ರಾಜ್ಯ

ಎಸ್‌ಎಸ್ ಎಲ್ ಸಿ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ| ವಿದ್ಯಾರ್ಥಿಗಳೇ ಈ ಮಾಹಿತಿ ಖಂಡಿತಾ ತಿಳ್ಕೊಳ್ಳಿ

ಬೆಂಗಳೂರು : ಈ ಬಾರಿ ಎಸ್‌ಎಸ್ ಎಲ್ ಸ(SSLC exam) ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದ್ದು, ಈ ಶೈಕ್ಷಣಿಕ ವರ್ಷದಲ್ಲಿ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಬಹು ಆಯ್ಕೆ ಪ್ರಶ್ನೆಗಳನ್ನು ಕೈಬಿಡಲು ತೀರ್ಮಾನಿಸಿದೆ. ರಾಜ್ಯದಲ್ಲಿ 10 ನೇ ತರಗತಿ ಬೋರ್ಡ್ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಈ ಬಾರಿ ಬಹು ಆಯ್ಕೆ ಪ್ರಶ್ನೆಗಳನ್ನು ಕೈಬಿಡಲಾಗಿದೆ. ಹೀಗಾಗಿ ವಿದ್ಯಾರ್ಥಿಗಳು ವಿವರಣಾತ್ಮಕ ಉತ್ತರಗಳನ್ನು ಬರೆಯಲು ತಯಾರಿ ಮಾಡಬೇಕಾಗುತ್ತದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು 2021 ಬೋರ್ಡ್ ಪರೀಕ್ಷೆಗಳಲ್ಲಿ ಅಳವಡಿಸಲಾದ ಬಹು […]

ಎಸ್‌ಎಸ್ ಎಲ್ ಸಿ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ| ವಿದ್ಯಾರ್ಥಿಗಳೇ ಈ ಮಾಹಿತಿ ಖಂಡಿತಾ ತಿಳ್ಕೊಳ್ಳಿ Read More »

ಇಂದು ಪರಿಷತ್ ಚುನಾವಣೆ| 25 ಸ್ಥಾನಕ್ಕೆ 90 ಅಭ್ಯರ್ಥಿಗಳು ಕಣದಲ್ಲಿ| ಡಿ. 14ರಂದು ಫಲಿತಾಂಶ

ಬೆಂಗಳೂರು: ಇಪ್ಪತ್ತು ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಿಂದ ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ಇಂದು (ಡಿ.9) ಬೆಳಿಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ. ಒಟ್ಟು 90 ಅಭ್ಯರ್ಥಿಗಳು ಕಣದಲ್ಲಿದ್ದು, ಡಿಸೆಂಬರ್‌ 14ರಂದು ಫಲಿತಾಂಶ ಹೊರ ಬರಲಿದೆ. ಬುಧವಾರ ಸಂಜೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದ್ದು, ಗುರುವಾರ ಮತದಾರರನ್ನು ನೇರವಾಗಿ ಭೇಟಿಯಾಗಿ ಮತ ಯಾಚಿಸುವ ಕೊನೆಯ ಕ್ಷಣದ ಕಸರತ್ತು ನಡೆಯಿತು. ನವೆಂಬರ್‌ 16ರಿಂದ ಚುನಾವಣಾ ಪ್ರಕ್ರಿಯೆ ಆರಂಭವಾಗಿದೆ. ಬಿಜೆಪಿ ಮತ್ತು ಕಾಂಗ್ರೆಸ್‌ ತಲಾ 20 ಕ್ಷೇತ್ರಗಳಲ್ಲಿ ಪೈಪೋಟಿಯಲ್ಲಿವೆ.

