ನಿನ್ನ ವಾಹನದಿಂದ ಬೆಳೆ ಉಳಿಸು – ಗಣಪತಿಗೆ ಜೀವಂತ ಇಲಿ ನೀಡಿ ಬೇಡಿಕೊಂಡ ರೈತ
ಚಿಕ್ಕಮಗಳೂರು: ಗಣಪತಿ ಹಬ್ಬದಂದು ರೈತನೊಬ್ಬ ಜೀವಂತ ಇಲಿಯನ್ನು ಗಣೇಶನಿಗೆ ನೀಡಿ, ಬೆಳೆಗಳನ್ನು ಉಳಿಸು ಎಂದು ಬೇಡಿಕೊಂಡಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಮರ್ಕಲ್ ಗ್ರಾಮದಲ್ಲಿ ನಡೆದಿದೆ. ಮರ್ಕಲ್ ಗ್ರಾಮದ ರೈತ ನಿತಿನ್ ಅವರ ಹೊಲದಲ್ಲಿ ಇಲಿಗಳ ಕಾಟ ಯಥೇಚ್ಛವಾಗಿತ್ತು. ಯಾವುದೇ ಔಷಧಿ ಇಟ್ಟರೂ, ಏನೇ ಮಾಡಿದರೂ ಇಲಿಗಳ ಹಾವಳಿ ನಿಯಂತ್ರಣಕ್ಕೆ ಬರುತ್ತಿರಲಿಲ್ಲ. ಕಷ್ಟಪಟ್ಟು ಬೆಳೆದ ಬೆಳೆಯೂ ಇಲಿ ಹಾಗೂ ಮಣ್ಣು ಪಾಲಾಗುತ್ತಿತ್ತು. ಇದರಿಂದ ಮನನೊಂದ ರೈತ ನಿನ್ನ ವಾಹನದಿಂದ ನಮ್ಮ ಬೆಳೆಗಳು ನಾಶವಾಗುತ್ತವೆ, ಬೆಳೆಗಳನ್ನ ಉಳಿಸಿಕೊಳ್ಳುವುದೇ ಕಷ್ಟವಾಗಿದೆ […]
ನಿನ್ನ ವಾಹನದಿಂದ ಬೆಳೆ ಉಳಿಸು – ಗಣಪತಿಗೆ ಜೀವಂತ ಇಲಿ ನೀಡಿ ಬೇಡಿಕೊಂಡ ರೈತ Read More »










