ರಾಜ್ಯ

ಫೈರಿಂಗ್ ಆಗುತ್ತಿದ್ದುದ್ದನ್ನು ಕಣ್ಣಾರೆ ನೋಡಿದ ದಿನೇಶ್ ರೈ

ಮಂಗಳೂರು: ತಾಲಿಬಾನ್ ಗಳ ಕಪಿಮುಷ್ಠಿಗೆ ಸಿಲುಕಿರುವ ಅಪ್ಘಾನಿಸ್ತಾನದಿಂದ ಮರಳಿ ತಾಯ್ನಾಡಿಗೆ ಬಂದಿರುವ ಭಾರತೀಯರು ಅಲ್ಲಿನ ಪರಿಸ್ಥಿತಿಗಳ ಭಯಾನಕ ಸ್ಥಿತಿಗಳ ಬಗ್ಗೆ ತೆರೆದಿಟ್ಟಿದ್ದಾರೆ. ಗಳೂರಿನ ಬಜಪೆ ನಿವಾಸಿ ದಿನೇಶ್ ರೈ ಅವರು ನ್ಯಾಟೋ ಮಿಲಿಟರಿ ಪಡೆಯ ಜೊತೆ ಕೆಲಸ ನಿರ್ವಹಿಸುತ್ತಿದ್ದು, ಅಪ್ಘಾನಿಸ್ತಾನದಿಂದ ಸುರಕ್ಷಿತವಾಗಿ ದೇಶಕ್ಕೆ ಆಗಮಿಸಿದ್ದಾರೆ . ನಂತರ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು ಅಪ್ಘಾನಿಸ್ತಾನದ ಪರಿಸ್ಥಿತಿಯನ್ನು ವಿವರಿಸಿದ್ದಾರೆ. ನಾನು ಕಳೆದ 10 ವರ್ಷಗಳಿಂದ ಅಫ್ಘಾನಿಸ್ತಾನದಲ್ಲಿ ನ್ಯಾಟೋ ಮಿಲಿಟರಿ ಪಡೆ ಅಡಿಯಲ್ಲಿ ಕೆಲಸ ಮಾಡುತ್ತಿದ್ದೇನೆ. ನಮಗೆ ಹೊರಗಿನ ಜನರ ಯಾವುದೇ […]

ಫೈರಿಂಗ್ ಆಗುತ್ತಿದ್ದುದ್ದನ್ನು ಕಣ್ಣಾರೆ ನೋಡಿದ ದಿನೇಶ್ ರೈ Read More »

ಕೇಂದ್ರ ಸಚಿವ ನಾರಾಯಣ್ ರಾಣೆಯನ್ನು ಬಂಧಿಸಿದ ಮಹಾರಾಷ್ಟ್ರ ‌ಪೊಲೀಸ್

ನಾಸಿಕ್​: ಭಾರತಕ್ಕೆ ಸ್ವಾತಂತ್ರ್ಯ ಬಂದ ವರ್ಷವನ್ನೇ ತಪ್ಪಾಗಿ ಹೇಳಿದ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯ ಕಪಾಳಕ್ಕೆ ಹೊಡೆಯಬೇಕು ಎನ್ನಿಸಿತ್ತು ಎಂದು ಏಕವಚನದಲ್ಲಿ, ಬಹಿರಂಗವಾಗಿ ಬೈದಿದ್ದ ಬಿಜೆಪಿ ನಾಯಕ, ಕೇಂದ್ರ ಸಚಿವ ನಾರಾಯಣ್​ ರಾಣೆ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ. ರತ್ನಗಿರಿ ಜಿಲ್ಲೆಯ ಚಿಪ್ಲುನ್​ ನಗರದಲ್ಲಿದ್ದ ನಾರಾಯಣ್ ರಾಣೆಯವರನ್ನು ನಾಸಿಕ್​ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಅವರ ವಿರುದ್ಧ ಅದಾಗಲೇ ಪುಣೆ, ನಾಸಿಕ್​​, ಮತ್ತು ರಾಯ್​ಗಡ್​ನ ಮಹಾದ್​​ನಲ್ಲಿ ಎಫ್​ಐಆರ್ ದಾಖಲಾಗಿದೆ. ಈ ಮಧ್ಯೆ ಬಂಧನ ಅಥವಾ ಇನ್ಯಾವುದೇ ಬಲವಂತವಾಗಿ

ಕೇಂದ್ರ ಸಚಿವ ನಾರಾಯಣ್ ರಾಣೆಯನ್ನು ಬಂಧಿಸಿದ ಮಹಾರಾಷ್ಟ್ರ ‌ಪೊಲೀಸ್ Read More »

