ರಾಜ್ಯ

ಗ್ರಾಹಕನ ಜೇಬಿಗೆ ಕತ್ತರಿ ಹಾಕುತ್ತಿರುವ ತರಕಾರಿ ಬೆಲೆ| ಟೊಮ್ಯಾಟೊ, ಬೀನ್ಸ್, ನುಗ್ಗೆ ದುಬಾರಿ|

ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರು ಗ್ರಾಹಕರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ನುಗ್ಗೇಕಾಯಿ, ಟೊಮೆಟೋ, ಬೀನ್ಸ್ ಸೇರಿದಂತೆ ತರಕಾರಿ ಬೆಲೆಯಲ್ಲಿ ಹೆಚ್ಚಳವಾಗಿದೆ. ಮಳೆಯಿಂದಾಗಿ ತರಕಾರಿ ಬೆಲೆ ನಾಶವಾಗಿರುವುದರಿಂದ ತರಕಾರಿ ಬೆಲೆ ಏರಿಕೆಗೆ ಕಾರಣವಾಗಿದ್ದು, ನುಗ್ಗೇಕಾಯಿ ಕೆಜಿಗೆ ಬರೋಬ್ಬರಿ 30 ರೂ.ನಿಂದ 200 ರೂ. ಗಡಿ ದಾಟಿದೆ. ಹಾಪ್ ಕಾಮ್ಸ್ ನಲ್ಲಿ 360 ರೂ. ಗೆ ಮಾರಾಟವಾಗಿದೆ. ಮಳೆಯಿಂದಾಗಿ ತರಕಾರಿ ಬೆಳೆಗಳು ನಾಶವಾಗಿರುವುದರಿಂದ ತರಕಾರಿ ಬೇಡಿಕೆಯಷ್ಟು ಪೂರೈಕೆಯಾಗುತ್ತಿಲ್ಲ. ಅಗತ್ಯದಷ್ಟು ತರಕಾರಿ ಪೂರೈಕೆಗೆ ಇನ್ನು ಕೆಲವು ದಿನ ಕಾಯಬೇಕಾಗಿದೆ. ಹಾಪ್ […]

ಗ್ರಾಹಕನ ಜೇಬಿಗೆ ಕತ್ತರಿ ಹಾಕುತ್ತಿರುವ ತರಕಾರಿ ಬೆಲೆ| ಟೊಮ್ಯಾಟೊ, ಬೀನ್ಸ್, ನುಗ್ಗೆ ದುಬಾರಿ| Read More »

ಬಸ್ಸ್ ನಲ್ಲಿ ಕಂಡಕ್ಟರ್ ಬಳಿ ಚಿಲ್ಲರೆ ಕೇಳಿದರೆ ಕಠಿಣ ಶಿಕ್ಷೆ| ವಾಯುವ್ಯ ಕರ್ನಾಟಕ ಸಾರಿಗೆಯಿಂದ ವಿಚಿತ್ರ ಪ್ರಕಟಣೆ|

ಹುಬ್ಬಳ್ಳಿ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಾರಿಗೆಗಳಲ್ಲಿ ಇನ್ನು ಮುಂದೆ ನಿರ್ವಾಹಕನ ಬಳಿ ಚಿಲ್ಲರೆ ವಾಪಸ್ಸು ಕೇಳಿದರೆ ಸಾರ್ವಜನಿಕ ಸೇವಕನ ಕರ್ತವ್ಯಕ್ಕೆ ಅಡ್ಡಿಪಡಿಸುವುದು ಎಂದು ಪರಿಗಣಿಸಲಾಗುವುದು ಮತ್ತು ಆರೋಪ ಸಾಬೀತಾದರೆ ತಪ್ಪಿತಸ್ಥರಿಗೆ ಕಾನೂನಿನ ಪ್ರಕಾರ ಮೂರು ವರ್ಷಗಳ ಕಾಲ ಜೈಲು ಶಿಕ್ಷೆಯನ್ನು ವಿಧಿಸಬಹುದು ಎಂದು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ ಮತ್ತು ಈ ಬಗ್ಗೆ ಬಸ್ಸುಗಳಲ್ಲಿ ಬಿತ್ತಿಪತ್ರಗಳನ್ನು ಸಹ ಅಂಟಿಸಲಾಗಿದೆ. ಸಾರ್ವಜನಿಕ ಸಾರಿಗೆಗಳಲ್ಲಿ ಪ್ರಯಾಣಿಕ ಮತ್ತು ಸಾರಿಗೆ ಸಿಬ್ಬಂದಿ ನಡುವೆ ಆಗಾಗ ಘರ್ಷಣೆ ನಡೆಯುವುದು ಹೊಸದೇನಲ್ಲ. ಚಿಲ್ಲರೆಯ

