ರಾಜ್ಯ

ಕರ್ನಾಟಕದಲ್ಲಿ ವೇಗ ಪಡೆದ ಕೊರೊನಾ ಅಲೆ| ಸೋಂಕು ‌ ಮತ್ತು ಸಾವಿನ ಪ್ರಮಾಣದಲ್ಲಿ ಏರಿಕೆ|

ಬೆಂಗಳೂರು: ದೇಶದ ಎಲ್ಲಾ ರಾಜ್ಯಗಳಿಗಿಂತಲೂ ಕರ್ನಾಟಕದಲ್ಲಿ ಸೋಂಕು ವೇಗವಾಗಿ ಹರಡಲಾರಂಭಿಸಿದೆ. ಭಾನುವಾರ 1,187 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 10,292ರಷ್ಟಾಗಿವೆ. ಬೆಂಗಳೂರು ನಗರವೊಂದರಲ್ಲೇ 8671 ದಾಖಲಾಗಿವೆ. ಹೊಸದಾಗಿ ಆರು ಸಾವುಗಳಾಗಿದ್ದು, ಅದರಲ್ಲಿ ಬೆಂಗಳೂರು ನಗರದಲ್ಲಿ ಮೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ತುಮಕೂರಿನಲ್ಲಿ ತಲಾ ಒಂದು ಪ್ರಕರಣಗಳು ದಾಖಲಾಗಿವೆ. ಹೊಸ ಸೋಂಕಿನ ಪ್ರಕರಣಗಳ ಪೈಕಿ ಬೆಂಗಳೂರು ನಗರದಲ್ಲಿ 923, ದಕ್ಷಿಣ ಕನ್ನಡ ದಲ್ಲಿ 63, ಉಡುಪಿಯಲ್ಲಿ 54, ಮೈಸೂರಿ […]

ಕರ್ನಾಟಕದಲ್ಲಿ ವೇಗ ಪಡೆದ ಕೊರೊನಾ ಅಲೆ| ಸೋಂಕು ‌ ಮತ್ತು ಸಾವಿನ ಪ್ರಮಾಣದಲ್ಲಿ ಏರಿಕೆ| Read More »

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್!?| ಸಿಎಂ, ಸಚಿವರ ಬಾಯಲ್ಲೂ ಅದೇ‌ ಮಾತು? ಸಹಜ ಸ್ಥಿತಿಗೆ ಮತ್ತೆ ಬೀಳುತ್ತಾ ಬೀಗ?

ಬೆಂಗಳೂರು: ಕರ್ನಾಟಕದಲ್ಲಿ ಮತ್ತೆ ಲಾಕ್​ಡೌನ್ ಗುಮ್ಮ ಸುದ್ದಿ ಮಾಡುತ್ತಿದೆ. ಸಿಎಂ ಬಸವರಾಜ ಬೊಮ್ಮಾಯಿ, ಸಚಿವ ಆರ್.ಅಶೋಕ್​, ಗೃಹ ಸಚಿವ ಅರಗ‌ ಜ್ಞಾನೇಂದ್ರ ಬಾಯಿಂದಲೇ ಲಾಕ್​ಡೌನ್​ ಬಗ್ಗೆ ಮಾತು ಹೊರಬಿದ್ದಿದೆ. ಕೊರೊನಾ ಜೊತೆ ಒಮಿಕ್ರಾನ್ ಏರಿಕೆ ಬೆನ್ನಲ್ಲೇ ರಾಜ್ಯದಲ್ಲೂ ಲಾಕ್​ಡೌನ್ ಜಾರಿ ಬಗ್ಗೆ ಚರ್ಚೆಯಾಗತೊಡಗಿದೆ. ಆರ್ಥಿಕ ಸ್ಥಿತಿಯನ್ನ ಬುಡಮೇಲು ಮಾಡಿರೋ ಇದೇ ಲಾಕ್​ಡೌನ್​ ಮತ್ತೆ ಯುಟರ್ನ್​ ತೆಗೆದುಕೊಳ್ಳಲು ತುದಿಗಾಲಲ್ಲಿ ನಿಂತಿದೆ. ಒಮಿಕ್ರಾನ್ ರೂಪದಲ್ಲಿ ವಕ್ಕರಿಸಿರೋ ಕೊರೊನಾ, ಭಾರತದಲ್ಲಿ 3ನೇ ಅಲೆ ಅಪ್ಪಳಿಸೋ ಆತಂಕ ಸೃಷ್ಟಿಸಿದೆ. ಹೀಗಿರುವಾಗ ಸಿಎಂ ಮತ್ತು

