ರಾಜ್ಯ

ಕೈದಿಗಳೊಂದಿಗೆ ಕಾಮಕೇಳಿ‌ ನಡೆಸಿದ ಮಹಿಳಾ ಪೊಲೀಸ್…!

ಕ್ಯಾಲಿಫೋರ್ನಿಯಾ(ಅಮೆರಿಕ): ಕರ್ತವ್ಯನಿರತ ಮಹಿಳಾ ಪೊಲೀಸ್​ ಅಧಿಕಾರಿಯೊಬ್ಬಳು ಜೈಲಿನಲ್ಲಿ ಕೈದಿ ಜತೆ ಲೈಂಗಿಕ ಕ್ರಿಯೆ ನಡೆಸಿದ್ದಾಳೆ. ಆ ವೇಳೆ ಇತರ 11 ಕೈದಿಗಳಿದ್ದರೂ ಅವರ ಎದುರೇ ಕಾಮದಾಟ ನಡೆಸಿ ಜೈಲುಶಿಕ್ಷೆಗೆ ಗುರಿಯಾಗಿದ್ದಾಳೆ. ಕೈದಿ ಜತೆ ಸೆಕ್ಸ್​ ಮಾಡಿ ಜೈಲು ಸೇರಿದವಳ ಹೆಸರು ಟೀನಾ ಗೊನ್ಜಾಲೆಜ್​. 26 ವರ್ಷದ ಈಕೆ ಪ್ರೆಸ್ನೊ ಕೌಂಟಿ ಠಾಣೆಯ ಕರೆಕ್ಷನ್​ ಅಧಿಕಾರಿ. 2016ರಿಂದ ಕೌಂಟಿ ಜೈಲಿನಲ್ಲಿ ಕೆಲಸ ಮಾಡುತ್ತಿದ್ದ ಟೀನಾ, ತನಗೆ ಮೂಡ್ ಬಂದಾಗಲೆಲ್ಲ ಕೈದಿಗಳ ಜತೆ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದಂತೆ. ಕೆಲವರೊಂದಿಗೆ ಲೈಂಗಿಕ ಕ್ರಿಯನ್ನೂ […]

ಕೈದಿಗಳೊಂದಿಗೆ ಕಾಮಕೇಳಿ‌ ನಡೆಸಿದ ಮಹಿಳಾ ಪೊಲೀಸ್…! Read More »

ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರಚಂದ್ ಗೆಹ್ಲೋಟ್

ನವದೆಹಲಿ: ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಚಿವ ತಾವರ್‌ಚಂದ್‌ ಗೆಹ್ಲೋಟ್‌ ಅವರು ಕರ್ನಾಟಕದ ನೂತನ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ. ರಾಷ್ಟ್ರಪತಿ ರಾಮನಾಥ್‌ ಕೋವಿಂದ್ ಅವರು ಮಂಗಳವಾರ ನೇಮಕಾತಿ ಆದೇಶ ಮಾಡಿದ್ದಾರೆ. ಹಾಲಿ ರಾಜ್ಯಪಾಲ ವಜುಭಾಯಿವಾಲಾ ಅವರ ಅವಧಿ ಪೂರ್ಣಗೊಂಡಿದೆ. ಅವರ ಸ್ಥಾನಕ್ಕೆ ತಾವರ್‌ಚಂದ್‌ ಗೆಹ್ಲೋಟ್‌ ಅವರನ್ನು ನೇಮಕ ಮಾಡಲಾಗಿದೆ. ಕೇಂದ್ರ ಸಚಿವ ಸಂಪುಟದ ಪುನರ್‌ರಚನೆ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ ಈ ನೇಮಕಾತಿ ಆದೇಶ ಹೊರಬಂದಿದೆ. ಮೂರು ಬಾರಿ ಮಧ್ಯಪ್ರದೇಶ ಶಾಸಕರಾಗಿ, ನಾಲ್ಕು ಬಾರಿ ಲೋಕಸಭಾ ಸದಸ್ಯರಾಗಿ

ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರಚಂದ್ ಗೆಹ್ಲೋಟ್ Read More »

