ಡಿಸೆಂಬರ್ ನಿಂದ ಶಾಲಾ ಮಕ್ಕಳಿಗೆ ಬಾಳೆಹಣ್ಣು, ಮೊಟ್ಟೆ ವಿತರಣೆಗೆ ನಿರ್ಧಾರ
ಬೆಂಗಳೂರು : ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರ ಡಿಸೆಂಬರ್ ತಿಂಗಳಿನಿಂದ ಬಾಳೆಹಣ್ಣು, ಮೊಟ್ಟೆ ವಿತರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ರಾಜ್ಯದ ಕೆಲ ಶಾಲೆಗಳ ಮಕ್ಕಳಲ್ಲಿ ಅಪೌಷ್ಟಿಕತೆ ಕಂಡು ಬಂದ ಹಿನ್ನೆಲೆ ಸರ್ಕಾರ ಡಿಸೆಂಬರ್ ತಿಂಗಳಿನಿಂದ ಬಾಳೆಹಣ್ಣು, ಮೊಟ್ಟೆ ವಿತರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಸರ್ಕಾರದ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ 7 ಜಿಲ್ಲೆಗಳಲ್ಲಿ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಯಾದಗಿರಿ, ಕೊಪ್ಪಳ, ರಾಯಚೂರು, ಬೀದರ್ , ಕಲಬುರಗಿ, ವಿಜಯಪುರ, ಬಳ್ಳಾರಿ ಜಿಲ್ಲೆಯಲ್ಲಿ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಏಳು ಜಿಲ್ಲೆಗಳ […]
ಡಿಸೆಂಬರ್ ನಿಂದ ಶಾಲಾ ಮಕ್ಕಳಿಗೆ ಬಾಳೆಹಣ್ಣು, ಮೊಟ್ಟೆ ವಿತರಣೆಗೆ ನಿರ್ಧಾರ Read More »









