ರಾಜ್ಯ

ವಾಹನ ಸವಾರರಿಗೆ ಗುಡ್ ನ್ಯೂಸ್| ಇನ್ಮುಂದೆ ಸ್ಥಳದಲ್ಲೇ ಟ್ರಾಫಿಕ್ ದಂಡ ಕಟ್ಬೇಕಾಗಿಲ್ಲ – ಗೃಹ ಸಚಿವ ಆರಗ ಜ್ಞಾನೇಂದ್ರ‌ ಖಡಕ್ ಸೂಚನೆ

ಬೆಂಗಳೂರು : ವಾಹನ ಸವಾರರಿಗೆ ಗೃಹ ಸಚಿವ ಆರಗ ಜ್ಞಾನೆಂದ್ರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಬೆಂಗಳೂರು ಸೇರಿ ರಾಜ್ಯಾದ್ಯಂತ ಟ್ರಾಫಿಕ್ ಸ್ಪಾಟ್ ಫೈನ್ ಕ್ಯಾನ್ಸಲ್ ಮಾಡುವಂತೆ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ವಾಹನಗಳನ್ನು ಅಡ್ಡಗಟ್ಟಿ ಸ್ಪಾಟ್ ಫೈನ್ ಕಲೆಕ್ಷನ್ ಮಾಡದಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಟ್ರಾಫಿಕ್ ಪೊಲೀಸರು ಬಳಸುತ್ತಿದ್ದ ಮಷಿನ್ ಗಳನ್ನು ಆಯಾ ಪೊಲೀಸ್ ಠಾಣೆಗಳಲ್ಲಿ ಸರೆಂಡರ್ ಮಾಡಲು ಸೂಚನೆ ನೀಡಿದ್ದಾರೆ. ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸಿದ ವಾಹನ ಸವಾರರಿಗೆ ಪೊಲೀಸರು ಪಿಡಿಎ […]

ವಾಹನ ಸವಾರರಿಗೆ ಗುಡ್ ನ್ಯೂಸ್| ಇನ್ಮುಂದೆ ಸ್ಥಳದಲ್ಲೇ ಟ್ರಾಫಿಕ್ ದಂಡ ಕಟ್ಬೇಕಾಗಿಲ್ಲ – ಗೃಹ ಸಚಿವ ಆರಗ ಜ್ಞಾನೇಂದ್ರ‌ ಖಡಕ್ ಸೂಚನೆ Read More »

ಎಸ್ಸೆಸೆಲ್ಸಿ ರಿಸಲ್ಟ್: ದ.ಕ ಜಿಲ್ಲೆಯಲ್ಲಿ 9 ವಿದ್ಯಾರ್ಥಿಗಳಿಗೆ ಔಟ್ ಆಪ್ ಔಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು ಒಂಭತ್ತು ವಿದ್ಯಾರ್ಥಿಗಳು ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದಿದ್ದಾರೆ. ಮೂಡುಬಿದಿರೆಯ ಆಳ್ವಾಸ್ ಕನ್ನಡ ಮಾಧ್ಯಮ ಪ್ರೌಢಶಾಲೆಯ ಗಣೇಶ್ ಎಚ್. ವೀರಾಪುರ ಜಿಲ್ಲೆಯಲ್ಲಿ ಶೇ 100 ಅಂಕ ಪಡೆದ ಕನ್ನಡ ಮಾಧ್ಯಮದ ಏಕೈಕ ವಿದ್ಯಾರ್ಥಿಯಾಗಿದ್ದಾರೆ. ಸುಳ್ಯ ತಾಲ್ಲೂಕಿನ ಸುಬ್ರಹ್ಮಣ್ಯದ ಕುಮಾರಸ್ವಾಮಿ ಇಂಗ್ಲಿಷ್ ಮೀಡಿಯಂ ಪ್ರೌಢಶಾಲೆಯ ಅನನ್ಯಾ ಎಂ.ಡಿ. ಮತ್ತು ವೆನೆಸ್ಸಾ ಶರೀನ್ ಡಿಸೋಜಾ, ಮಂಗಳೂರು ಉರ್ವಾ ಕೆನರಾ ಪ್ರೌಢಶಾಲೆಯ ಕೀರ್ತನಾ ಶೆಣೈ, ಬೆಳ್ತಂಗಡಿ ಸೇಂಟ್‌ ಮೇರಿಸ್ ಪ್ರೌಢಶಾಲೆಯ