ಮುಸ್ಲಿಮರು ಭಾರತದಲ್ಲಿ ಇರಬಾರದು ಎನ್ನುವವ ಹಿಂದೂ ಅಲ್ಲ- ಮೋಹನ್ ಭಾಗವತ್

ಭಾರತೀಯರ ಡಿಎನ್​ಎ ಒಂದೇ ಅಂತ ಆರ್​ಎಸ್​​ಎಸ್​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಮುಸ್ಲಿಂ ರಾಷ್ಟ್ರೀಯ ಮಂಚ್ ಆಯೋಜಿಸಿದ್ದ ಹಿಂದುಸ್ತಾನಿ ಫಸ್ಟ್​, ಹಿಂದುಸ್ತಾನ್ ಫಸ್ಟ್​ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಜನ ಪೂಜೆ ಮಾಡುವ ವಿಧಾನದಿಂದ ಅವರನ್ನು ವಿಂಗಡಿಸಲು ಸಾಧ್ಯವಿಲ್ಲ. ಗೋರಕ್ಷಣೆ ನೆಪದಲ್ಲಿ ಹತ್ಯೆ ಮಾಡುವವರು ಹಿಂದುತ್ವಕ್ಕೆ ವಿರುದ್ಧವಾಗಿದ್ದಾರೆ. ಮುಸ್ಲಿಮರು ಭಾರತದಲ್ಲಿ ಇರಬಾರದು ಅಂತ ಹೇಳುವವನು ಹಿಂದೂನೇ ಅಲ್ಲ. ಭಾರತದಲ್ಲಿ ಇಸ್ಲಾಂ ಅಪಾಯದಲ್ಲಿದೆ ಅನ್ನೋ ಭಯದ ಸುಳಿಯಲ್ಲಿ ಸಿಲುಕಬೇಡಿ..ಐಕ್ಯತೆ ಇದ್ರೆ ಮಾತ್ರವೇ ದೇಶದ ಅಭಿವೃದ್ಧಿ ಸಾಧ್ಯ. ಆದ್ರೆ ಆ

ಮುಸ್ಲಿಮರು ಭಾರತದಲ್ಲಿ ಇರಬಾರದು ಎನ್ನುವವ ಹಿಂದೂ ಅಲ್ಲ- ಮೋಹನ್ ಭಾಗವತ್ Read More »

ಯಡಿಯೂರಪ್ಪ ಕುಟುಂಬ ಸಮೇತ ಜೈಲುಪಾಲಾಗ್ತಾರೆ – ಹೆಚ್.ವಿಶ್ವನಾಥ್

ಮೈಸೂರು: ಯಡಿಯೂರಪ್ಪ ಅವರನ್ನು ಜೈಲಿಗೆ ಕಳುಹಿಸಿದ್ದೆ ಅವರ ಪುತ್ರ ಬಿ.ವೈ. ವಿಜಯೇಂದ್ರ. ಸಿಎಂ ಯಡಿಯೂರಪ್ಪನವರ ನಕಲಿ ಸಹಿ ಮಾಡಿ ಯಡಿಯೂರಪ್ಪರನ್ನು ಜೈಲಿಗೆ ಕಳುಹಿಸಿದ್ದು, ಇದೀಗ ಇಡೀ ಕುಟುಂಬವನ್ನೇ ಜೈಲಿಗೆ ಕಳುಹಿಸುತ್ತಾರೆ ಎಂದು ಬಿಜೆಪಿ ವಿಧಾನಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು ವಿಜಯೇಂದ್ರ ವಿರುದ್ಧ ಗಂಭೀರ ಆರೋಪ ಮಾಡಿ, ಸಿಎಂ ಪುತ್ರ ವಿಜಯೇಂದ್ರ ಭ್ರಷ್ಟಾಚಾರ ಮುಗಿಲು ಮುಟ್ಟಿದೆ ಎಂದು ಆರೋಪಿಸಿದ್ದಾರೆ. ಹಿಂದುಳಿದ ನಾಯಕರನ್ನು ತುಳಿಯುವ ಕೆಲಸ ನಡೆಯುತ್ತಿದೆ. ಶ್ರೀರಾಮುಲು ಮತ್ತು ರಮೇಶ್ ಜಾರಕಿಹೊಳಿ ಅವರನ್ನು

