ರಾಜ್ಯ

ಸಿಲಿಂಡರ್ ಬೆಲೆಯಲ್ಲಿ ಕಡಿತಕ್ಕೆ ಇಂಡಿಯನ್ ಆಯಿಲ್ ನಿರ್ಧಾರ

ನವದೆಹಲಿ : ಹೊಸ ವರ್ಷದಂದು ಇಂಡಿಯನ್ ಆಯಿಲ್ ಜನತೆಗೆ ಗುಡ್ ನ್ಯೂಸ್ ನೀಡಿದೆ. ಇಂಡಿಯನ್ ಆಯಿಲ್ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 100 ರೂಪಾಯಿ ಕಡಿತಗೊಳಿಸಲು ನಿರ್ಧರಿಸಿದೆ. ಇದರಿಂದ ಜನತೆಗೆ ನೆಮ್ಮದಿ ದೊರೆಯಲಿದೆ. ಡಿಸೆಂಬರ್ ತಿಂಗಳ ಆರಂಭದಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸಲಾಗಿತ್ತು. ಡಿಸೆಂಬರ್ ನಲ್ಲಿ ಎಲ್ ಪಿಜಿ ಸಿಲಿಂಡರ್ ಬೆಲೆ 100 ರೂ. ಆದರೆ, ಆಗ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ ದರದಲ್ಲಿ ಯಾವುದೇ ಬದಲಾವಣೆಯಾಗಿರಲಿಲ್ಲ ಎಂಬುದು ಜನರ ಪಾಲಿಗೆ ಸಮಾಧಾನದ ಸಂಗತಿಯಾಗಿತ್ತು. ವಾಣಿಜ್ಯ ಸಿಲಿಂಡರ್‌ಗಳ […]

ಸಿಲಿಂಡರ್ ಬೆಲೆಯಲ್ಲಿ ಕಡಿತಕ್ಕೆ ಇಂಡಿಯನ್ ಆಯಿಲ್ ನಿರ್ಧಾರ Read More »

ದ್ವಾದಶ ರಾಶಿಗಳ ವರ್ಷ ಭವಿಷ್ಯ

ಕಳೆದೆರಡು ವರ್ಷಗಳಿಂದ ಕೊರೊನಾ ಸಾಂಕ್ರಾಮಿಕವು ಜಗತ್ತನ್ನು ಕಂಗೆಡಿಸಿದೆ. ಇನ್ನೇನು ಕಡಿಮೆಯಾಯಿತು ಎನ್ನುವಷ್ಟರಲ್ಲಿ ಹೊಸ ರೂಪಾಂತರಿಗಳು ಪ್ರತ್ಯಕ್ಷವಾಗುತ್ತಿವೆ. 2022ರ ವರ್ಷ ಹೇಗಿರಬಹುದು? ಯಾವ ರಾಶಿಯವರಿಗೆ ಹೇಗಿದೆ? ಇಲ್ಲಿದೆ ಸಂಪೂರ್ಣ ‌ಮಾಹಿತಿ. ಮೇಷರಾಶಿ: ಈ ರಾಶಿಯವರಿಗೆ ಈ ವರ್ಷ ಶುಭ ಸುದ್ದಿಗಳು ಸಿಗಲಿದ್ದು, ಸ್ವಲ್ಪ ಹೆಚ್ಚಿನ ಪ್ರಯತ್ನ ಹಾಕುವ ಅವಶ್ಯಕತೆ ಇದೆ. ಕೆಲವೊಂದು ಗೊಂದಲದ ಸಮಯದಲ್ಲಿ ಕುಟುಂಬದ ಸದಸ್ಯರ ಸಲಹೆ ಕೇಳುವುದು ಬಹಳ ಮುಖ್ಯ. ಅವರ ಅನುಭವ ಮತ್ತು ಸಲಹೆ ನಿಮ್ಮ ಕಷ್ಟಗಳನ್ನು ದೂರ ಮಾಡುತ್ತದೆ. ನಿಮ್ಮ ಆಸೆ ಈ

