ಕೊರೊನಾ ಹೆಚ್ಚಳ ಹಿನ್ನಲೆ| ರಾಜ್ಯದಲ್ಲಿ ಶೈಕ್ಷಣಿಕ ಚಟುವಟಿಕೆಗಳಿಗೆ ಬ್ರೇಕ್|
ಬೆಂಗಳೂರು: ರಾಜ್ಯದಲ್ಲಿ ಕರೋನ ಕೇಸ್ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಶಾಲಾ-ಕಾಲೇಜುಗಳ ಕಾರ್ಯಕ್ರಮಗಳಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಬ್ರೇಕ್ ಹಾಕುವಂತೆ ಆರೋಗ್ಯ ಇಲಾಖೆ ಸೂಚಿಸಿದೆ. ಮೈಸೂರು, ಧಾರವಾಡ ಮತ್ತು ಬೆಂಗಳೂರಿನಲ್ಲಿ ಇತ್ತೀಚಿನ ಕೋವಿಡ್ -19 ಕೇಸ್ ಹೆಚ್ಚಳವಾದ ಹಿನ್ನಲೆಯಲ್ಲಿ, ಕರ್ನಾಟಕ ಸರ್ಕಾರವು ಭಾನುವಾರ ಶಿಕ್ಷಣ ಸಂಸ್ಥೆಗಳಲ್ಲಿ ಕಠಿಣ ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೆ ತರಲು ನಿರ್ಧರಿಸಿದೆ. ನಂತರ ಕರ್ನಾಟಕ ಸರ್ಕಾರವು ತನ್ನ ಸಲಹೆಯಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುವ ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು, ಸಮ್ಮೇಳನಗಳು, ವಿಚಾರಗೋಷ್ಠಿಗಳು, ಶೈಕ್ಷಣಿಕ ಕಾರ್ಯಕ್ರಮಗಳು ಇತ್ಯಾದಿಗಳನ್ನು ಎರಡು ತಿಂಗಳ […]
ಕೊರೊನಾ ಹೆಚ್ಚಳ ಹಿನ್ನಲೆ| ರಾಜ್ಯದಲ್ಲಿ ಶೈಕ್ಷಣಿಕ ಚಟುವಟಿಕೆಗಳಿಗೆ ಬ್ರೇಕ್| Read More »