ಇಂದು ಪರಿಷತ್ ಚುನಾವಣೆ| 25 ಸ್ಥಾನಕ್ಕೆ 90 ಅಭ್ಯರ್ಥಿಗಳು ಕಣದಲ್ಲಿ| ಡಿ. 14ರಂದು ಫಲಿತಾಂಶ Read More »

ನೈಟ್ ಕರ್ಪ್ಯೂ, ಶಾಲೆಗಳ ಬಂದ್ ಸದ್ಯಕ್ಕಿಲ್ಲ| ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಬೆಂಗಳೂರು: ಕೊರೊನಾ ರೂಪಾಂತರಿ ತಳಿ ಓಮಿಕ್ರಾನ್ ಕುರಿತು ಜನರು ಆತಂಕಗೊಳ್ಳುವ ಅವಶ್ಯಕತೆ ಇಲ್ಲ. ಎಲ್ಲರೂ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸದ್ಯಕ್ಕೆ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡುವುದಿಲ್ಲ. ವಾರದ ಬಳಿಕ ಈ ಕುರಿತು ಪರಿಸ್ಥಿತಿ ಪರಿಶೀಲಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು ನೈಟ್ ಕರ್ಫ್ಯೂ ಸದ್ಯಕ್ಕಿಲ್ಲ, ಒಂದು ವಾರದ ಬಳಿಕ ನಿರ್ಧಾರ ಮಾಡಲಾಗುವುದು. ನರ್ಸಿಂಗ್ ವಿದ್ಯಾರ್ಥಿಗಳಿಗೆ ಎರಡು ಡೋಸ್ ಕಡ್ಡಾಯ. ಕ್ರಿಸ್ಮಸ್, ಹೊಸ

ನೈಟ್ ಕರ್ಪ್ಯೂ, ಶಾಲೆಗಳ ಬಂದ್ ಸದ್ಯಕ್ಕಿಲ್ಲ| ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ Read More »

ರಾಜ್ಯದಲ್ಲಿ ಕೊರೊನಾ ಹೆಚ್ಚಳ| ಇಂದು‌ ಸಿಎಂ‌ ನೇತ್ರತ್ವದಲ್ಲಿ ಸಚಿವ ಸಂಪುಟ ಸಭೆ| ನೈಟ್ ಕರ್ಪ್ಯೂ,ಹೊಸ ಮಾರ್ಗಸೂಚಿ ಪ್ರಕಟ ಸಾಧ್ಯತೆ|

ಬೆಂಗಳೂರು : ಕೊರೊನಾ ರೂಪಾಂತರ ಒಮಿಕ್ರಾನ್ ಸೋಂಕಿನ ಆತಂಕ ಮತ್ತು ರಾಜ್ಯದ ಶಾಲಾ ಕಾಲೇಜುಗಳಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ರಾಜ್ಯದಲ್ಲಿ ಹೊಸ ಮಾರ್ಗಸೂಚಿ ಜಾರಿಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ನಡೆಯಲಿದ್ದು, ಸಭೆಯಲ್ಲಿ ಕೋವಿಡ್ ಸ್ಥಿತಿಗತಿ ಚರ್ಚೆಯ ಬಳಿಕ ಕೋವಿಡ್ ನಿಯಂತ್ರಣದ ಹೊಸ ನಿಯಮಗಳನ್ನು ಜಾರಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಬುಧವಾರ ಹಿರಿಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಸಿಎಂ ಬೊಮ್ಮಾಯಿ, ಕೋವಿಡ್ ನಿರ್ವಹಣೆ

ರಾಜ್ಯದಲ್ಲಿ ಕೊರೊನಾ ಹೆಚ್ಚಳ| ಇಂದು‌ ಸಿಎಂ‌ ನೇತ್ರತ್ವದಲ್ಲಿ ಸಚಿವ ಸಂಪುಟ ಸಭೆ| ನೈಟ್ ಕರ್ಪ್ಯೂ,ಹೊಸ ಮಾರ್ಗಸೂಚಿ ಪ್ರಕಟ ಸಾಧ್ಯತೆ| Read More »

ಮಾಜಿ ಸಚಿವ ಎಸ್.ಆರ್‌ ಮೋರೆ ವಿಧಿವಶ

ಧಾರವಾಡ : ಮಾಜಿ ಸಚಿವ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಎಸ್.ಆರ್. ಮೋರೆ (84) ಅವರು ಇಂದು ಮುಂಜಾನೆ ಧಾರವಾಡದ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆ ಎಸ್.ಆರ್ ಮೋರೆ ಅವರನ್ನು ಧಾರವಾಡದ ಎಸ್.ಡಿ.ಎಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದಲ್ಲಿ ಮೂರು ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಮಾಜಿ ಮುಖ್ಯಮಂತ್ರಿಗಳಾದ ಬಂಗಾರಪ್ಪ, ಧರ್ಮಸಿಂಗ್ ಅವಧಿಯಲ್ಲಿ ಎರಡು ಬಾರಿ ಸಚಿವರಾಗಿ ಅಧಿಕಾರವನ್ನು ಮಾಡಿದ್ದರು.