ಬಸ್ಸ್ ನಲ್ಲಿ ಕಂಡಕ್ಟರ್ ಬಳಿ ಚಿಲ್ಲರೆ ಕೇಳಿದರೆ ಕಠಿಣ ಶಿಕ್ಷೆ| ವಾಯುವ್ಯ ಕರ್ನಾಟಕ ಸಾರಿಗೆಯಿಂದ ವಿಚಿತ್ರ ಪ್ರಕಟಣೆ| Read More »

ರಾಜ್ಯದಲ್ಲಿ ಮತ್ತೆ ಹೆಚ್ಚಾಗುತ್ತಿರುವ ಕೊರೊನಾ ಪ್ರಕರಣ| ಶಾಲೆಗಳಿಗೆ ಪ್ರತ್ಯೇಕ ಮಾರ್ಗಸೂಚಿ ಪ್ರಕಟ|

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಆತಂಕ ದಿನೇದಿನೇ ಹೆಚ್ಚಾಗುತ್ತಿದ್ದು, ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಪ್ರತ್ಯೇಕ ಮಾರ್ಗಸೂಚಿ ಪ್ರಕಟಿಸಿದೆ. ಶಾಲೆ – ಕಾಲೇಜುಗಳ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತರಾಗುತ್ತಿದ್ದು, ಈ ನಿಟ್ಟಿನಲ್ಲಿ ಸರ್ಕಾರವು ಶಾಲೆಗಳಿಗಾಗಿ ಹೊಸ ಗೈಡ್ಲೈನ್ಸ್ ಹೊರಡಿಸಿದೆ. ಹೊಸ ಮಾರ್ಗಸೂಚಿಯಂತೆ ವಿದ್ಯಾರ್ಥಿಗಳು ತರಗತಿಗೆ ಬರುವುದು ಕಡ್ಡಾಯವಲ್ಲ. ಶಾಲೆಗಳು ಭೌತಿಕ ತರಗತಿಯೊಂದಿಗೆ ಆನ್ ಲೈನ್ ಸೇರಿದಂತೆ ಪರ್ಯಾಯ ಮಾರ್ಗದಲ್ಲಿ ತರಗತಿ ನಡೆಸಬೇಕು. ವಿದ್ಯಾರ್ಥಿಗಳು ತಮಗೆ ಇಷ್ಟವಾದ ರೀತಿಯಲ್ಲಿ ತರಗತಿಗೆ ಹಾಜರಾಗಬಹುದು. ಯಾವ ವಿದ್ಯಾರ್ಥಿಗಳಿಗೂ ಶಾಲೆಗೆ ಬರುವಂತೆ ಶಿಕ್ಷಕರು

ರಾಜ್ಯದಲ್ಲಿ ಮತ್ತೆ ಹೆಚ್ಚಾಗುತ್ತಿರುವ ಕೊರೊನಾ ಪ್ರಕರಣ| ಶಾಲೆಗಳಿಗೆ ಪ್ರತ್ಯೇಕ ಮಾರ್ಗಸೂಚಿ ಪ್ರಕಟ| Read More »

ಕೋರ್ಟ್ ಮೆಟ್ಟಿಲೇರಿದ ‘ಗರುಡ ಗಮನ ವೃಷಭ ವಾಹನ’ !!

ಚಾಮರಾಜನಗರ: ಆಕ್ರೋಶ ಕ್ಕೆ ಕಾರಣವಾದ ‘ಗರುಡ ಗಮನ ವೃಷಭ ವಾಹನ’ ಚಿತ್ರದ ವಿವಾದವು ಇಂದು ಕೋರ್ಟ್ ಮೆಟ್ಟಿಲೇರಿದೆ. ‘ಗರುಡ ಗಮನ ವೃಷಭ ವಾಹನ’ ಚಿತ್ರದಲ್ಲಿ ಕ್ರೌರ್ಯ ಮೆರೆಯುವ ದೃಶ್ಯವಿದ್ದು, ಅದಕ್ಕೆ ಮಹದೇಶ್ವರನ `ಸೋಜುಗಾದ ಸೂಜುಮಲ್ಲಿಗೆ’ ಜನಪದ ಹಾಡು ಬಳಕೆ ಮಾಡಲಾಗಿತ್ತು. ಈ ಹಿನ್ನೆಲೆ ಚಿತ್ರದ ವಿರುದ್ಧ ಸುವರ್ಣ ಕರ್ನಾಟಕ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯಾಧ್ಯಕ್ಷ ವಿಜಯ್‍ಕುಮಾರ್ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ನಲ್ಲಿ ಮೊಕದ್ದಮೆ ದಾಖಲಿಸಿದ್ದರು. ವಿಜಯ್‍ಕುಮಾರ್ ಅವರ ಈ ಅರ್ಜಿಯಲ್ಲಿ, ಚಿತ್ರದಲ್ಲಿ ಮಹದೇಶ್ವರನ ಹಾಡು ತೆಗೆಯಬೇಕು

