ರಾಜ್ಯ

ಕೆ ಎಸ್ಆರ್ ಟಿಸಿ ಬಸ್ಸೊಳಗೆ ಕಿಸ್ ನೀಡಿ ಇಳಿದು ಹೋದ ಕಾಮುಕ| ಅನಿರೀಕ್ಷಿತ ಘಟನೆಯಿಂದ ದಂಗಾದ ಯುವತಿ

ಬೆಂಗಳೂರು: ದೇಶದಲ್ಲಿ ಹೆಣ್ಮಕ್ಕಳ ಮೇಲೆ ಒಂದಿಲ್ಲೊಂದು ದೌರ್ಜನ್ಯಗಳು ನಡೆಯುತ್ತಿದ್ದು ಇಡೀ ಮಹಿಳಾ ಸಮಾಜ ಆತಂಕಗೊಳ್ಳುವಂತಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ನಗರದ ಬಸ್ಸೊಂದರಲ್ಲಿ ವಿಚಿತ್ರ ಘಟನೆ ನಡೆದಿದ್ದು ಮಹಿಳಾ ಪ್ರಯಾಣಿಕರನ್ನು ಆತಂಕಕ್ಕೆ ಈಡು ಮಾಡಿದೆ.ಸಿನಿಮಾ ರೀತಿಯಲ್ಲಿ ಕಾಮುಕನೊಬ್ಬ ವಿದ್ಯಾರ್ಥಿನಿಗೆ ಬಸ್ನಲ್ಲಿ ಕಿಸ್ ಮಾಡಿ ಓಡಿ ಹೋಗಿದ್ದಾನೆ. ಬಳ್ಳಾರಿಯಿಂದ ಬೆಂಗಳೂರಿಗೆ ಬರ್ತಿದ್ದ ಕೆಎಸ್ಆರ್ಟಿಸಿ ಬಸ್ ಹೆಸರುಘಟ್ಟ ಕ್ರಾಸ್ ತಲುಪುತ್ತಿದ್ದ ಹಾಗೆ ಮುತ್ತು ಕೊಟ್ಟ ಮಹಾಶಯ ಬಸ್ ಇಳಿದು ಹೋಗಿದ್ದಾನೆ. ಯುವತಿ ನಿದ್ದೆ ಮಂಪರಿನಲ್ಲಿದ್ದ ಕಾರಣ ಕೂಡಲೇ ಪ್ರತಿರೋಧಿಸಲು ಸಾಧ್ಯವಾಗಿಲ್ಲ. ಏನು […]

ಕೆ ಎಸ್ಆರ್ ಟಿಸಿ ಬಸ್ಸೊಳಗೆ ಕಿಸ್ ನೀಡಿ ಇಳಿದು ಹೋದ ಕಾಮುಕ| ಅನಿರೀಕ್ಷಿತ ಘಟನೆಯಿಂದ ದಂಗಾದ ಯುವತಿ Read More »

ದೇಗುಲಗಳ ತೆರವು ಕುರಿತಂತೆ ಸರಕಾರದ ನಡೆ ಖಂಡಿಸಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

ಮಂಗಳೂರು: ಮೈಸೂರು ಪುರಾತನ ದೇವಸ್ಥಾನ ದ್ವಂಸ ಮತ್ತು ರಾಜ್ಯದಾದ್ಯಂತ ದೇವಸ್ಥಾನಗಳನ್ನು ತೆರವುಗೊಳಿಸುವ ಸರಕಾರದ ನಡೆಯನ್ನು ವಿಶ್ವ ಹಿಂದು ಪರಿಷತ್ ಬಜರಂಗದಳ ಖಂಡಿಸಿ ನಗರದ ಕದ್ರಿ ಮಲ್ಲಿಕಟ್ಟೆ ದ್ವಾರದ ಬಳಿ ಬಳಿ ಸೆ.16 ರ ಗುರುವಾರ ಪ್ರತಿಭಟನೆ ನಡೆಸಿತು. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಆದಿಶಕ್ತಿ ಶ್ರೀ ಮಹದೇವಮ್ಮ ಭೈರವೇಶ್ವರ ಪುರಾತನ ದೇವಸ್ಥಾನವನ್ನು ಬಲವಂತದಿಂದ ಒಡೆದು ಹಾಕಿರುವ ಈ ಕೃತ್ಯವನ್ನು ಹಾಗು ರಾಜ್ಯದಾದ್ಯಂತ ದೇವಸ್ಥಾನಗಳನ್ನು ತೆರವುಗೊಳಿಸುವ ಸರ್ಕಾರದ ನಡೆಯನ್ನು ಖಂಡಿಸಿದ ವಿಶ್ವ ಹಿಂದು ಪರಿಷತ್ ಬಜರಂಗದಳ ತಕ್ಷಣ ಸರಕಾರ

