ರಾಜ್ಯ

ಕನ್ನಡಿಗ ಯೋಧ ದಿಲ್ಲಿಯಲ್ಲಿ ಮೃತ್ಯು

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ದಿಲ್ಲಿಯ ರೈಲು ನಿಲ್ದಾಣದಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಅಣ್ಣೂರು ಕೇರಿ ಗ್ರಾಮದ ಸಿರ್‌ಪಿಎಫ್ ಯೋಧ ಶಿವಕುಮಾರ್ (35) ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಈ ಹಿನ್ನಲೆಯಲ್ಲಿ ಸೇವೆಗೆ ರಜೆ ಹಾಕಿ ಗುರುವಾರ ರಾತ್ರಿ ಊರಿಗೆ ಪ್ರಯಾಣ ಬೆಳೆಸಲು ಮುಂದಾಗಿದ್ದಾರೆ. ದಿಲ್ಲಿ ರೈಲ್ವೆ ನಿಲ್ದಾಣಕ್ಕೆ ಬಂದಾಗ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರೂ ಅವರು ಬದುಕುಳಿಯಲಿಲ್ಲ ಎನ್ನಲಾಗಿದೆ. ಸಾವಿಗೆ ನಿಖರ ಕಾರಣ ಕಾರಣ ತಿಳಿದು ಬಂದಿಲ್ಲ. ಯೋಧನ ಪಾರ್ಥಿವ ಶರೀರವನ್ನು ಇಂದು […]

ಕನ್ನಡಿಗ ಯೋಧ ದಿಲ್ಲಿಯಲ್ಲಿ ಮೃತ್ಯು Read More »

ಮಡಿಕೇರಿ: ಜಿಲ್ಲೆಗೆ ಆಗಮಿಸುತ್ತಿರುವ ಅಸ್ಸಾಂ ಕಾರ್ಮಿಕರಿಗೆ ಕ್ವಾರಂಟೈನ್ ಕಡ್ಡಾಯ | ನಿಯಮ ಮೀರಿ ಪ್ರವಾಸಿಗರಿಗೆ ಆಶ್ರಯ ನೀಡಿದರೆ ಕಠಿಣ ಕ್ರಮ: ಶಾಸಕ ಅಪ್ಪಚ್ಚು ರಂಜನ್

ಮಡಿಕೇರಿ: ಕೊಡಗಿನಲ್ಲಿ ಕಾರ್ಮಿಕರ ಕೊರತೆಯಿದೆ. ಕಾರ್ಮಿಕರ ಅಗತ್ಯವಿದೆ ಎಂದು ತೋಟದ ಮಾಲೀಕರು ಹೇಳುತ್ತಿದ್ದಾರೆ. ಆದ್ದರಿಂದ ಅಸ್ಸಾಂ ನಿಂದ ಬರುತ್ತಿರುವ ಕಾರ್ಮಿಕರಿಗೆ 14 ದಿನ ಕ್ವಾರಂಟೈನ್ ಕಡ್ಡಾಯ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಸ್ಸಾಂ ಕಾರ್ಮಿಕರು ಬರುತ್ತಿರುವ ಬಗ್ಗೆ ಮಾಹಿತಿ ಇದೆ. ಆದರೆ ಕಾರ್ಮಿಕರ ಅಗತ್ಯತೆಯ ಬಗ್ಗೆ ತೋಟದ ಮಾಲೀಕರು ಗಮನ ಸೆಳೆದಿದ್ದಾರೆ. ಬಂದ ಕಾರ್ಮಿಕರನ್ನು ಕ್ವಾರೆಂಟೈನ್ ಒಳಪಡಿಸುವುದಲ್ಲದೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಲಾಗುವುದು ಎಂದರು. ಬೇರೆ ಜಿಲ್ಲೆಗಳಲ್ಲಿ ನಡೆಯುತ್ತಿರುವ

