ಅಡಿಕೆ ನಿಷೇಧಕ್ಕೆ ಆಗ್ರಹಿಸಿ ಕೇಂದ್ರಕ್ಕೆ ಬಿಜೆಪಿ ಸಂಸದನಿಂದ ಪತ್ರ|
ನವದೆಹಲಿ: ಸಾಮಾನ್ಯವಾಗಿ ಅಡಕೆ ಧಾರಣೆ ಏರಿಕೆಯಾದ ಸಂದರ್ಭದಲ್ಲಿ ನಿಷೇಧದ ಗುಮ್ಮ ಕೇಳಿಬರುತ್ತದೆ. ಇದರಿಂದ ಏರಿಕೆಯಾಗಿದ್ದ ಬೆಲೆ ದಿಢೀರ್ ಇಳಿಕೆಯಾಗುತ್ತದೆ. ಬೆಳೆಗಾರರಿಗೆ ಸಂಕಷ್ಟ ಎದುರಾಗುತ್ತದೆ. ಸದ್ಯ ಅಡಕೆ ಧಾರಣೆ ಏರುಗತಿಯಲ್ಲಿ ಸಾಗುತ್ತಿದೆ. ಈಗ ಮತ್ತೊಮ್ಮೆ ಅಡಕೆ ನಿಷೇಧದ ಪ್ರಸ್ತಾಪ ಕೇಳಿಬಂದಿದೆ. ಅಡಕೆ ಸೇವನೆಯಿಂದ ಕ್ಯಾನ್ಸರ್ ಬರುತ್ತದೆ. ಹಾಗಾಗಿ, ಅಡಕೆ ಸೇವನೆ ನಿಷೇಧಿಸಬೇಕೆಂದು ಬಿಜೆಪಿ ಸಂಸದರೊಬ್ಬರು ಪ್ರಧಾನಿಗೆ ಪತ್ರ ಬರೆದಿದ್ದಾರೆ. ಜಾರ್ಖಂಡ್ ರಾಜ್ಯದ ಗೊಡ್ಡ ಕ್ಷೇತ್ರದ ಬಿಜೆಪಿ ಸಂಸದ ನಿಶಾಂತ್ ದುಬೆ ಪ್ರಧಾನಿಯವರಿಗೆ ಪತ್ರ ಬರೆದಿದ್ದು, ಜಾರ್ಖಂಡ್ ರಾಜ್ಯದಲ್ಲಿ ಅಡಕೆ […]
ಅಡಿಕೆ ನಿಷೇಧಕ್ಕೆ ಆಗ್ರಹಿಸಿ ಕೇಂದ್ರಕ್ಕೆ ಬಿಜೆಪಿ ಸಂಸದನಿಂದ ಪತ್ರ| Read More »








