ಪುತ್ತೂರು: ಹನಿಟ್ರ್ಯಾಪ್ ಯುವತಿ ಬಂಧನ
ಪುತ್ತೂರು: ಹನಿಟ್ರ್ಯಾಪ್ಗೊಳಗಾಗಿ ಲಕ್ಷಾಂತರ ರೂ. ಕಳೆದುಕೊಂಡಿರುವುದಾಗಿ ನೆಟ್ಟಣಿಗೆ ಮುಡ್ನೂರು ನಿವಾಸಿ ಯುವಕನೋರ್ವ 7 ಮಂದಿ ವಿರುದ್ಧ ಪೊಲೀಸ್ ದೂರು ನೀಡಿದ್ದು, ಆರೋಪಿಗಳ ಪೈಕಿ ಯುವತಿಯೋರ್ವಳನ್ನು ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ.ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಚೀಚಗದ್ದೆ ನಿವಾಸಿ, ವೃತ್ತಿಯಲ್ಲಿ ಸೇಲ್ಸ್ಮ್ಯಾನ್ ಆಗಿರುವ ಅಬ್ದುಲ್ ನಾಸಿರ್ (25) ಹನಿಟ್ರ್ಯಾಪ್ಗೆ ಒಳಗಾಗಿ 30 ಲಕ್ಷ ರೂ. ಕಳೆದುಕೊಂಡವರು. ಈ ಬಗ್ಗೆ ನೆಟ್ಟಣಿಗೆ ಮುಡ್ನೂರು ಚೀಚಗದ್ದೆಯ ಹನೀಫ್ ಯಾನೆ ಕೆಎಂವೈ ಹನೀಫ್, ಕೊಟ್ಯಾಡಿಯ ಮುಹಮ್ಮದ್ ಕುಂಞಿ, ಕೊಟ್ಯಾಡಿಯ ಶಾಫಿ, ಸವಣೂರಿನ ಅಝರ್, […]
ಪುತ್ತೂರು: ಹನಿಟ್ರ್ಯಾಪ್ ಯುವತಿ ಬಂಧನ Read More »