ಮಡಿಕೇರಿ: ಜಿಲ್ಲೆಗೆ ಆಗಮಿಸುತ್ತಿರುವ ಅಸ್ಸಾಂ ಕಾರ್ಮಿಕರಿಗೆ ಕ್ವಾರಂಟೈನ್ ಕಡ್ಡಾಯ | ನಿಯಮ ಮೀರಿ ಪ್ರವಾಸಿಗರಿಗೆ ಆಶ್ರಯ ನೀಡಿದರೆ ಕಠಿಣ ಕ್ರಮ: ಶಾಸಕ ಅಪ್ಪಚ್ಚು ರಂಜನ್ Read More »

ಹಿಂದಿನ ಸೆಮಿಸ್ಟರ್ ಪರೀಕ್ಷೆ ರದ್ದುಗೊಳಿಸಲು ಒತ್ತಾಯ | ನಾಳೆ ರಾಜ್ಯಾದ್ಯಂತ ಆನ್ಲೈನ್ ತರಗತಿ ಬಹಿಷ್ಕಾರಕ್ಕೆ ಕರೆ

ಬೆಂಗಳೂರು: ಹಿಂದಿನ ಸೆಮಿಸ್ಟರ್’ನ ಸೆಮಿಸ್ಟರ್ ಪರೀಕ್ಷೆ ರದ್ದುಗೊಳಿಸಿ ವಿದ್ಯಾರ್ಥಿಗಳನ್ನು ಮುಂದಿನ ಸೆಮಿಸ್ಟರ್ ಗೆ ತೇರ್ಗಡೆ ಗೊಳಿಸುವಂತೆ ಆಗ್ರಹಿಸಿ ನಾಳೆ ರಾಜ್ಯಾದ್ಯಂತ ಆನ್ಲೈನ್ ತರಗತಿ ಬಹಿಷ್ಕಾರಕ್ಕೆ ಕರೆ ನೀಡಲಾಗಿದೆ. ರಾಜ್ಯದ ಎಲ್ಲ ವಿಶ್ವವಿದ್ಯಾನಿಲಯಗಳ ಬೆಸ ಸೆಮಿಸ್ಟರ್’ ಸೆಮಿಸ್ಟರ್ ಪರೀಕ್ಷೆಗಳು ಕೋವಿಡ್ ಕಾರಣದಿಂದ ಬಾಕಿಯಾಗಿತ್ತು. ಸಂಪೂರ್ಣ ತರಗತಿಗಳು ನಡೆದಿರಲಿಲ್ಲ. ಅದೆಲ್ಲದೆ ಇದೀಗ ಮುಂದಿನ ಸೆಮಿಸ್ಟರ್’ನ ತರಗತಿಗಳನ್ನು ಆನ್’ಲೈನ್’ನಲ್ಲಿ ಈಗಾಗಲೇ ಆರಂಭಿಸಲಾಗಿದೆ. ಅದಾಗ್ಯೂ ಹಿಂದಿನ ಸೆಮಿಸ್ಟರ್’ನ ಪರೀಕ್ಷೆಯನ್ನು, ತರಗತಿಗಳು ಆರಂಭವಾದ ನಂತರ ನಡೆಸುವುದಾಗಿ ವಿಶ್ವವಿದ್ಯಾನಿಲಯಗಳು ಹೇಳುತ್ತಿವೆ. ಈ ಬಗ್ಗೆ ಹಿಂದಿನ ಸೆಮಿಸ್ಟರ್

ಹಿಂದಿನ ಸೆಮಿಸ್ಟರ್ ಪರೀಕ್ಷೆ ರದ್ದುಗೊಳಿಸಲು ಒತ್ತಾಯ | ನಾಳೆ ರಾಜ್ಯಾದ್ಯಂತ ಆನ್ಲೈನ್ ತರಗತಿ ಬಹಿಷ್ಕಾರಕ್ಕೆ ಕರೆ Read More »