ಕೋರ್ಟ್ ಮೆಟ್ಟಿಲೇರಿದ ‘ಗರುಡ ಗಮನ ವೃಷಭ ವಾಹನ’ !! Read More »

ಪಿಯುಸಿ ಅಂತಿಮ ಪರೀಕ್ಷೆಗೆ ಒಮಿಕ್ರಾನ್ ಕರಿಛಾಯೆ| ಮಧ್ಯ ವಾರ್ಷಿಕ ಪರೀಕ್ಷೆ ಅಂಕವೇ ನಿರ್ಣಾಯಕ!?

ಬೆಂಗಳೂರು : ಕಳೆದ ಎರಡು ವರ್ಷಗಳಿಂದಲೂ ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯೇ ಅತಂತ್ರವಾಗಿದೆ. ಕೊರೊನಾ ವೈರಸ್‌ ಸೋಂಕಿನ ಭಯದಲ್ಲಿ ಕಳೆದ ವರ್ಷ ಪರೀಕ್ಷೆಯೇ ನಡೆದಿರಲಿಲ್ಲ. ಆದರೆ ಕೊರೊನಾ ಇಳಿಕೆಯಾಗಿ ಶೈಕ್ಷಣಿಕ ಚಟುವಟಿಕೆ ಸುಸೂತ್ರವಾಗಿ ನಡೆಯುವ ಹೊತ್ತಲ್ಲೇ ಕೊರೊನಾ ಜೊತೆಗೆ ಓಮಿಕ್ರಾನ್‌ ಆತಂಕ ಶುರುವಾಗಿದೆ. ಈ ನಿಟ್ಟಿನಲ್ಲಿ ಇದೀಗ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಅಂತಿಮ ಪರೀಕ್ಷೆಯೂ ರದ್ದಾಗುತ್ತಾ ಎಂಬ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ ಮಧ್ಯವಾರ್ಷಿಕ ಪರೀಕ್ಷೆಯ ಅಂಕವೇ ವಿದ್ಯಾರ್ಥಿಗಳಿಗೆ ನಿರ್ಣಾಯಕವಾಗುವ ಸಾಧ್ಯತೆ ಇದೆ. ಕೊರೊನಾ

ಪಿಯುಸಿ ಅಂತಿಮ ಪರೀಕ್ಷೆಗೆ ಒಮಿಕ್ರಾನ್ ಕರಿಛಾಯೆ| ಮಧ್ಯ ವಾರ್ಷಿಕ ಪರೀಕ್ಷೆ ಅಂಕವೇ ನಿರ್ಣಾಯಕ!? Read More »

ನಾಳೆಯಿಂದ 3 ದಿನ ರಾಜ್ಯದಲ್ಲಿ ಮದ್ಯ ಮಾರಾಟ ಬಂದ್| ಎಣ್ಣೆ ಪ್ರಿಯರಿಗೆ ಬಿಗ್ ಶಾಕ್!