ಕುಂದಾಪುರ: ಆಕಸ್ಮಿಕವಾಗಿ ನದಿಗೆ ಬಿದ್ದು ಇಬ್ಬರು ಯುವಕರು ಮೃತ್ಯು

ಕುಂದಾಪುರ: ಇಬ್ಬರು ಯುವಕರು ಆಕಸ್ಮಿಕವಾಗಿ ನದಿಗೆ ಬಿದ್ದು ಸಾವನಪ್ಪಿದ ಘಟನೆ ಕುಂದಾಪುರದ ಅಲ್ಬಾಡಿ ಗ್ರಾಮದ ಗಂಟುಬೀಲು ಬಳಿ ಸಂಭವಿಸಿದೆ. ಅಲ್ಬಾಡಿ ಗ್ರಾಮದ ಮೋಹನ್ ನಾಯಕ್ (21) ಮತ್ತು ಮಹಾಬಲ ನಾಯ್ಕ್ ಅವರ ಮಗ ಸುರೇಶ್ (19) ಮೃತಪಟ್ಟ ಯುವಕರು. ಇವರಿಬ್ಬರು ಬಡ ಕುಟುಂಬದವರಾಗಿದ್ದು, ಇಬ್ಬರು ಕೂಲಿ ಕೆಲಸ ಮಾಡುತ್ತಿದ್ದರು. ಸೋಮವಾರ ಅವರು ಗಂಟುಬೀಲು ಕೃಷ್ಣ ನಾಯಕ್ ಅವರಿಗೆ ಸೇರಿದ ತೋಟಕ್ಕೆ ಕೂಲಿ ಕೆಲಸ ಮಾಡಲು ಹೋಗಿದ್ದು, ಬಳಿಕ ತಡವಾದರೂ ಹಿಂದಿರುಗದ ಹಿನ್ನಲೆಯಲ್ಲಿ ಹುಡುಕಾಟ ಆರಂಭಿಸಿದಾಗ ಅವರ ಮೃತದೇಹ

ಕುಂದಾಪುರ: ಆಕಸ್ಮಿಕವಾಗಿ ನದಿಗೆ ಬಿದ್ದು ಇಬ್ಬರು ಯುವಕರು ಮೃತ್ಯು Read More »

ಇಳಿಕೆಯಾಗುತ್ತಿರುವ ಕೊರೊನಾ ಪ್ರಕರಣ| ಜಿಲ್ಲೆಯಲ್ಲಿ ಶಾಲಾ ಕಾಲೇಜು ಆರಂಭಕ್ಕೆ ದ.ಕ ಜಿಲ್ಲಾಡಳಿತ ಚಿಂತನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನ ಪ್ರಕರಣಗಳು ಸದ್ಯ ಸ್ವಲ್ಪಮಟ್ಟಿಗೆ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಪದವಿ ಪೂರ್ವ ಕಾಲೇಜುಗಳನ್ನು ಹಂತ ಹಂತವಾಗಿ ಆರಂಭಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಶಾಲೆಗಳ ಆರಂಭ ಕುರಿತು ಸದ್ಯಕ್ಕೆ ಯೋಚನೆ ಮಾಡಿಲ್ಲ. ಆದರೆ ಪಿಯು ತರಗತಿಗಳನ್ನು ಹಂತಹಂತವಾಗಿ ತೆರೆಯಲು ನಿರ್ಧರಿಸಲಾಗಿದೆ. ಈ ನಿಟ್ಟಿನಲ್ಲಿ ಸೋಮವಾರ ಜನಪ್ರತಿನಿಧಿಗಳೊಂದಿಗೆ ಸಭೆಯೂ ನಡೆದಿದೆ. ಪಿಯು ತರಗತಿಗಳು ಆರಂಭಗೊಂಡ ಬಳಿಕ ಪರಿಸ್ಥಿತಿಯನ್ನು ನೋಡಿಕೊಂಡು ಶಾಲೆಗಳನ್ನು ತೆರೆಯುವ ಬಗ್ಗೆ ನಿರ್ಧರಿಸಲಾಗುವುದು ಎಂದರು. ಕೋವಿಡ್

ಇಳಿಕೆಯಾಗುತ್ತಿರುವ ಕೊರೊನಾ ಪ್ರಕರಣ| ಜಿಲ್ಲೆಯಲ್ಲಿ ಶಾಲಾ ಕಾಲೇಜು ಆರಂಭಕ್ಕೆ ದ.ಕ ಜಿಲ್ಲಾಡಳಿತ ಚಿಂತನೆ Read More »

