ರಾಜ್ಯಾದ್ಯಂತ ವರುಣಾಘಾತ: 9 ಮಂದಿ ಬಲಿ, ಇಂದೂ ಭಾರೀ ಮಳೆ ಸಾಧ್ಯತೆ
ಬೆಂಗಳೂರು : ರಾಜ್ಯಾದ್ಯಂತ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು ಮುಂದಿನ 24 ಗಂಟೆಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಮತ್ತೆ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಧಾರವಾಡ, ಗದಗ, ಕಲಬುರಗಿ, ಹಾವೇರಿ, ಯಾದಗಿರಿಯಲ್ಲಿ ಮಳೆಯಾಗುವ ಸಾಧ್ಯತೆ […]
ರಾಜ್ಯಾದ್ಯಂತ ವರುಣಾಘಾತ: 9 ಮಂದಿ ಬಲಿ, ಇಂದೂ ಭಾರೀ ಮಳೆ ಸಾಧ್ಯತೆ Read More »