ಮಾಜಿ ವಿಜ್ಞಾನಿ, ಬರಹಗಾರ ಹಾಲ್ದೊಡ್ಡೇರಿ ಸುಧೀಂದ್ರ ಇನ್ನಿಲ್ಲ

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ DRDO ಮಾಜಿ ವಿಜ್ಞಾನಿ, HAL ಹಿರಿಯ ನಿವೃತ್ತ ಇಂಜಿನಿಯರ್ ಹಾಗೂ ಸುಪ್ರಸಿದ್ಧ ವಿಜ್ಞಾನ ಬರಹಗಾರ​ ಸುಧೀಂದ್ರ ಹಾಲ್ದೊಡ್ಡೇರಿ ವಿಧಿವಶರಾಗಿದ್ದಾರೆ. ಕಳೆದ ಹತ್ತು ದಿನಗಳ ಹಿಂದೆ ತೀವ್ರ ಹೃದಯಾಘಾತಕ್ಕೀಡಾಗಿದ್ದ ಅವರು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಸುಧೀಂದ್ರ ಹಾಲ್ದೊಡ್ಡೇರಿ ಕನ್ನಡಪ್ರಭ ಸೇರಿದಂತೆ ಅನೇಕ ಪತ್ರಿಕೆಗಳಿಗೆ ವಿಜ್ಞಾನ ಬರಹಗಾರರಾಗಿದ್ದರು. ಸುಧೀಂದ್ರ ಅವರು ಮೆದುಳು ನಿಷ್ಕ್ರಿಯಗೊಂಡು ಮೃತಪಟ್ಟಿರುವುದರಿಂದ ಅವರ ದೇಹದಾನಕ್ಕೆ ಕುಟುಂಬ ಸದಸ್ಯರು ನಿರ್ಧರಿಸಿದ್ದಾರೆ. ಬೆಂಗಳೂರಿನ ಮೆಡಿಕಲ್ ಕಾಲೇಜಿಗೆ ಅಂಗಾಂಗ ದಾನ ಮಾಡಲಿದ್ದಾರೆ.ಖಾಸಗಿ ಆಸ್ಪತ್ರೆಯಲ್ಲಿ

ಮಾಜಿ ವಿಜ್ಞಾನಿ, ಬರಹಗಾರ ಹಾಲ್ದೊಡ್ಡೇರಿ ಸುಧೀಂದ್ರ ಇನ್ನಿಲ್ಲ Read More »

ಬೆಂಗಳೂರಿಗರನ್ನು ಬೆಚ್ಚಿ ಬೀಳಿಸಿದ ಆ 2 ಸೆಕೆಂಡುಗಳ ನಿಗೂಢ ಶಬ್ಧ | ಅಲುಗಾಡಿದ ಕಿಟಕಿ, ಬಾಗಿಲು |ಚೆಲ್ಲಾಪಿಲ್ಲಿಯಾದ ಪಕ್ಷಿಗಳು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನ 12:30ರ ಆಸುಪಾಸಿನಲ್ಲಿ ಸ್ಪೋಟದ ಸದ್ದು ಕೇಳಿಬಂದಿದೆ. ಬೆಂಗಳೂರಿನ ಜನರನ್ನು ಬೆಚ್ಚಿ ಬೀಳಿಸಿದ ಆ 2 ಸೆಕೆಂಡುಗಳ ನಿಗೂಢ ಶಬ್ಧದಿಂದ ಕಿಟಕಿ, ಬಾಗಿಲು ಅಲುಗಾಡಿದ ಅನುಭವ ಜನರು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಳ್ಳಲಾರಂಭಿಸಿದ್ದು, ಅನೇಕ ಮಂದಿ ತಮಗೂ ಅನುಭವ ಆಗಿದೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಬಿಡದಿ, ಬನಶಂಕರಿ, ಆರ್ ಆರ್ ನಗರ, ನಾಗರಬಾವಿ, ಚಂದ್ರಾ ಲೇಔಟ್, ಮಾಗಡಿ, ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ಕೆಲವೆಡೆ ಸದ್ದು ಕೇಳಿಸಿದ ಅನುಭವ ಆಗಿದ್ದು, ಎರಡು ಸೆಕೆಂಡುಗಳ ಕಾಲ