ದೇಗುಲಗಳ ತೆರವು ಕುರಿತಂತೆ ಸರಕಾರದ ನಡೆ ಖಂಡಿಸಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ Read More »

ಮೈಸೂರು: ದೇಗುಲಗಳ ತೆರವಿಗೆ ತಾತ್ಕಾಲಿಕ ಬ್ರೇಕ್

ಮೈಸೂರು : ಮೈಸೂರಿನಲ್ಲಿ ದೇಗುಲಗಳ ತೆರವು ಕಾರ್ಯಕ್ಕೆ ಮೈಸೂರು ಜಿಲ್ಲಾಡಳಿತವು ತಾತ್ಕಾಲಿಕ ಬ್ರೇಕ್ ಹಾಕಿದ್ದು, ರಾಜ್ಯ ಸರ್ಕಾರದ ಮುಂದಿನ ಆದೇಶ ಬರೋವರೆಗೆ ಯಾಥಾಸ್ಥಿತಿ ಮುಂದುವರೆಸಲು ಆದೇಶ ನೀಡಿದೆ. ನಂಜನಗೂಡು ದೇಗುಲ ತೆರುವು ಕಾರ್ಯ ವಿಚಾರಕ್ಕೆ ರಾಜ್ಯ ಸರ್ಕಾರ ನೋಟಿಸ್ ಬಂದಿದ್ದು, ಹೀಗಾಗಿ ಸದ್ಯಕ್ಕೆ ಮೈಸೂರಿನಲ್ಲಿ ದೇಗುಲಗಳ ತೆರವು ಕಾರ್ಯಕ್ಕೆ ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ. ಸರ್ಕಾರದ ನಿರ್ದೇಶನ ಬರುವವರೆಗೆ ಯಾವುದೇ ದೇಗುಲಗಳ ತೆರವು ಕಾರ್ಯಾಚರಣೆ ಇರುವುದಿಲ್ಲ ಎಂದು ಮೈಸೂರು ಜಿಲ್ಲಾಧಿಕಾರಿ ಗೌತಮ್ ತಿಳಿಸಿದ್ದಾರೆ.

ಮೈಸೂರು: ದೇಗುಲಗಳ ತೆರವಿಗೆ ತಾತ್ಕಾಲಿಕ ಬ್ರೇಕ್ Read More »

ಇಂದಿನಿಂದ ರಾಜ್ಯ ವಿಧಾನಮಂಡಲ ಅಧಿವೇಶನ| ಸಿಎಂ ಗೆ ಬೆಲೆಏರಿಕೆ ಬಿಸಿ ಮುಟ್ಟಿಸಲು ಪ್ರತಿಪಕ್ಷಗಳು ಸಜ್ಜು

ಬೆಂಗಳೂರು: ಇಂದಿನಿಂದ 10 ದಿನಗಳ ಕಾಲ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗಲಿದೆ. ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಬೊಮ್ಮಾಯಿ ಅವರಿಗೆ ಇದು ಮೊದಲ ಅಧಿವೇಶನವಾಗಿದೆ. 6 ತಿಂಗಳ ಬಳಿಕ ಅಧಿವೇಶನ ನಡೆ ಯುತ್ತಿದ್ದು, ಕೊರೊನಾದಿಂದಾಗಿ ಸಾಕಷ್ಟು ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ.ಅಧಿವೇಶನದಲ್ಲಿ ಕೊಳಚೆ ಪ್ರದೇಶಗಳ ಭೂಕಬಳಿಕೆ ವಿರುದ್ಧ ಕ್ರಮಕ್ಕೆ ತಿದ್ದುಪಡಿ ಮಸೂದೆ, ಬಿಡಬ್ಲ್ಯುಎಸ್‌ಎಸ್‌ಬಿ ತಿದ್ದುಪಡಿ, ಪೌರಸಭೆ, ಶಿಕ್ಷಕರ ವರ್ಗಾವಣೆ ನಿಯಮ ಮಸೂದೆ ಮತ್ತು 4 ಅಧ್ಯಾದೇಶ ಸಹಿತ 18 ಮಸೂದೆಗಳ ಮಂಡನೆಗೆ ಸರಕಾರ ಸಿದ್ಧವಾಗಿದೆ. ಅಧಿವೇಶನದಲ್ಲಿ ಅಗತ್ಯ ವಸ್ತುಗಳ ಬೆಲೆ