ಮಾಜಿ ಸಚಿವ ಎಸ್.ಆರ್‌ ಮೋರೆ ವಿಧಿವಶ Read More »

ಕಾಂಗ್ರೆಸ್ ನಿಂದ ಬೆಳೆದು ಬಂದ ನಳಿನ್ ಗೆ ಪಕ್ಷದ ಒಳ್ಳೆತನ ತಿಳಿದಿದೆ, ಅದಕ್ಕಾಗಿ ಇಂತಹ ಹೇಳಿಕೆ ನೀಡ್ತಿದಾರೆ – ಯು. ಟಿ ಖಾದರ್

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಿಂದೆ ಕಾಂಗ್ರೆಸ್ ಕಾರ್ಯಕರ್ತರಾಗಿ ಕೆಲಸ ಮಾಡಿದ್ದರು, ಅವರು ಕಾಂಗ್ರೆಸ್ ನ ಶಿಸ್ತಿನ ಕಾರ್ಯಕರ್ತರಾಗಿದ್ದರು ಎಂದು ಶಾಸಕ ಯುಟಿ ಖಾದರ್ ಹೇಳಿದ್ದಾರೆ. ಮಂಗಳೂರಿನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಯುಟಿ ಖಾದರ್, ನಳಿನ್ ಕುಮಾರ್ ಕಟೀಲ್ ನನ್ನನ್ನು ಮತ್ತು ರಮಾನಾಥ ರೈಯನ್ನು ಬಿಟ್ಟು ಎಲ್ಲರನ್ನೂ ಬಿಜೆಪಿಗೆ ಸೇರಿಸುತ್ತೇನೆ ಎಂದು ಹೇಳಿದ್ದಾರೆ. ಅವರು ಕಾಂಗ್ರೆಸ್ ನಲ್ಲಿ ಇದ್ದವರು. ಪುತ್ತೂರಿನಲ್ಲಿ ವಿನಯ ಕುಮಾರ್ ಸೊರಕೆ ಪರವಾಗಿ ಕೆಲಸವನ್ನು ಮಾಡಿದವರು. ಅವರಿಗೆ ಕಾಂಗ್ರೆಸ್ ನ ಒಳ್ಳೆತನ ತಿಳಿದಿದೆ.

ಕಾಂಗ್ರೆಸ್ ನಿಂದ ಬೆಳೆದು ಬಂದ ನಳಿನ್ ಗೆ ಪಕ್ಷದ ಒಳ್ಳೆತನ ತಿಳಿದಿದೆ, ಅದಕ್ಕಾಗಿ ಇಂತಹ ಹೇಳಿಕೆ ನೀಡ್ತಿದಾರೆ – ಯು. ಟಿ ಖಾದರ್ Read More »

ಗ್ರಾಹಕನ ಜೇಬಿಗೆ ಕತ್ತರಿ ಹಾಕುತ್ತಿರುವ ತರಕಾರಿ ಬೆಲೆ| ಟೊಮ್ಯಾಟೊ, ಬೀನ್ಸ್, ನುಗ್ಗೆ ದುಬಾರಿ|

ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರು ಗ್ರಾಹಕರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ನುಗ್ಗೇಕಾಯಿ, ಟೊಮೆಟೋ, ಬೀನ್ಸ್ ಸೇರಿದಂತೆ ತರಕಾರಿ ಬೆಲೆಯಲ್ಲಿ ಹೆಚ್ಚಳವಾಗಿದೆ. ಮಳೆಯಿಂದಾಗಿ ತರಕಾರಿ ಬೆಲೆ ನಾಶವಾಗಿರುವುದರಿಂದ ತರಕಾರಿ ಬೆಲೆ ಏರಿಕೆಗೆ ಕಾರಣವಾಗಿದ್ದು, ನುಗ್ಗೇಕಾಯಿ ಕೆಜಿಗೆ ಬರೋಬ್ಬರಿ 30 ರೂ.ನಿಂದ 200 ರೂ. ಗಡಿ ದಾಟಿದೆ. ಹಾಪ್ ಕಾಮ್ಸ್ ನಲ್ಲಿ 360 ರೂ. ಗೆ ಮಾರಾಟವಾಗಿದೆ. ಮಳೆಯಿಂದಾಗಿ ತರಕಾರಿ ಬೆಳೆಗಳು ನಾಶವಾಗಿರುವುದರಿಂದ ತರಕಾರಿ ಬೇಡಿಕೆಯಷ್ಟು ಪೂರೈಕೆಯಾಗುತ್ತಿಲ್ಲ. ಅಗತ್ಯದಷ್ಟು ತರಕಾರಿ ಪೂರೈಕೆಗೆ ಇನ್ನು ಕೆಲವು ದಿನ ಕಾಯಬೇಕಾಗಿದೆ. ಹಾಪ್