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್!?| ಸಿಎಂ, ಸಚಿವರ ಬಾಯಲ್ಲೂ ಅದೇ‌ ಮಾತು? ಸಹಜ ಸ್ಥಿತಿಗೆ ಮತ್ತೆ ಬೀಳುತ್ತಾ ಬೀಗ? Read More »

ಜನ ಸಹಕರಿಸದಿದ್ದರೆ ಲಾಕ್ ಡೌನ್ ಅನಿವಾರ್ಯ- ಗೃಹ ಸಚಿವ ಅರಗ ಜ್ಞಾನೇಂದ್ರ

ಚಿಕ್ಕಮಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾದರೆ ಲಾಕ್ ಡೌನ್ ಅನಿವಾರ್ಯವಾಗಲಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಗೃಹ ಸಚಿವರು, ಜನರು ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲನೆ ಮಾಡಬೇಕು.ಜನರ ಜೀವ ಉಳಿಸುವುದು ಸರ್ಕಾರದ ಬದ್ಧತೆಯಾಗಿದೆ. ಜನ ಸಹಕಾರ ನೀಡದಿದ್ದರೆ, ಕೋವಿಡ್ ಪ್ರಕರಣಗಳು ಹೆಚ್ಚಿದರೆ ಲಾಕ್ ಡೌನ್ ಕ್ರಮ ಅನಿವಾರ್ಯವಾಗುತ್ತದೆ ಎಂದರು.

ಜನ ಸಹಕರಿಸದಿದ್ದರೆ ಲಾಕ್ ಡೌನ್ ಅನಿವಾರ್ಯ- ಗೃಹ ಸಚಿವ ಅರಗ ಜ್ಞಾನೇಂದ್ರ Read More »

ಇಂದಿನಿಂದ ರಾಜ್ಯದ 15-18 ವರ್ಷದ ಮಕ್ಕಳಿಗೆ ಕೋವಾಕ್ಸಿನ್ ಲಸಿಕೆ ವಿತರಣೆ| ಶಿಕ್ಷಣ ಇಲಾಖೆಯಿಂದ ಅಗತ್ಯ ಕ್ರಮ|

ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ 15 ರಿಂದ 18 ವರ್ಷದ ಮಕ್ಕಳಿಗೆ ಕೊರೋನಾ ಲಸಿಕೆ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಲಸಿಕೆ ಹಾಕಿಸಿಕೊಂಡ ಮಕ್ಕಳಿಗೆ ಮರುದಿನ ರಜೆ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಶಾಲೆಗಳಲ್ಲಿ ಮೊದಲ ದಿನ 50 ವಿದ್ಯಾರ್ಥಿಗಳಿಗೆ ಮಾತ್ರ ಕೋವಿಡ್ ಲಸಿಕೆ ನೀಡಲಾಗುತ್ತದೆ. ಮಕ್ಕಳಿಗೆ ಲಸಿಕೆ ನೀಡುವ ಸಂದರ್ಭದಲ್ಲಿ ಶಾಲೆಯ ಬಳಿ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ಮಕ್ಕಳಿಗೆ ಲಸಿಕೆ ಹಾಕಿಸಲು ವಾಕ್ -ಇನ್ ನೋಂದಣಿ ಪಡೆಯಬಹುದು ಇಲ್ಲವೇ ಈಗಾಗಲೇ ಪ್ರಾರಂಭಿಸಲಾಗಿರುವ ಕೋ-ವಿನ್ ಆಪ್ ನಲ್ಲಿ ತಮ್ಮ ಹೆಸರನ್ನು

ಇಂದಿನಿಂದ ರಾಜ್ಯದ 15-18 ವರ್ಷದ ಮಕ್ಕಳಿಗೆ ಕೋವಾಕ್ಸಿನ್ ಲಸಿಕೆ ವಿತರಣೆ| ಶಿಕ್ಷಣ ಇಲಾಖೆಯಿಂದ ಅಗತ್ಯ ಕ್ರಮ| Read More »

ಜೆಸಿಬಿ ಚಾಲನಾ ತರಬೇತಿಗೆ ಅರ್ಜಿ‌ ಆಹ್ವಾನ| ಉಚಿತವಾಗಿ ಕಲಿಯಬಹುದು ಆಪರೇಟಿಂಗ್|

ಬೆಂಗಳೂರು: ಕೆನರಾ ಬ್ಯಾಂಕ್, ದೇಶಪಾಂಡೆ ಆರ್‌ಸೆಟಿ ದಾಂಡೇಲಿ ಹಾಗೂ ಜೆಸಿಬಿ ಇವರ ಜಂಟಿ ಸಹಯೋಗದಲ್ಲಿ ನಡೆಯುವ 30 ದಿನಗಳ ಉಚಿತ ಜೆಸಿಬಿ ಚಾಲನಾ (ಆಪರೇಟರ್) ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲಿಚ್ಛಿಸುವ 18 ರಿಂದ 45 ವಯೋಮಿತಿಯ ಆಸಕ್ತರು ತಮ್ಮ ಹೆಸರು, ಜನ್ಮ ದಿನಾಂಕ, ಪೂರ್ಣ ಪೋಸ್ಟಲ್ ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ತರಬೇತಿಯ ಅವಶ್ಯಕತೆ, ಈಗ ಮಾಡುತ್ತಿರುವ ಕೆಲಸ ಇತ್ಯಾದಿ ವಿವರಗಳನ್ನು ಒಳಗೊಂಡ ಮಾಹಿತಿಯ 2022ರ ಜನವರಿ 10 ರೊಳಗೆ ಸಲ್ಲಿಸಬೇಕು. ಅರ್ಜಿಯನ್ನು ಕೆನರಾ ಬ್ಯಾಂಕ್

ಜೆಸಿಬಿ ಚಾಲನಾ ತರಬೇತಿಗೆ ಅರ್ಜಿ‌ ಆಹ್ವಾನ| ಉಚಿತವಾಗಿ ಕಲಿಯಬಹುದು ಆಪರೇಟಿಂಗ್| Read More »

ರಾಜ್ಯದಲ್ಲಿ ಒಮಿಕ್ರಾನ್, ಕೊರೊನಾ ಸೋಂಕಿನಲ್ಲಿ ದಿನೇದಿನೇ ಏರಿಕೆ| ಇಂದಿನ ಪ್ರಕರಣಗಳೆಷ್ಟು ಗೊತ್ತಾ?

ಬೆಂಗಳೂರು : ದಿನ ಕಳೆದಂತೆ ಓಮಿಕ್ರಾನ್‌ ಜೊತೆಗೆ ಕೊರೊನಾ ವೈರಸ್‌ ಸೋಂಕಿನ ಪ್ರಕರಣಗಳ ಸಂಖ್ಯೆ ಕರ್ನಾಟಕದಲ್ಲಿ ಹೆಚ್ಚಳವಾಗುತ್ತಿದೆ. ಹೊಸ ವರ್ಷದ ಮೊದಲ ದಿನವೇ ಬರೋಬ್ಬರಿ ಸಾವಿರಕ್ಕೂ ಅಧಿಕ ಪ್ರಕರಣ ದಾಖಲಾಗಿದೆ. ಈ ನಡುವಲ್ಲೇ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಜೊತೆಗೆ ಕೊರೊನಾ ಹೆಚ್ಚಳ ಪೋಷಕರಲ್ಲಿ ಆತಂಕ ಮೂಡಿಸಿದ್ದು, ಮತ್ತೆ ಶಾಲೆಗಳು ಬಂದ್‌ ಆಗಲಿದೆ. ಈಗಾಗಲೇ ಶಾಲೆ, ಕಾಲೇಜುಗಳನ್ನು ಬಂದ್‌ ಮಾಡುವಂತೆ ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ಸರಕಾರಕ್ಕೆ ಸಲಹೆಯನ್ನು

