ಕೆ ಮಾರಾಟ| Read More »

ಮಡಿಕೇರಿ ಕಂದಾಯ ಪ್ರದೇಶದಲ್ಲಿ ಸುಳ್ಯ ಅರಣ್ಯಾಧಿಕಾರಿಗಳ ದಾಂದಲೆ| ಕೃ಼ಷಿಕನಿಗೆ ಜೀವ ಬೆದರಿಕೆ| ಮಡಿಕೇರಿ ಪೊಲೀಸರಿಂದ ಕೇಸು ದಾಖಲು|

ಸುಳ್ಯ:ಅಪರೂಪದ ಪ್ರಕರಣವೊಂದರಲ್ಲಿ ತಮ್ಮ ಕಾರ್ಯ ವ್ಯಾಪ್ತಿಯ ಹೊರತಾದ ಪ್ರದೇಶಕ್ಕೆ ದಾಳಿ ನಡೆಸಿ ಅಕ್ರಮ ಕೃಷಿ ಚಟುವಟಿಕೆ ನಡೆಸಿರುವುದೆಂದು ಆರೋಪಿಸಿ ಕಾನೂನು ಬಾಹಿರವಾಗಿ ಕಡಿದು ನಾಶಗೊಳಿಸಿದ ಅರಣ್ಯಾಧಿಕಾರಿ ಸಹಿತ ನಾಲ್ವರ ವಿರುದ್ದ ಪೊಲೀಸ್ ಕೇಸು ದಾಖಲಾದ ಘಟನೆ ಮಡಿಕೇರಿ ಗ್ರಾಮಾಂತರ ವ್ಯಾಪ್ತಿಯಲ್ಲಿ ನಡೆದಿದೆ. ಸುಳ್ಯ ಫಾರೆಸ್ಟರ್ ಚಂದ್ರ ಶೇಖರ ( ಚಂದ್ರು), ಗಾರ್ಡ್ ಚಿದಾನಂದ ಹಾಗು ಅರಣ್ಯವೀಕ್ಷಕರಾದ ಸುಂದರ ಕೆ.ಮತ್ತು ಮನೋಜ್ ವಿರುದ್ದ ಮಡಿಕೇರಿ ಗ್ರಾಮಾಂತರ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆ: ಕಳೆದೊಂದು ವರ್ಷದ ಹಿಂದೆ ಮಡಿಕೇರಿ ತಾಲೂಕು

ಮಡಿಕೇರಿ ಕಂದಾಯ ಪ್ರದೇಶದಲ್ಲಿ ಸುಳ್ಯ ಅರಣ್ಯಾಧಿಕಾರಿಗಳ ದಾಂದಲೆ| ಕೃ಼ಷಿಕನಿಗೆ ಜೀವ ಬೆದರಿಕೆ| ಮಡಿಕೇರಿ ಪೊಲೀಸರಿಂದ ಕೇಸು ದಾಖಲು| Read More »

ಅಶ್ಲೀಲ ವರ್ತನೆ ತೋರಿದ ಯುವಜೋಡಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಭಜರಂಗದಳ ಕಾರ್ಯಕರ್ತರು ಕೋಲು ಕೊಟ್ಟು ಪೆಟ್ಟು ತಿಂದರು..!

ಮಂಗಳೂರು: ನಗರದಲ್ಲಿ ನೈತಿಕ ಪೋಲಿಸ್ ಗಿರಿ ಹೆಚ್ಚಾಗುತ್ತಿದೆ ಎಂಬ ಆರೋಪದ ನಡುವೆಯೇ ಅಶ್ಲೀಲವಾಗಿ ವರ್ತಿಸುತ್ತಿದ್ದ ಜೋಡಿಗಳಿಗೆ ಬುದ್ದಿವಾದ ಹೇಳಲು ಹೋದ ಇಬ್ಬರು ಭಜರಂಗದಳ ಕಾರ್ಯಕರ್ತರನ್ನೇ ಪೋಲಿಸರು ಬಂಧಿಸಿರುವ ಘಟನೆ ನಡೆದಿದೆ‌. ಕದ್ರಿ ಠಾಣಾ ವ್ಯಾಪ್ತಿಯ ಸೈಂಟ್ ಆಗ್ನೆಸ್ ಬಳಿ ರಾತ್ರಿ ವೇಳೆ ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸುತ್ತಿದ್ದ ಜೋಡಿಗಳನ್ನು ಗಮನಿಸಿದ ಬಜರಂಗದಳದ ಕಾರ್ಯಕರ್ತರು ಬುದ್ದಿವಾದ ಹೇಳಿ ಪೋಲೀಸರಿಗೆ ಒಪ್ಪಿಸಿದ್ದರು. ಆದರೆ ಜೋಡಿಗಳ ಜೊತೆ ಪೋಲೀಸ್ ಸ್ಟೇಷನ್ ಗೆ ತೆರಳಿದ ಕಾರ್ಯಕರ್ತರ ವಿರುದ್ಧವೇ ಆ ಜೋಡಿ ತಿರುಗಿಬಿದ್ದಿದ್ದು, ಬಜರಂಗದಳದ ಕಾರ್ಯಕರ್ತರು