ಬೆಂಗಳೂರಿಗರನ್ನು ಬೆಚ್ಚಿ ಬೀಳಿಸಿದ ಆ 2 ಸೆಕೆಂಡುಗಳ ನಿಗೂಢ ಶಬ್ಧ | ಅಲುಗಾಡಿದ ಕಿಟಕಿ, ಬಾಗಿಲು |ಚೆಲ್ಲಾಪಿಲ್ಲಿಯಾದ ಪಕ್ಷಿಗಳು Read More »

ನನ್ನ ಇಮೇಜ್ ಹಾಳು ಮಾಡುವ ಕೆಲಸ ಮಾಡಲಾಗಿದೆ; ವಿಜಯೇಂದ್ರ ವಿರುದ್ಧ ರೊಚ್ಚಿಗೆದ್ದ ಶ್ರೀರಾಮುಲು

ಬೆಂಗಳೂರು: ಶ್ರೀರಾಮುಲು ಆಪ್ತನ ಬಂಧನವಾಗುತ್ತಿದ್ದAತೆ ವಿಜಯೇಂದ್ರ ವಿರುದ್ಧ ರಾಮುಲು ರೊಚ್ಚಿಗೆದ್ದಿದ್ದಾರೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ರಾಜಣ್ಣ ತಪ್ಪು ಮಾಡುತ್ತಿದ್ದಾನೆ ಎಂದರೆ ನನ್ನ ಬಳಿ ಹೇಳಬಹುದಿತ್ತು. ನಾನು ಅವನ ಮೇಲೆ ಕ್ರಮ ಕೈಗೊಳ್ಳುತ್ತಿದ್ದೆ. ಅದು ಬಿಟ್ಟು ವಿಜಯೇಂದ್ರ ಏಕಾಏಕಿ ದೂರು ಕೊಟ್ಟಿರುವುದು ಸರಿಯಲ್ಲ. ಇದರಿಂದ ನನ್ನ ಇಮೇಜ್ ಹಾಳು ಮಾಡುವ ಕೆಲಸ ಮಾಡಲಾಗಿದೆ ಎಂದು ಸಚಿವ ಶ್ರೀರಾಮುಲು ಅಸಮಾಧಾನ ಹೊರಹಾಕಿದ್ದಾರೆ. ಸಿಎಂ ಅವರ ಈ ನಡೆಯಿಂದ ನನ್ನ ಹೆಸರು ಹಾಳಾಗಿದೆ. ನನ್ನ ಹೆಸರು ಹಾಳು ಮಾಡೊದಕ್ಕೆ

ನನ್ನ ಇಮೇಜ್ ಹಾಳು ಮಾಡುವ ಕೆಲಸ ಮಾಡಲಾಗಿದೆ; ವಿಜಯೇಂದ್ರ ವಿರುದ್ಧ ರೊಚ್ಚಿಗೆದ್ದ ಶ್ರೀರಾಮುಲು Read More »