PRN JCBಯಲ್ಲಿ ಜೆಸಿಬಿ CEV4 3DX ಪ್ಲಸ್ ಮಾರುಕಟ್ಟೆಗೆ ಬಿಡುಗಡೆ“

ಧಾರವಾಡದ ಸತ್ತೂರಿನಲ್ಲಿರುವ ಜೆಸಿಬಿ ಮುಖ್ಯ ವಿತರಕರಾದ ಪಿ.ಆರ್.ಎನ್. ಜೆಸಿಬಿಯಲ್ಲಿ ಉನ್ನತ ದರ್ಜೆಯ ಜೆಸಿಬಿ CEV4 3DX ಪ್ಲಸ್ ವಾಹನವನ್ನು ಮಾರುಕಟ್ಟೆಗೆ ಇತ್ತೀಚಿಗೆ ಬಿಡುಗಡೆ ಮಾಡಲಾಯಿತು.“ಇದರ ಉದ್ಘಾಟನೆ ನೆರವೇರಿಸುತ್ತಾ ಪಿ.ಆರ್.ಎನ್. ಜೆಸಿಬಿಯ ಮ್ಯಾನೇಜಿಂಗ್ ಡೈರೆಕ್ಟರ್‍ರಾದ “ಶ್ರೀ ಕಾರ್ತಿಕ ಪಿ. ನಾಯಕ ಮಾತನಾಡಿ “ಜೆಸಿಬಿಯ ಉತ್ಪನ್ನಗಳು ಅತ್ಯುತ್ತಮ ಕಾರ್ಯಕ್ಷಮತೆ ಹೊಂದಿದ್ದು ಇದರ ನಿರ್ವಹಣೆ ಸುಲಭವಾಗಿದೆ. ಈ ವಾಹನÀವು ಅತ್ಯಾಕರ್ಷಕ ವಿನ್ಯಾಸ (ಡಿಸೈನ್) ಗಳನ್ನು ಹೊಂದಿದ್ದು ಹಾಗೂ ಅತ್ಯುತ್ತಮ ಇಂಧನ ಕ್ಷಮತೆ ಹೊಂದಿದೆ” ಎಂದು ತಿಳಿಸಿದರು. “ಈ ಸಂದರ್ಭದಲ್ಲಿ ಎಕ್ಸಿಕ್ಯೂಟಿವ್ ಡೈರೆಕ್ಟರ್

PRN JCBಯಲ್ಲಿ ಜೆಸಿಬಿ CEV4 3DX ಪ್ಲಸ್ ಮಾರುಕಟ್ಟೆಗೆ ಬಿಡುಗಡೆ“ Read More »

ಗ್ರಾಹಕರಿಗೆ ಸುವರ್ಣಾವಕಾಶ ನೀಡಿದ ಅಮೆಜಾನ್ ಶಾಪಿಂಗ್| ಪ್ರಶ್ನೆಗಳಿಗೆ ಉತ್ತರಿಸಿ 25 ಸಾವಿರವರೆಗೂ ಗೆಲ್ಲಿ…

ಇ-ಕಾಮರ್ಸ್ ಶಾಪಿಂಗ್ ಸೈಟ್​ ​ಅಮೆಜಾನ್‌ ಆ್ಯಪ್​ನಲ್ಲಿ ಪ್ರತಿದಿನ ರಸಪ್ರಶ್ನೆಯನ್ನು ಕೇಳಲಾಗುತ್ತದೆ. ಈ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡಿದ್ರೆ ನಿಮಗೆ ಬಹುಮಾನ ನೀಡಲಾಗುತ್ತದೆ. ಇಲ್ಲಿ ಪ್ರತಿದಿನ ರಸ ಪ್ರಶ್ನೆಗಳಿರಲಿದ್ದು, ಅದರಂತೆ ಬಹುಮಾನ ಮೊತ್ತದಲ್ಲೂ ಬದಲಾವಣೆ ಇರುತ್ತದೆ. ಇಂದಿನ ಐದು ಪ್ರಶ್ನೆಗಳಿಗೆ 25 ಸಾವಿರ ರೂ. ಬಹುಮಾನ ಘೋಷಿಸಲಾಗಿದೆ. ಈ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡಿದ ಗ್ರಾಹಕರನ್ನು ಅಮೆಜಾನ್ ಲಕ್ಕಿ ಡ್ರಾ ಮೂಲಕ ಆಯ್ಕೆ ಮಾಡಲಿದೆ. ಅಲ್ಲದೆ ಬಹುಮಾನ ಮೊತ್ತವನ್ನು ಅಮೆಜಾನ್ ಪೇ ಬ್ಯಾಲೆನ್ಸ್​ನಲ್ಲಿ ನೀಡಲಾಗುತ್ತದೆ. ಈ ರಸಪ್ರಶ್ನೆ ಅಮೆಜಾನ್