ಎಸ್ಸೆಸೆಲ್ಸಿ ರಿಸಲ್ಟ್: ದ.ಕ ಜಿಲ್ಲೆಯಲ್ಲಿ 9 ವಿದ್ಯಾರ್ಥಿಗಳಿಗೆ ಔಟ್ ಆಪ್ ಔಟ್ Read More »

ಎಸ್‍ಎಸ್‍ಎಲ್‍ಸಿ ಫಲಿತಾಂಶ : ಓರ್ವಳನ್ನು ಬಿಟ್ಟು ಉಳಿದ ಎಲ್ಲಾ ವಿದ್ಯಾರ್ಥಿಗಳು ಪಾಸ್

ಆಕೆ ಅನುತ್ತೀರ್ಣವಾಗಲು ಕಾರಣವೇನು? ಬೆಂಗಳೂರು: ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು ಮಧ್ಯಾಹ್ನ 3:30ಕ್ಕೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು. ಇದೇ ಮೊದಲ ಬಾರಿಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.99.99ರಷ್ಟು ಫಲಿತಾಂಶ ರಾಜ್ಯದಲ್ಲಿ ದಾಖಲಾಗಿದೆ. ಕೋವಿಡ್ ಸಮಯದಲ್ಲಿ ಹೇಗೆ ಮಾಡ್ತಾರೆ ಪರೀಕ್ಷೆ ಅಂತ ಗೊಂದಲ ಇತ್ತು. ಅಧಿಕಾರಿ ವರ್ಗದವರು ಶ್ರಮಪಟ್ಟು ಕೆಲಸ ಮಾಡಿದ್ದಾರೆ ಎಂದು ಹೇಳಿ ಮಾಜಿ ಸಚಿವ ಸುರೇಶ್ ಕುಮಾರ್ ಮತ್ತು ಯಡಿಯೂರಪ್ಪನವರನ್ನು ನೆನಪು ಮಾಡಿಕೊಂಡರು. ಒಟ್ಟು 8,71,443 ಮಕ್ಕಳು ಪರೀಕ್ಷೆ ಬರೆದಿದ್ದು, 8,71,442 ವಿದ್ಯಾರ್ಥಿಗಳು ಪಾಸ್

ಎಸ್‍ಎಸ್‍ಎಲ್‍ಸಿ ಫಲಿತಾಂಶ : ಓರ್ವಳನ್ನು ಬಿಟ್ಟು ಉಳಿದ ಎಲ್ಲಾ ವಿದ್ಯಾರ್ಥಿಗಳು ಪಾಸ್ Read More »

ಮೇಕೆದಾಟು ಅಣೆಕಟ್ಟು ನಿರ್ಮಾಣ ಶತಸಿದ್ಧ – ಸಿಎಂ ಬೊಮ್ಮಾಯಿ

ಮೈಸೂರು: ಯಾರು ಏನೇ ಹೇಳಿದರೂ ಮೇಕೆದಾಟು ಅಣೆಕಟ್ಟು ನಿರ್ಮಾಣ ಮಾಡಿಯೇ ಸಿದ್ಧ. ನಮ್ಮ ನೀರು, ನಮ್ಮ ಹಕ್ಕು ಯೋಜನೆ ಬಗ್ಗೆ ಡಿಪಿಆರ್ ಸಿದ್ಧಪಡಿಸಿ ದೆಹಲಿಗೆ ಕಳುಹಿಸಲಾಗಿದ್ದು, ಶೀಘ್ರದಲ್ಲೇ ಅನುಮೋದನೆ ಸಿಗುವ ವಿಶ್ವಾಸವಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದರು. ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿದ ಸಿಎಂ ಬೊಮ್ಮಾಯಿ, ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಚಾಮುಂಡಿ ತಾಯಿ ಮೊದಲ ದರ್ಶನ