ಶ್ರೀರಾಮುಲು ಪಿಎ ಬಂಧನ ಸಂಬಂಧ; ಟ್ವಿಟ್ಟರ್‌ನಲ್ಲಿ ಸಿಎಂ ಪುತ್ರ ಪ್ರತಿಕ್ರಿಯೆ

ಬೆಂಗಳೂರು: ಶ್ರೀರಾಮುಲು ಆಪ್ತ ರಾಜು ಆಲಿಯಾಸ್ ರಾಜಣ್ಣ ಬಂಧನ ವಿಚಾರಕ್ಕೆ ಸಂಬಂಧಸಿದಂತೆ ಸಿಎಂ ಪುತ್ರ ಬಿವೈ ವಿಜಯೇಂದ್ರ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ. ನನ್ನನ್ನು ಸೇರಿದಂತೆ ಸಾರ್ವಜನಿಕ ಕ್ಷೇತ್ರದಲ್ಲಿರುವ ಮುಖಂಡರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವ, ವಂಚಿಸುವವರ ಬಗ್ಗೆ ಸಮಾಜ ಎಚ್ಚರದಿಂದರಬೇಕೆAದು ವಿನಂತಿಸುವೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಮನವಿ ಮಾಡಿದ್ದಾರೆ. ಸಾರ್ವಜನಿಕ ಕ್ಷೇತ್ರದಲ್ಲಿರುವಾಗ ನೆರವು ಕೇಳುವವರನ್ನು ಅನುಮಾನಿಸಿ ನೋಡಲಾಗದು. ಹಾಗೆಂದು ಎಚ್ಚರ ತಪ್ಪಲಾಗದು. ಹೆಸರು ದುರುಪಯೋಗಪಡಿಸಿಕೊಂಡು ಕಳಂಕ ಹಚ್ಚುವ ವಂಚಕರಿಂದ ತೊಂದರೆ ತುಸು ಹೆಚ್ಚಾಗಿಯೇ ಬಾಧಿಸುತ್ತಿದೆ. ಇದು

ಶ್ರೀರಾಮುಲು ಪಿಎ ಬಂಧನ ಸಂಬಂಧ; ಟ್ವಿಟ್ಟರ್‌ನಲ್ಲಿ ಸಿಎಂ ಪುತ್ರ ಪ್ರತಿಕ್ರಿಯೆ Read More »

ಸಚಿವ ಶ್ರೀರಾಮುಲು ಪಿಎ ರಾಜಣ್ಣ ಬಂಧನ

ಬೆಂಗಳೂರು: ಸಿಎಂ ಪುತ್ರ ವಿಜಯೇಂದ್ರ ಹೆಸರೇಳಿಕೊಂಡು ಹಣ ವಸೂಲಿ ಆರೋಪದಲ್ಲಿ ಸಚಿವ ಶ್ರೀರಾಮುಲು ಪಿಎ ರಾಜು ಆಲಿಯಾಸ್ ರಾಜಣ್ಣ ನನ್ನು ಬಂಧಿಸಿದ್ದಾರೆ. ಸ್ವತಃ ವಿಜಯೇಂದ್ರ ದೂರು ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಶ್ರೀರಾಮುಲು ಮನೆಯಲ್ಲೇ ಆರೋಪಿ ರಾಜಣ್ಣನನ್ನ ವಶಕ್ಕೆ ಪಡೆದಿದ್ದಾರೆ. ಕೆಲಸ ಕೊಡಿಸ್ತೀನಿ, ವರ್ಗಾವಣೆ ಮಾಡಿಸ್ತೀನಿ ಅಂತ ಕೋಟ್ಯಂತರ ರೂಪಾಯಿ ಹಣ ವಸೂಲಿ ಮಾಡಿರೋ ಆರೋಪ ಕೇಳಿ ಬಂದಿದೆ. ರಾಜಣ್ಣ ೮ ವರ್ಷದಿಂದ ರಾಮುಲು ಬಳಿ ಕೆಲಸ ಮಾಡ್ತಿದ್ದಾರೆ. ವಂಚನೆ ಪ್ರಕರಣಕ್ಕೆ ಸಂಬAಧಿಸಿದAತೆ ಸಿಸಿಬಿ ಪೊಲೀಸರು ೨೦ಕ್ಕೂ ಹೆಚ್ಚು

ಸಚಿವ ಶ್ರೀರಾಮುಲು ಪಿಎ ರಾಜಣ್ಣ ಬಂಧನ Read More »

ಉತ್ತಮ ಶಿಕ್ಷಣ: ಕರ್ನಾಟಕದ ಎರಡು ಶಾಲೆಗಳು ರಾಷ್ಟ್ರ‌ಮಟ್ಟಕ್ಕೆ ಆಯ್ಕೆ.