ಗ್ರಾಹಕರಿಗೆ ಸುವರ್ಣಾವಕಾಶ ನೀಡಿದ ಅಮೆಜಾನ್ ಶಾಪಿಂಗ್| ಪ್ರಶ್ನೆಗಳಿಗೆ ಉತ್ತರಿಸಿ 25 ಸಾವಿರವರೆಗೂ ಗೆಲ್ಲಿ… Read More »

ನಾಳೆಯಿಂದ ಶಾಲೆಗಳು ಪ್ರಾರಂಭ| ಸಚಿವರು ಏನ್ ಹೇಳಿದ್ರು ಇಲ್ಲಿ ಓದಿ…

ರಾಜ್ಯಾದ್ಯಂತ ನಾಳೆಯಿಂದ 9 ರಿಂದ 12 ತರಗತಿಯವರೆಗಿನ ಶಾಲೆಗಳು ಪ್ರಾರಂಭವಾಗಲಿದ್ದು, ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು. ಶಾಲಾರಂಭದ ಹಿನ್ನೆಲೆಯಲ್ಲಿ ನಗರದ ಹೊರವಲಯದಲ್ಲಿನ ಸಿದ್ಧಾರ್ಥ ಗ್ರಾಮಾಂತರ ಪ್ರೌಢಶಾಲೆಗೆ ಭೇಟಿ ನೀಡಿ ಶಾಲಾರಂಭದ ಸಿದ್ಧತೆ ಹಾಗೂ ಕೈಗೊಂಡಿರುವ ಸೂಕ್ತ ಕ್ರಮಗಳ ಬಗ್ಗೆ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಒಂದು ವರ್ಷದಿಂದ ತಾಂತ್ರಿಕ ಹಾಗೂ ಮತ್ತಿತರ ಕಾರಣಗಳಿಂದ ಮಕ್ಕಳಿಗೆ ಆನ್ಲೈನ್ ಮೂಲಕ ಉತ್ತಮ ಶಿಕ್ಷಣ

ನಾಳೆಯಿಂದ ಶಾಲೆಗಳು ಪ್ರಾರಂಭ| ಸಚಿವರು ಏನ್ ಹೇಳಿದ್ರು ಇಲ್ಲಿ ಓದಿ… Read More »

ಬ್ರಹ್ಮಾವರ: ವಿಶಾಲಾ ಗಾಣಿಗ ಕೊಲೆ ಪ್ರಕರಣ – ಮತ್ತೋರ್ವ ಆರೋಪಿಗಾಗಿ ಬಲೆ ಬೀಸಿದ ಪೊಲೀಸರು

ಬ್ರಹ್ಮಾವರ: ಉಪ್ಪಿನಕೋಟೆಯ ಕುಮ್ರಗೋಡು ಎಂಬಲ್ಲಿ ಫ್ಲ್ಯಾಟ್ ನಲ್ಲಿ ವಿಶಾಲಾ ಗಾಣಿಗ ಕೊಲೆಯಾಗಿ ಒಂದೂವರೆ ತಿಂಗಳು ಕಳೆದಿದೆ. ಕೊಲೆಯಾದ ಕೆಲವೇ ದಿನಗಳಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ವಿಶಾಲಾಳ ಪತಿ ಸಮೇತ ಇಬ್ಬರನ್ನು ಬಂಧಿಸಲಾಯಿತು. ಇದೀಗ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿ, ತಲೆಮರೆಸಿಕೊಂಡಿರುವ ಮೂರನೇ ವ್ಯಕ್ತಿ ಗೆ ಪೊಲೀಸರು ಬಲೆ ಬೀಸಿದ್ದಾರೆ. ಪ್ರಕರಣದ ಬಯಲಿಗೆಳೆಯಲು ಸಾಕಷ್ಟು ಶ್ರಮ ಪಟ್ಟಿದ್ದ ಪೊಲೀಸರು, ನೇಪಾಳ ಗಡಿಯ ಸಮೀಪದಿಂದ ಸ್ವಾಮಿಂತ್ ನಿಶಾದ್ ಎಂಬಾತನನ್ನು ಬಂಧಿಸಿದ್ದರು. ವಿಶಾಲಾಳ ಪತಿ ರಾಮಕೃಷ್ಣ ಗಾಣಿಗ ತನ್ನ ಪತ್ನಿಯ ಮೇಲೆ ತುಂಬಾ