ಮೇಕೆದಾಟು ಅಣೆಕಟ್ಟು ನಿರ್ಮಾಣ ಶತಸಿದ್ಧ – ಸಿಎಂ ಬೊಮ್ಮಾಯಿ Read More »

ಇಂದು ಮಧ್ಯಾಹ್ನ 3:30ಕ್ಕೆ ಎಸ್‌ಎಸ್‌ಎಲ್​ಸಿ ಪರೀಕ್ಷೆ ಫಲಿತಾಂಶ

ಬೆಂಗಳೂರು: ಮೂರು ವಾರಗಳ ಹಿಂದೆ ನಡೆಸಲಾಗಿದ್ದ ರಾಜ್ಯ ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ಫಲಿತಾಂಶ ಇಂದು ಮಧ್ಯಾಹ್ನ ಮತ್ತು ಸಂಜೆಯ ಒಳಗೆ ಫಲಿತಾಂಶ ಅಧಿಕೃತವಾಗಿ ಘೋಷಣೆಯಾಗಲಿದೆ. ನೂತನ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು ಸುದ್ದಿಗೋಷ್ಠಿ ಕರೆದು ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ. ರಾಜ್ಯ 10ನೇ ತರಗತಿ ಫಲಿತಾಂಶವನ್ನು ನೇರವಾಗಿ ಫಲಿತಾಂಶವನ್ನು KB.KAR.NIC.IN ಅಥವಾ KARRESULTS.NIC.IN ವೆಬ್ ಸೈಟ್​ಗಳಲ್ಲಿ ಪಡೆಯಬಹುದು. ಇಂದು ಸಂಜೆಯೇ ಈ ಜಾಲತಾಣಗಳಲ್ಲಿ ಫಲಿತಾಂಶ ವೀಕ್ಷಿಸಬಹುದು. ಜುಲೈ 19 ಮತ್ತು 22ರಂದು ಎರಡೇ

ಇಂದು ಮಧ್ಯಾಹ್ನ 3:30ಕ್ಕೆ ಎಸ್‌ಎಸ್‌ಎಲ್​ಸಿ ಪರೀಕ್ಷೆ ಫಲಿತಾಂಶ Read More »

ಇಂದು ಮಧ್ಯಾಹ್ನ 3:30ಕ್ಕೆ ಎಸ್‌ಎಸ್‌ಎಲ್​ಸಿ ಪರೀಕ್ಷೆ ಫಲಿತಾಂಶ|ಇಲ್ಲಿದೆ ವೆಬ್ಸೈಟ್ ಲಿಂಕ್

ಬೆಂಗಳೂರು: ಮೂರು ವಾರಗಳ ಹಿಂದೆ ನಡೆಸಲಾಗಿದ್ದ ರಾಜ್ಯ ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ಫಲಿತಾಂಶ ಇಂದು ಮಧ್ಯಾಹ್ನ ಮತ್ತು ಸಂಜೆಯ ಒಳಗೆ ಫಲಿತಾಂಶ ಅಧಿಕೃತವಾಗಿ ಘೋಷಣೆಯಾಗಲಿದೆ. ನೂತನ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು ಸುದ್ದಿಗೋಷ್ಠಿ ಕರೆದು ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ. ರಾಜ್ಯ 10ನೇ ತರಗತಿ ಫಲಿತಾಂಶವನ್ನು ನೇರವಾಗಿ ಫಲಿತಾಂಶವನ್ನು KB.KAR.NIC.in ಅಥವಾ KARRESULTS.NIC.IN ವೆಬ್ ಸೈಟ್​ಗಳಲ್ಲಿ ಪಡೆಯಬಹುದು. ಇಂದು ಸಂಜೆಯೇ ಈ ಜಾಲತಾಣಗಳಲ್ಲಿ ಫಲಿತಾಂಶ ವೀಕ್ಷಿಸಬಹುದು. ಜುಲೈ 19 ಮತ್ತು 22ರಂದು ಎರಡೇ