ದ್ವಾದಶ ರಾಶಿಗಳ ವರ್ಷ ಭವಿಷ್ಯ Read More »

ಲೈಂಗಿಕ ಕ್ರೀಯೆ ಮತ್ತು ವೈವಾಹಿಕ ಹಕ್ಕನ್ನು ಪತ್ನಿಯ ಮೇಲೆ ಹೇರುವಂತಿಲ್ಲ| ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು​

ಗುಜರಾತ್ : ವೈವಾಹಿಕ ಸಂಬಂಧದ ಕುರಿತಂತೆ ಗುಜರಾತ್​ ಹೈಕೋರ್ಟ್ ಮಹತ್ವದ ತೀರ್ಪೋಂದನ್ನು ಗುಜರಾತ್​ ಹೈಕೋರ್ಟ್ ಪ್ರಕಟಿಸಿದೆ. ವೈವಾಹಿಕ ಹಕ್ಕುಗಳನ್ನು ಸ್ಥಾಪಿಸಲು ಹಾಗೂ ಲೈಂಗಿಕ ಕ್ರಿಯೆಗಳನ್ನು ನಡೆಸಲು ಪತ್ನಿಯನ್ನು ಒತ್ತಾಯಿಸಲು ಪತಿಗೆ ಯಾವುದೇ ಅಧಿಕಾರ ಇರೋದಿಲ್ಲ ಎಂದು ಹೇಳಿದೆ. ಗುಜರಾತ್​​ನ ಬನಸ್ಕಂದ ಜಿಲ್ಲೆಯ ಗ್ರಾಮವೊಂದರ ಮುಸ್ಲಿಂ ದಂಪತಿಯ ವೈವಾಹಿಕ ಸಂಬಂಧದ ಕುರಿತಂತೆ ವಿಚಾರಣೆ ನಡೆಸಿದ ಹೈಕೋರ್ಟ್ ಈ ಮಹತ್ವದ ತೀರ್ಪನ್ನು ಪ್ರಕಟಿಸಿದೆ. 2015ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಈ ದಂಪತಿಗೆ ಓರ್ವ ಪುತ್ರ ಕೂಡ ಇದ್ದಾನೆ. ಮಹಿಳೆಯು ಪಾಲನ್​​ಪುರ

ಲೈಂಗಿಕ ಕ್ರೀಯೆ ಮತ್ತು ವೈವಾಹಿಕ ಹಕ್ಕನ್ನು ಪತ್ನಿಯ ಮೇಲೆ ಹೇರುವಂತಿಲ್ಲ| ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು​ Read More »

ಮಡಿಕೇರಿ : ಸಂಘಕ್ಕೆ ಹಣ ಪಾವತಿಸಲು ತೆರಳಿದ ವ್ಯಕ್ತಿ ನಾಲ್ಕು ದಿನದ ಬಳಿಕ ಶವವಾಗಿ ಪತ್ತೆ ಅಪಹರಿಸಿ ಕೊಲೆ ಶಂಕೆ !!

ಮಡಿಕೇರಿ:- ಸಂಘವೊಂದಕ್ಕೆ ಹಣ ಪಾವತಿಸಲು ಹೋಗಿದ್ದ ವ್ಯಕ್ತಿಯೊಬ್ಬರು ನಾಲ್ಕು ದಿನಗಳ ಬಳಿಕ ಶವವಾಗಿ ಪತ್ತೆಯಾದ ಘಟನೆ ಮಡಿಕೇರಿ ತಾಲೂಕಿನ ಪಾಲೂರು ಗ್ರಾಮದಲ್ಲಿ ನಡೆದಿದೆ. ಮೂರ್ನಾಡು ನಿವಾಸಿ ಗಿರೀಶ್(38) ಎಂಬವರೇ ಮೃತಪಟ್ಟ ವ್ಯಕ್ತಿಯಾಗಿದ್ದು, ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸುಮಾರು 6 ತಿಂಗಳ ಹಿಂದೆ ಪಾಲೂರು ವ್ಯಾಪ್ತಿಯಲ್ಲಿ ತೋಟ ಕೆಲಸ ಮಾಡುತ್ತಿದ್ದ ಗಿರೀಶ್, ನಂತರದ ದಿನಗಳಲ್ಲಿ ಮೂರ್ನಾಡು ಗ್ರಾಮದಲ್ಲೇ ನೆಲೆಸಿದ್ದರು. ಡಿ.27ರಂದು ಪಾಲೂರು ಗ್ರಾಮಕ್ಕೆ ತೆರಳಿದ ಗಿರೀಶ್ 1,200 ರೂ.ಗಳನ್ನು ಸಂಘವೊಂದಕ್ಕೆ ಪಾವತಿಸಿ ಪತ್ನಿಗೆ ಮೊಬೈಲ್ ಮೂಲಕ ಮಾಹಿತಿ

