ರಾಜ್ಯ

ಮೊಟ್ಟೆ ತಿನ್ನದ ಮಕ್ಕಳಿಗೆ ಹಾಲು, ಶೇಂಗಾ ಚಿಕ್ಕಿ| ರಾಜ್ಯ ಸರ್ಕಾರದಿಂದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್|

ಬೆಂಗಳೂರು : ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ ತಿನ್ನದ ಮಕ್ಕಳಿಗೆ ಶಾಲೆಯಲ್ಲಿ ಮೊಟ್ಟೆಯ ಬದಲಿಗೆ ಬಾಳೆಹಣ್ಣು ನೀಡುವುದರ ಜೊತೆಗೆ ಶೇಂಗಾಚಿಕ್ಕಿ ನೀಡಲು ಸರ್ಕಾರ ಕ್ರಮ ಕೈಗೊಂಡಿದೆ. ಮೊಟ್ಟೆ ನೀಡುವ ಯೋಜನೆಗೆ ವಿವಿಧ ಮಠಾಧೀಶರು ಆಕ್ಷೇಪ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರ ಈ ಯೋಜನೆಯನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದರು. ಇದೀಗ ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್ ಅವರು ಪ್ರತಿಕ್ರಿಯೆ ನೀಡಿದ್ದು, ಪೋಷಕಾಂಶ ಒಳಗೊಂಡಿರುವ ಕಾರಣಕ್ಕೆ ಮಕ್ಕಳಿಗೆ ಮೊಟ್ಟೆ ನೀಡಲಾಗುತ್ತಿದೆ. ಮೊಟ್ಟೆ ತಿನ್ನದ ಮಕ್ಕಳಿಗೆ […]

ಮೊಟ್ಟೆ ತಿನ್ನದ ಮಕ್ಕಳಿಗೆ ಹಾಲು, ಶೇಂಗಾ ಚಿಕ್ಕಿ| ರಾಜ್ಯ ಸರ್ಕಾರದಿಂದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್| Read More »

ಮೇಲುಕೋಟೆ ಸನ್ನಿಧಿಯಲ್ಲಿ ಬೆತ್ತಲಾದ ಎಎಪಿ ಕಾರ್ಯಕರ್ತ| ಚೆಲುವ ನಾರಾಯಣನ ಎದುರು ದೇಹಸಿರಿ ಪ್ರದರ್ಶನ ನಡೆಸಲು ಕಾರಣವೇನು ಗೊತ್ತಾ?

ಮಂಡ್ಯ : ಇತಿಹಾಸ ಪ್ರಸಿದ್ದ ಮೇಲುಕೋಟೆ ದೇಗುಲದ ಗರ್ಭಗುಡಿ ಮುಂದೆ ರಾಜಕೀಯ ನಾಯಕನೊಬ್ಬ ಬೆತ್ತಲೆಯಾಗಿ ನಿಂತುಕೊಂಡು ಸ್ಥಳದಲ್ಲಿ ಕೆಲ ಕಾಲ ಗೊಂದಲ ಮೂಡಿಸಿರುವ ಘಟನೆ ನಡೆದಿದೆ ಎನ್ನಲಾಗಿದೆ. ದೇವರದ ದರ್ಶನಕ್ಕೆ ಬಂದಿದ್ದ, ಎಎಪಿ ಪಾರ್ಟಿಯ ರಾಮ್‌ಕುಮಾರ್‌ ಬಂದಿದ್ದ ಎನ್ನಲಾಗಿದೆ, ಈ ವೇಳೇಯಲ್ಲಿ ದೇವರ ಮುಂದೆ ನಿಂತುಕೊಂಡು ನಾನೇ ಅಲ್ಲ, ನಾನೇ ಈಶ್ವರನೆಂದು ಕಿರುಚಿಕೊಂಡು, ಬೆತ್ತಲಾಗಿದ್ದಾನೆ ಎನ್ನಲಾಗಿದೆ. ಕೂಡಲೇ ಸ್ಥಳದಲ್ಲಿದ್ದ ಜನತೆ ಆತನಿಗೆ ಧರ್ಮದ ಏಟು ನೀಡಿ, ಹೊರಗೆ ಹಾಕಿದ್ದಾರೆ ಎನ್ನಲಾಗಿದೆ. ಇನ್ನೂ ರಾಮ್‌ಕುಮಾರ್‌ ಗಾಂಜಮತ್ತಿನಲ್ಲಿ ಇದ್ದ ಎನ್ನುವ