ಇಂದು ಮಧ್ಯಾಹ್ನ 3:30ಕ್ಕೆ ಎಸ್‌ಎಸ್‌ಎಲ್​ಸಿ ಪರೀಕ್ಷೆ ಫಲಿತಾಂಶ|ಇಲ್ಲಿದೆ ವೆಬ್ಸೈಟ್ ಲಿಂಕ್ Read More »

ಕೋವಿಡ್ ಸೋಂಕು| ಬೆಂಗಳೂರನ್ನೇ ಮೀರಿಸಿದ ದ.ಕನ್ನಡ|

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1598 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 20 ಸೋಂಕಿತರು ಮೃತಪಟ್ಟಿದ್ದಾರೆ. 1914 ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಸೋಂಕಿತರ ಪೈಕಿ ದ.ಕನ್ನಡ ಜಿಲ್ಲೆಯಲ್ಲಿ ಅತೀ ಹೆಚ್ಚು ಪ್ರಕರಣಗಳು ಕಂಡುಬಂದಿದ್ದು, ರಾಜಧಾನಿಯನ್ನು ಜಿಲ್ಲೆ ಮೀರಿಸಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 29,18,525 ಕ್ಕೆ ಏರಿಕೆಯಾಗಿದೆ. ಇದುವರೆಗೆ 36,793 ಸೋಂಕಿತರು ಸಾವನ್ನಪ್ಪಿದ್ದಾರೆ. 28,57,776 ಜನ ಇದುವರೆಗೆ ಗುಣಮುಖರಾಗಿದ್ದಾರೆ. 23,930 ಸಕ್ರಿಯ ಪ್ರಕರಣಗಳು ಇವೆ.ಪಾಸಿಟಿವಿಟಿ ದರ ಶೇಕಡಾ 1.09ರಷ್ಟಿದೆ. ರಾಜಧಾನಿ ಬೆಂಗಳೂರಿನಲ್ಲಿ 348 ಜನರಿಗೆ ಸೋಂಕು ತಗುಲಿದೆ.

ಕೋವಿಡ್ ಸೋಂಕು| ಬೆಂಗಳೂರನ್ನೇ ಮೀರಿಸಿದ ದ.ಕನ್ನಡ| Read More »

ಆ.9 ಕ್ಕೆ ಎಸ್ ಎಸ್ಎಲ್ ಸಿ ಫಲಿತಾಂಶ- ಸಚಿವ ಬಿ.ಸಿ ನಾಗೇಶ್

ಬೆಂಗಳೂರು : ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು ಆ.,9 ರಂದು ಪ್ರಕಟಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಘೋಷಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರಿಗೆ ಮಾಹಿತಿ ನೀಡಿರುವಂತ ಅವರು, ಜುಲೈ.19 ಮತ್ತು 22ರಂದು ನಡೆದಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು ಆ.9 ಸೋಮವಾರದಂದು ಮಧ್ಯಾಹ್ನ 3.30ಕ್ಕೆ ಅಧಿಕೃತವಾಗಿ ಪ್ರಕಟಿಸುವುದಾಗಿ ತಿಳಿಸಿದ್ದಾರೆ. ಶಾಲೆ ಆರಂಭ ಯಾವಾಗ? ರಾಜ್ಯದಲ್ಲಿ ಶಾಲೆ ಆರಂಭಿಸುವ ಕುರಿತಂತೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಪ್ರತಿಕ್ರಿಯೆ

ಆ.9 ಕ್ಕೆ ಎಸ್ ಎಸ್ಎಲ್ ಸಿ ಫಲಿತಾಂಶ- ಸಚಿವ ಬಿ.ಸಿ ನಾಗೇಶ್ Read More »