ಅಶ್ಲೀಲ ವರ್ತನೆ ತೋರಿದ ಯುವಜೋಡಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಭಜರಂಗದಳ ಕಾರ್ಯಕರ್ತರು ಕೋಲು ಕೊಟ್ಟು ಪೆಟ್ಟು ತಿಂದರು..! Read More »

ವಿಶ್ವವಿಖ್ಯಾತ ದಸರೆಗೆ ವಿದ್ಯುಕ್ತ ಚಾಲನೆ| ನಾಡಹಬ್ಬ ಉದ್ಘಾಟಿಸಿದ ಎಸ್.ಎಂ ಕೃಷ್ಣ| ಇಂದಿನಿಂದ 9 ದಿನ ಸಾಂಸ್ಕೃತಿಕ ನಗರಿಯಲ್ಲಿ ನವರಾತ್ರಿ ಸಂಭ್ರಮ

ಮೈಸೂರು: 411ನೇ ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ವಿಧ್ಯುಕ್ತ ಚಾಲನೆ ದೊರೆಯಿತು. ಚಾಮುಂಡಿ ಬೆಟ್ಟದಲ್ಲಿ ರಾಜಕೀಯ ಮುತ್ಸದ್ದಿ ಎಸ್‌.ಎಂ.ಕೃಷ್ಣ ಅವರು ನಾಡದೇವಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ನವರಾತ್ರಿ ವೈಭವವನ್ನು ಉದ್ಘಾಟಿಸಿದರು. ಇಂದು (ಅ.7) ಬೆಳಗ್ಗೆ 7.30ಕ್ಕೆ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ಎಸ್​.ಎಂ. ಕೃಷ್ಣ ಅವರು 8.15 ರಿಂದ 8.45ರ ಶುಭ ಮುಹೂರ್ತದಲ್ಲಿ ನಾಡದೇವಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬ ದಸರಾಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ

ವಿಶ್ವವಿಖ್ಯಾತ ದಸರೆಗೆ ವಿದ್ಯುಕ್ತ ಚಾಲನೆ| ನಾಡಹಬ್ಬ ಉದ್ಘಾಟಿಸಿದ ಎಸ್.ಎಂ ಕೃಷ್ಣ| ಇಂದಿನಿಂದ 9 ದಿನ ಸಾಂಸ್ಕೃತಿಕ ನಗರಿಯಲ್ಲಿ ನವರಾತ್ರಿ ಸಂಭ್ರಮ Read More »

ದಸರಾ ನಾಡಹಬ್ಬಕ್ಕೆ ಸಾಂಸ್ಕೃತಿಕ ನಗರಿ ಸಜ್ಜು| ಕೊರೊನಾ ನಡುವೆ ಸರಳ‌ ಆಚರಣೆಗೆ ಸಿದ್ದತೆ ಪೂರ್ಣ|

ಮೈಸೂರು: ಐತಿಹಾಸಿಕ ಮೈಸೂರು ದಸರಾ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಅ.7ರಂದು ಗುರುವಾರ ಚಾಮುಂಡಿಬೆಟ್ಟದ ತಾಯಿ ಚಾಮುಂಡೇಶ್ವರಿಯ ಸನ್ನಿಧಿಯಲ್ಲಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ವಿಧ್ಯುಕ್ತ ಚಾಲನೆ ನೀಡಲಿದ್ದಾರೆ. ಆ ನಂತರ ಅರಮನೆಯಲ್ಲಿ ಖಾಸಗಿ ದರ್ಬಾರ್ ಸೇರಿದಂತೆ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ನಡುವೆ ನಾಡಹಬ್ಬ ದಸರಾ ಮಹೋತ್ಸವಕ್ಕೆ ರಾಜಮಾತೆ ಪ್ರಮೋದಾದೇವಿ ಅವರನ್ನು ಸಹಕಾರ ಹಾಗೂ ಮೈಸೂರು, ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮಂಗಳವಾರ ಅಧಿಕೃತವಾಗಿ ಆಹ್ವಾನಿಸಿದ್ದಾರೆ. ಅರಮನೆಗೆ ತೆರಳಿದ ಅವರು,