ಮೇಲುಕೋಟೆ ಸನ್ನಿಧಿಯಲ್ಲಿ ಬೆತ್ತಲಾದ ಎಎಪಿ ಕಾರ್ಯಕರ್ತ| ಚೆಲುವ ನಾರಾಯಣನ ಎದುರು ದೇಹಸಿರಿ ಪ್ರದರ್ಶನ ನಡೆಸಲು ಕಾರಣವೇನು ಗೊತ್ತಾ? Read More »

ರಾಜ್ಯದಲ್ಲಿ ಜೋರಾಗ್ತಿದೆ ಒಮೆಕ್ರಾನ್ ಹವಾ| ಕ್ರಿಸ್ಮಸ್‌, ಹೊಸವರ್ಷ ಸಂಭ್ರಮಾಚರಣೆಗೆ ಬ್ರೇಕ್ ಸಾಧ್ಯತೆ| ಮತ್ತೆ ಟೈಟ್ ರೂಲ್ಸ್ ಗೆ ಚಿಂತನೆ?

ಬೆಂಗಳೂರು: ರಾಜ್ಯದಲ್ಲಿ ಒಮಿಕ್ರಾನ್ ವೈರಸ್ ಆರ್ಭಟ ಮುಂದುವರೆದಿದೆ. ನಿನ್ನೆ ಹೊಸದಾಗಿ ಐವರಿಗೆ ಓಮಿಕ್ರಾನ್ ವೈರಸ್ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ ಕೊರೋನಾದಂತೆ ಒಮಿಕ್ರಾನ್ ವೈರಸ್ ಸೋಂಕು ಕಂಟಕವಾಗುವ ಆತಂಕ ಶುರುವಾಗಿದೆ. ನಿನ್ನೆ ಯುಕೆ ಸೇರಿದಂತೆ ವಿವಿಧ ದೇಶಗಳಲ್ಲಿ ಕರ್ನಾಟಕಕ್ಕೆ ಆಗಮಿಸಿದ್ದಂತ ಐವರು ವಿದೇಶಿಗರಿಗೆ ಓಮಿಕ್ರಾನ್ ವೈರಸ್ ಸೋಂಕು ಇರುವುದು ದೃಢಪಟ್ಟಿತ್ತು. ಒಮೆಕ್ರಾನ್ ನಿಂದಾಗಿ ಸಾರ್ವಜನಿಕ ಪ್ರದೇಶಗಳ ಪ್ರವೇಶಕ್ಕೆ ಸರ್ಕಾರ ಪಾಸ್ ವಿತರಣೆ ಮಾಡುವ ಚಿಂತನೆ ನಡೆಸಿದೆ ಎನ್ನಲಾಗಿದೆ. ಕೋವಿಡ್ ಲಸಿಕೆ

ರಾಜ್ಯದಲ್ಲಿ ಜೋರಾಗ್ತಿದೆ ಒಮೆಕ್ರಾನ್ ಹವಾ| ಕ್ರಿಸ್ಮಸ್‌, ಹೊಸವರ್ಷ ಸಂಭ್ರಮಾಚರಣೆಗೆ ಬ್ರೇಕ್ ಸಾಧ್ಯತೆ| ಮತ್ತೆ ಟೈಟ್ ರೂಲ್ಸ್ ಗೆ ಚಿಂತನೆ? Read More »