ಗ್ರಾಹಕನ ಜೇಬಿಗೆ ಕತ್ತರಿ ಹಾಕುತ್ತಿರುವ ತರಕಾರಿ ಬೆಲೆ| ಟೊಮ್ಯಾಟೊ, ಬೀನ್ಸ್, ನುಗ್ಗೆ ದುಬಾರಿ| Read More »

ಬಸ್ಸ್ ನಲ್ಲಿ ಕಂಡಕ್ಟರ್ ಬಳಿ ಚಿಲ್ಲರೆ ಕೇಳಿದರೆ ಕಠಿಣ ಶಿಕ್ಷೆ| ವಾಯುವ್ಯ ಕರ್ನಾಟಕ ಸಾರಿಗೆಯಿಂದ ವಿಚಿತ್ರ ಪ್ರಕಟಣೆ|

ಹುಬ್ಬಳ್ಳಿ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಾರಿಗೆಗಳಲ್ಲಿ ಇನ್ನು ಮುಂದೆ ನಿರ್ವಾಹಕನ ಬಳಿ ಚಿಲ್ಲರೆ ವಾಪಸ್ಸು ಕೇಳಿದರೆ ಸಾರ್ವಜನಿಕ ಸೇವಕನ ಕರ್ತವ್ಯಕ್ಕೆ ಅಡ್ಡಿಪಡಿಸುವುದು ಎಂದು ಪರಿಗಣಿಸಲಾಗುವುದು ಮತ್ತು ಆರೋಪ ಸಾಬೀತಾದರೆ ತಪ್ಪಿತಸ್ಥರಿಗೆ ಕಾನೂನಿನ ಪ್ರಕಾರ ಮೂರು ವರ್ಷಗಳ ಕಾಲ ಜೈಲು ಶಿಕ್ಷೆಯನ್ನು ವಿಧಿಸಬಹುದು ಎಂದು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ ಮತ್ತು ಈ ಬಗ್ಗೆ ಬಸ್ಸುಗಳಲ್ಲಿ ಬಿತ್ತಿಪತ್ರಗಳನ್ನು ಸಹ ಅಂಟಿಸಲಾಗಿದೆ. ಸಾರ್ವಜನಿಕ ಸಾರಿಗೆಗಳಲ್ಲಿ ಪ್ರಯಾಣಿಕ ಮತ್ತು ಸಾರಿಗೆ ಸಿಬ್ಬಂದಿ ನಡುವೆ ಆಗಾಗ ಘರ್ಷಣೆ ನಡೆಯುವುದು ಹೊಸದೇನಲ್ಲ. ಚಿಲ್ಲರೆಯ

ಬಸ್ಸ್ ನಲ್ಲಿ ಕಂಡಕ್ಟರ್ ಬಳಿ ಚಿಲ್ಲರೆ ಕೇಳಿದರೆ ಕಠಿಣ ಶಿಕ್ಷೆ| ವಾಯುವ್ಯ ಕರ್ನಾಟಕ ಸಾರಿಗೆಯಿಂದ ವಿಚಿತ್ರ ಪ್ರಕಟಣೆ| Read More »

ರಾಜ್ಯದಲ್ಲಿ ಮತ್ತೆ ಹೆಚ್ಚಾಗುತ್ತಿರುವ ಕೊರೊನಾ ಪ್ರಕರಣ| ಶಾಲೆಗಳಿಗೆ ಪ್ರತ್ಯೇಕ ಮಾರ್ಗಸೂಚಿ ಪ್ರಕಟ|