ಯಡಿಯೂರಪ್ಪ ಕುಟುಂಬ ಸಮೇತ ಜೈಲುಪಾಲಾಗ್ತಾರೆ – ಹೆಚ್.ವಿಶ್ವನಾಥ್ Read More »

ಕೆಆರ್’ಎಸ್ ಸೋರದಂತೆ ಸುಮಲತಾರನ್ನು ಅಡ್ಡ ಮಲಗಿಸಬೇಕು: ಎಚ್’ಡಿಕೆ

ಬೆಂಗಳೂರು: ಜಿಲ್ಲೆಯ ಜೀವನಾಡಿ ಕೆಆರ್’ಎಸ್ ಸೋರುತ್ತಿದ್ದರೆ ಮಂಡ್ಯ ಸಂಸದೆ ಸುಮಲತಾ ಅವರನ್ನು ಅಡ್ಡ ಮಲಗಿಸಿ ಸೋರಿಕೆ ತಡೆಯಬೇಕು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಕೆಆರ್’ಎಸ್ ಸುತ್ತಮುತ್ತ ನಡೆಯುತ್ತಿರುವ ಅಕ್ರಮ ಗಾಣಿಗಾರಿಕೆಯಿಂದ ಡ್ಯಾಮ್ ಬಿರುಕು ಬಿಟ್ಟಿದೆ. ತಜ್ಞರಿಂದ ಹೆಚ್ಚಿನ ತನಿಖೆ ನಡೆಸಲು ಪ್ರಭಾವಿ ರಾಜಕಾರಣಿಗಳು ಅಡ್ಡಿಪಡಿಸುತ್ತಿದ್ದಾರೆ ಎಂದು ಸಂಸದೆ ಸುಮಲತಾ ಆರೋಪಿಸಿದ್ದರು. ಇದಕ್ಕೆ ಎಚ್’ಡಿಕೆ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಂಡ್ಯ ಇಂತಹ ಸಂಸದರನ್ನು ಇದುವರೆಗೆ ಕಂಡಿಲ್ಲ. ಕಾಣೋದೂ ಇಲ್ಲ. ಕೆಆರ್’ಎಸ್ ನ್ನು ಇವರೇ

ಕೆಆರ್’ಎಸ್ ಸೋರದಂತೆ ಸುಮಲತಾರನ್ನು ಅಡ್ಡ ಮಲಗಿಸಬೇಕು: ಎಚ್’ಡಿಕೆ Read More »

ಅಪ್ರಾಪ್ತ ತಂಗಿಯನ್ನೇ ಹರಿದು‌ ಮುಕ್ಕಿದ ಪಾಪಿ‌ ಅಣ್ಣ…! ಗರ್ಭವತಿಯಾದ ಬಾಲಕಿ

ತಿರುಪತಿ​: ಸ್ವಂತ ತಂಗಿಯ ಮೇಲೆ ಅಣ್ಣನೊಬ್ಬ ನಿರಂತರ ಅತ್ಯಾಚಾರವೆಸಗಿ, ಆಕೆಯನ್ನು ಗರ್ಭವತಿಯನ್ನಾಗಿಸಿದ ಘಟನೆ ತಿರುಪತಿ ಅಲಿಪಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕ ತನ್ನ ತಂಗಿಯನ್ನು ಹೆದರಿಸಿ ನಿರಂತರವಾಗಿ ಅತ್ಯಾಚಾರ ಎಸಗುತ್ತಿದ್ದನಂತೆ. ಪರಿಣಾಮ ಬಾಲಕಿ ಗರ್ಭವತಿಯಾಗಿದ್ದಾಳೆ. ಇವರ ತಂದೆ 20 ವರ್ಷಗಳ ಹಿಂದೆ ಮದುವೆಯಾಗಿದ್ದ. ಈತನಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಈತನ ಮೊದಲನೇ ಹೆಂಡತಿ ಮನೆ ಬಿಟ್ಟು ಹೋಗಿದ್ದು ಎರಡನೇ ಮದುವೆಯಾಗಿದ್ದ. ಎರಡನೇ ಹೆಂಡತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದರು.ಮೊದಲನೇ ಹೆಂಡತಿಯ ಮಗ