ಚಿಕ್ಕಮಗಳೂರು: ಎನ್‌ಸಿಎಸ್‌ಎಲ್‌ ಹಾಗೂ ಎಸ್‌ಎಲ್‌ಸಿ ಸಿಸ್ಲೆಪ್‌ ಧಾರವಾಡ ಸಹ ಯೋಗದೊಂದಿಗೆ ಉತ್ತಮ ಅಭ್ಯಾಸ ಅಳವಡಿಸಿಕೊಂಡಿರುವ ಶಾಲೆಗಳ ವಿಡಿಯೋ ದಾಖಲೀಕರಣದಲ್ಲಿ ಜಿಲ್ಲೆಯ ಚಿಕ್ಕಮಗಳೂರು ತಾಲೂಕು ಯಲಗುಡಿಗೆ ಸರ್ಕಾರಿ ಶಾಲೆ ಮತ್ತು ತರೀಕೆರೆ ತಾಲೂಕು ಸೊಕ್ಕೆ ಪ್ರೌಢಶಾಲೆ ರಾಜ್ಯಮಟ್ಟದಲ್ಲಿ ಪ್ರಶಸ್ತಿ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿವೆ ಎಂದು ಡಯಟ್‌ ಪ್ರಾಂಶುಪಾಲೆ ಎಚ್‌.ಕೆ. ಪುಷ್ಪಲತಾ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳಲ್ಲಿ 10 ಜಿಲ್ಲೆಗಳು ಆಯ್ಕೆಯಾಗಿದ್ದು, ಅದರಲ್ಲಿ ಚಿಕ್ಕಮಗಳೂರು ಜಿಲ್ಲೆಯ 2 ಶಾಲೆಗಳು ಆಯ್ಕೆಯಾಗಿರುವುದು ವಿಶೇಷ ಎಂದ ಅವರು,

ಉತ್ತಮ ಶಿಕ್ಷಣ: ಕರ್ನಾಟಕದ ಎರಡು ಶಾಲೆಗಳು ರಾಷ್ಟ್ರ‌ಮಟ್ಟಕ್ಕೆ ಆಯ್ಕೆ. Read More »

ನಾಳೆಯಿಂದ ದ.ಕ ಜಿಲ್ಲೆಗೆ ರಿಲ್ಯಾಕ್ಸ್, ಸಂಜೆ 5 ಗಂಟೆವರೆಗೂ ಅಂಗಡಿಗಳು ಓಪನ್

ಮಂಗಳೂರು: ಕೋವಿಡ್ ಪಾಸಿಟಿವಿಟಿ ದರ ಕಡಿಮೆಯಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಕೊಂಚ ರಿಲ್ಯಾಕ್ಸ್ ಸಿಕ್ಕಿದೆ. ಕಳೆದ ಕೆಲ ದಿನಗಳಿಂದ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಗಣನೀಯವಾಗಿ ಕಡಿಮಯಾಗಿದೆ. ಈ ಹಿನ್ನೆಲೆ ಇಂದು ನೂತನ ಮಾರ್ಗಸೂಚಿ ಹೊರಡಿಸಲಾಗಿದ್ದು, ನಾಳೆಯಿಂದ ಅನ್ವಯವಾಗುವಂತೆ ಪ್ರತಿ ದಿನ ಸಂಜೆ 5 ಗಂಟೆಯವರಿಗೆ ಎಲ್ಲಾ ಅಂಗಡಿಗಳನ್ನು ತೆರೆಯಲು ಹಾಗೂ ವಾಹನಗಳ ಓಡಾಟಕ್ಕೆ ಅವಕಾಶ ಮಾಡಿಕೊಡಲಾಗಿದೆ. ವಾರಾಂತ್ಯ ಕರ್ಪ್ಯೂ ಈ ವಾರವೂ ಜಾರಿಯಲ್ಲಿರಲಿದ್ದು, ಶುಕ್ರವಾರ ಸಂಜೆವರೆಗೂ ಸಂಚಾರಕ್ಕೆ ಅವಕಾಶವಿದೆ. ಶುಕ್ರವಾರ ಸಂಜೆ 7ರಿಂದ

ನಾಳೆಯಿಂದ ದ.ಕ ಜಿಲ್ಲೆಗೆ ರಿಲ್ಯಾಕ್ಸ್, ಸಂಜೆ 5 ಗಂಟೆವರೆಗೂ ಅಂಗಡಿಗಳು ಓಪನ್ Read More »