ಇನ್ಮುಂದೆ‌ ಅಂಗನವಾಡಿಯಲ್ಲೂ ಎಲ್ ಕೆಜಿ, ಯುಕೆಜಿ ಶಿಕ್ಷಣ – ಸಚಿವ ಬಿ.ಸಿ ನಾಗೇಶ್

ಬೆಳಗಾವಿ: “ಅಂಗನವಾಡಿಯಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್‌ಕೆಜಿ, ಯುಕೆಜಿ ಪರಿಚಯಿಸಲು ಯೋಜನೆ ಮಾಡಿದ್ದೇವೆ” ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್‌‌ ತಿಳಿಸಿದ್ದಾರೆ. ಈ ಬಗ್ಗೆ ವಿಧಾನಸಭೆಯಲ್ಲಿ ಮಾಹಿತಿ ನೀಡಿದ ಅವರು, “ಅಂಗನವಾಡಿಯಲ್ಲಿ ಎಲ್‌ಕೆಜಿ, ಯುಕೆಜಿ ಪರಿಚಯಿಸಲು ಯೋಜನೆ ಮಾಡಿದ್ದೇವೆ. ಈಗಿರುವ ಸಿಬ್ಬಂದಿಗೆ ಈ ಸಂಬಂಧ ತರಬೇತಿ ನೀಡಿ ಬಳಸಿಕೊಳ್ಳಲಾಗುವುದು” ಎಂದಿದ್ದಾರೆ “ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಹಂತ ಹಂತವಾಗಿ ಎನ್‌ಇಪಿ ಜಾರಿ ಮಾಡಲಾಗುತ್ತದೆ. 26 ಪೊಸಿಶನ್‌ ಪೇಪರ್‌ ಸಲ್ಲಿಕೆಯಾಗುತ್ತಿದೆ.

ಇನ್ಮುಂದೆ‌ ಅಂಗನವಾಡಿಯಲ್ಲೂ ಎಲ್ ಕೆಜಿ, ಯುಕೆಜಿ ಶಿಕ್ಷಣ – ಸಚಿವ ಬಿ.ಸಿ ನಾಗೇಶ್ Read More »

ಅಬ್ಬಬ್ಬಾ..! ಆತನ ಕಿಡ್ನಿಯಲ್ಲಿತ್ತು 156 ಕಿಡ್ನಿಕಲ್ಲು!| ಹುಬ್ಬಳ್ಳಿ ಮೂಲದ ವ್ಯಕ್ತಿಯ ಕೀಹೋಲ್ ಶಸ್ತ್ರಚಿಕಿತ್ಸೆ ಮಾಡಿ ಕಲ್ಲು ಹೊರತೆಗೆದ ವೈದ್ಯರು‌|

ಹೈದರಾಬಾದ್:ನಗರದ ಪ್ರತಿಷ್ಠಿತ ಆಸ್ಪತ್ರೆಯೊಂದರ ವೈದ್ಯರು 50 ವರ್ಷ ವಯಸ್ಸಿನ ರೋಗಿಯೊಬ್ಬರಿಗೆ ಕೀಹೋಲ್ ಶಸ್ತ್ರಚಿಕಿತ್ಸೆ ನಡೆಸಿ 156 ಕಿಡ್ನಿ ಕಲ್ಲುಗಳನ್ನು ಹೊರತೆಗೆದ ಅಪರೂಪದ ಪ್ರಕರಣ ವರದಿಯಾಗಿದೆ. ದೊಡ್ಡ ಶಸ್ತ್ರಚಿಕಿತ್ಸೆ ಬದಲಾಗಿ ಲ್ಯಾಪ್ರೊಸ್ಕೋಪಿ ಮತ್ತು ಎಂಡೋಸ್ಕೋಪಿ ಬಳಸಿ ವೈದ್ಯರು ಈ ದಾಖಲೆ ಸಂಖ್ಯೆಯ ಕಿಡ್ನಿ ಕಲ್ಲುಗಳನ್ನು ಹೊರತೆಗೆದಿದ್ದಾರೆ. ಇದು ಈ ವಿಧಾನದ ಮೂಲಕ ಗರಿಷ್ಠ ಸಂಖ್ಯೆಯ ಕಿಡ್ನಿಕಲ್ಲುಗಳನ್ನು ಹೊರತೆಗೆದ ಪ್ರಕರಣ ಎನಿಸಿಕೊಂಡಿದೆ. ಈ ಶಸ್ತ್ರಚಿಕಿತ್ಸೆಗೆ ವೈದ್ಯರು ಸುಮಾರು 3 ಗಂಟೆ ಕಾಲ ತೆಗೆದುಕೊಂಡರು. ಹುಬ್ಬಳ್ಳಿ ಮೂಲದ ರೋಗಿ ಇದೀಗ ಚೇತರಿಸಿಕೊಂಡಿದ್ದು,