ಮಡಿಕೇರಿ : ಸಂಘಕ್ಕೆ ಹಣ ಪಾವತಿಸಲು ತೆರಳಿದ ವ್ಯಕ್ತಿ ನಾಲ್ಕು ದಿನದ ಬಳಿಕ ಶವವಾಗಿ ಪತ್ತೆ ಅಪಹರಿಸಿ ಕೊಲೆ ಶಂಕೆ !! Read More »

ತಳಮಟ್ಟದ ಜನರಿಗೆ ತಲುಪದ ಸವಲತ್ತು| ಜಿಲ್ಲಾಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಕ್ಲಾಸ್| ಭೂ ಮಾಫಿಯಾ ತೊದಗಿಸಿಕೊಂಡ ಡಿಸಿ ಗಳಿಗೆ ಖಡಕ್ ವಾರ್ನಿಂಗ್

ಬೆಂಗಳೂರು: ರಾಜ್ಯದ ಜನರಿಗೆ ಮೂಲ ಸೌಕರ್ಯ ಗಳನ್ನು ಸರಿಯಾದ ಸಮಯಕ್ಕೆ ತಲುಪಿಸುವಲ್ಲಿ ಜಿಲ್ಲಾಧಿಕಾರಿಗಳ ವಿಫಲತೆ ಕಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೆಂಡಾಂಡಮಂಡಲವಾಗಿದ್ದಾರೆ. ಜೊತೆಗೆ ಭೂ ಮಾಫಿಯಗಳಲ್ಲಿ ಭಾಗಿಯಾಗುತ್ತಿರುವ ರಾಜ್ಯದ ಕೆಲವು ಜಿಲ್ಲಾಧಿಕಾರಿಗಳಿಗೆ ಪರೋಕ್ಷವಾಗಿ ಎಚ್ಚರಿಕೆ ರವಾನಿಸಿದ್ದಾರೆ. ಸಮಾಜದ ಕಟ್ಟಕಡೆಯ ವ್ಯಕ್ತಿ ಸೇರಿದಂತೆ ಜನರ ಮತ್ತು ಸರ್ಕಾರದ ನಡುವಿನ ಬಹುಮುಖ್ಯ ಕೊಂಡಿ ಜಿಲ್ಲಾಧಿಕಾರಿಗಳು. ಹೀಗಿರುವಾಗ ನೀವು ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕು. ನೀವು ಉತ್ತಮವಾಗಿ ಕೆಲಸ ಮಾಡಿದರೆ ಮಾತ್ರ ಸರ್ಕಾರಕ್ಕೆ ಉತ್ತಮ ಹೆಸರು ಬರುತ್ತದೆ. ಹೀಗಾಗಿ ಬಾಸಿಸಂ ಬಿಟ್ಟು ತಳಮಟ್ಟದಲ್ಲಿ

ತಳಮಟ್ಟದ ಜನರಿಗೆ ತಲುಪದ ಸವಲತ್ತು| ಜಿಲ್ಲಾಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಕ್ಲಾಸ್| ಭೂ ಮಾಫಿಯಾ ತೊದಗಿಸಿಕೊಂಡ ಡಿಸಿ ಗಳಿಗೆ ಖಡಕ್ ವಾರ್ನಿಂಗ್ Read More »