ಬ್ರಹ್ಮಾವರ: ವಿಶಾಲಾ ಗಾಣಿಗ ಕೊಲೆ ಪ್ರಕರಣ – ಮತ್ತೋರ್ವ ಆರೋಪಿಗಾಗಿ ಬಲೆ ಬೀಸಿದ ಪೊಲೀಸರು Read More »

ಶೀಘ್ರದಲ್ಲೇ ಪ್ರಾಥಮಿಕ ತರಗತಿಗಳೂ ಪ್ರಾರಂಭ – ಮಕ್ಕಳಿಗೆ ಕೋವಿಡ್ ವರದಿ ಕಡ್ಡಾಯವಲ್ಲ – ಶಿಕ್ಷಣ ಸಚಿವ ಬಿ.ಸಿ ನಾಗೇಶ್.

ಮೈಸೂರು: ವಿದ್ಯಾರ್ಥಿಗಳಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯವಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ ಒಂದು ವೇಳೆ ವಿದ್ಯಾರ್ಥಿಗಳಿಗೆ ಕೊರೋನಾ ದೃಢಪಟ್ಟರೆ ಒಂದು ವಾರ ತರಗತಿ ಅಮಾನತು ಮಾಡಲಾಗುತ್ತದೆ. ಸ್ಯಾನಿಟೈಸ್ ಮಾಡಿ ವಾರದ ನಂತರ ಮತ್ತೆ ತರಗತಿಗಳನ್ನು ಆರಂಭಿಸಲಾಗುವುದು. ಶಾಲೆ ಆರಂಭಿಸುವುದರಲ್ಲಿ ತೊಂದರೆ ಇದೆ ಆದರೂ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಕಾರಣಕ್ಕೆ ತಜ್ಞರ ಅಭಿಪ್ರಾಯದಂತೆ ಶಾಲೆಗಳನ್ನು ಆರಂಭ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ. ಕೊರೋನಾ ಮಕ್ಕಳ ಮೇಲೆ ದೊಡ್ಡ ಪರಿಣಾಮ ಬೀರುವುದಿಲ್ಲ. ಪ್ರಾಣಹಾನಿಯಂತಹ

ಶೀಘ್ರದಲ್ಲೇ ಪ್ರಾಥಮಿಕ ತರಗತಿಗಳೂ ಪ್ರಾರಂಭ – ಮಕ್ಕಳಿಗೆ ಕೋವಿಡ್ ವರದಿ ಕಡ್ಡಾಯವಲ್ಲ – ಶಿಕ್ಷಣ ಸಚಿವ ಬಿ.ಸಿ ನಾಗೇಶ್. Read More »

ದೇವಾಲಯಗಳಲ್ಲಿ ಆನೆಗಳನ್ನು ಬಳಸುವುದಕ್ಕೆ ಹೈಕೋರ್ಟ್ ವಿರೋಧ

ಬೆಂಗಳೂರು: ನಗರದ ವಿದ್ಯಾರಣ್ಯಪುರದ ಕಾಳಿಕಾ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪೂಜಾ ಕಾರ್ಯಕ್ಕೆ ಬಳಸಲು ಆನೆಯನ್ನು ಇರಿಸಿಕೊಂಡಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಹೈಕೋರ್ಟ್‌, ಆನೆಗಳು ಕಾಡಿನಲ್ಲಿ ಇರಬೇಕು ಹೊರತು ದೇವಸ್ಥಾನದಲ್ಲಿ ಅಲ್ಲ.ಪೂಜಾ ಕಾರ್ಯಕ್ರಮಕ್ಕೆ ಆನೆಗಳನ್ನು ಬಳಸಿಕೊಳ್ಳುವುದು ಕ್ರೌರ್ಯವೇ ಆಗುತ್ತದೆ ಎಂದು ತೀಕ್ಷ್ಣವಾಗಿ ಹೇಳಿತು. ಈ ಕುರಿತು ಸಲ್ಲಿಸಿದ್ದ ಅರ್ಜಿಯು ಮುಖ್ಯ ನ್ಯಾ. ಎ.ಎಸ್.ಓಕ್‌ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು. ಈ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಕಾಳಿಕಾ ದುರ್ಗಾಪರಮೇಶ್ವರಿ ದೇವಸ್ಥಾನವು ಖಾಸಗಿ ದೇವಾಲಯವಾಗಿದೆ.

ದೇವಾಲಯಗಳಲ್ಲಿ ಆನೆಗಳನ್ನು ಬಳಸುವುದಕ್ಕೆ ಹೈಕೋರ್ಟ್ ವಿರೋಧ Read More »