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಆತಂಕ ದಿನೇದಿನೇ ಹೆಚ್ಚಾಗುತ್ತಿದ್ದು, ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಪ್ರತ್ಯೇಕ ಮಾರ್ಗಸೂಚಿ ಪ್ರಕಟಿಸಿದೆ. ಶಾಲೆ – ಕಾಲೇಜುಗಳ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತರಾಗುತ್ತಿದ್ದು, ಈ ನಿಟ್ಟಿನಲ್ಲಿ ಸರ್ಕಾರವು ಶಾಲೆಗಳಿಗಾಗಿ ಹೊಸ ಗೈಡ್ಲೈನ್ಸ್ ಹೊರಡಿಸಿದೆ. ಹೊಸ ಮಾರ್ಗಸೂಚಿಯಂತೆ ವಿದ್ಯಾರ್ಥಿಗಳು ತರಗತಿಗೆ ಬರುವುದು ಕಡ್ಡಾಯವಲ್ಲ. ಶಾಲೆಗಳು ಭೌತಿಕ ತರಗತಿಯೊಂದಿಗೆ ಆನ್ ಲೈನ್ ಸೇರಿದಂತೆ ಪರ್ಯಾಯ ಮಾರ್ಗದಲ್ಲಿ ತರಗತಿ ನಡೆಸಬೇಕು. ವಿದ್ಯಾರ್ಥಿಗಳು ತಮಗೆ ಇಷ್ಟವಾದ ರೀತಿಯಲ್ಲಿ ತರಗತಿಗೆ ಹಾಜರಾಗಬಹುದು. ಯಾವ ವಿದ್ಯಾರ್ಥಿಗಳಿಗೂ ಶಾಲೆಗೆ ಬರುವಂತೆ ಶಿಕ್ಷಕರು

ರಾಜ್ಯದಲ್ಲಿ ಮತ್ತೆ ಹೆಚ್ಚಾಗುತ್ತಿರುವ ಕೊರೊನಾ ಪ್ರಕರಣ| ಶಾಲೆಗಳಿಗೆ ಪ್ರತ್ಯೇಕ ಮಾರ್ಗಸೂಚಿ ಪ್ರಕಟ| Read More »

ಕೋರ್ಟ್ ಮೆಟ್ಟಿಲೇರಿದ ‘ಗರುಡ ಗಮನ ವೃಷಭ ವಾಹನ’ !!

ಚಾಮರಾಜನಗರ: ಆಕ್ರೋಶ ಕ್ಕೆ ಕಾರಣವಾದ ‘ಗರುಡ ಗಮನ ವೃಷಭ ವಾಹನ’ ಚಿತ್ರದ ವಿವಾದವು ಇಂದು ಕೋರ್ಟ್ ಮೆಟ್ಟಿಲೇರಿದೆ. ‘ಗರುಡ ಗಮನ ವೃಷಭ ವಾಹನ’ ಚಿತ್ರದಲ್ಲಿ ಕ್ರೌರ್ಯ ಮೆರೆಯುವ ದೃಶ್ಯವಿದ್ದು, ಅದಕ್ಕೆ ಮಹದೇಶ್ವರನ `ಸೋಜುಗಾದ ಸೂಜುಮಲ್ಲಿಗೆ’ ಜನಪದ ಹಾಡು ಬಳಕೆ ಮಾಡಲಾಗಿತ್ತು. ಈ ಹಿನ್ನೆಲೆ ಚಿತ್ರದ ವಿರುದ್ಧ ಸುವರ್ಣ ಕರ್ನಾಟಕ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯಾಧ್ಯಕ್ಷ ವಿಜಯ್‍ಕುಮಾರ್ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ನಲ್ಲಿ ಮೊಕದ್ದಮೆ ದಾಖಲಿಸಿದ್ದರು. ವಿಜಯ್‍ಕುಮಾರ್ ಅವರ ಈ ಅರ್ಜಿಯಲ್ಲಿ, ಚಿತ್ರದಲ್ಲಿ ಮಹದೇಶ್ವರನ ಹಾಡು ತೆಗೆಯಬೇಕು

ಕೋರ್ಟ್ ಮೆಟ್ಟಿಲೇರಿದ ‘ಗರುಡ ಗಮನ ವೃಷಭ ವಾಹನ’ !! Read More »