ವರ್ಷಾರಂಭದ ಎರಡು ದಿನ ರಾಜ್ಯದಲ್ಲಿ “ವರ್ಷಧಾರೆ” ಸಾಧ್ಯತೆ| ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ ಹಲವೆಡೆ ಜ.1 ಮತ್ತು 2ರಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆ ಮೂಲಕ ಹೊಸ ವರ್ಷದ ಮೊದಲ ದಿನವೇ ಇಳೆಗೆ ವರ್ಷಧಾರೆ ಬರಲಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ ಮತ್ತು ಕೊಡಗು ಸೇರಿ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಎರಡು ದಿನ ಹಗುರದಿಂದ ಕೂಡಿದ ಸಾಧಾರಣ ಮಳೆ ಬೀಳಲಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ಬೀಳುವುದಿಲ್ಲ.

ವರ್ಷಾರಂಭದ ಎರಡು ದಿನ ರಾಜ್ಯದಲ್ಲಿ “ವರ್ಷಧಾರೆ” ಸಾಧ್ಯತೆ| ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ Read More »

ಹಿಜಾಬ್ ಧರಿಸಿದ ಕಾರಣಕ್ಕೆ 6 ಮುಸ್ಲಿಂ ವಿದ್ಯಾರ್ಥಿನಿಯರನ್ನು ತರಗತಿಯಿಂದ ಹೊರಗೆ ನಿಲ್ಲಿಸಿದ ಕಾಲೇಜು ಮುಖ್ಯಸ್ಥರು

ಉಡುಪಿ : ಹಿಜಾಬ್ ಹಾಕಿದ್ದಾರೆ ಎಂಬ ಕಾರಣಕ್ಕೆ 6 ಮಂದಿ ಮುಸ್ಲಿಂ ವಿದ್ಯಾರ್ಥಿನಿಯರನ್ನು ತರಗತಿಯಿಂದ ಹೊರ ಹಾಕಿರುವ ಘಟನೆ ನಗರದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ. ಹಿಂದು ಧರ್ಮದಲ್ಲಿ ಕುಂಕುಮ ಇಡುವಂತೆ ಮುಸ್ಲಿಂ ಧರ್ಮದಲ್ಲಿ ಹಿಜಾಬ್ ಹಾಕುತ್ತೇವೆ. ಇದಕ್ಕೆ ಇಲ್ಲಿ ವಿರೋಧಿಸಿದ್ದಾರೆ. ಸರಕಾರಿ ಶಾಲೆಯಲ್ಲಿಯೇ ಈ ರೀತಿಯಲ್ಲಿ ತಾರತಮ್ಯ ಮಾಡುತ್ತಿದ್ದಾರೆ. ಇದ್ಯಾವ ಸಮಾನತೆ ಎಂದು ವಿದ್ಯಾರ್ಥಿನಿಯರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಹಿಜಾಬ್ ಧರಿಸುವುದು ನಮ್ಮ ಸಂಸ್ಕೃತಿ. ನಮಗೆ ಹಿಜಾಬ್ ಧರಿಸಲು ಅನುಮತಿ ನೀಡಿ, ನಮಗೆ

ಹಿಜಾಬ್ ಧರಿಸಿದ ಕಾರಣಕ್ಕೆ 6 ಮುಸ್ಲಿಂ ವಿದ್ಯಾರ್ಥಿನಿಯರನ್ನು ತರಗತಿಯಿಂದ ಹೊರಗೆ ನಿಲ್ಲಿಸಿದ ಕಾಲೇಜು ಮುಖ್ಯಸ್ಥರು Read More »

10ನೇ ಕ್ಲಾಸ್ ವಿದ್ಯಾರ್ಥಿಯ ಮದ್ವೆಯಾದ ಪೋಲಿ ಟೀಚರ್| ಇವರಿಬ್ಬರ ಪ್ರೇಮ ಪ್ರಕರಣ ಕಂಡು ದಿಗಿಲುಗೊಂಡ ಪೊಲೀಸರು|