ಇಂದಿನಿಂದ ರಾಜ್ಯ ವಿಧಾನಮಂಡಲ ಅಧಿವೇಶನ| ಸಿಎಂ ಗೆ ಬೆಲೆಏರಿಕೆ ಬಿಸಿ ಮುಟ್ಟಿಸಲು ಪ್ರತಿಪಕ್ಷಗಳು ಸಜ್ಜು Read More »

ಮಹಿಳೆಯ ವಿವಸ್ತ್ರಗೊಳಿಸಿ ಹಲ್ಲೆ, ಅಂಗಾಂಗ ಮುಟ್ಟಿ ಪೈಶಾಚಿಕ ಕೃತ್ಯ

ಯಾದಗಿರಿ: ಗುಂಪೊಂದು ಮಹಿಳೆಯನ್ನು ನಗ್ನಗೊಳಿಸಿ ಕಬ್ಬಿನ ಜಲ್ಲೆಯಿಂದ ಥಳಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಅಂಗಾಂಗ ಮುಟ್ಟಿ ಪೈಶಾಚಿಕ ಕೃತ್ಯ ಎಸಗಿರುವ ಅಮಾನವೀಯ ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದೆ. ಪಾಪಿಗಳು ಮಹಿಳೆ ಜೊತೆ ವಿಕೃತ ವರ್ತನೆ ನಡೆಸಿದ್ದಾರೆ. ಈ ಘಟನೆ ಯಾದಗಿರಿ-ಶಹಾಪುರ ರಾಜ್ಯ ಹೆದ್ದಾರಿ ಮಧ್ಯೆ ನಡೆದಿದೆ ಎನ್ನಲಾಗುತ್ತಿದೆ. 5-6 ಜನರ ಗುಂಪಿನಿಂದ ಮಹಿಳೆಯ ಮೇಲೆ ದೌರ್ಜನ್ಯ ನಡೆದಿದ್ದು, ಮಹಿಳೆಗೆ ಕಿರುಕುಳ ನೀಡಿರುವ ವಿಡಿಯೋ ವೈರಲ್ ಆಗಿದೆ. ಹಲ್ಲೆಗೊಳಗಾದ ಮಹಿಳೆ ಹನಿಟ್ರ್ಯಾಪ್ ಪ್ರಕರಣದಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ವೈರಲ್ ಆದ

ಮಹಿಳೆಯ ವಿವಸ್ತ್ರಗೊಳಿಸಿ ಹಲ್ಲೆ, ಅಂಗಾಂಗ ಮುಟ್ಟಿ ಪೈಶಾಚಿಕ ಕೃತ್ಯ Read More »

ಮೈಸೂರಿನ ಹಲವು ಅನಧಿಕೃತ ದೇಗುಲಗಳ ತೆರವಿಗೆ ಸುಪ್ರೀಂ ಅನುಮತಿ| ಅನಧಿಕೃತ ಮಸೀದಿ, ಚರ್ಚ್ ಗಳು ಕಾಣೋದಿಲ್ವೇ? – ಪ್ರತಾಪ್ ಸಿಂಹ ಆಕ್ರೋಶ

ಮೈಸೂರು (ಸೆ.12): ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆ ಮೈಸೂರಿನ ನಗರದ ಹಲವು ದೇವಾಲಯಗಳಿಗೆ ನೆಲಸಮ ಭೀತಿ ಎದುರಾಗಿದೆ.93 ದೇವಾಲಯಗಳನ್ನು ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಮೈಸೂರು ಮಹಾನಗರ ಪಾಲಿಕೆ ಪಟ್ಟಿ ಮಾಡಿದೆ. ಇದರಲ್ಲಿ ಪ್ರಸಿದ್ಧ ಅಗ್ರಹಾರದ ನೂರೊಂದು ಗಣಪತಿ ದೇವಾಲಯವೂ ಸೇರಿದೆ. ಇದೇ ತಿಂಗಳ 22ರಂದು ಮೈಸೂರು ನಗರದಲ್ಲಿರುವ 93 ದೇವಾಲಯಗಳ ತೆರವು ಕಾರ್ಯ ಆರಂಭವಾಗಲಿದೆ.ಚಾಮುಂಡೇಶ್ವರಿ ದೇವಾಲಯ, ವಿದ್ಯಾರಣ್ಯಪುರಂ ರಾಮಲಿಂಗೇಶ್ವರ ದೇವಾಲಯ, ಇಟ್ಟಿಗೆಗೂಡು ದುರ್ಗಾ ಪರಮೇಶ್ವರಿ, ನ್ಯೂ ಸಯ್ಯಾಜಿರಾವ್ ಪಂಚಮುಖಿ ಗಣಪತಿ ದೇವಾಲಯ, ವಿಜಯನಗರ ಚಾಮುಂಡೇಶ್ವರಿ ದೇವಾಲಯಗಳೂ ಸುಪ್ರೀಂಕೋರ್ಟ್