ದಸರಾ ನಾಡಹಬ್ಬಕ್ಕೆ ಸಾಂಸ್ಕೃತಿಕ ನಗರಿ ಸಜ್ಜು| ಕೊರೊನಾ ನಡುವೆ ಸರಳ‌ ಆಚರಣೆಗೆ ಸಿದ್ದತೆ ಪೂರ್ಣ| Read More »

ರಾಜ್ಯದಲ್ಲಿ ಇಂದೂ ಮುಂದುವರಿಯಲಿದೆ ಮಳೆ| ಹಲವು ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ|

ಬೆಂಗಳೂರು: ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಕರಾವಳಿ ಮತ್ತು ಮಲೆನಾಡು ಸೇರಿದಂತೆ ವಿವಿಧೆಡೆ ಭಾರೀ ಮಳೆಯಾಗುತ್ತಿದೆ. ರಾಜ್ಯದಲ್ಲಿ ನೈರುತ್ಯ ಮುಂಗಾರು ಅಂತ್ಯವಾಗಿದ್ದರೂ ಚಂಡಮಾರುತದ ಪ್ರಭಾವದಿಂದಾಗಿ ಹಲವಡೆ ನಿರಂತರವಾಗಿ ಮಳೆ ಸುರಿಯುತ್ತಿದೆ. ಇಂದಿನಿಂದ ಮುಂಗಾರು ಮಳೆಯ ಪ್ರಭಾವ ಕ್ಷೀಣಿಸಲು ಪ್ರಾರಂಭವಾಗುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಇಂದು ಕರ್ನಾಟಕದ ಕರಾವಳಿ ಭಾಗ ಹಾಗೂ ದಕ್ಷಿಣ ಒಳನಾಡಿನಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪ್ರಭಾವ ಹೆಚ್ಚಾಗಿದ್ದು, ತಮಿಳುನಾಡಿನ ಕರಾವಳಿ ಭಾಗದಲ್ಲಿಯೂ ಇಂದು

ರಾಜ್ಯದಲ್ಲಿ ಇಂದೂ ಮುಂದುವರಿಯಲಿದೆ ಮಳೆ| ಹಲವು ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ| Read More »

ಕೋರ್ಟ್ ನಲ್ಲಿ ಸಾಕ್ಷ್ಯ ‌ನುಡಿದ ಡಿಕೆಶಿ| ಸುಳ್ಯದ ಸಮಸ್ಯೆಗೆ ಈಗಿನ ಸಚಿವರು ಪರಿಹಾರ ನೀಡಬೇಕು ಎಂದ ಮಾಜಿ ಪವರ್ ಮಿನಿಸ್ಟರ್

ಸುಳ್ಯ : ಸುಳ್ಯ ಕೋರ್ಟ್ ವಾರೆಂಟ್ ಜಾರಿ ಮಾಡಿದ ಹಿನ್ನಲೆ ಇಂದು ಸುಳ್ಯ ನ್ಯಾಯಾಲಯದ ಪ್ರಥಮ ದರ್ಜೆ ನ್ಯಾಯಾಧೀಶರ ಎದುರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಜರಾಗಿದ್ದಾರೆ. ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆಶಿ ಸುಳ್ಯಕ್ಕೆ ಆಗಮಿಸಿ ಸಾಕ್ಷಿ ನುಡಿದಿದ್ದಾರೆ. ನ್ಯಾಯಾಧೀಶರ ಎದುರು ಹಾಜರಾದ ಡಿಕೆಶಿ 2016ರ ಫೆಬ್ರವರಿ 27, 28ರಂದು ಐದಾರು ಬಾರಿ ಆರೋಪಿ ಗಿರಿಧರ್ ರೈ ನನಗೆ ಕರೆ ಮಾಡಿದ್ದಾನೆ. ತನ್ನ ಊರಿನಲ್ಲಿ ವಿದ್ಯುತ್ ಸಮಸ್ಯೆ ಇದೆ, ಪರಿಹರಿಸಿ ಅಂತ ಕೆಟ್ಟದಾಗಿ ಮಾತನಾಡಿದ್ದಾನೆ. ಕರೆ ಮಾಡಿದ ಎರಡೂ

ಕೋರ್ಟ್ ನಲ್ಲಿ ಸಾಕ್ಷ್ಯ ‌ನುಡಿದ ಡಿಕೆಶಿ| ಸುಳ್ಯದ ಸಮಸ್ಯೆಗೆ ಈಗಿನ ಸಚಿವರು ಪರಿಹಾರ ನೀಡಬೇಕು ಎಂದ ಮಾಜಿ ಪವರ್ ಮಿನಿಸ್ಟರ್ Read More »

ಪತ್ನಿಗೆ ವಂಚಿಸಿ ಮತ್ತೊಂದು ಮದುವೆಯಾದ ಭೂಪ ಮೊದಲ ಮದುವೆಯನ್ನು ಮುಚ್ಚಿಟ್ಟದ ರಾಘವೇಂದ್ರನಿಗೆ ಈಗ ಮೂರನೇ ಮದುವೆ