ಬೆಂಗಳೂರು: ಡಿಸೆಂಬರ್ 10 ರಂದು ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಡಿಸೆಂಬರ್ 8 ರಿಂದ 3 ದಿನಗಳ ಕಾಲ ವೈನ್ ಸ್ಟೋರ್ ಮತ್ತು ಬಾರ್ಗಳನ್ನು ಮುಚ್ಚುವಂತೆ ಚುನಾವಣಾ ಆಯೋಗ ಸೂಚನೆ ನೀಡಿದೆ. ಬರೋಬ್ಬರಿ 3 ದಿನಗಳ ಕಾಲ ಮದ್ಯ ಮಾರಾಟಕ್ಕೆ ಬ್ರೇಕ್ ಬಿದ್ದಿರುವುದು ಮದ್ಯಪ್ರಿಯರಿಗೆ ಶಾಕ್ ನೀಡಿದೆ. ಮುಖ್ಯ ಚುನಾವಣಾಧಿಕಾರಿಗಳ ಈ ಸೂಚನೆಯನ್ನು ರಾಜ್ಯಾದ್ಯಂತ ಮದ್ಯ ಮಾರಾಟಗಾರರು ಖಂಡಿಸಿದ್ದಾರೆ. ಡಿಸೆಂಬರ್ 8 ರಿಂದ ಡಿಸೆಂಬರ್ 10 ರ ಮಧ್ಯರಾತ್ರಿಯವರೆಗೆ ಮದ್ಯ ಮಾರಾಟ ಬಂದ್

ನಾಳೆಯಿಂದ 3 ದಿನ ರಾಜ್ಯದಲ್ಲಿ ಮದ್ಯ ಮಾರಾಟ ಬಂದ್| ಎಣ್ಣೆ ಪ್ರಿಯರಿಗೆ ಬಿಗ್ ಶಾಕ್! Read More »

ಕೊರೊನಾ ಹೆಚ್ಚಾದ್ರೆ ಮತ್ತೆ ಶಾಲೆ ಬಂದ್| ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿಕೆ|

ಬೆಂಗಳೂರು: ರಾಜ್ಯದಲ್ಲಿ ಒಮಿಕ್ರಾನ್ ವೈರಸ್ ಕಾಲಿಟ್ಟ ನಂತರ, ಪೋಷಕರು ಮಕ್ಕಳನ್ನು ಶಾಲೆಗೆ ಕಳಿಸಲು ಹಿಂದೆ ಮುಂದೆ ನೋಡುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಕೊರೋನಾ ಹೆಚ್ಚಾದರೆ ಶಾಲೆ ಬಂದ್ ಮಾಡಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿನ ಕೊರೋನಾ ಸೋಂಕಿನ ತೀವ್ರತೆ ಬಗ್ಗೆ ತಜ್ಞರಿಂದ ಪ್ರತಿ ದಿನ ವರದಿಯನ್ನು ಪಡೆಯುತ್ತಿದ್ದೇವೆ. ಕೋವಿಡ್ ತೀವ್ರತೆಯನ್ನು ಆಧರಿಸಿ, ಶಾಲಾ-ಕಾಲೇಜು ಮುಚ್ಚುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ. ಸದ್ಯಕ್ಕೆ ತಜ್ಞರು ನೀಡುತ್ತಿರುವಂತ

ಕೊರೊನಾ ಹೆಚ್ಚಾದ್ರೆ ಮತ್ತೆ ಶಾಲೆ ಬಂದ್| ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿಕೆ| Read More »

ಸರ್ಕಾರಿ ಇಲಾಖೆಗೆ ವಕೀಲರ ನೇಮಕಾತಿ- ಅರ್ಜಿ ಸಲ್ಲಿಸಲು 14/12/2021 ಕೊನೆ ದಿನ

ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರಕ್ಕೆ ಕಾನೂನು ವಿಭಾಗದಲ್ಲಿ ಸೇವೆ ಸಲ್ಲಿಸಲು ಕಾನೂನು ಸಲಹೆಗಾರರನ್ನು ನೇಮಿಸಲು ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ವಕೀಲರು ಸೇರಿದಂತೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರ(KSMHA Karnataka) ಹುದ್ದೆಯ ಹೆಸರು: ಲೀಗಲ್ ಕನ್ಸಲ್ಟೆಂಟ್ ವೇತನ: ಮಾಸಿಕ ರೂ. 50,000/- ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಕಾನೂನು ಪದವೀಧರರಾಗಿರಬೇಕು ಮತ್ತು ಕನಿಷ್ಟ ಐದು ವರ್ಷಗಳ ಅನುಭವ ಇರಬೇಕು. ಅಥವಾ ವಕೀಲರಾಗಿ ಮೂರು ವರ್ಷದ ಅನುಭವ ಅಥವಾ ಆರೋಗ್ಯ/ಮಾನಸಿಕ ಆರೋಗ್ಯದಲ್ಲಿ ಅದಕ್ಕೂ

ಸರ್ಕಾರಿ ಇಲಾಖೆಗೆ ವಕೀಲರ ನೇಮಕಾತಿ- ಅರ್ಜಿ ಸಲ್ಲಿಸಲು 14/12/2021 ಕೊನೆ ದಿನ Read More »