ಚೆನ್ನೈ: ಪ್ರೇಮ ಕುರುಡು ಎನ್ನುವಂತೆ 10ನೇ ವಿದ್ಯಾರ್ಥಿಯೊಂದಿಗೆ ಅದೇ ಕ್ಲಾಸ್‌ನ ಟೀಚರ್‌ಗೆ ಲವ್‌ ಆಗಿರುವ ಅಚ್ಚರಿಯ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಇಬ್ಬರಿಗೂ ಪರಸ್ಪರ ಪ್ರೀತಿಯುಂಟಾಗಿ ಮದುವೆಯೂ ಆಗಿ ಪೇಚಿಗೆ ಸಿಲುಕಿದ್ದಾರೆ. ಇಲ್ಲಿಯ ವಿಕ್ರಮಂಗಲಂ ಪ್ರೌಢಶಾಲೆಯಲ್ಲಿ ಶಿಕ್ಷಕಿ ಎರಡು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. 10ನೇ ಕ್ಲಾಸ್‌ನಲ್ಲಿ ಓದುತ್ತಿರುವ ಹುಡುಗನೊಬ್ಬನ ಮೇಲೆ ಈ ಶಿಕ್ಷಕಿಗೆ ಪ್ರೀತಿಯುಂಟಾಗಿದೆ. ಅದನ್ನು ಆಕೆ ಬಾಲಕನಲ್ಲಿ ನಿವೇದನೆ ಮಾಡಿಕೊಂಡಾಗ, ಆತನಿಗೂ ಶಿಕ್ಷಕಿ ಮೇಲೆ ಪ್ರೀತಿಯಾಗಿರುವುದಾಗಿ ಹೇಳಿದ್ದಾನೆ. ಹೀಗೆ ಇಬ್ಬರೂ ಕದ್ದುಮುಚ್ಚಿ ಭೇಟಿಯಾಗುತ್ತ ತಮ್ಮ ಕೆಲಸ ಮುಂದುವರೆಸಿದ್ದರು.

10ನೇ ಕ್ಲಾಸ್ ವಿದ್ಯಾರ್ಥಿಯ ಮದ್ವೆಯಾದ ಪೋಲಿ ಟೀಚರ್| ಇವರಿಬ್ಬರ ಪ್ರೇಮ ಪ್ರಕರಣ ಕಂಡು ದಿಗಿಲುಗೊಂಡ ಪೊಲೀಸರು| Read More »

ರಾಜ್ಯ ಸಶಸ್ತ್ರ ಮೀಸಲು ಪಡೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯ ಸಶಸ್ತ್ರ ಮೀಸಲು ಪಡೆಯಲ್ಲಿ ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ಕರ್ನಾಟಕ ರಾಜ್ಯ ಪೊಲೀಸ್ (Karnataka State Police ) ಇಲಾಖೆಯು ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು 71 ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳು ಖಾಲಿಯಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೋರಲಾಗಿದೆ. ಪದವಿ ಅಥವಾ ತತ್ಸಮಾನ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಆಸಕ್ತರು ಆನ್‌ಲೈನ್ ಮೂಲಕ ಜನವರಿ

ರಾಜ್ಯ ಸಶಸ್ತ್ರ ಮೀಸಲು ಪಡೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ 647 ಸಹಾಯಕ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಗೃಹ ಸಚಿವಾಲಯದ ಅಧೀನದಲ್ಲಿರುವ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ (Central Industrial Security Force-CISF) ಖಾಲಿ ಇರುವ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 647 ಸಹಾಯಕ ಸಬ್ ಇನ್ಸ್‌ಪೆಕ್ಟರ್ (Assistant Sub Inspector) ಹುದ್ದೆ ಖಾಲಿ ಇದ್ದು, ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಆಸಕ್ತರು ಅರ್ಜಿ ಸಲ್ಲಿಸಬಹುದು. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ 647 ಸಹಾಯಕ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »