ಶಬರಿಮಲೆ ಯಾತ್ರೆ ಹೊರಡುವ ಭಕ್ತರಿಗೆ ಮಿತಿನಿಗದಿ| ಕಟ್ಟುನಿಟ್ಟಿನ ಮಾರ್ಗಸೂಚಿ ಹೊರಡಿಸಿದ ಕೇರಳ ಸರ್ಕಾರ|
ತಿರುವನಂತಪುರಂ: ತೀರ್ಥಕ್ಷೇತ್ರ ಶಬರಿಮಲೆಯಲ್ಲಿ ನವೆಂಬರ್ 16 ರಿಂದ ಮಂಡಲ-ಮಕರವಿಳಕ್ಕು ಕಾರ್ಯಕ್ರಮ ನಡೆಯಲಿರುವುದರಿಂದ ಕೇರಳ ಸರಕಾರವು ಯಾತ್ರಿಗಳಿಗೆ ಸಲಹೆ ನೀಡಿದ್ದು, ಭಕ್ತಾದಿಗಳ ದರ್ಶನಕ್ಕೆ ದೈನಂದಿನ ಮಿತಿ ನಿಗದಿಪಡಿಸಿದೆ. ಪ್ರಾರಂಭದ ದಿನಗಳಲ್ಲಿ ದೈನಂದಿನ 25 ಸಾವಿರ ಮಂದಿ ಭಕ್ತಾದಿಗಳಿಗೆ ಪ್ರವೇಶಕ್ಕೆ ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿಕೆ ನೀಡಿದ್ದಾರೆ. “ಒಂದು ವೇಳೆ ಭಕ್ತಾದಿಗಳ ಸಂಖ್ಯೆಯಲ್ಲಿ ಏನಾದರೂ ಏರಿಳಿತಗಳನ್ನು ಮಾಡಬೇಕಾದ ಅವಶ್ಯಕತೆ ಉಂಟಾದಲ್ಲಿ ಆ ಕುರಿತು ಚರ್ಚೆ ನಡೆಸಿದ ಬಳಿಕ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು” ಎಂದು ಅವರು ಹೇಳಿಕೆ […]
ಶಬರಿಮಲೆ ಯಾತ್ರೆ ಹೊರಡುವ ಭಕ್ತರಿಗೆ ಮಿತಿನಿಗದಿ| ಕಟ್ಟುನಿಟ್ಟಿನ ಮಾರ್ಗಸೂಚಿ ಹೊರಡಿಸಿದ ಕೇರಳ ಸರ್ಕಾರ| Read More »










