ಸ್ವಯಂ ನಿವೃತ್ತಿ ಗಾಗಿ ಪತ್ರ ಬರೆದ ಎಡಿಜಿಪಿ ಭಾಸ್ಕರ ರಾವ್| ಈ ನಿರ್ಧಾರದ ಹಿಂದಿನ ಅಸಲಿಯತ್ತೇನು?
ಬೆಂಗಳೂರು : ರೈಲ್ವೆ ಪೊಲೀಸ್ ವಿಭಾಗದ ಎಡಿಜಿಪಿ ಆಗಿರುವ ಭಾಸ್ಕರ್ ರಾವ್ ಅವರು ಸೇವೆಯಿಂದ ಸ್ವಯಂ ನಿವೃತ್ತಿ ಬಯಸಿ ರಾಜ್ಯ ಸರಕಾರಕ್ಕೆ ಪತ್ರ ಬರೆದಿದ್ದಾರೆ. ಭಾಸ್ಕರ ರಾವ್ ಅವರು, ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ತಾನು ಸ್ವಯಂನಿವೃತ್ತಿ ಪಡೆಯುತ್ತಿದ್ದೇನೆ. ಈ ಸಂಬಂಧ ನನ್ನ ಕೋರಿಕೆಯನ್ನು ಪರಿಗಣಿಸಬೇಕು ಎಂದು ಕೋರಿರುವ ಪತ್ರವನ್ನು ರಾಜ್ಯ ಸರಕಾರಕ್ಕೆ ನೀಡಿರುವುದಾಗಿ ಹೇಳಲಾಗುತ್ತಿದೆ. ಸ್ವಯಂ ನಿವೃತ್ತಿ ಪಡೆದ ಬಳಿಕ ಭಾಸ್ಕರ್ ರಾವ್ ಅವರು ರಾಜಕೀಯ ಪ್ರವೇಶಿಸಲಿದ್ದಾರೆ ಎನ್ನಲಾಗುತ್ತಿದೆ. ರಾಜಕೀಯ ಪ್ರವೇಶದ ಬಳಿಕ ಬಸವನಗುಡಿ ಅಥವಾ ಮಲ್ಲೇಶ್ವರ […]
ಸ್ವಯಂ ನಿವೃತ್ತಿ ಗಾಗಿ ಪತ್ರ ಬರೆದ ಎಡಿಜಿಪಿ ಭಾಸ್ಕರ ರಾವ್| ಈ ನಿರ್ಧಾರದ ಹಿಂದಿನ ಅಸಲಿಯತ್ತೇನು? Read More »