ಅಬ್ಬಬ್ಬಾ..! ಆತನ ಕಿಡ್ನಿಯಲ್ಲಿತ್ತು 156 ಕಿಡ್ನಿಕಲ್ಲು!| ಹುಬ್ಬಳ್ಳಿ ಮೂಲದ ವ್ಯಕ್ತಿಯ ಕೀಹೋಲ್ ಶಸ್ತ್ರಚಿಕಿತ್ಸೆ ಮಾಡಿ ಕಲ್ಲು ಹೊರತೆಗೆದ ವೈದ್ಯರು‌| Read More »

‘ರೇಪ್ ಆಗೋದನ್ನು ತಡೆಯಲಾಗ್ತಿಲ್ಲ ಅಂದ್ರೆ ಮಲಗಿ ಎಂಜಾಯ್ ಮಾಡ್ಬೇಕು!’ – ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ ರಮೇಶ್ ಕುಮಾರ್| ಖಂಡಿಸದೇ ನಕ್ಕ ಸ್ಪೀಕರ್ ಕಾಗೇರಿ|

ಬೆಳಗಾವಿ: ಅತ್ಯಾಚಾರ ಆಗುವಾಗ ತಡೆಯಲು ಸಾಧ್ಯವಾಗದಿದ್ದರೆ ಮಲಗಿ ಎಂಜಾಯ್ ಮಾಡಿಬಿಡಬೇಕು ಎಂದು ಕಾಂಗ್ರೆಸ್ ಶಾಸಕ ಕೆ.ಆರ್.ರಮೇಶ್​ ಕುಮಾರ್ ಹೇಳಿದರು. ಈ ಹೇಳಿಕೆಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನಕ್ಕರು. ಸದನದಲ್ಲಿದ್ದ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರು ಈ ಹೇಳಿಕೆ ಸಹಜ ವಿದ್ಯಮಾನ ಎನ್ನುವಂತೆ ವರ್ತಿಸಿದರು. ಸದನದಲ್ಲಿ ಅತಿವೃಷ್ಟಿ ಕುರಿತು ನಿಯಮ 69ರ ಅಡಿಯಲ್ಲಿ ಚರ್ಚೆ ನಡೆಯುತ್ತಿದ್ದಾಗ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಂಜೆ 5ರ ವೇಳೆ ಚರ್ಚೆಗೆ ಹೆಚ್ಚಿನ ಸಮಯಬೇಕು ಎಂದು ಸದಸ್ಯರು ವಿನಂತಿಸಿದ್ದರು. ಆಗ ಸಂಜೆ