ಅಪ್ರಾಪ್ತ ತಂಗಿಯನ್ನೇ ಹರಿದು‌ ಮುಕ್ಕಿದ ಪಾಪಿ‌ ಅಣ್ಣ…! ಗರ್ಭವತಿಯಾದ ಬಾಲಕಿ Read More »

ನಮ್ಮವರು ನಮ್ಮ ಗಲ್ಲಿಗಳಲ್ಲಿ ಮಾತ್ರ ಸಿಂಹ – ಸಿದ್ದು ವ್ಯಂಗ್ಯ

ಬೆಂಗಳೂರು; ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಅನುದಾನವನ್ನು ಕೇಳಲು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಧೈರ್ಯವಿಲ್ಲ. ಯಡಿಯೂರಪ್ಪ ಹಮಾರಾ ಕುತ್ತಾ, ಹಮಾರಾ ಗಲ್ಲಿ ಮೇ ಶೇರ್ ( ನಮ್ಮ ನಾಯಿ, ನಮ್ಮ ಬೀದಿಲಿ ಸಿಂಹ) ನಂತೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನ ಶ್ರೀನಗರದಲ್ಲಿಂದು ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿರುವ ಬಡವರಿಗೆ ದಿನಸಿ ಕಿಟ್ ವಿತರಿಸಿ ಮಾತನಾಡಿದ ಅವರು, 15ನೇ ಹಣಕಾಸು ಆಯೋಗವೇ ಕರ್ನಾಟಕಕ್ಕೆ 5495 ಕೋಟಿ ರೂ. ವಿಶೇಷ ಅನುದಾನಕ್ಕೆ ಶಿಫಾರಸ್ಸು ಮಾಡಿದೆ. ಆದರೆ ಈ ಅನುದಾನವನ್ನು ರಾಜ್ಯಕ್ಕೆ

ನಮ್ಮವರು ನಮ್ಮ ಗಲ್ಲಿಗಳಲ್ಲಿ ಮಾತ್ರ ಸಿಂಹ – ಸಿದ್ದು ವ್ಯಂಗ್ಯ Read More »

ಸದ್ಯದಲ್ಲಿ ನಡೆಯುತ್ತದೆ ಸೆಮಿಸ್ಟರ್ ಪರೀಕ್ಷೆ | ಜು. ಎರಡನೇ ವಾರದಲ್ಲಿ ವೇಳಾಪಟ್ಟಿ ಪ್ರಕಟ: ಉನ್ನತ ಶಿಕ್ಷಣ ಇಲಾಖೆ

ಬೆಂಗಳೂರು: ಕೋವಿಡ್ ಕಾರಣದಿಂದ ಮುಂದೂಡಲಾಗಿದ್ದ ಸೆಮಿಸ್ಟರ್ ಪರೀಕ್ಷೆಗಳನ್ನು ಸದ್ಯದಲ್ಲೇ ನಡೆಸಲಾಗುವುದು ಎಂದು ರಾಜ್ಯ ಉನ್ನತ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ. ರಾಜ್ಯದ್ಯಂತ ಹೆಚ್ಚಿನ ವಿಶ್ವವಿದ್ಯಾಲಯಗಳ ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳು ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ನಡೆಯಬೇಕಿತ್ತು. ಆ ಸಮಯದಲ್ಲಿ ರಾಜ್ಯದ್ಯಂತ ಲಾಕ್ಡೌನ್ ಘೋಷಣೆಯಾದ ಕಾರಣ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಬಳಿಕ ಎಲ್ಲ ವಿಶ್ವವಿದ್ಯಾನಿಲಯಗಳು ಆನ್ಲೈನ್ ಮೂಲಕ ಮುಂದಿನ ಸೆಮಿಸ್ಟರ್ ನ ತರಗತಿಗಳನ್ನು ಆರಂಭಿಸಿವೆ. ಈ ಕಾರಣದಿಂದ ಬಾಕಿ ಉಳಿದ ಸೆಮಿಸ್ಟರ್ ಪರೀಕ್ಷೆಗಳು ನಡೆಯುತ್ತವೆಯೇ ಇಲ್ಲವೇ ಎಂದು ವಿದ್ಯಾರ್ಥಿಗಳಲ್ಲಿ