ಪಿಯುಸಿ ವಿದ್ಯಾರ್ಥಿಗಳೇ ಈ ಮಾಹಿತಿ ನೋಡಿ| ಪರೀಕ್ಷಾ ವೇಳಾಪಟ್ಟಿಯಲ್ಲಿ ಬದಲಾವಣೆಯಾಗಿದೆ…

ಬೆಂಗಳೂರು: 2021-22 ಸಾಲಿನ ಪ್ರಥಮ ಮತ್ತು ದ್ವೀತಿಯ ಪಿಯುಸಿ ಮಧ್ಯ ವಾರ್ಷಿಕ ಪರೀಕ್ಷೆ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದ್ದು, ಈ ಬಗ್ಗೆ ಇಲಾಖೆಯು ಅಧಿಕೃತ ಆದೇಶವನ್ನು ಹೊರಡಿಸಿದೆ. ನ.18ರಲ್ಲಿ, ಪ್ರಥಮ ಮತ್ತು ದ್ವೀತಿಯ ಪಿಯುಸಿ ಮಧ್ಯ ವಾರ್ಷಿಕ ಪರೀಕ್ಷೆ ನಡೆಸುವ ಕುರಿತು ವೇಳಾಪಟ್ಟಿಯನ್ನು ಪ್ರಕಟಿಸಲಾಗಿತ್ತು, ಆದರೆ ಈಗ ವೇಳಾಪಟ್ಟಿಯಲ್ಲಿ, ಸದ್ಯ ಪರೀಕ್ಷೆ ಸಮಯವನ್ನು ಬೆಳಗ್ಗೆ 9 ರಿಂದ 12.15 ರವರಗೆ ಹಾಗೂ ಮಧ್ಯಾಹ್ನದ ಅವಧಿಯನ್ನು 2ರಿಂದ 05.15ರ ತನಕ ನಿಗದಿ ಪಡಿಸಲಾಗಿತ್ತು, ಆದರೆ ಈಗ ಮಳೆಗಾಲ ಇರುವ ಕಾರಣದಿಂದ,

ಪಿಯುಸಿ ವಿದ್ಯಾರ್ಥಿಗಳೇ ಈ ಮಾಹಿತಿ ನೋಡಿ| ಪರೀಕ್ಷಾ ವೇಳಾಪಟ್ಟಿಯಲ್ಲಿ ಬದಲಾವಣೆಯಾಗಿದೆ… Read More »

ಎಸ್ ಎಸ್ ಎಲ್ ಸಿ 20% ಪಠ್ಯ ಕಡಿತಗೊಳಿಸಿದ ಶಿಕ್ಷಣ ಇಲಾಖೆ

ಬೆಂಗಳೂರು : 2021-22 ನೇ ಸಾಲಿನ ಎಸ್‌ಎಸ್‌ಎಲ್ ಸಿಯ ಶೇ. 20 ರಷ್ಟು ಪಠ್ಯ ಕಡಿತಗೊಳಿಸಿ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಆದೇಶ ಹೊರಡಿಸಿದೆ. ಕೋವಿಡ್ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿಗಳಿಗೆ 2021-22 ನೇ ಸಾಲಿಗೆ ಪರೀಕ್ಷೆಗೆ ಪರಿಗಣಿಸಬಹುದಾದ ಮತ್ತು ಪರಿಗಣಿಸಬಾರದ ಪಠ್ಯಗಳ ಪಟ್ಟಿಯನ್ನು ಡಿಎಸ್ ಇಆರ್ ಟಿ ಬಿಡುಗಡೆ ಮಾಡಿದೆ. ಸರ್ಕಾರ ಈ ಹಿಂದೆ ಆದೇಶಿಸಿದ್ದಂತೆ ಶೇ. 20 ರಷ್ಟು ಪಠ್ಯ ಕಡಿಗೊಳಿಸಲಾಗಿದ್ದು, ಶಿಕ್ಷಕರು ವಿದ್ಯಾರ್ಥಿಗಳಿಗೆ ಬೋಧನೆ ಮಾಡಬೇಕಾದ ಉಳಿದ ಶೇ.80 ರಷ್ಟು

ಎಸ್ ಎಸ್ ಎಲ್ ಸಿ 20% ಪಠ್ಯ ಕಡಿತಗೊಳಿಸಿದ ಶಿಕ್ಷಣ ಇಲಾಖೆ Read More »