ಮೈಸೂರಿನ ಹಲವು ಅನಧಿಕೃತ ದೇಗುಲಗಳ ತೆರವಿಗೆ ಸುಪ್ರೀಂ ಅನುಮತಿ| ಅನಧಿಕೃತ ಮಸೀದಿ, ಚರ್ಚ್ ಗಳು ಕಾಣೋದಿಲ್ವೇ? – ಪ್ರತಾಪ್ ಸಿಂಹ ಆಕ್ರೋಶ Read More »

ನಿಫಾ, ಕೊರೊನಾ ಆತಂಕ |ಅಕ್ಟೋಬರ್ ಕೊನೆವರೆಗೆ ಮೈಸೂರು-ಕೇರಳ ಓಡಾಟ ನಿಷೇಧ

ಮೈಸೂರು: ನೆರೆಯ ರಾಜ್ಯ ಕೇರಳದಲ್ಲಿ ಮಹಾಮಾರಿ ಕೋವಿಡ್ ಸೋಂಕು ಹರಡುವಿಕೆಯ ಹೆಚ್ಚಳ ಹಾಗೂ ನಿಫಾ ವೈರಸ್ ಆತಂಕದ ಹಿನ್ನೆಲೆಯಲ್ಲಿ ಮೈಸೂರು- ಕೇರಳ ನಡುವೆ ವಾಹನಗಳ ಸಂಚಾರವನ್ನು ಅಕ್ಟೋಬರ್ ಅಂತ್ಯದವರೆಗೆ ನಿರ್ಬಂಧಿಸಲಾಗಿದೆ. ಇದುವರೆಗೆ ಎರಡು ರಾಜ್ಯಗಳ ನಡುವೆ ವಿದ್ಯಾರ್ಥಿಗಳು ಹಾಗೂ ಉದ್ಯಮಿಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು.ಆದರೆ, ಸೆ.7ರಿಂದ ತುರ್ತು ಚಿಕಿತ್ಸಾ ವಾಹನ ಹಾಗೂ ಗೂಡ್ಸ್ ವಾಹನ ಹೊರತುಪಡಿಸಿ, ಬೇರೆ ಎಲ್ಲ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತಂತೆ ಮೈಸೂರಿನ ಜಿಲ್ಲಾ ಆರೋಗ್ಯಾಧಿಕಾರಿ

ನಿಫಾ, ಕೊರೊನಾ ಆತಂಕ |ಅಕ್ಟೋಬರ್ ಕೊನೆವರೆಗೆ ಮೈಸೂರು-ಕೇರಳ ಓಡಾಟ ನಿಷೇಧ Read More »

ಅದಾನಿ ಹೆಸರು ತೆರವು – ‘ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ವೆಂದೇ ಮುಂದುವರಿಕೆ

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೆಸರನ್ನು ’ಅದಾನಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ’ ಎಂದು ಬದಲಿಸಿದ್ದ ಏರ್ ಪೋರ್ಟ್ ನಿರ್ವಹಣೆ ಗುತ್ತಿಗೆ ಸಂಸ್ಥೆ ಅದಾನಿಯೂ ಮತ್ತೆ ಏರ್ ಪೋರ್ಟ್ ನ ಹಿಂದಿನ ಹೆಸರಿನಂತೆಯೇ ಬದಲಿಸಿದೆ ಎಂದು ಸಾಮಾಜಿಕ ಹೋರಾಟಗಾರ ದಿಲ್ ರಾಜ್ ಆಳ್ವ ತಿಳಿಸಿದ್ದಾರೆ. ನಗರದಲ್ಲಿಂದು ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ” ಸ್ಥಳೀಯರ ಹೋರಾಟಕ್ಕೆ ಯಶಸ್ಸು ದೊರೆದಿತ್ತು, ಅದಾನಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಈಗ ಮತ್ತೆ ಮೊದಲಿನಂತೆಯೇ “ಮಂಗಳೂರು ಅಂತಾರಾಷ್ಟ್ರೀಯ ವಿಮಾನ