ಸದ್ಯದಲ್ಲಿ ನಡೆಯುತ್ತದೆ ಸೆಮಿಸ್ಟರ್ ಪರೀಕ್ಷೆ | ಜು. ಎರಡನೇ ವಾರದಲ್ಲಿ ವೇಳಾಪಟ್ಟಿ ಪ್ರಕಟ: ಉನ್ನತ ಶಿಕ್ಷಣ ಇಲಾಖೆ Read More »

ಜು.8ರವರೆಗೆ ರಾಜ್ಯಾದ್ಯಂತ ವ್ಯಾಪಕ ಮಳೆ ಸಾಧ್ಯತೆ, ಕೆಲವೆಡೆ ಎಲ್ಲೋ ಅಲರ್ಟ್

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 8 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಶ್ರೀಲಂಕಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಇಂದಿನಿಂದ ನಾಲ್ಕು ದಿನ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ಇಂದಿನಿಂದ ಮಳೆಯ ಪ್ರಮಾಣ ಏರಿಕೆಯಾಗಲಿದ್ದು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಜುಲೈ 7 ಮತ್ತು

ಜು.8ರವರೆಗೆ ರಾಜ್ಯಾದ್ಯಂತ ವ್ಯಾಪಕ ಮಳೆ ಸಾಧ್ಯತೆ, ಕೆಲವೆಡೆ ಎಲ್ಲೋ ಅಲರ್ಟ್ Read More »

ಇಂದಿನಿಂದ ಕುಕ್ಕೆ, ಧರ್ಮಸ್ಥಳದಲ್ಲಿ ದೈವ ದರ್ಶನ ಭಾಗ್ಯ. ಸೇವೆಗಳಿಗಿಲ್ಲ ಅವಕಾಶ

ಲಾಕ್ ಡೌನ್ ಸಡಿಲ ಮಾಡಿ ದೇವಸ್ಥಾನಗಳ ದರ್ಶನಕ್ಕೆ ಸರಕಾರ ಅನುಮತಿ ನೀಡಿರುವ ಹಿನ್ನಲೆಯಲ್ಲಿ ರಾಜ್ಯದ ಪ್ರಸಿದ್ಧ ದೇವಸ್ಥಾನಗಳಾದ ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ ದೇವಸ್ಥಾನದಲ್ಲಿ ಇಂದಿನಿಂದ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಕುಕ್ಕೆಯಲ್ಲಿ ಸರಕಾರದ ಮಾರ್ಗಸೂಚಿ ಪ್ರಕಾರ ಶ್ರೀ ದೇವಳಕ್ಕೆ ಭಕ್ತರ ಪ್ರವೇಶಕ್ಕೆ ಅವಕಾಶ ನೀಡಲಾಗುವುದು. ಕ್ಷೇತ್ರದಲ್ಲಿ ಶ್ರೀ ದೇವರ ದರುಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಸರ್ಪಸಂಸ್ಕಾರ, ಆಶ್ಲೇಷ ಬಲಿ ಸೇರಿದಂತೆ ಯಾವುದೇ ಸೇವೆಗಳು ಸರಕಾರದ ಮುಂದಿನ ಆದೇಶದ ತನಕ ನಡೆಯುವುದಿಲ್ಲ.ಮಂಗಳಾರತಿ ಸೇವೆ ನೆರವೇರಿಸಲುಅವಕಾಶ ಕಲ್ಪಿಸಲಾಗಿದೆ ಎಂದು ಶ್ರೀ

ಇಂದಿನಿಂದ ಕುಕ್ಕೆ, ಧರ್ಮಸ್ಥಳದಲ್ಲಿ ದೈವ ದರ್ಶನ ಭಾಗ್ಯ. ಸೇವೆಗಳಿಗಿಲ್ಲ ಅವಕಾಶ Read More »