ನೂತನ ಸಚಿವರಿಗೆ ಖಾತೆ ಹಂಚಿದ ಸಿಎಂ| ಯಾರಿಗೆ ಯಾವ ಖಾತೆ? ಇಲ್ಲಿದೆ ‘ಸಮಗ್ರ’ ವರದಿ|

ಬೆಂಗಳೂರು: 2 ದಿನಗಳ ಹಿಂದೆ ಮಂದಿ ಸಚಿವರಾಗಿ ಸಿಎಂ ಬಸವರಾಜ ಬೊಮ್ಮಾಯಿ ಸಂಪುಟವನ್ನು ಸೇರ್ಪಡೆಗೊಂಡಿದ್ದ ನೂತನ ಸಚಿವರಿಗೆ ಸಿಎಂ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ. ಖಾತೆ ಹಂಚಿಕೆಯಲ್ಲಿ ಹೆಚ್ಚೇನೂ ಕೈಚಳಕ ತೋರದ ಬೊಮ್ಮಾಯಿ ಹಿಂದಿನ ಬಿ.ಎಸ್​.ಯಡಿಯೂರಪ್ಪ ಸಂಪುಟದಲ್ಲಿ ಸಚಿವರಾಗಿದ್ದ ಬಹುತೇಕ ಮಂದಿಯನ್ನು ಅದೇ ಖಾತೆಯಲ್ಲಿ ಮುಂದುವರೆಸಿದ್ದಾರೆ. ಯಡಿಯೂರಪ್ಪ ಸಂಪುಟದಲ್ಲಿದ್ದ 23 ಮಂದಿ ಬೊಮ್ಮಾಯಿ ಅವರ ಕ್ಯಾಬಿನೆಟ್​ನಲ್ಲಿ ಮತ್ತೆ ಮಂತ್ರಿಯಾಗಿದ್ದಾರೆ. 6 ಮಂದಿ ಹೊಸದಾಗಿ ಬೊಮ್ಮಾಯಿ ಅವರ ಸಂಪುಟ ಸೇರಿದ್ದಾರೆ. ಯಾವೆಲ್ಲಾ ಖಾತೆಗಳನ್ನು ಸಿಎಂ ತಮ್ಮ ಬಳಿಯೇ ಉಳಿಸಿಕೊಂಡಿದ್ದಾರೆ. ಯಾರಿಗೆ

ನೂತನ ಸಚಿವರಿಗೆ ಖಾತೆ ಹಂಚಿದ ಸಿಎಂ| ಯಾರಿಗೆ ಯಾವ ಖಾತೆ? ಇಲ್ಲಿದೆ ‘ಸಮಗ್ರ’ ವರದಿ| Read More »

ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಪ್ಯೂ, ರಾಜ್ಯಾದ್ಯಂತ ನೈಟ್ ಕರ್ಪ್ಯೂ ಜಾರಿ: ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ| ಏನೇನಿರುತ್ತೆ? ಏನಿರಲ್ಲ?

ಬೆಂಗಳೂರು: ಕೊರೊನಾ 3ನೇ ಅಲೆ ಭೀತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕರ್ನಾಟಕ ಸರ್ಕಾರ ವಿವಿಧ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಬಗ್ಗೆ ಇಂದು (ಆಗಸ್ಟ್ 6) ಮಧ್ಯಾಹ್ನ ಆದೇಶ ಹೊರಡಿಸಿದ್ದಾರೆ. ಇದೀಗ ರಾತ್ರಿ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಗೈಡ್‌ಲೈನ್ಸ್‌ ಪ್ರಕಟವಾಗಿದೆ. ಆಗಸ್ಟ್ 16ರವರೆಗೂ ಹೊಸ ಮಾರ್ಗಸೂಚಿ ಅನ್ವಯ ಆಗಲಿದೆ. ರಾತ್ರಿ 9 ಗಂಟೆಯಿಂದ ಮುಂಜಾನೆ 5ರವರೆಗೆ ನೈಟ್ ಕರ್ಫ್ಯೂ ಇರಲಿದೆ. ಮಹಾರಾಷ್ಟ್ರ, ಕೇರಳ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಇರಲಿದೆ. ರಾಜ್ಯಾದ್ಯಂತ ಇಂದಿನಿಂದಲೇ

ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಪ್ಯೂ, ರಾಜ್ಯಾದ್ಯಂತ ನೈಟ್ ಕರ್ಪ್ಯೂ ಜಾರಿ: ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ| ಏನೇನಿರುತ್ತೆ? ಏನಿರಲ್ಲ? Read More »