ಮೂಡಬಿದ್ರೆ ಬೆಳುವಾಯಿ ಗ್ರಾಮದ ತರುಣಿಯೊಬ್ಬರನ್ನು ಮದುವೆಯಾಗಿದ್ದ ಬೆಂಗಳೂರಿನ ರಾಘವೇಂದ್ರ ಕುಲಕರ್ಣಿ ಎಂಬಾಂತ ಇದೀಗ ತನ್ನ ಪತ್ನಿಗೆ ವಂಚಿಸಿ ಮತ್ತೊಂದು ಮದುವೆಯಾಗಿದ್ದು, ಈ ಬಗ್ಗೆ ಮಂಗಳೂರಿನ ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಬೆಂಗಳೂರಿನ ಬಸವೇಶ್ವರ ಬಡವಾಣೆಯ ಅಂದ್ರಳ್ಳಿ ನಿವಾಸಿ ರಾಘವೇಂದ್ರ ಕುಲಕರ್ಣಿ ಎಂಬಾತ ೨೦೧೭ರ ಜೂನ್ ೧೮ ರಂದು ಮೂಡಬಿದ್ರೆಯ ತರುಣಿಯನ್ನು ಬೆಂಗಳೂರಿ ಲಗ್ಗೇರಿಯಲ್ಲಿರುವ ರಾಘವೇಂದ್ರ ಮಠದಲ್ಲಿ ಹಿಂದೂ ಸಂಪ್ರದಾಯದಂತೆ ಮದುವೆಯಾಗಿದ್ದ. ಮದುವೆ ಸಂದರ್ಭದಲ್ಲಿ ಒಂದು ಲಕ್ಷ ರೂಪಾಯಿ ವರದಕ್ಷಿಣೆ ಕೂಡ ಪಡೆದಿದ್ದ.ಮದುವೆಯಾದ ಬಳಿಕ ರಾಘವೇಂದ್ರ ಕುಲಕರ್ಣಿ

ಪತ್ನಿಗೆ ವಂಚಿಸಿ ಮತ್ತೊಂದು ಮದುವೆಯಾದ ಭೂಪ ಮೊದಲ ಮದುವೆಯನ್ನು ಮುಚ್ಚಿಟ್ಟದ ರಾಘವೇಂದ್ರನಿಗೆ ಈಗ ಮೂರನೇ ಮದುವೆ Read More »

ಬೆಂಗಳೂರಿನ ಜನತೆಗೆ ಶಾಕ್ ನೀಡಲಿದ್ದಾರೆ ಆಟೋ ಚಾಲಕರು| ಮೀಟರ್ ದರ ಹೆಚ್ಚಿಸಲು ನಿರ್ಧಾರ|

ಬೆಂಗಳೂರು: ಇನ್ನು ಮುಂದಿನ ದಿನಗಳಲ್ಲಿ ಆಟೋ ರಿಕ್ಷಾ ಪ್ರಯಾಣ ದರ ಪ್ರತೀ ಕೀಲೋಮೀಟರಿಗೆ 30 ರೂ. ಹೆಚ್ಚಿಸಲು ನಿರ್ಧರಿಸಿದೆ ಎಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಹೆಚ್ಚುವರಿ ಸಾರಿಗೆ ಆಯುಕ್ತರಾಗಿರುವ ಎಂ. ಎಲ್. ನರೇಂದ್ರ ಹೋಲ್ಕರ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.ಈ ಬಗ್ಗೆ ಮಾತನಾಡಿದ ಅವರು ಮೊದಲ 1.8 ಕಿಲೋಮೀಟರ್ ನಂತರದ ಪ್ರತಿ ಕಿಲೋಮೀಟರ್‌ಗೆ, 15 ರೂಪಾಯಿ ಆಗಿರುತ್ತದೆ ಎಂದು ಹೇಳಿದ್ದಾರೆ. ಸರ್ಕಾರದಿಂದ ಅಧಿಕೃತ ಅಧಿಸೂಚನೆ ಬರುವುದು ಬಾಕಿ ಇದೆ ಎಂದು ನರೇಂದ್ರ ಹೋಲ್ಕರ್ ಹೇಳಿದ್ದು, ಮತ್ತು ಹೆಚ್ಚಿಸಲಾದ ಶುಲ್ಕವನ್ನು

ಬೆಂಗಳೂರಿನ ಜನತೆಗೆ ಶಾಕ್ ನೀಡಲಿದ್ದಾರೆ ಆಟೋ ಚಾಲಕರು| ಮೀಟರ್ ದರ ಹೆಚ್ಚಿಸಲು ನಿರ್ಧಾರ| Read More »