ಪಿಯುಸಿ ಅಂತಿಮ ಪರೀಕ್ಷೆಗೆ ಒಮಿಕ್ರಾನ್ ಕರಿಛಾಯೆ| ಮಧ್ಯ ವಾರ್ಷಿಕ ಪರೀಕ್ಷೆ ಅಂಕವೇ ನಿರ್ಣಾಯಕ!?
ಬೆಂಗಳೂರು : ಕಳೆದ ಎರಡು ವರ್ಷಗಳಿಂದಲೂ ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯೇ ಅತಂತ್ರವಾಗಿದೆ. ಕೊರೊನಾ ವೈರಸ್ ಸೋಂಕಿನ ಭಯದಲ್ಲಿ ಕಳೆದ ವರ್ಷ ಪರೀಕ್ಷೆಯೇ ನಡೆದಿರಲಿಲ್ಲ. ಆದರೆ ಕೊರೊನಾ ಇಳಿಕೆಯಾಗಿ ಶೈಕ್ಷಣಿಕ ಚಟುವಟಿಕೆ ಸುಸೂತ್ರವಾಗಿ ನಡೆಯುವ ಹೊತ್ತಲ್ಲೇ ಕೊರೊನಾ ಜೊತೆಗೆ ಓಮಿಕ್ರಾನ್ ಆತಂಕ ಶುರುವಾಗಿದೆ. ಈ ನಿಟ್ಟಿನಲ್ಲಿ ಇದೀಗ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಅಂತಿಮ ಪರೀಕ್ಷೆಯೂ ರದ್ದಾಗುತ್ತಾ ಎಂಬ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ ಮಧ್ಯವಾರ್ಷಿಕ ಪರೀಕ್ಷೆಯ ಅಂಕವೇ ವಿದ್ಯಾರ್ಥಿಗಳಿಗೆ ನಿರ್ಣಾಯಕವಾಗುವ ಸಾಧ್ಯತೆ ಇದೆ. ಕೊರೊನಾ […]
ಪಿಯುಸಿ ಅಂತಿಮ ಪರೀಕ್ಷೆಗೆ ಒಮಿಕ್ರಾನ್ ಕರಿಛಾಯೆ| ಮಧ್ಯ ವಾರ್ಷಿಕ ಪರೀಕ್ಷೆ ಅಂಕವೇ ನಿರ್ಣಾಯಕ!? Read More »