‘ರೇಪ್ ಆಗೋದನ್ನು ತಡೆಯಲಾಗ್ತಿಲ್ಲ ಅಂದ್ರೆ ಮಲಗಿ ಎಂಜಾಯ್ ಮಾಡ್ಬೇಕು!’ – ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ ರಮೇಶ್ ಕುಮಾರ್| ಖಂಡಿಸದೇ ನಕ್ಕ ಸ್ಪೀಕರ್ ಕಾಗೇರಿ| Read More »

ಕರ್ನಾಟಕ ವಿಧಾನಸಭೆ ಅಧಿವೇಶನ ನೇರಪ್ರಸಾರ

ಕರ್ನಾಟಕ ವಿಧಾನ ಸಭಾ ಅಧಿವೇಶನವು ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿದ್ದು, ಸದನ ಸಭೆಯ ನೇರಪ್ರಸಾರಕ್ಕಾಗಿ ಇಲ್ಲಿ ಕ್ಲಿಕ್ಕಿಸಿ… ಕೃಪೆ: ಡಿಡಿ ಚಂದನ

ಕರ್ನಾಟಕ ವಿಧಾನಸಭೆ ಅಧಿವೇಶನ ನೇರಪ್ರಸಾರ Read More »

ಕರಾವಳಿಯಲ್ಲಿ ಶಾಂತಿ ಸ್ಥಾಪನೆಗೆ ಸರ್ವ ಧರ್ಮೀಯರು ಸಹಕರಿಸಬೇಕು – ಸಚಿವ ಅರಗ ಜ್ಞಾನೇಂದ್ರ

ಬೆಳಗಾವಿ: ಕರ್ನಾಟಕದ ಕರಾವಳಿಯಲ್ಲಿ ಭುಗಿಲೆದ್ದಿರುವ ಹಿಂಸಾಚಾರ ನಿಯಂತ್ರಣಕ್ಕೆ ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದ್ದು, ಕರಾವಳಿಯಲ್ಲಿ ಶಾಂತಿ ಕಾಪಾಡಲು ಸರ್ವ ಧರ್ಮೀಯರ ಸಹಕಾರ ಅಗತ್ಯ ಎಂದು ರಾಜ್ಯ ಸರ್ಕಾರ ಹೇಳಿದೆ. ಬುಧವಾರ ವಿಧಾನಸಭೆಯ ಶೂನ್ಯವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಯು.ಟಿ.ಖಾದರ್, ಉಪ್ಪಿನಂಗಡಿಯಲ್ಲಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಸಂಭವಿಸಿದ ಘಟನೆಗಳ ಬಗ್ಗೆ ಪ್ರಸ್ತಾಪಿಸಿದ ವಿಷಯಕ್ಕೆ ಅವರು ಉತ್ತರಿಸಿದ ಅವರು, ‘ರಾಜ್ಯದಲ್ಲಿ ಶಾಂತಿ, ಸೌಹಾರ್ದತೆ, ಕೋಮುಸೌಹಾರ್ದತೆ ಕಾಪಾಡುವುದು ನಮ್ಮ ಪಾಲಿಗೆ ಮುಖ್ಯ. ಕರಾವಳಿಯಲ್ಲಿ ಶಾಂತಿಯನ್ನು ಕಾಪಾಡಲು ಎಲ್ಲ ಧರ್ಮೀಯರು ಸರ್ಕಾರಕ್ಕೆ ಸಹಕಾರ ನೀಡಬೇಕು.

ಕರಾವಳಿಯಲ್ಲಿ ಶಾಂತಿ ಸ್ಥಾಪನೆಗೆ ಸರ್ವ ಧರ್ಮೀಯರು ಸಹಕರಿಸಬೇಕು – ಸಚಿವ ಅರಗ ಜ್ಞಾನೇಂದ್ರ Read More »

ಓಮಿಕ್ರಾನ್ ಗೆ ಮೊದಲ ಬಲಿ| ಕೊರೊನಾ ರೂಪಾಂತರಿಗೆ ಯುಕೆ ನಲ್ಲಿ ಹೆಲ್ತ್ ಎಮರ್ಜೆನ್ಸಿ

ಸಮಗ್ರ ಸುದ್ದಿಮನೆ: ಪ್ರಪಂಚದಾದ್ಯಂತ ಓಮಿಕ್ರಾನ್ ಪ್ರಕರಣಗಳು ವರದಿಯಾಗುತ್ತಿವೆ. ಈ ನಡುವೆ ಯುಕೆಯಲ್ಲಿ ಮೊದಲ ಕರೋನಾ ಸಾವು ವರದಿಯಾಗಿದೆ. ದೇಶದಲ್ಲಿ ಓಮಿಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಆತಂಕದ ವಾತಾವರಣವನ್ನು ಹೆಚ್ಚಳ ಮಾಡಿದೆ. ಈ ನಡುವೆ ವಿಶ್ವದ ಮೊದಲ ಓಮಿಕ್ರಾನ್ ಸಾವು ಇತ್ತೀಚೆಗೆ ಯುಕೆಯಲ್ಲಿ ಸಂಭವಿಸಿದೆ. ಇದನ್ನು ಪ್ರಧಾನಿ ಬೋರಿಸ್ ಜಾನ್ಸನ್ ಖಚಿತಪಡಿಸಿದ್ದಾರೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಕೆಲವೇ ತಿಂಗಳಲ್ಲಿ 75 ಸಾವಿರಕ್ಕೂ ಹೆಚ್ಚು ಮಂದಿ ಸಾವನ್ನಪ್ಪುವ ಸಾಧ್ಯತೆ ಇದೆ ಎಂದು ಅಲ್ಲಿನ ಸಂಶೋಧನಾ ಸಂಸ್ಥೆಗಳು ಎಚ್ಚರಿಸಿವೆ. ವಿಶ್ವದಾದ್ಯಂತ ಹೋಲಿಸಿದರೆ ಯುಕೆಯಲ್ಲಿ

ಓಮಿಕ್ರಾನ್ ಗೆ ಮೊದಲ ಬಲಿ| ಕೊರೊನಾ ರೂಪಾಂತರಿಗೆ ಯುಕೆ ನಲ್ಲಿ ಹೆಲ್ತ್ ಎಮರ್ಜೆನ್ಸಿ Read More »

ನಟ ದಿ. ಪುನಿತ್ ರಾಜ್ ಕುಮಾರ್ ಗೆ ಪದ್ಮಶ್ರೀ ನೀಡಲು ಶಿಪಾರಸ್ಸು- ಸಿಎಂ

ಬೆಳಗಾವಿ: ನಟ ಪುನೀತ್ ರಾಜ್ ಕುಮಾರ್ ಅವರಿಗೆ ರಾಜ್ಯ ಸರ್ಕಾರ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಿದ್ದು, ಪದ್ಮಶ್ರೀ ಪ್ರಶಸ್ತಿಗೂ ಹೆಸರು ಶಿಫಾರಸ್ಸು ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ಮೊದಲ ದಿನದ ಅಧಿವೇಶನದ ಸಂದರ್ಭದಲ್ಲಿ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸುತ್ತಾ ಮಾತನಾಡಿದಂತ ಅವರು, ನಟ ಪುನೀತ್ ರಾಜ್ ಕುಮಾರ್ ಅವರಿಗೆ ಅವರೇ ಸರಿ ಸಾಟಿ. ಅವರಿಗೆ ಮತ್ತೊಬ್ಬರು ಸರಿಸಾಟಿಯಿಲ್ಲ. ಸರ್ಕಾರ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿಯನ್ನು ಘೋಷಿಸಿದೆ.

ನಟ ದಿ. ಪುನಿತ್ ರಾಜ್ ಕುಮಾರ್ ಗೆ ಪದ್ಮಶ್ರೀ ನೀಡಲು ಶಿಪಾರಸ್ಸು- ಸಿಎಂ Read More »