ಅದಾನಿ ಹೆಸರು ತೆರವು – ‘ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ವೆಂದೇ ಮುಂದುವರಿಕೆ Read More »

ಶೀಘ್ರದಲ್ಲೇ 1ರಿಂದ 5ನೇ ತರಗತಿ ಪ್ರಾರಂಭ – ಸಚಿವ ಬಿ.ಸಿ ನಾಗೇಶ್

ಶಿವಮೊಗ್ಗ: 1ರಿಂದ 5ನೇ ತರಗತಿವರೆಗೆ ಶಾಲೆ ಆರಂಭಿಸುವ ಕುರಿತು ಶೀಘ್ರವೇ ತಾಂತ್ರಿಕ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು. ಶಿವಮೊಗ್ಗದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 6 ರಿಂದ 8ನೇ ತರಗತಿಗಳನ್ನು ನಮ್ಮ ಶಿಕ್ಷಕರು ಚೆನ್ನಾಗಿ ನಡೆಸಿದ್ದಾರೆ. ಶಿಕ್ಷಕರ ಕಾರ್ಯವೈಖರಿ ನೋಡಿ ತುಂಬ ಸಂತೋಷವಾಗಿದೆ. ಸದ್ಯದಲ್ಲೇ 1ರಿಂದ 5 ರವರೆಗೆ ಶಾಲೆ ತೆರೆಯುವ ಬಗ್ಗೆ ತಾಂತ್ರಿಕ ಸಮಿತಿ ಮುಂದೆ ಚರ್ಚೆ ಮಾಡುತ್ತೇವೆ. ತಾಂತ್ರಿಕ ಸಮಿತಿ ಸಭೆ ಅನುಮತಿ

ಶೀಘ್ರದಲ್ಲೇ 1ರಿಂದ 5ನೇ ತರಗತಿ ಪ್ರಾರಂಭ – ಸಚಿವ ಬಿ.ಸಿ ನಾಗೇಶ್ Read More »

ರಾಜ್ಯದಲ್ಲಿ ಡೆಲ್ಟಾ ರೂಪಾಂತರಿ ಪತ್ತೆ| ಶುರುವಾಯ್ತು ಮತ್ತೊಂದು ಆತಂಕ

ಬೆಂಗಳೂರು : ಕೊರೊನಾ 3ನೇ ಅಲೆ ಭೀತಿ ಬೆನ್ನಲ್ಲೇ ಜನರಿಗೆ ಮತ್ತೊಂದು ಆತಂಕ ಶುರುವಾಗಿದ್ದು, ರಾಜ್ಯದಲ್ಲಿ ಕೊರೊನಾದ ಡೆಲ್ಟಾ ಉಪ ರೂಪಾಂತರಿ ಎವೈ3, ಎವೈ4, ಎವೈ6 (AY3, AY4, AY6) ಪತ್ತೆಯಾಗಿವೆ. ರಾಜ್ಯದಲ್ಲಿ ಈವರೆಗೆ ಹೊಸ ರೂಪಾಂತರಿಯ 400 ಸ್ಯಾಂಪಲ್‌ ಟೆಸ್ಟ್‌ ಮಾಡಲಾಗಿದ್ದು, ಇದರಲ್ಲಿ ಒಂದಿಷ್ಟು ಜನರಿಗೆ ರೂಪಾಂತರಿ ಕಂಡು ಬಂದಿದೆ.ಎವೈ3, ಎವೈ4, ಎವೈ6 ಸೋಂಕಿತರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಪೈಕಿ ಕೆಲವರು ಡಿಸ್ಚಾರ್ಜ್‌ ಆಗಿದ್ದಾರೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ಡಿ.ರಂದೀಪ್‌ ಹೇಳಿದ್ದಾರೆ.

ರಾಜ್ಯದಲ್ಲಿ ಡೆಲ್ಟಾ ರೂಪಾಂತರಿ ಪತ್ತೆ| ಶುರುವಾಯ್ತು ಮತ್ತೊಂದು ಆತಂಕ Read More »