ರಾಜ್ಯದಲ್ಲಿ ಒಮಿಕ್ರಾನ್, ಕೊರೊನಾ ಸೋಂಕಿನಲ್ಲಿ ದಿನೇದಿನೇ ಏರಿಕೆ| ಇಂದಿನ ಪ್ರಕರಣಗಳೆಷ್ಟು ಗೊತ್ತಾ? Read More »

‘ಜನ‌ ರೂಲ್ಸ್ ಪಾಲಿಸದಿದ್ರೆ ಮತ್ತೆ ಲಾಕ್ ಡೌನ್ ಮಾಡ್ಬೇಕಾಗುತ್ತೆ’ | ಲಾಕ್ ಡೌನ್ ಬಗ್ಗೆ ಪರೋಕ್ಷ ಸುಳಿವು ನೀಡಿದ ಸಚಿವ ಆರ್.ಅಶೋಕ್

ಬೆಂಗಳೂರು: ಮೂರನೇ ಅಲೆ ಬರೋದು ನಿಶ್ಚಿತ ಎಂಬ ವಾತಾವರಣವಿದೆ. ಬೆಂಗಳೂರನ್ನು ರೆಡ್ ಝೋನ್ ಅಂತ ಕೇಂದ್ರ ಗುರುತಿಸಿದೆ. ಜನವರಿ 7ಕ್ಕೂ ಮುನ್ನ ಒಂದು ಸಭೆ ಮಾಡ್ತೇವೆ. ಈ ಸಭೆಯಲ್ಲಿ ಹೊಸ ಟಫ್ ರೂಲ್ಸ್ ತರುವ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಕಂದಾಯ ಸಚಿವ ಆರ್​.ಅಶೋಕ್​ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಗಲೇ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಬೆಂಗಳೂರು ರೆಡ್​ ಝೋನ್​ನಲ್ಲಿದೆ. ಮುಂದಿನ ವಾರದಲ್ಲಿ ಕೋವಿಡ್ ಟಪ್ ರೂಲ್ಸ್ ಬಗ್ಗೆ ಮಹತ್ವದ ಸಭೆ ನಡೆಯಲಿದೆ. ಸಿಎಂ

‘ಜನ‌ ರೂಲ್ಸ್ ಪಾಲಿಸದಿದ್ರೆ ಮತ್ತೆ ಲಾಕ್ ಡೌನ್ ಮಾಡ್ಬೇಕಾಗುತ್ತೆ’ | ಲಾಕ್ ಡೌನ್ ಬಗ್ಗೆ ಪರೋಕ್ಷ ಸುಳಿವು ನೀಡಿದ ಸಚಿವ ಆರ್.ಅಶೋಕ್ Read More »

ಮಾಣಿ : ಯುವಕನಿಗೆ ಮಾರಣಾಂತಿಕ ಹಲ್ಲೆ

ಮಾಣಿ: ಯುವಕನೋರ್ವನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ವಿಟ್ಲದ ಮಾಣಿಯಲ್ಲಿ ನಡೆದಿದೆ. ಹುಸೇನ್ ಹಲ್ಲೆಗೊಳಗಾದ ಯುವಕ. ಅಂಗಡಿ ಕಟ್ಟಡವನ್ನು ಬಾಡಿಗೆಗೆ ಕೊಟ್ಟ ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಈತನ ಮೇಲೆ ಬುಡೋಳಿಯ ಅಶ್ರಫ್ ಅನ್ವರ್, ಖಾದರ್ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ. ಗಾಯಾಳು ಪುತ್ತೂರಿನ ಪ್ರಗತಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಈ ಕುರಿತು ವಿಟ್ಲ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಮಾಣಿ : ಯುವಕನಿಗೆ ಮಾರಣಾಂತಿಕ ಹಲ್ಲೆ Read More »

ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ರವರಿಗೆ ಕೊರೊನಾ ಸೋಂಕು

ಬೆಂಗಳೂರು : ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ ಕ್ವಾರಂಟೈನ್‌ ಆಗಿದ್ದಾರೆ. ಈ ಕುರಿತು ಟ್ವಿಟ್‌ ಮೂಲಕ ಮಾಹಿತಿ ನೀಡಿದ ಸಚಿವರು ‘ಕೋವಿಡ್-19 ಲಘು ಲಕ್ಷಣಗಳು ಕಾಣಿಸಿದ ಕಾರಣ ನಾನು ಇಂದು ಪರೀಕ್ಷೆಗೆ ಒಳಪಟ್ಟಿದ್ದು, ಕೋವಿಡ್-19 ವರದಿ ಪಾಸಿಟಿವ್ ಬಂದಿದೆ.ಕ್ವಾರಂಟೈನ್‌ನಲ್ಲಿದ್ದು ಅಗತ್ಯ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಿ’ ಎಂದಿದ್ದಾರೆ.

ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ರವರಿಗೆ ಕೊರೊನಾ ಸೋಂಕು Read More »

“ಆಗೋದಾದ್ರೆ ಕೆಲಸ ಮಾಡಿ, ಇಲ್ಲಾಂದ್ರೆ ಬೇರೆ ದಾರಿ ನೋಡಿಕೊಳ್ಳಿ” ಅತಿಥಿ ಉಪನ್ಯಾಸಕರ ವಿರುದ್ಧ ಗರಂ ಆದ ಶಿಕ್ಷಣ ಸಚಿವರು

ಬೆಂಗಳೂರು : ಕೋಲಾರದಲ್ಲಿ ಸಚಿವ ನಾಗೇಶ್‌ ಮತ್ತು ಅತಿಥಿ ಉಪನ್ಯಾಸಕರ ನಡುವೆ ವಾಗ್ವಾದ ನಡೆದಿದ್ದು, ಅತಿಥಿ ಉಪನ್ಯಾಸಕರ ವಿರುದ್ಧ ಗರಂ ಆಗಿದ್ದರೆ. ಕೋಲಾರ ಹೊರ ವಲಯದ ಹೆದ್ದಾರಿಯಲ್ಲಿಯಲ್ಲಿ ಸಚಿವರನ್ನು ಭೇಟಿಯಾಗಿ ಮನವಿ ಅರ್ಪಿಸಲು ಮುಂದಾದ, ಜಿಲ್ಲೆಯ ಅತಿಥಿ ಉಪನ್ಯಾಸಕರು ಈ ವೇಳೆಯಲ್ಲಿ, ಸಚಿವರ ಮುಂದೆ, ನಮಗೆ ವೇತವನ್ನ ಹೆಚ್ಚಳ ಮಾಡಿ, ನಾವು ಶೋಷಣೆಗೆ ಒಳಗಾಗಿದ್ದೇವೆ ಅಂಥ ಹೇಳಿಕೊಂಡರು. ಮನವಿಯನ್ನ ಕೇಳಿಸಿಕೊಳ್ಳುವ ವೇಳೆಯಲ್ಲಿ ಗರಂ ಆದ ಸಚಿವರು, ಮನವಿಕಾರರ ವಿರುದ್ದ ಕಿಡಿಕಾರಿ ನಿಮಗೆ ಶೋಷಣೆ ಅನ್ನುವ ಪದದ ಅರ್ಥ

“ಆಗೋದಾದ್ರೆ ಕೆಲಸ ಮಾಡಿ, ಇಲ್ಲಾಂದ್ರೆ ಬೇರೆ ದಾರಿ ನೋಡಿಕೊಳ್ಳಿ” ಅತಿಥಿ ಉಪನ್ಯಾಸಕರ ವಿರುದ್ಧ ಗರಂ ಆದ ಶಿಕ್ಷಣ ಸಚಿವರು Read More »